Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮನೆ ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು-ಹಂಪಲುಗಳು: ಸಚಿವ ಆನಂದ್ ಸಿಂಗ್

April 3, 2020
in Small Bytes, ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ನಗರದಲ್ಲಿ ಇಂದು ಅರಣ್ಯ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹಾಗೂ ಹೊಸಪೇಟೆಯ ಅಸಿಸ್ಟೆಂಟ್ ಕಮೀಷನರ್  ತನ್ವೀರ್ ಸೇಠ್ ಇವರು ಇಂದು ತಾಲೂಕು ಆಫೀಸ್ ಮುಂಭಾಗದಲ್ಲಿ ಸುಮಾರು ರೈತರು ಬೆಳೆದ ತರಕಾರಿ ಮತ್ತು ಹಣ್ಣು ಹಂಪಲು ಮಾರಾಟ ಮಾಡುವ 20ಕ್ಕೂ ಅಧಿಕ ವಾಹನಗಳ ನ್ನು ಹೊಸಪೇಟೆಯ ಎಲ್ಲಾ ವಾರ್ಡ್ ಗಳಿಗೆ ಸುರಕ್ಷಿತವಾಗಿ ಕಳುಹಿಸಿದರು.

ಈ ಭಾಗದ ರೈತರು ಬೆಳೆದ ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಮನೆ ಮನೆ ಬಾಗಿಲಿಗೆ ಕಡಿಮೆ ದರದಲ್ಲಿ ಮಾರಾಟ ಮಾಡುವುದರ ಮೂಲಕ ಕೂರೋನಾ ಮಹಾಮಾರಿಯನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಹೊಸಪೇಟೆ ಮತ್ತು ಸುತ್ತ ಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಸುರಕ್ಷಿತವಾಗಿ ತರಕಾರಿ ಮತ್ತು ಹಣ್ಣು ಹಂಪಲು ಸಿಗುವ ಉದ್ದೇಶದಿಂದ ಪ್ರತಿ ದಿನ ಬೆಳಿಗ್ಗೆ 7 ರಿಂದ 10 ಘಂಟೆ ಒಳಗೆ ರೈತರು ಮಾರಾಟ ಮಾಡಬಹುದು ಹಾಗೂ ಆರೋಗ್ಯಕರವಾದ ತರಕಾರಿ ಪದಾರ್ಥಗಳನ್ನು ತೆಗೆದುಕೊಂಡು ಹೋಗುವ ವಾಹನಗಳು ಹೊಸಪೇಟೆಯ ಎಲ್ಲಾ ವಾರ್ಡ್ ಗಳಿಗೂ ಕಳುಹಿಸುವುದರ ಮೂಲಕ ಕರೋನ ವೈರಸ್ ಜಾಗೃತಿ ಪರವಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕಿನ ಅಸಿಸ್ಟೆಂಟ್ ಕಮಿಷನರ್ ಹಾಗೂ ತಾಲೂಕು ಆಫೀಸ್ ,ತೋಟಗಾರಿಕೆ ಅಧಿಕಾರಿಗಳು ಮತ್ತು ಮಧ್ಯಮ ವರ್ಗದವರು ಇದ್ದರು.

ನೇರವಾಗಿ ರೈತರು ತಾವು ಬೆಳೆದ ತರಕಾರಿ ಹಣ್ಣು ಹಂಪಲುಗಳನ್ನು ಹೊಸಪೇಟೆಯಲ್ಲಿ ಗಂಟೆಯಿಂದ 11 ಗಂಟೆಯವರೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತಾರೆ ಮಾರಾಟ ಮಾಡುವಾಗ ಸುರಕ್ಷತಾ ಕ್ರಮವಾಗಿ ತೆಗೆದುಕೂಳ್ಳಬೇಕು ಎಂದು ಸಚಿವರು ತಿಳಿಸಿದರು. ತೋಟಗಾರಿಕಾ ಇಲಾಖೆಯವರು ಈ ಸಂದರ್ಭದಲ್ಲಿ ರೈತರು ಬೆಳೆದಂತಹ ತರಕಾರಿ ಹಣ್ಣು ಹಾಗೂ ಇತರ ಎಲ್ಲಾ ಪದಾರ್ಥಗಳನ್ನು ನೇರವಾಗಿ ಜನರಿಗೆ ಮುಟ್ಟಿಸುವ ಕಾರ್ಯ ಶ್ಲಾಘನೀಯ ಎಂದರು.

ಅಧಿಕಾರಿಗಳು ನಿಗದಿಪಡಿಸಿದ ದರದಲ್ಲಿ ರೈತರು ಮಾರಾಟ ಮಾಡಬೇಕು ಮತ್ತು ಪದಾರ್ಥಗಳ ದರವನ್ನು ವಾಹನದ ಮೇಲೆ ಹಾಕಬೇಕು ಮತ್ತು ಮಾರಾಟ ಮಾಡುವವರು ಮತ್ತು ಕೊಂಡುಕೊಳ್ಳುವ ಸಾರ್ವಜನಿಕರು ಮಾಸ್ಕ್ ಹಾಕಿ ಇರಬೇಕು ಹಾಗೂ ಡಿಸ್ಟೇನ್ಸ್ನಲ್ಲಿ ನಿಂತು ಕೊಂಡುಕೊಳ್ಳಲು ತಿಳಿಸಬೇಕು ಮತ್ತು ಅಧಿಕಾರಿಗಳು ಸಹ ಮಾರಾಟ ಸಂದರ್ಭದಲ್ಲಿ ಜಾಗೃತಿ ವಹಿಸಿ ನಿಗಾ ಇಡಲು ತಿಳಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಆನಂದ್ ಸಿಂಗ್ ಅವರು ಬಡ ಕುಟುಂಬಗಳಿಗೆ ಕೆಎಂಎಫ್ ನಿಂದ ಉತ್ಪಾದಿತವಾದಂತಹ ಹಾಲನ್ನು ಉಚಿತವಾಗಿ ನೀಡುವ ಯೋಜನೆ ಇದ್ದು ಇದನ್ನು ಇನ್ನೂ ಒಂದು ಅಥವಾ ಎರಡು ದಿನದಲ್ಲಿ ಕಾರ್ಯ ರೂಪಕ್ಕೆ ತರಲಾಗುತ್ತದೆ ಎಂದು ತಿಳಿಸಿದರು ಪ್ರತಿ ಮನೆಗಳಿಗೂ ಅರ್ಧ ಲೀಟರ್ ಹಾಲನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅಸಿಸ್ಟೆಂಟ್ ಕಮಿಷನರ್ ಶ್ರೀ ತನ್ವೀರ್ ಸೇಠ್ ತಿಳಿಸಿದರು.

ತಮ್ಮ ತಮ್ಮ ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು ಹಂಪಲುಗಳು ಬರುವುದರಿಂದ ಯಾರು ಮನೆಯನ್ನು ಬಿಟ್ಟು ಹೊರಗಡೆ ವಿನಾಕಾರಣ ಓಡಾಡಬಾರದು ಹಾಗೂ ಹೋರದ ಹೋಗಬಾರದು ಎಂದು ತಿಳಿಸಿದರು. ಈಗಾಗಲೇ ಹೊಸಪೇಟೆ ಭಾಗದಲ್ಲಿ ನಡೆಯುತ್ತಿರುವ ಮಾರುಕಟ್ಟೆಯನ್ನು ನಿಲ್ಲಿಸಲಾಗುತ್ತದೆ. ಈ ದಿನದಿಂದ ಪ್ರಾರಂಭ ಮಾಡಿರುವ ವಾಹನಗಳು ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು ಹಂಪಲು ತರುವುದರಿಂದ ಜನರಿಗೆ ಪ್ರಯೋಜನವಾಗುತ್ತದೆ

ಪ್ರತಿದಿನ ಮುಂಜಾಗೃತಾ ಕ್ರಮವಾಗಿ ಹೊಸಪೇಟೆ ನಗರದ ಎಲ್ಲಾ ಬೀದಿಬೀದಿಗಳಲ್ಲಿ ಔಷಧಿಗಳನ್ನು ಸಿಂಪರಣೆ ಮಾಡುವುದರ ಮೂಲಕ ಸುರಕ್ಷತೆ ಮತ್ತು ಆರೋಗ್ಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಹೊಸಪೇಟೆ ಮತ್ತು ಸುತ್ತಮುತ್ತಲಿನ ಭಾಗದಲ್ಲಿ 125 ಅಭ್ಯರ್ಥಿಗಳನ್ನು ಚಿಕಿತ್ಸೆ ಮಾಡಲಾಗಿದೆ ಅದರಲ್ಲಿ 25 ಜನರ ಮೇಲೆ ನಿಗಾ ಇಡಲಾಗಿದೆ. ಹೊಸಪೇಟೆ ಭಾಗದಿಂದ ಮೂರು ಜನರಿಗೆ ಮಾತ್ರ ಪಾಸಿಟಿವ್ ಕಂಡುಬಂದಿದ್ದು ಅವರನ್ನು ಈಗಾಗಲೇ ಬಳ್ಳಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಎಂದು ಶ್ರೀ ಆನಂದ್ ಸಿಂಗ್ ತಿಳಿಸಿದರು.

ವರದಿ: ಎಂ.ಎಂ. ನಾಡಿಗೇರ್, ಹೊಸಪೇಟೆ

Get in Touch With Us info@kalpa.news Whatsapp: 9481252093

Tags: Bayalu Seeme NewsCorona VirusHospetKannadaNewsWebsiteLatestNewsKannadaMinister Anand Singhತರಕಾರಿಸಚಿವ ಆನಂದ್ ಸಿಂಗ್ಹಣ್ಣು ಹಂಪಲುಹೊಸಪೇಟೆ
Previous Post

ಐಸೋಲೇಶನ್’ನಲ್ಲಿರುವ ತಬ್ಲಿಕ್ ಜಮಾತ್ ಸದಸ್ಯರಿಂದ ಮಹಿಳಾ ನರ್ಸ್‌ಗಳೊಂದಿಗೆ ಅಶ್ಲೀಲ ವರ್ತನೆ

Next Post

ದ್ವಾದಶೀ ಅರ್ಕವಾಸರೇ ದಗ್ಧ ಯೋಗಃ-ಭಾನುವಾರ ದುರಂತ ಸೂಚಕ ದಿನ, ದೀಪಾರಾಧನೆ ಒಂದೇ ಪರಿಹಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದ್ವಾದಶೀ ಅರ್ಕವಾಸರೇ ದಗ್ಧ ಯೋಗಃ-ಭಾನುವಾರ ದುರಂತ ಸೂಚಕ ದಿನ, ದೀಪಾರಾಧನೆ ಒಂದೇ ಪರಿಹಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!