Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನ.24ರಂದು ವಿಜಯದಾಸರ ಆರಾಧನೆ: ಬೆಂಗಳೂರಿನ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ

November 19, 2020
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನವೆಂಬರ್ 24 ರಂದು ವಿಜಯದಾಸರ ಆರಾಧನೆ ನಿಮಿತ್ತ ನಗರದ ಬಸವನಗುಡಿಯಲ್ಲಿ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಮಂಗಳವಾರ ಸಂಜೆ 5 ಗಂಟೆಗೆ ವಿಜಯದಾಸರ 265 ನೆಯ ಆರಾಧನಾ ಮಹೋತ್ಸವದಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿ ಮುಸ್ಸಂಜೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಭಿನಂದನಾ ಸಮಾರಂಭ ಪ್ರಣವ ಮೀಡಿಯಾ ಹೌಸ್ ಮತ್ತು ದಾಸ ಸೌರಭ, ಕಲಬುರ್ಗಿ ಇವರ ಸಹಯೋಗದಲ್ಲಿ ಜರುಗಲಿದೆ.

ನಗರದ ಬಸವನಗುಡಿಯಲ್ಲಿ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ಸ್ಥಾಪಿಸಿರುವ ದಾಸಸಾಹಿತ್ಯ ಪಿತಾಮಹ ಶ್ರೀ ಪುರಂದರದಾಸರ ಬೃಹತ್ ಏಕಶಿಲಾ ಪ್ರತಿಮೆಯ ಸನ್ನಿಧಾನದಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ.


ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನ ಶ್ರೀಮದ್ ಉತ್ತರಾದಿಮಠ ಮತ್ತು ಬೆಂಗಳೂರು ಶ್ರೀನಿವಾಸ ಉತ್ಸವ ಬಳಗ (ದಾಸಸಾಹಿತ್ಯ ಪ್ರಚಾರ ಮಾಧ್ಯಮ) ಸಂಯುಕ್ತಾಶ್ರಯದಲ್ಲಿ ಶ್ರೀಮದುತ್ತರಾದಿ ಮಠದ ಪರಮಪೂಜ್ಯ ಸತ್ಯಾತ್ಮತೀರ್ಥ ಶ್ರೀಪಾದರ ಪರಮಾನುಗ್ರಹದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವಿಜಯದಾಸರ ಮಹಿಮೆ
ಮ.ಶಾ.ಸಂ. ಭೀಮಸೇನಾಚಾರ್ಯ ಅತನೂರು ಅವರು ವಿಜಯದಾಸರ ಮಹಿಮೆ ಕುರಿತು ಸಂಜೆ 5 ರಿಂದ 5.45ರವರೆಗೆ ಉಪನ್ಯಾಸ ನೀಡಲಿದ್ದಾರೆ.

ದಾಸರ ಪದಗಳ ಗಾಯನ
ವಿದುಷಿ ಶ್ರೀಮತಿ ಶುಭಾ ಸಂತೋಷ್ ಮತ್ತು ತಂಡದಿಂದ ಸಂಜೆ 5.45 ರಿಂದ 6.30 ರವರೆಗೆ ದಾಸರ ಪದಗಳ ಗಾಯನವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಗಾಯನ ಸಮಾಜ ಅಧ್ಯಕ್ಷ ಡಾ. ಎಂ.ಆರ್.ವಿ ಪ್ರಸಾದ್ ಹಾಗೂ ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಮತ್ತು ಜಯತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಸಾಧಕರಿಗೆ ಅಭಿನಂದನೆ
ಗೌರವ ಡಾಕ್ಟರೇಟ್‌ಗೆ ಭಾಜನರಾದ ಸಾಧಕರಾದ ಶ್ರೀನಿವಾಸ ಉತ್ಸವ ಬಳಗದ ಸಂಸ್ಥಾಪಕ ಟಿ. ವಾದಿರಾಜ್, ಆಧ್ಯಾತ್ಮ ಚಿಂತಕ ಶ್ರೀ ಕಡೂರು ಶ್ರೀಧರಾಚಾರ್ಯ ಮತ್ತು ಖ್ಯಾತ ಜ್ಯೋತಿಷಿ ಕೆ. ಮುರಳೀಧರ ಭಟ್ ರವರನ್ನು ನ.24ರಂದು ಅಭಿನಂದಿಸಲಾಗುವುದು.  ಶ್ರೀ ಪುರಂದರ ದಾಸರ ಅನುಗ್ರಹದಿಂದ ವಿಜಯದಾಸರಾದ ದಾಸಪ್ಪ ಅವರ 265 ನೆಯ ಆರಾಧನೆ.

ವಿಜಯದಾಸರ ಕುರಿತು
(ಇವರ ಕಾಲ ಕ್ರಿಶ ಸುಮಾರು 1682 – 1755) 1682 ರಿಂದ 1755 ವಿಜಯದಾಸರು ಹರಿದಾಸ ಕೂಟದಲ್ಲಿ 18ನೆಯ ಶತಮಾನದ ಪ್ರಮುಖ ವಾಗ್ಗೇಯಕಾರರಲ್ಲಿ ಒಬ್ಬರು.

ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದರು

ಇವರು ಕರ್ನಾಟಕದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚೇಕಲಪರಿ ಎಂಬ ಗ್ರಾಮದವರು. ಶ್ರೀನಿವಾಸಪ್ಪ ಮತ್ತು ಕೂಸಮ್ಮ ಎಂಬ ಬಡ ಬ್ರಾಹ್ಮಣ ದಂಪತಿಗಳ ಹಿರಿಯ ಮಗನಾಗಿ 1683ರಲ್ಲಿ ಜನಿಸಿದರು.

ಒಮ್ಮೆ ಇವರಿಗೆ ಸ್ವಪ್ನದಲ್ಲಿ ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು ದರ್ಶನ ನೀಡಿ, ಶ್ರೀವೇದವ್ಯಾಸರ ದರ್ಶನ ಮಾಡಿಸಿ ವಿಜಯ ಎಂಬ ಬೀಜಾಕ್ಷರವನ್ನು ಬರೆದು ಅನುಗ್ರಹಿಸಿದಂತಾಯಿತು.

ಸ್ವಪ್ನಾವಸ್ಥೆಯಿಂದ ಜಾಗೃತಾವಸ್ಥೆಗೆ ಬಂದ ಆಕ್ಷಣವೇ ಇವರಲ್ಲಿ ಜ್ಞಾನ ಪ್ರಕಾಶವಾಯಿತು. ಗುರುಗಳ ಅನುಗ್ರಹದಿಂದ ವಿಜಯದಾಸರಾದ ಅವರು ಆಡಿದ ಪ್ರತಿ ಮಾತು ಹಾಡಾಗಿ ಹರಿಯಿತು.

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಪ್ಪಗಿರಿಯಲ್ಲಿ ಇರುವ ವಿಜಯದಾಸರ ಕಟ್ಟೆ ಅತ್ಯಂತ ಜಾಗೃತ ಸ್ಥಳವಾಗಿದೆ.

ಇವರು ಭೃಗು ಅಂಶ ಸಂಭೂತ ರೆಂದೇ ಪ್ರತೀತಿ. ಕೀರ್ತನೆ, ಸುಳಾದಿ, ಉಗಾಭೋಗ ರಚಿಸಿದ ಇವರ ಅಂಕಿತ ನಾಮ ವಿಜಯವಿಠ್ಠಲ.

ಮಾಸ್ಕ್‌ ಧಾರಣೆ ಕಡ್ಡಾಯ
ಕೊರೋನಾ ವೈರಸ್ ಇರುವ ಕಾರಣ ಭಕ್ತರ ಆರೋಗ್ಯ ಮತ್ತು ದೇವಾಲಯದ ಹಿತ ದೃಷ್ಟಿಯಿಂದ ಭಕ್ತರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಯಾವುದೇ ಆತಂಕವಿಲ್ಲದೆ ಶ್ರೀ ಸ್ವಾಮಿಯ ದರ್ಶನ ಪಡೆದು ಅನುಗ್ರಹಕ್ಕೆ ಪಾತ್ರರಾಗಿ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಪ್ರಣವ ಮೀಡಿಯಾ ಹೌಸ್ ಮತ್ತು ದಾಸ ಸೌರಭ, ಕಲಬುರ್ಗಿ ಮತ್ತು ದೇವಾಲಯದ ಆಡಳಿತ ಮಂಡಳಿ ಹಾಗೂ ಉತ್ತರಾಧಿ ಮಠದ ವ್ಯವಸ್ಥಾಪಕರು ವಿನಂತಿಸಿಕೊಂಡಿದ್ದಾರೆ.

(ವಿಜಯದಾಸರ ಕುರಿತು ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರು ನೀಡಿದ ಮಾಹಿತಿ ಆಧರಿಸಿ ಲೇಖನ ಬರೆಯಲಾಗಿದೆ)


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Haridasa SahityaKannada News WebsiteLatest News KannadaRaichursri-suvidyendra-theertha-sripadaruದಾಸಸಾಹಿತ್ಯರಾಯಚೂರುವಿಜಯದಾಸರುಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದರು
Previous Post

ಸರ್ಕಾರಿ ಉರ್ದು ಶಾಲೆ ಅಭಿವೃದ್ಧಿಗೆ ತತಕ್ಷಣದ ಅನುದಾನವಾಗಿ 10 ಲಕ್ಷ ರೂ. ಘೋಷಣೆ

Next Post

ಬಾಲ್ಯ ವಿವಾಹಕ್ಕೆ ಬ್ರೇಕ್! ಭದ್ರಾವತಿ ಅನ್ವರ್ ಕಾಲೋನಿ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಬಾಲ್ಯ ವಿವಾಹಕ್ಕೆ ಬ್ರೇಕ್! ಭದ್ರಾವತಿ ಅನ್ವರ್ ಕಾಲೋನಿ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!