No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಭಗವಂತನ ಸ್ವರೂಪವಾದ ವೇದವ್ಯಾಸರು ನಮಗೆಲ್ಲರಿಗೂ ಆದರ್ಶ: ಸುರೇಶ್ ಋಗ್ವೇದಿ

ಶ್ರೀ ಶಂಕರ ಅಭಿಯಾನ ಕರ್ನಾಟಕ, ಜೈ ಹಿಂದ್ ಪ್ರತಿಷ್ಠಾನ, ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಗುರುಪೂರ್ಣಿಮೆ ಕಾರ್ಯಕ್ರಮ

kalpa News by kalpa News
July 30, 2026
in ಚಾಮರಾಜನಗರ
0
ಭಗವಂತನ ಸ್ವರೂಪವಾದ ವೇದವ್ಯಾಸರು ನಮಗೆಲ್ಲರಿಗೂ ಆದರ್ಶ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ |

ಗುರು ಶಿಷ್ಯ ಪರಂಪರೆಯ ಮೂಲಕ ಭಾರತೀಯ ಸನಾತನ ಧರ್ಮದ ಜ್ಞಾನವನ್ನು ಜಗತ್ತಿಗೆ ನೀಡುತ್ತಿರುವ, ಎಲ್ಲಾ ದಾರ್ಶನಿಕರು, ಋಷಿ ಪರಂಪರೆಯ ಆಚಾರ್ಯರು, ಗುರುಗಳು ಹಾಗೂ ಜ್ಞಾನ ನೀಡಿದ ಸರ್ವರಿಗೂ ಕೂಡ ಕೃತಜ್ಞತಾ ಭಾವದಿಂದ ಸ್ಮರಿಸಿ ನಮಸ್ಕರಿಸಿ, ಆಶೀರ್ವಾದ ಪಡೆಯುವ ದಿನವೆ ಗುರುಪೂರ್ಣಿಮೆ ಎಂದು ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಶ್ರೀ ಶಂಕರ ಅಭಿಯಾನ ಕರ್ನಾಟಕ, ಜೈ ಹಿಂದ್ ಪ್ರತಿಷ್ಠಾನ, ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಮಹತ್ವ ಕಾರ್ಯಕ್ರಮದಲ್ಲಿ ಮಾತನಾಡಿದರು.
Kumadvathi College Shikariuraಭಾರತದ ವೇದಗಳಿಗೆ ಜಗತ್ತಿನಲ್ಲಿ ವಿಶಿಷ್ಟವಾದ ಗೌರವ ಇದೆ. ವೇದವನ್ನು ಜ್ಞಾನಪ್ರಸಾರಕ್ಕಾಗಿ 4 ಭಾಗಗಳಾಗಿ ವಿಂಗಡಿಸಿ ಸರ್ವರಿಗೂ ಜ್ಞಾನ ಸುಲಭವಾಗಿ ಅರ್ಥವಾಗುವಂತೆ ರಚನೆ ಮಾಡಿ ಜಗತ್ತಿಗೆ ತಿಳಿಸಿದ ಭಗವಂತನ ಸ್ವರೂಪವಾದ ವೇದವ್ಯಾಸರು ನಮಗೆಲ್ಲರಿಗೂ ಆದರ್ಶವಾಗಿದ್ದಾರೆ ಎಂದರು.

ಮಹಾಭಾರತದ ರಚನೆ,18 ಪುರಾಣಗಳನ್ನು ವ್ಯವಸ್ಥಿತಗೊಳಿಸಿ, ಬ್ರಹ್ಮಸೂತ್ರ ರಚನೆ ಮಾಡಿ ಶ್ರೀಮದ್ ಭಾಗವತ ಮಹಾಪುರಾಣವನ್ನು ಲೋಕಕ್ಕೆ ನೀಡಿದ ಭಗವಾನ್ ವೇದವ್ಯಾಸರನ್ನು ಮತ್ತು ಅವರ ಮೂಲಕ ಇಡೀ ಜಗತ್ತಿನ ಮೂಲೆ ಮೂಲೆಗಳಲ್ಲಿ ಗುರು ಶಿಷ್ಯ ಪರಂಪರೆಯನ್ನು ಪ್ರಾರಂಭಿಸಿ ಜ್ಞಾನ ಸರ್ವತೋಮುಖವಾಗಿ ಸರ್ವರಿಗೂ ಲಭಿಸುವಂತೆ ರೂಪಿಸಿದ ವೇದವ್ಯಾಸರಿಗೆ ನಮನವನ್ನು ಸಲ್ಲಿಸುವುದು ಪ್ರತಿ ಭಾರತೀಯನ ಮುಖ್ಯ ಧ್ಯೇಯವಾಗಬೇಕು ಎಂದರು.

Also read>> ಸತ್ಕಾರ್ಯ, ದಾನಧರ್ಮ ಎಂದಿಗೂ ಅಳಿಯುವುದಿಲ್ಲ: ಶತವಾಧಾನಿ ಡಾ. ಆರ್. ಗಣೇಶ್

ಜ್ಞಾನವು ಗುರು ಮುಖದಿಂದ ಶಿಷ್ಯನಿಗೆ ದೊರತು ಗುರುವಿಗೆ ಸ್ಮರಿಸಿ ನಮಸ್ಕರಿಸಿ ಕೃತಜ್ಞತಾ ಭಾವವನ್ನು ಹೊಂದುವುದೇ ಗುರುಪೂರ್ಣಿಮೆಯಾಗಿದೆ. ಗುರುವಿಗೆ ಸಂಪೂರ್ಣ ಶರಣಾ ಗತಿಯಾಗಿ ನಮ್ಮೆಲ್ಲ ಅಹಂಕಾರ ತ್ಯಜಿಸಿ ಆನಂದವನ್ನು ಭಕ್ತಿಯಿಂದ ಪಡೆಯುವ ಮೂಲಕ ಜ್ಞಾನವನ್ನು ಸಂಪಾದಿಸಿ ಆ ಮೂಲಕ ಉತ್ತಮ ಜೀವನ ನಿರ್ವಹಣೆ ಮಾಡಿ ಮುಕ್ತಿಗೊಳಿಸಿಕೊಳ್ಳುವ ಕಾಲವೇ ಗುರುಪೂರ್ಣಿಮೆಯ ಕಾಲವಾಗಿದೆ ಎಂದರು.

ಚಾತುರ್ಮಾಸದ ಈ ಸಂದರ್ಭದಲ್ಲಿ ಭಾರತೀಯ ಎಲ್ಲಾ ಮಠಗಳು, ಆಲಯಗಳು ಗಳು,ದೇವಾಲಯಗಳು ಭಗವಂತನ ನಾಮ ಸ್ಮರಣೆಯಿಂದ ಪುಣ್ಯಕ್ಷೇತ್ರವಾಗಿ ಪರಿವರ್ತಿತವಾಗುತ್ತದೆ. ಪ್ರತಿ ಮನೆಯಲ್ಲೂ ಭಗವಂತನ ನಾಮ ಸ್ಮರಣೆಯನ್ನು ಚಾತುರ್ಮಾಸದಲ್ಲಿ ಮಾಡುವ ಮೂಲಕ ತಮ್ಮ ಗುರುಗಳಿಗೆ ವಂದನೆಗಳನ್ನು ಅರ್ಪಿಸಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಹೆಚ್ಚು ಗೌರವಿಸಿ ಅಳವಡಿಸಿಕೊಳ್ಳುವ ದಿಕ್ಕಿನಲ್ಲಿ ಚಾತುರ್ಮಾಸವು ನಮಗೆಲ್ಲರಿಗೂ ಪೂರ್ತಿಯನ್ನು ಶಕ್ತಿಯನ್ನು, ಚೈತನ್ಯವನ್ನು ಸಮರ್ಪಿತ ಭಾವವನ್ನು ತರುತ್ತದೆ ಎಂದು ಋಗ್ವೇದಿ ತಿಳಿಸಿದರು.

ಮಹಿಳಾ ಸದಸ್ಯರು ಗುರುವಿನ ಅಷ್ಟೋತ್ತರ ಪಾರಾಯಣ, ವಿಶೇಷ ಪೂಜೆ, ಮೂಲಕ ಗುರುವನ್ನು ಸ್ಮರಿಸಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜೈ ಹಿಂದ್ ಪ್ರತಿಷ್ಠಾನದ ಕುಸುಮ,ಶ್ರಾವ್ಯ,ಮಾಲಾ, ಪದ್ಮಿನಿ, ರಘು, ರವಿ, ಮುರುಗೇಶ್, ಸಾನಿಕ, ಸುಂದರ್, ವಾಣಿಶ್ರೀ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: ChamarajanagaraGurupoornimeKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSuresh Rigvediಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸತ್ಕಾರ್ಯ, ದಾನಧರ್ಮ ಎಂದಿಗೂ ಅಳಿಯುವುದಿಲ್ಲ: ಶತವಾಧಾನಿ ಡಾ. ಆರ್. ಗಣೇಶ್

Next Post

ಶಿವಮೊಗ್ಗ ಗ್ರಾಮಾಂತರದಲ್ಲಿ ಬರ ಪರಿಸ್ಥಿತಿ ಪರಿಶೀಲನೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಭೇಟಿ

kalpa News

kalpa News

Next Post
ಶಿವಮೊಗ್ಗ ಗ್ರಾಮಾಂತರದಲ್ಲಿ ಬರ ಪರಿಸ್ಥಿತಿ ಪರಿಶೀಲನೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಭೇಟಿ

ಶಿವಮೊಗ್ಗ ಗ್ರಾಮಾಂತರದಲ್ಲಿ ಬರ ಪರಿಸ್ಥಿತಿ ಪರಿಶೀಲನೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL