No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬರಲಿದೆ ವಂದೇ ಭಾರತ್ ಸ್ಲೀಪರ್ ಕ್ಲಾಸ್ | ಹೇಗಿದೆ ನೋಡಿ ವಿಶ್ವದರ್ಜೆಯ ಕೋಚ್

kalpa News by kalpa News
October 4, 2023
in ರಾಷ್ಟ್ರೀಯ
0
ಬರಲಿದೆ ವಂದೇ ಭಾರತ್ ಸ್ಲೀಪರ್ ಕ್ಲಾಸ್ | ಹೇಗಿದೆ ನೋಡಿ ವಿಶ್ವದರ್ಜೆಯ ಕೋಚ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ನರೇಂದ್ರ ಮೋದಿ #PMNarendraModi ಸರ್ಕಾರದ ಕನಸಿದ ವಂದೇ ಭಾರತ್ ರೈಲು #BandeBharat ಸಂಚಾರ ದೇಶದ ಹಲವು ಮಾರ್ಗಗಳಲ್ಲಿ ಯಶಸ್ವಿಯಾಗಿ, ಜನಮೆಚ್ಚುಗೆಗೆ ಪಾತ್ರವಾಗಿರುವ ಬೆನ್ನಲ್ಲೇ ಇದೇ ರೈಲಿನಲ್ಲಿ ಸ್ಲೀಪರ್ ಕ್ಲಾಸ್ ಕೋಚ್’ಗಳನ್ನೂ #SleeperCoach ಸಹ ಪರಿಚಯಿಸಲು ಸಿದ್ದತೆಗಳು ನಡೆದಿವೆ.

ಹೌದು… ವಿಮಾನ ಪ್ರಯಾಣದ #Flight ಅನುಭೂತಿ ನೀಡುವ ವಂದೇ ಭಾರತ್ ರೈಲು ಈಗಾಗಲೇ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿವೆ. ಇಂತಹ ಅತ್ಯುನ್ನತ ದರ್ಜೆಯ ಈ ರೈಲಿನಲ್ಲಿ ಅತಿ ಶೀಘ್ರದಲ್ಲಿಯೇ ಸ್ಲೀಪರ್ ಕ್ಲಾಸ್ ಬೋಗಿಗಳನ್ನೂ ಸಹ ಅಳವಡಿಸಲು ರೈಲ್ವೆ ಇಲಾಖೆ ಮುಂದಾಗಿದೆ.
ಈ ಕುರಿತಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ #AshwiniVaishnav ಟ್ವೀಟ್ ಮಾಡಿದ್ದು, 2024ಕ್ಕೂ ಮುನ್ನವೇ ಅಂದರೆ ಈ ವರ್ಷಾಂತ್ಯಕ್ಕೆ ವಂದೇ ಭಾರತ್ ರೈಲಿಗೆ ಸ್ಲೀಪರ್ ಕೋಚ್’ಗಳನ್ನು ಅಳವಡಿಸಲಾಗುತ್ತದೆ. ಇದಕ್ಕಾಗಿ ಸಿದ್ದತೆಗಳು ನಡೆದಿದ್ದು, ಅತಿ ಶೀಘ್ರದಲ್ಲೇ ಪ್ರಯಾಣಿಕರಿಗೆ ಲಭ್ಯವಾಗಲಿದೆ ಎಂದಿದ್ದಾರೆ.

ವಂದೇ ಭಾರತ್ ರೈಲಿನಲ್ಲಿ ಅಳವಡಿಸಲಾಗುವ ಸ್ಲೀಪರ್ ಕ್ಲಾಸ್ ಬೋಗಿಗಳ ವಿನ್ಯಾಸದ ಚಿತ್ರಗಳನ್ನು ಸಚಿವರು ಹಂಚಿಕೊಂಡಿದ್ದು, ಇವು ವಿಶ್ವದರ್ಜೆಯ ಹಂತದಲ್ಲಿವೆ.
ಈ ಕುರಿತಂತೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು, ಸದ್ಯದಲ್ಲೇ ಬರ್ತಿದೆ, ವಂದೇಭಾರತ್ ಎಕ್ಸ್’ಪ್ರೆಸ್ಸಿನ ಸ್ಲೀಪರ್ ಮಾದರಿ ಟ್ರೈನುಗಳು! ಕೇವಲ ಹತ್ತು ವರ್ಷಗಳ ಹಿಂದೆ ಇಂಥವನ್ನೆಲ್ಲಾ ನಮ್ಮ ದೇಶದಲ್ಲಿ ಕಾಣುವುದು ಅಸಾಧ್ಯ ಅನ್ನುವ ಭಾವನೆಯಿತ್ತು! ಭಾರತ ಬದಲಾಗಿದೆ ಎಂದಿದ್ದಾರೆ.

Tags: Ashwini VaishnavIndian RailwayKannada News WebsiteLatest News KannadaSleeper ClassVande Bharath Expressಅಶ್ವಿನಿ ವೈಷ್ಣವ್ವಂದೇ ಭಾರತ್ವಂದೇ ಭಾರತ್ ಸ್ಲೀಪರ್ ಕ್ಲಾಸ್ವಿಮಾನ ಪ್ರಯಾಣಸ್ಲೀಪರ್ ಕ್ಲಾಸ್ ಕೋಚ್
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಠಾತ್ ಮೇಘ ಸ್ಫೋಟ | ಏಕಾಏಕಿ 20 ಅಡಿ ನೀರಿನ ಮಟ್ಟ ಏರಿಕೆ | ನಾಪತ್ತೆಯಾದ 23 ಸೇನಾ ಸಿಬ್ಬಂದಿಗಳು

Next Post

ಮೋದಿ ಸರ್ಕಾರದಿಂದ ಬಿಗ್ ಗಿಫ್ಟ್: ಉಜ್ವಲಾ ಯೋಜನೆ ಸಿಲಿಂಡರ್ ಸಬ್ಸಿಡಿ ದರ ಏರಿಕೆ

kalpa News

kalpa News

Next Post
ಗೃಹಬಳಕೆ ಎಲ್ ಪಿಜಿ 5.91 ರೂ., ಸಬ್ಸಿಡಿ ರಹಿತ ಸಿಲಿಂಡರ್ 120.50 ರೂ. ಅಗ್ಗ

ಮೋದಿ ಸರ್ಕಾರದಿಂದ ಬಿಗ್ ಗಿಫ್ಟ್: ಉಜ್ವಲಾ ಯೋಜನೆ ಸಿಲಿಂಡರ್ ಸಬ್ಸಿಡಿ ದರ ಏರಿಕೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL