No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೇಕರಿಯಿಂದ ತಂದಿದ್ದ ಸಮೋಸಾ ತಿಂದ ಬಾಲಕಿ ಅಸ್ವಸ್ಥ | ಇಷ್ಟಕ್ಕೂ ಅದರಲ್ಲೇನಿತ್ತು?

kalpa News by kalpa News
November 17, 2023
in ರಾಷ್ಟ್ರೀಯ
0
ಬೇಕರಿಯಿಂದ ತಂದಿದ್ದ ಸಮೋಸಾ ತಿಂದ ಬಾಲಕಿ ಅಸ್ವಸ್ಥ | ಇಷ್ಟಕ್ಕೂ ಅದರಲ್ಲೇನಿತ್ತು?

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉತ್ತರ ಪ್ರದೇಶ  |

ಬೇಕರಿಯಿಂದ ಖರೀದಿಸಿ ತಂದಿದ್ದ ಸಮೋಸಾ Samosa ತಿಂದ ಬಾಲಕಿ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಪ್ರದೇಶದ ಮೊಹಲ್ಲಾ ನ್ಯೂ ಆರ್ಯ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಜನರನ್ನು ಬೆಚ್ಚಿ ಬೀಳಿಸಿದೆ.

ಸಮೋಸಾದಲ್ಲಿ ಏನಿತ್ತು?
ಹಬ್ಬದ ಸಂದರ್ಭ ಮನೆಗೆ ಅತಿಥಿಗಳು ಅಗಮಿಸಿದ ಕಾರಣ ವ್ಯಕ್ತಿಯೊಬ್ಬರು ಹಾಪುರದ ಚಂಡಿ ರಸ್ತೆಯಲ್ಲಿರುವ ಸ್ವೀಟ್ ಅಂಗಡಿಯಿಂದ ಸಮೋಸಗಳನ್ನು ಖರೀದಿಸಿ ಮನೆಗೆ ತಂದಿದ್ದಾರೆ.
ಹಬ್ಬಕ್ಕಾಗಿ ಮನೆಗೆ ಬಂದ ಅತಿಥಿಗಳಿಗೆ ಈ ಸಮೋಸಾವನ್ನು ನೀಡಿದ್ದರು. ಆದರೆ ಸಮೋಸಾವನ್ನು ತಿನ್ನುತ್ತಿದ್ದ ವ್ಯಕ್ತಿಯೊಬ್ಬ ತನ್ನ ಸಮೋಸಾದಲ್ಲಿ ಹಲ್ಲಿಯಿರೋದನ್ನು ಗಮನಿಸಿದ್ದಾನೆ. ಸಮೋಸಾ ತಿಂದ 13 ವರ್ಷದ ಬಾಲಕಿ ಅಸ್ವಸ್ಥಳಾಗಿದ್ದು, ಘಟನೆ ಬಳಿಕ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Also read: ಬೆಸ್ಕಾಂಗೆ ಮಾಜಿ ಸಿಎಂ ಕುಮಾರಸ್ವಾಮಿ ಪಾವತಿಸಿದ ದಂಡ ಮೊತ್ತವೆಷ್ಟು?

ಸಂತ್ರಸ್ತೆಯ ಮನೆಯಲ್ಲಿದ್ದ ಸಂಬಂಧಿಕರು ಸಮೋಸಾದಲ್ಲಿ ಹಲ್ಲಿ ಇರುವುದನ್ನು ಕಂಡು ಬೆಚ್ಚಿಬಿದ್ದಿದ್ದು, ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಘಟನೆಯ ಸಂಬಂಧ ಕುಟುಂಬದವರು ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಿ ಸ್ವೀಟ್ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಕುಟುಂಬದವರು ಆಗ್ರಹಿಸಿದ್ದಾರೆ. ಈ ಸಂಬAಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaUttara Pradeshaಉತ್ತರ ಪ್ರದೇಶ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಸ್ಕಾಂಗೆ ಮಾಜಿ ಸಿಎಂ ಕುಮಾರಸ್ವಾಮಿ ಪಾವತಿಸಿದ ದಂಡ ಮೊತ್ತವೆಷ್ಟು?

Next Post

ಶಿವಮೊಗ್ಗ | ಯುವ ಸಂಸತ್ ಕಲಾಪ | ಥೇಟ್ ರಾಜಕಾರಣಿಗಳಂತೆಯೇ ಪಾಲ್ಗೊಂಡ ವಿದ್ಯಾರ್ಥಿಗಳು

kalpa News

kalpa News

Next Post
ಶಿವಮೊಗ್ಗ | ಯುವ ಸಂಸತ್ ಕಲಾಪ | ಥೇಟ್ ರಾಜಕಾರಣಿಗಳಂತೆಯೇ ಪಾಲ್ಗೊಂಡ ವಿದ್ಯಾರ್ಥಿಗಳು

ಶಿವಮೊಗ್ಗ | ಯುವ ಸಂಸತ್ ಕಲಾಪ | ಥೇಟ್ ರಾಜಕಾರಣಿಗಳಂತೆಯೇ ಪಾಲ್ಗೊಂಡ ವಿದ್ಯಾರ್ಥಿಗಳು

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL