Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

Video: ಪ್ರಧಾನಿ ಮೋದಿಯನ್ನೇ ದಂಗಾಗಿಸಿದ ಕರ್ನಾಟಕ ಯುವತಿಯ ಪವರ್’ಫುಲ್ ಸ್ಪೀಚ್

March 12, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ನವದೆಹಲಿ: ದೇಶದ ಯುವ ಪ್ರತಿಭೆಗಳಿಗೆ ರಾಷ್ಟ್ರೀಯ ವೇದಿಕೆಯೊಂದನ್ನು ಸೃಷ್ಠಿಸುವ ಸಲುವಾಗಿನ ಕೇಂದ್ರ ಯುವಜನ ಹಾಗೂ ಕ್ರೀಡಾಭಿವೃದ್ಧಿ ಇಲಾಖೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಲೇ ಇರುತ್ತದೆ.

ಇದೇ ನಿಟ್ಟಿನಲ್ಲಿ ಇಲಾಖೆ ಆಯೋಜನೆ ಮಾಡಿದ್ದ ರಾಷ್ಟ್ರೀಯ ಯುವ ಸಂಸತ್ ಹಬ್ಬ(National Youth Parliament Festival 2019)ನಲ್ಲಿ ದೇಶದ ಆಯ್ದ ಪ್ರತಿಭೆಗಳಿಗೆ ನಮ್ಮ ರಾಷ್ಟ್ರ, ಸಂಸ್ಕೃತಿ ಹಾಗೂ ಭವಿಷ್ಯದ ಕುರಿತಾಗಿ ಮಾತನಾಡಲು ಅವಕಾಶ ಕಲ್ಪಿಸಲಾಗಿತ್ತು. 18ರಿಂದ 25 ವರ್ಷದ ಒಳಗಿನ ಯುವಕರಿಗಾಗಿ ಈ ವೇದಿಕೆಯನ್ನು ಸೃಜಿಸಲಾಗಿದ್ದು, ಈ ಬಾರಿ ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕ್ರೀಡಾ ಮತ್ತು ಯುವಜನ ಇಲಾಖೆ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಉಪಸ್ಥಿತರಿದ್ದರು.

ಈ ವೇದಿಕೆಯಲ್ಲಿ ತಮ್ಮ ಮನದಾಳದ ಅಭಿಪ್ರಾಯವನ್ನು ಹಂಚಿಕೊಳ್ಳಲು ಕರ್ನಾಟದ ಕು.ಅಂಜನಾಕ್ಷಿ ಅವರಿಗೂ ಸಹ ಅವಕಾಶ ದೊರೆತಿತ್ತು. ಈ ದೇಶದ ಪ್ರಧಾನಿಯವರ ಮುಂದೆ ಬಹುದೊಡ್ಡ ವೇದಿಕೆಯಲ್ಲಿ ಮಾತನಾಡಲು ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಈ ಕರುನಾಡ ಕುವರಿ ಇಡಿಯ ದೇಶದ ಮಾತ್ರವೇಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಅಕ್ಷರಶಃ ದಂಗಾಗುವಂತೆ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ.

ಭೌಗೋಳಿಕವಾಗಿ, ಆರ್ಥಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಸಂಪರ್ಕಿಸುವ ಭಾರತ (connecting India geographically, economically and culturally) ಎಂಬ ವಿಚಾರದ ಕುರಿತಾಗಿ ಅಭಿಪ್ರಾಯ ಮಂಡಿಸಿದರು.

ಭಾರತ ಭೌಗೋಳಿಕವಾಗಿ ವಿಶ್ವಕ್ಕೆ ಸಂಪರ್ಕ ಕಲ್ಪಿಸುವ ದೇಶ ಮಾತ್ರವಲ್ಲ ಹೃದಯದ ಭಾಗವಾಗಿದೆ. ಇಂತಹ ಹೃದಯವೇ ಆಗಿರುವ ಭಾರತ ವಿಶ್ವವನ್ನು ಹೇಗೆ ಸಂಪರ್ಕಿಸಿ, ಅನಿವಾರ್ಯವಾಗಿದೆ ಎಂಬುದನ್ನು ಹಾಗೂ ಹೃ-ದ-ಯ ಎಂಬುದನ್ನು ಪ್ರತಿ ಅಕ್ಷರಕ್ಕೆ ಅರ್ಥಗರ್ಭಿತವಾಗಿ ವಿವರಿಸಿದ ರೀತಿ ಮಾತ್ರ ಅತ್ಯದ್ಬುತವಾಗಿತ್ತು.

ಸುಮಾರು 5 ನಿಮಿಷಗಳ ಕಾಲ ತಮ್ಮ ಅಭಿಪ್ರಾಯ ಮಂಡಿಸಿದ ಅಂಜನಾಕ್ಷಿ ಅವರ ಮಾತಿನ ಛಾತಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಧಾನಿ ನರೇಂದ್ರ ಮೋದಿ ಅಕ್ಷರಶಃ ದಂಗಾಗಿ ಹೋಗಿದ್ದರು. ಆಕೆ ಮಾತನಾಡುತ್ತಿದ್ದ ವೇಳೆ ಪ್ರಧಾನಿಯವರು ಅತ್ಯಂತ ಗಂಭೀರವಾಗಿ ಆಲಿಸುತ್ತಿದ್ದರು. ಪ್ರತಿ ವಿಚಾರವನ್ನು ಆಕೆ ಮಂಡಿಸುತ್ತಾ ಹೋದಂತೆ ಪ್ರಧಾನಿಯವರು ಹೇಗೆ ಆ ಭಾಷಣಕ್ಕೆ ಮನಸೋತಿದ್ದರು ಎಂಬುದನ್ನು ಅವರ ಮುಖಭಾವವೇ ಹೇಳುತ್ತಿತ್ತು.

ವೀಡಿಯೋ ನೋಡಿ:

ಈ ಭಾಷಣ ಸ್ಪರ್ಧೆಯಲ್ಲಿ ಅಂಜನಾಕ್ಷಿ ಅವರಿಗೆ ಎರಡನೆಯ ಬಹುಮಾನ ದೊರೆತಿದ್ದು, ಇದನ್ನು ಸ್ವತಃ ಪ್ರಧಾನಿಯವರೇ ವಿತರಿಸಿದರು. ಅಂಜನಾಕ್ಷಿಯವರ ಮಾತು ಹಾಗೂ ಚಿಂತನೆಗಳಿಗೆ ಮನಸೋತಿದ್ದ ಪ್ರಧಾನಿಯವರು ಪ್ರಶಸ್ತಿ ವಿತರಿಸಿ ಆಕೆಗೆ ಕೈಮುಗಿದು, ಶಿರ-ದೇಹ ಭಾಗಿಸಿ ನಮಿಸಿದ್ದು, ಪ್ರಧಾನಿಯವರ ಸಂಸ್ಕಾರ, ಸರಳ-ಸಜ್ಜನಿಕೆಗೆ ಸಾಕ್ಷಿಯಾಗಿದ್ದ ಜೊತೆಯಲ್ಲೇ ಅಂಜನಾಕ್ಷಿಯವರ ಅಗಾಧ ಪ್ರತಿಭೆಯನ್ನೂ ಸಹ ದೇಶಕ್ಕೆ ತೆರೆದಿಟ್ಟಿತ್ತು.

ಇನ್ನು, ಇಡಿಯ ದೇಶದಲ್ಲಿ ಅಂಜನಾಕ್ಷಿ ಅವರ ಅಮೋಘ ಭಾಷಣದ ವೀಡಿಯೋ ವೈರಲ್ ಆಗಿದ್ದು, ಲಕ್ಷಾಂತರ ಮಂದಿಗೆ ಇದು ಸ್ಪೂರ್ತಿಯಾಗಿದೆ.

Tags: Anjanakshi SpeechConnecting IndiaIndiaKannada NewsMinistry of Youth Affairs and SportsMs AnjanakshiNational Youth Parliament FestivalPM Narendra ModiRajyavardhan Rathore ‏Viral videoಕು.ಅಂಜನಾಕ್ಷಿಪ್ರಧಾನಿ ನರೇಂದ್ರ ಮೋದಿರಾಷ್ಟ್ರೀಯ ಯುವ ಸಂಸತ್ ಹಬ್ಬ
Previous Post

ಶಿವಮೊಗ್ಗ: ಹೊಸಮನೆಯಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Next Post

ದಂಡಿ ಸತ್ಯಾಗ್ರಹ ವಾರ್ಷಿಕೋತ್ಸವ: ಸಬರಮತಿ ಆಶ್ರಮದಲ್ಲಿ ಕಾಂಗ್ರೆಸ್ ನಾಯಕರ ಪ್ರಾರ್ಥನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಂಡಿ ಸತ್ಯಾಗ್ರಹ ವಾರ್ಷಿಕೋತ್ಸವ: ಸಬರಮತಿ ಆಶ್ರಮದಲ್ಲಿ ಕಾಂಗ್ರೆಸ್ ನಾಯಕರ ಪ್ರಾರ್ಥನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!