No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಕೃತಿ ನಾಡಿನಲ್ಲಿ ವರುಣನ ರುದ್ರ ನರ್ತನ, 29 ಸಾವು, ರೆಡ್ ಅಲರ್ಟ್

kalpa News by kalpa News
August 11, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ತಿರುವನಂತಪುರಂ: ಪ್ರಕೃತಿಯ ನಾಡು, ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ವರುಣ ದೇವ ರುದ್ರ ನರ್ತನ ಮಾಡುತ್ತಿದ್ದು, ಪರಿಣಾಮ ಇದುವರೆಗೂ ಒಟ್ಟು 29 ಮಂದಿ ಬಲಿಯಾಗಿದ್ದಾರೆ.

ಕುಂಭದ್ರೋಣ ಮಳೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರವಾಹ ಉಂಟಾಗಿದ್ದು, ಇದರಿಂದಾಗಿ ಹಲವೆಡೆ ಭೂಮಿ ಕುಸಿದಿದೆ. ಕೇರಳದಾದ್ಯಂತ 54 ಸಾವಿರ ಮಂದಿ ಪ್ರವಾಹದಿಂದ ಸಂತ್ರಸ್ತರಾಗಿದ್ದು, ಇವರನ್ನೆಲ್ಲಾ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

Kerala: Visuals of flooded Panamaram village in Wayanad district. 29 people have died in the state due to flood and landslides following heavy and incessant rains. #KeralaFloods pic.twitter.com/2GPgyLzWPN

— ANI (@ANI) August 11, 2018


ದೇಶದ ಅತ್ಯಂತ ಹೆಚ್ಚು ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಇಡುಕ್ಕೆ ಅಣೆಕಟ್ಟೆಗೆ ನೀರಿನ ಒಳಹರಿವು ಹೆಚ್ಚಾಗುತ್ತಲೇ ಇದ್ದು, ಅಪಾಯದ ಮಟ್ಟ ಮೀರಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಐದು ಗೇಟ್‌ಗಳನ್ನು ತೆರೆಯಲಾಗಿದ್ದು, ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಅಲ್ಲದೇ, ಕೇರಳದಲ್ಲಿ ಸುಮಾರು ಆರಕ್ಕೂ ಅಧಿಕ ಅಣೆಕಟ್ಟೆಗಳಿಂದ ಏಕಕಾಲದಲ್ಲಿ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲು ಕಾರಣವಾಗಿದೆ.

Kerala: Latest visuals of Periyar river. 5 shutters of #IdukkiDam were opened yesterday. The water level of the dam, reported at 6 am today, is 2401.16 feet with its full reserve level being 2403 feet. pic.twitter.com/nyzyYDNxCa

— ANI (@ANI) August 11, 2018


ಇಡುಕ್ಕಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಭಾರೀ ಮಳೆಯಿಂದಾಗಿ ನದಿ ನೀರು ಹೆಚ್ಚಾದ ಪರಿಣಾಮ ಇಡುಕ್ಕಿ ಡ್ಯಾಂನ ಎಲ್ಲಾ ಗೇಟುಗಳನ್ನೂ ತೆರೆಯಲಾಗಿದೆ. 40 ವರ್ಷಗಳಲ್ಲೇ ಮೊದಲ ಬಾರಿ ಇಡುಕ್ಕಿ ಜಲಾಶಯದ ಎಲ್ಲಾ ಗೇಟ್ ಗಳನ್ನು ತೆರೆಯಲಾಗಿದೆ. ಅತಿಯಾದ ನೀರು ಹರಿದುಬಂದ ಹಿನ್ನೆಲೆಯಲ್ಲಿ ಮನೆಗಳು, ಗದ್ದೆಗಳು ಮುಳುಗಡೆಯಾಗಿವೆ. ಹಲವು ಪ್ರದೇಶಗಳಲ್ಲಿ ರಸ್ತೆಗಳಿಗೆ ಹಾನಿಯಾಗಿರುವ ಕಾರಣ ಪ್ರವಾಸಿಗರಿಗೂ ಎಚ್ಚರಿಕೆ ನೀಡಲಾಗಿದೆ. ಇಡುಕ್ಕಿ, ಎರ್ನಾಕುಲಂ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ.

ಕೇರಳ ಮುಖ್ಯಮಂತ್ರಿ ಪಿನಾರಯಿ ವಿಜಯನ್ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅದರೆ, ಇಡುಕ್ಕಿಯಲ್ಲಿ ಇಳಿಯಬೇಕಿದ್ದ ಅವರ ಹೆಲಿಕಾಪ್ಟರ್ ವಯನಾಡಿನಲ್ಲಿ ಇಳಿದಿದೆ.

Kerala CM Pinarayi Vijayan conducted aerial survey of flood affected areas of the state, leader of Opposition Ramesh Chennithala is also with him. They were supposed to land at Kattappana in Idukki but were forced to move to Wayanad due to bad weather conditions. #KeralaFloods pic.twitter.com/TtbVF4mSqW

— ANI (@ANI) August 11, 2018


ವೈಮಾನಿಕ ಸಮೀಕ್ಷೆ ನಡೆಸಿ ನಂತರ ಇಡುಕ್ಕಿಯಲ್ಲಿಯೇ ಅಧಿಕಾರಿಗಳ, ಸಚಿವರ ಸಭೆ ನಡೆಸಲು ಕೇರಳ ಸಿಎಂ ಉದ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಮೊದಲು ಎರ್ನಾಕುಲಂ, ಅಲೆಪ್ಪುವಾ, ವಯನಾಡ್, ಕೋಯಿಕ್ಕೋಡ್, ಮಲ್ಲಪುರಂ ಭಾಗದಲ್ಲಿ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿತ್ತಾಲ ಮತ್ತು ಕಂದಾಯ ಸಚಿವ ಚಂದ್ರಶೇಖರನ್ ಅವರೊಂದಿಗೆ ಸಿಎಂ ವೈಮಾನಿಕ ಸಮೀಕ್ಷೆ ಆರಂಭಿಸಿದ್ದರು. ಇದನ್ನು ಮುಗಿಸಿದ ನಂತರ ಇಡುಕ್ಕಿಯ ಕಟ್ಟಪ್ಪಾನ ಎಂಬಲ್ಲಿ ಇಳಿಯಬೇಕಿದ್ದ ಸಿಎಂ ಅವರಿದ್ದ ಹೆಲಿಕಾಪ್ಟರ್ ವಯನಾಡಿನಲ್ಲಿ ಇಳಿದಿದೆ.

ಮಳೆ ಇನ್ನೂ ಸಹ ಭಾರೀ ಪ್ರಮಾಣದಲ್ಲಿ ಮುಂದುವರೆದಿದ್ದು, ಸಂಕಷ್ಟದಲ್ಲಿ ಸಿಲುಕಿರುವವ ರಕ್ಷಣೆಗಾಗಿ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಸೇನೆ, ನೌಕಾ ದಳ, ಕರಾವಳಿ ಭದ್ರತಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ರಕ್ಷಣೆಗಾಗಿ ನಿಯೋಜನೆ ಮಾಡಲಾಗಿದ್ದು, ಕಾರ್ಯಾಚರಣೆ ನಡೆದಿದೆ.

Tags: IAFIndian NavyKeralaKerala FloodsKerala floods death tollKerala RainsNDRFಕೇರಳ ಪ್ರವಾಹ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಬೈ: ನಿರ್ಮಾಣ ಹಂತದ ಫ್ಲೈಓವರ್ ಕುಸಿತ

Next Post

Half of Kerala reels under floods as 29 die, 54,000 are homeless

kalpa News

kalpa News

Next Post

Half of Kerala reels under floods as 29 die, 54,000 are homeless

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL