Thursday, March 23, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಶಿರಸಿಯ ಈ ಶಾಲೆಯಲ್ಲಿದೆ ರೋಬೋಟಿಕ್ ಗೊಂಬೆ ಟೀಚರ್! ಇದು ಹೇಗೆ ಕಾರ್ಯನಿರ್ವಹಿಸುತ್ತೆ ನೋಡಿ

February 17, 2023
in Special Articles, ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿರಸಿ  |  ವಿಶೇಷ ವರದಿ: ಸೀಮಾ ಜೆ.ಬಿ., ಶಿರಸಿ  |

ನಮ್ಮ ದೇಶ ತಂತ್ರಜ್ಞಾನದಲ್ಲಿ ಹಿಂದುಳಿದಿದೆ, ಅದದಲ್ಲೂ ಸಣ್ಣ ಪಟ್ಟಣಗಳು ಹಾಗೂ ಹಳ್ಳಿಗಳಂತೂ ಅಭಿವೃದ್ಧಿ ಹಾಗೂ ತಂತ್ರಜ್ಞಾನದಿಂದ ದೂರವಾಗಿವೆ ಎಂಬ ಆರೋಪಕ್ಕೆ ಅಪವಾದ ಎಂಬಂತೆ ಸುದ್ದಿಯೊಂದು ಮಲೆನಾಡು ಭಾಗದಿಂದ ಬಂದಿದೆ.

ಹೌದು… ಅದು ಹಸಿರನ್ನು ಹಾಸುಹೊದ್ದುಕೊಂಡಿರುವ ಮಲೆನಾಡಿನ ಶಿರಸಿ ಪಟ್ಟಣ. ಅಲ್ಲಿರುವ ಗೊಂಬೆಯೊಂದು ಮಕ್ಕಳ ತರಹವೇ ಯೂನಿಫಾರಂ ಹಾಕಿಕೊಂಡು ನಿಂತಿರುತ್ತದೆ. ಎಲ್ಲರೂ ಅದನ್ನು ಗೊಂಬೆ ಟೀಚರ್ ಎಂದೇ ಕರೆಯುತ್ತಾರೆ. ಇಷ್ಟಕ್ಕೂ ಯಾವುದು ಈ ಗೊಂಬೆ? ಶಾಲೆಯಲ್ಲೇನು ಕೆಲಸ? ಪಾಠ ಹೇಳಿ ಕೊಡೋ ಈ ಟೀಚರ್’ನ ಮುದ್ದು ಮಾಡೋದೇನು? ಮಾತನಾಡುವುದೇನು? ಅಷ್ಟಕ್ಕೂ ಏನಿದು ಗೊಂಬೆ ಟೀಚರ್? ಮುಂದೆ ಓದಿ…
ಗೊಂಬೆ ಟೀಚರ್ ಅಂದರೆ ಯಾವುದೇ ಮನುಷ್ಯನಲ್ಲ. ಬದಲಾಗಿ ಮಕ್ಕಳನ್ನು ಪಾಠಕ್ಕೆ ಆಕರ್ಷಿಸುವ ರೀತಿಯಲ್ಲಿ ಪಾಠ ಮಾಡುವ ರೋಬೊಟಿಕ್ ಈಗ ಗಮನ ಸೆಳೆಯುತ್ತಿದೆ. ಶಿರಸಿಯ ಎಂಇಎಸ್ ಚೈತನ್ಯ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿರುವ ಅಕ್ಷಯ್ ಮಾಶೇಲ್ಕರ್ ಪಾಠ ಮಾಡುವ ಈ ರೋಬೊ ತಯಾರಿಸಿದ್ದು, ಮಕ್ಕಳನ್ನು ಆಕರ್ಷಿಸುತ್ತಿದೆ. ಈ ರೋಬೋಟಿಕ್ ಟೀಚರ್’ಗೆ ಶಿಕ್ಷಾ ಎಂದು ಹೆಸರಿಡಲಾಗಿದೆ.

ವೈಜ್ಞಾನಿಕ ಉಪಕರಣಗಳ ಬಗ್ಗೆ ಹೊಸ ಸಂಶೋದನೆ ಮಾಡುವುದು ನನ್ನ ಫ್ಯಾಶನ್. ಮಕ್ಕಳು ಆಟದ ಜೊತೆಗ ಕಲಿಯುವುದರಿಂದ ಹೆಚ್ಚು ನೆನಪಿಸಲ್ಲಿ ಇರುತ್ತದೆ. ಮೊಬೈಲ್’ಗಳ ಬದಲಾಗಿ ಇಂಥ ಹೊಸ ತಂತ್ರಜ್ಞಾನ ಬಳಸಿ ಪಾಠ ಮಾಡುವುದರಿಂದ ಮಕ್ಕಳಿಗೆ ಕಲಿಯುವ ಆಸಕ್ತಿಯೂ ಹೆಚ್ಚಾಗುತ್ತದೆ. ಹೀಗಾಗಿ ರೋಬೋ ಟೀಚರ್ ತಯಾರಿಸಿದ್ದೇವೆ. ಅಲ್ಲದೆ ಶಿಕ್ಷಾ 2.0 ಕೂಡ ರೆಡಿ ಮಾಡಲು ತೀರ್ಮಾನಿಸಲಾಗಿದೆ. ಅದು ಈ ಶಿಕ್ಷಾಗಿಂತ ಅಪ್ ಡೇಟ್ ಹೊಂದಿರುತ್ತದೆ.
ಪ್ರೊ. ಅಕ್ಷಯ್ ಮಾಶೇಲ್ಕರ್, ಶಿರಸಿ

ಈ ರೋಬೋಟ್ ಶಿಕ್ಷಾ. ಕಾಗುಣಿತ, ಮಗ್ಗಿ, ಪದ್ಯ ಎಲ್ಲವನ್ನೂ ಮಕ್ಕಳಿಗೆ ಹೇಳಿಕೊಡುವ ರೋಬೋಟ್. ಮಕ್ಕಳನ್ನು ಬೇಗನೇ ಆಕರ್ಷಿಸುವ ಈ ರೋಬೊ, ಪಾಠದ ಜೊತೆಗೆ ಮಕ್ಕಳ ಜತೆ ಆಟವನ್ನು ಆಡಿಸುತ್ತದೆ. ಹೀಗಾಗಿ ಮಕ್ಕಳಿಗೆ ಈ ಗೊಂಬೆ ಟೀಚರ್ ಅಂದರೆ ಅಚ್ಚುಮೆಚ್ಚು. ಮಕ್ಕಳ ಪಾಠದ ಎಲ್ಲ ಪ್ರಶ್ನೆಗೂ ಉತ್ತರ ನೀಡುವ ರೋಬೊ ಕ್ಲಾಸ್’ನ ಟಾಪ್ ವಿದ್ಯಾರ್ಥಿಯೂ ಹೌದು.

ಪಾಠ ಮಾಡತ್ತೆ! ಆಟವನ್ನೂ ಆಡಿಸುತ್ತೆ! ಹೇಗೆ?
ಈ ರೋಬೋಟ್’ಗೆ ಮೊದಲೇ ಅಗತ್ಯ ವಿಷಯಗಳನ್ನೆಲ್ಲಾ ಫೀಡ್ ಮಾಡಲಾಗಿದೆ. ಕೈಯಲ್ಲಿ ಸ್ಮಾರ್ಟ್ ಕಾರ್ಡ್ ಇಟ್ಟ ತಕ್ಷಣ ಏನೆಲ್ಲಾ ವಿಷಯಗಳಿದೆಯೋ ಆ ವಿಷಯಗಳ ಬಗ್ಗೆ ಈ ರೊಬೋಟ್ ಪ್ರತಿಯೊಬ್ಭರಿಗೂ ಅರ್ಥ ಆಗುವ ಹಾಗೆ ವಿಷಯಗಳ ವಿವರಣೆ ನೀಡುತ್ತದೆ. ಈಗಾಗಲೇ ಶಾಲೆ ಶಾಲೆಗೆ ಸವಾರಿ ಆರಂಭಿಸಿರುವ ಶಿಕ್ಷಾ ರೊಬೋಟ್ ಮಕ್ಕಳನ್ನು ಪಾಠದತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ, ಕೆರೆ-ದಡ, ಮ್ಯೂಸಿಕಲ್ ಚೇರ್ ಮತ್ತು ಗಣಿತಕ್ಕೆ ಸಂಬಂಧಪಟ್ಟ ಆಟಗಳನ್ನು ಕೂಡ ಮಕ್ಕಳಿಗೆ ಆಡಿಸುತ್ತದೆ.
ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
ಪ್ರೊ.ಅಕ್ಷಯ್ ಮಾಶೇಲ್ಕರ್ ಅವರ ಶಿಷ್ಯ ಆದರ್ಶ್ ದೇವಾಡಿಗ ಅವರು ಸೇರಿ ನಿರ್ಮಿಸಿರುವ ಈ ರೊಬೋಟ್ ವಿದ್ಯುತ್ ಚಾಲಿತ ರೊಬೋಟ್ ಆಗಿದೆ. ಹಲವು ಸೆನ್ಸಾರ್ಗಳನ್ನು ಈ ಸಾಧನಕ್ಕೆ ಅಳವಡಿಸಲಾಗಿದೆ. ವಿಶೇಷವಾಗಿ ಸ್ಮಾರ್ಟ್ ಕಾರ್ಡ್ ಹಾಗೂ ಗೊಂಬೆಯ ಕೈ ಇವೆರಡರಿಂದ ಸಂವಹನ ಸಾಧ್ಯವಾಗಿರುವುದರಿಂದ ಯಾರು ಬೇಕಾದ್ರೂ ಈ ರೊಬೋಟ್ ಅನ್ನು ನಿಯಂತ್ರಿಸಬಹುದು. ತೂಕ ಕಡಿಮೆ ಇರುವುದರಿಂದ ಆರಾಮಾಗಿ ಸಾಗಣೆ ಮಾಡಬಹುದು.

ಈಗಾಗಲೇ ಪ್ರೋ. ಅಕ್ಷಯ್ ಮಾಶೇಲ್ಕರ್ ಹತ್ತು ಹಲವು ವೈಜ್ಞಾನಿಕ ಉಪಕರಣಗಳನ್ನು ತಯಾರಿಸಿದ್ದಾರೆ. ಅವರು ತಯಾರಿಸಿದ ಮನೆಗೆ ಅಗತ್ಯವಿರುವ ಚಿಕ್ಕ ಸೋಲಾರ್ ಪ್ರಾಜೆಕ್ಟ್ ಸೇರಿದಂತೆ ಅನೇಕ ವಿಜ್ಞಾನದ ಉಪಕರಣ ಮಾಡೆಲ್’ಗಳು ಗಮನ ಸೆಳೆಯುತ್ತದೆ. ಡಾ. ವಿಕ್ರಂ ಸಾರಾಭಾಯ್ ಸೈನ್ಸ್ ಮತ್ತು ಮ್ಯಾಥಮೆಟಿಕ್ಸ್ ರಿಸೆರ್ಚ್ ಸೆಂಟರ್ ತೆರೆದಿರುವ ಅಕ್ಷಯ್ ವಿವಿಧ ಶಾಲೆಗಳ ಮಕ್ಕಳಿಗೆ ವಿಜ್ಞಾನದ ಮಾಡೆಲ್ ಮಾಡಲು ನೆರವು ನೀಡುತಿದ್ದಾರೆ. ಈ ಹಿಂದೆ ಲಯನ್ಸ್ ಶಾಲೆಯ ಮಕ್ಕಳಿಗೆ ಗ್ಯಾಸ್ ಗೀಜರ್’ನಿಂದ ಆಗುವ ಅವಘಡ ತಡೆಯುವ ಬಗ್ಗೆ ವಿಷಯ ಮಂಡಿಸಲು ಸಹಕಾರಿಯಾಗಿದ್ದರು. ಜೊತೆಗೆ ವಿಷಯ ಮಂಡಿಸಿದ ವಿದ್ಯಾರ್ಥಿಗಳು ಯುವ ವಿಜ್ಞಾನಿ ಪ್ರಶಸ್ತಿಗೂ ಭಾಜನರಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Doll TeacherKannada News WebsiteLatest News KannadaLocal NewsMalnad NewsMES Chaitanya CollegeNorth KendraSirsiSmart CardSolar ProjectTechnologyUttara Kannadaಎಂಇಎಸ್ ಚೈತನ್ಯ ಕಾಲೇಜುಗೊಂಬೆ ಟೀಚರ್ತಂತ್ರಜ್ಞಾನಭೌತಶಾಸ್ತ್ರರೋಬೊಟಿಕ್ಶಿಕ್ಷಾ ರೊಬೋಟ್ಸೋಲಾರ್ ಪ್ರಾಜೆಕ್ಟ್ಸ್ಮಾರ್ಟ್ ಕಾರ್ಡ್
Previous Post

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

Next Post

ಫೆ.20ರಂದು ಅಡಿಗರ ಕಾವ್ಯ ಚಿಂತನ-ಮಂಥನ-ಗಾಯನ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.20ರಂದು ಅಡಿಗರ ಕಾವ್ಯ ಚಿಂತನ-ಮಂಥನ-ಗಾಯನ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಶಿವಮೊಗ್ಗ ಏರ್‌ಪೋರ್ಟ್‌ಗೆ ವಾಯು ಸೇನೆಯ ವಿಐಪಿ ವಿಮಾನ ಭೇಟಿ: ಯಾಕೆ ಗೊತ್ತಾ?

March 23, 2023

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಸಿದ್ಧತೆ: ಸಂಸದ ರಾಘವೇಂದ್ರ

March 23, 2023
File Image

ಮಾ.25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾ ಸಂಗಮ ಸಮಾವೇಶ: ಈಶ್ವರಪ್ಪ

March 23, 2023

 ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲೆನಾಡು ಭಾಗದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ: ಮಧು ಬಂಗಾರಪ್ಪ

March 23, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ ಏರ್‌ಪೋರ್ಟ್‌ಗೆ ವಾಯು ಸೇನೆಯ ವಿಐಪಿ ವಿಮಾನ ಭೇಟಿ: ಯಾಕೆ ಗೊತ್ತಾ?

March 23, 2023

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಸಿದ್ಧತೆ: ಸಂಸದ ರಾಘವೇಂದ್ರ

March 23, 2023
File Image

ಮಾ.25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾ ಸಂಗಮ ಸಮಾವೇಶ: ಈಶ್ವರಪ್ಪ

March 23, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!