ಕಲ್ಪ ಮೀಡಿಯಾ ಹೌಸ್ | ಹೊನ್ನಾವರ |
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ(86) #TulasiGowda ಇಂದು ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ #Ankola ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ತುಳಸಿ ಗೌಡ ಹೊನ್ನಾಳಿ ಗ್ರಾಮದ ಭಾರತೀಯ ಪರಿಸರವಾದಿ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಅರಣ್ಯ ಇಲಾಖೆಯ ನರ್ಸರಿಗಳನ್ನು ನೋಡಿಕೊಳ್ಳುತ್ತಿದ್ದರು.

Also read: ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್
ಯಾವುದೇ ಜಾತಿಯ ಮರಗಳ ತಾಯಿ ಮರವನ್ನು ಗುರುತಿಸುವ ಸಾಮರ್ಥ್ಯಕ್ಕಾಗಿ ಅವರನ್ನು ಎನ್ಸೈಕ್ಲೋಪೀಡಿಯಾ ಆಫ್ ದಿ ಫಾರೆಸ್ಟ್ ಎಂದು ಕರೆಯಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post