No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಾಹನ ಸವಾರರಿಗೆ ಹೊರೆ | ವೆಹಿಕಲ್ ಎಮಿಷನ್ ಟೆಸ್ಟ್ ದರ ಏರಿಕೆ | ಎಷ್ಟು ಹೆಚ್ಚಳ?

kalpa News by kalpa News
August 17, 2026
in ರಾಷ್ಟ್ರೀಯ
0
Vehicle Emission Test Fee Hike Auto Car Bike Karnataka
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  

ಕರ್ನಾಟಕದಲ್ಲಿ ಬೈಕ್, ಆಟೋರಿಕ್ಷಾ, ಕಾರು ಸೇರಿದಂತೆ ವಿವಿಧ ವರ್ಗದ ವಾಹನಗಳ ಹೊಗೆ ಪರೀಕ್ಷೆ (Vehicle Emission Test) ಶುಲ್ಕವನ್ನು ರಾಜ್ಯ ಸಾರಿಗೆ ಇಲಾಖೆ ಹೆಚ್ಚಿಸಿದೆ. ಈ ಕುರಿತು ಸಾರಿಗೆ ಇಲಾಖೆ ಆಗಸ್ಟ್ 13ರಂದು ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ.

ಹೊಸ ದರದ ಪ್ರಕಾರ, ವಾಹನಗಳ ಮಾಲಿನ್ಯ ತಪಾಸಣೆ ಶುಲ್ಕದಲ್ಲಿ ಕನಿಷ್ಠ ₹5ರಿಂದ ಗರಿಷ್ಠ ₹40ರವರೆಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಇನ್ನು ಮುಂದೆ ವಾಹನ ಮಾಲೀಕರು ತಮ್ಮ ವಾಹನಗಳ ಎಮಿಷನ್ ಟೆಸ್ಟ್ ಮಾಡಿಸಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PCC) ಪಡೆಯಲು ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ.

ನಾಲ್ಕು ವರ್ಷಗಳ ಬಳಿಕ ದರ ಪರಿಷ್ಕರಣೆ

ವಾಹನಗಳ ಹೊಗೆ ಪರೀಕ್ಷೆ ನಡೆಸುವ ಎಮಿಷನ್ ಟೆಸ್ಟಿಂಗ್ ಸೆಂಟರ್‌ಗಳ ನಿರ್ವಾಹಕರು ಶುಲ್ಕ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇಂಧನದ ಬೆಲೆ, ಉಪಕರಣಗಳ ನಿರ್ವಹಣೆ ಹಾಗೂ ಕೇಂದ್ರಗಳ ಕಾರ್ಯಾಚರಣಾ ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ. ಹೀಗಾಗಿ ಪ್ರಸ್ತುತ ಶುಲ್ಕವನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಅವರು ಸರ್ಕಾರದ ಗಮನಕ್ಕೆ ತಂದಿದ್ದರು.

https://kalpa.news/wp-content/uploads/2026/08/Independence-Day-Film-Kannada.mp4

ಎಮಿಷನ್ ಟೆಸ್ಟಿಂಗ್ ಸೆಂಟರ್ ಮಾಲೀಕರ ಮನವಿಯನ್ನು ಪರಿಶೀಲಿಸಿದ ಸಾರಿಗೆ ಇಲಾಖೆ ಇದೀಗ ಹೊಸ ದರಗಳನ್ನು ನಿಗದಿಪಡಿಸಿದೆ. ಈ ಹಿಂದೆ ವಾಹನಗಳ ಮಾಲಿನ್ಯ ತಪಾಸಣೆ ಶುಲ್ಕವನ್ನು ಏಪ್ರಿಲ್ 2022ರಲ್ಲಿ ಪರಿಷ್ಕರಿಸಲಾಗಿತ್ತು. ಸುಮಾರು ನಾಲ್ಕು ವರ್ಷಗಳ ಬಳಿಕ ಇದೀಗ ಮತ್ತೆ ಶುಲ್ಕ ಹೆಚ್ಚಿಸಲಾಗಿದೆ.

Vehicle Emission Test : ಯಾವ ವಾಹನಕ್ಕೆ ಎಷ್ಟು ಶುಲ್ಕ?

ಸಾರಿಗೆ ಇಲಾಖೆ ಪರಿಷ್ಕರಿಸಿರುವ ದರಗಳ ಪ್ರಕಾರ ವಿವಿಧ ವರ್ಗದ ವಾಹನಗಳ ಮಾಲಿನ್ಯ ತಪಾಸಣೆ ಶುಲ್ಕ ಈ ಕೆಳಗಿನಂತಿದೆ:

ವಾಹನದ ವರ್ಗ ಹಳೆಯ ಶುಲ್ಕ ಪರಿಷ್ಕೃತ ಶುಲ್ಕ ಹೆಚ್ಚಳ
ದ್ವಿಚಕ್ರ ವಾಹನ ₹65 ₹80 ₹15
ಆಟೋರಿಕ್ಷಾ ₹75 ₹80 ₹5
ನಾಲ್ಕು ಚಕ್ರದ ವಾಹನ (ಪೆಟ್ರೋಲ್/ಸಿಎನ್‌ಜಿ/ಎಲ್‌ಪಿಜಿ) ₹115 ₹150 ₹35

ದ್ವಿಚಕ್ರ ವಾಹನಗಳ ಮಾಲಿನ್ಯ ತಪಾಸಣೆ ಶುಲ್ಕ ₹65ರಿಂದ ₹80ಕ್ಕೆ ಏರಿಕೆಯಾಗಿದ್ದು, ₹15 ಹೆಚ್ಚಳವಾಗಿದೆ. ಆಟೋರಿಕ್ಷಾಗಳಿಗೆ ₹75ರಷ್ಟಿದ್ದ ಶುಲ್ಕವನ್ನು ₹80ಕ್ಕೆ ಹೆಚ್ಚಿಸಲಾಗಿದ್ದು, ₹5 ಏರಿಕೆ ಮಾಡಲಾಗಿದೆ.Soild Waste Management Rule 2026

ಅದೇ ರೀತಿ ಪೆಟ್ರೋಲ್, ಸಿಎನ್‌ಜಿ ಮತ್ತು ಎಲ್‌ಪಿಜಿ ಇಂಧನ ಬಳಸುವ ನಾಲ್ಕು ಚಕ್ರದ ವಾಹನಗಳ ಮಾಲಿನ್ಯ ತಪಾಸಣೆ ಶುಲ್ಕ ₹115ರಿಂದ ₹150ಕ್ಕೆ ಹೆಚ್ಚಿಸಲಾಗಿದೆ. ಈ ವರ್ಗದಲ್ಲಿ ₹35ರಷ್ಟು ಹೆಚ್ಚಳವಾಗಿದೆ.

ವಾಹನ ಮಾಲೀಕರಿಗೆ ಹೆಚ್ಚುವರಿ ವೆಚ್ಚ

ಹೊಸ ದರಗಳು ಜಾರಿಗೆ ಬಂದಿರುವುದರಿಂದ ವಾಹನ ಮಾಲೀಕರು ತಮ್ಮ ವಾಹನಗಳ ಮಾಲಿನ್ಯ ತಪಾಸಣೆ ಮಾಡಿಸುವ ಸಂದರ್ಭದಲ್ಲಿ ಪರಿಷ್ಕೃತ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ವಾಹನಗಳಿಂದ ಹೊರಬರುವ ಹೊಗೆಯಲ್ಲಿನ ಮಾಲಿನ್ಯಕಾರಕ ಅಂಶಗಳನ್ನು ನಿಯಂತ್ರಿಸುವುದು ಹಾಗೂ ವಾಹನಗಳು ನಿಗದಿತ ಮಾಲಿನ್ಯ ಮಾನದಂಡಗಳನ್ನು ಪಾಲಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ಎಮಿಷನ್ ಟೆಸ್ಟ್ ಮಾಡಿಸಬೇಕಾಗುತ್ತದೆ.

ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವನ್ನು (PCC) ಪಡೆಯುವುದು ಕಾನೂನುಬದ್ಧವಾಗಿ ಅಗತ್ಯವಾಗಿರುವ ಹಿನ್ನೆಲೆಯಲ್ಲಿ, ಹೊಸ ಶುಲ್ಕ ಪರಿಷ್ಕರಣೆ ರಾಜ್ಯದಾದ್ಯಂತ ವಾಹನ ಮಾಲೀಕರ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.

ಸಾರಿಗೆ ಇಲಾಖೆಯ ಈ ನಿರ್ಧಾರದಿಂದ ಎಮಿಷನ್ ಟೆಸ್ಟಿಂಗ್ ಸೆಂಟರ್‌ಗಳ ಕಾರ್ಯಾಚರಣಾ ವೆಚ್ಚವನ್ನು ಸರಿದೂಗಿಸಲು ನೆರವಾಗಲಿದೆ ಎಂಬ ನಿರೀಕ್ಷೆಯಿದ್ದು, ಮತ್ತೊಂದೆಡೆ ವಾಹನ ಮಾಲೀಕರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ.B.Y. Raghavendra Birthday

Karnataka Hikes Vehicle Emission Test Fees for Bikes, Autos and Cars

BENGALURU: The Karnataka Transport Department has increased the fees for vehicle pollution testing, covering two-wheelers, auto Rickshaws and cars, among other categories. The revised charges have been notified by the department and have come into effect immediately.

Under the revised fee structure, vehicle owners will have to pay an additional ₹5 to ₹40 for emission testing and obtaining a Pollution Control Certificate (PCC).

The fee revision follows a request from operators of emission testing centres, who cited a significant rise in fuel costs, equipment maintenance expenses and other operational costs. After examining their request, the Transport Department issued a notification on August 13 announcing the revised charges.

The previous revision of vehicle pollution testing fees was made in April 2022. The latest hike comes nearly four years after the earlier revision.PES Shivamogga

Revised Pollution Testing Fees

Vehicle Category Old Fee Revised Fee Increase
Two-wheelers ₹65 ₹80 ₹15
Autorickshaws ₹75 ₹80 ₹5
Four-wheelers (Petrol/CNG/LPG) ₹115 ₹150 ₹35

The pollution testing fee for two-wheelers has been increased from ₹65 to ₹80, an increase of ₹15.

For autorickshaws, the fee has been revised from ₹75 to ₹80, marking a ₹5 increase.

The fee for four-wheelers powered by petrol, CNG or LPG has been increased from ₹115 to ₹150, an increase of ₹35.Kumadvathi College Shikariura

Vehicle Owners to Pay More for PCC

With the revised rates now in force, vehicle owners will have to pay the higher charges when they undergo emission testing and obtain or renew their Pollution Control Certificate.

Regular emission testing is mandatory to ensure that vehicles comply with prescribed pollution standards and to help control emissions from vehicles.

While the fee hike is expected to help emission testing centres meet their rising operational and maintenance costs, it will also mean an additional financial burden for vehicle owners across Karnataka.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Kalpa News Advertising DisclaimerKalahamsa Infotech private limited

 

Tags: AutoBENGALURUBikeVehicle Emission Testಬೆಂಗಳೂರುಸಾರಿಗೆ ಇಲಾಖೆಹೊಗೆ ಪರೀಕ್ಷೆ ಶುಲ್ಕ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆ.19ರಿಂದ ಸೆಪ್ಟೆಂಬರ್ 1: ಸುಧೀಂದ್ರನಗರ ರಾಯರ ಮಠದಲ್ಲಿ ಗುರುರಾಯರ ಆರಾಧನೆ

Next Post

ಶಿವಮೊಗ್ಗದಲ್ಲಿ ಬರೋಬ್ಬರಿ 70 ಆಟೋಗಳು ಸೀಜ್! ಕಾರಣವೇನು? ಏನಾಯ್ತು?

kalpa News

kalpa News

Next Post
Shivamogga 70 Autos Seized By Police During Document Check

ಶಿವಮೊಗ್ಗದಲ್ಲಿ ಬರೋಬ್ಬರಿ 70 ಆಟೋಗಳು ಸೀಜ್! ಕಾರಣವೇನು? ಏನಾಯ್ತು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL