Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಕಣಿವೆ ರಾಜ್ಯಕ್ಕೆ ವಿಜಯ್‌ಕುಮಾರ್ ಅಡ್ವೈಸರ್: ಶತ್ರುಗಳ ಹೆಡೆಮುರಿ ಗ್ಯಾರೆಂಟಿ

June 21, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ನವದೆಹಲಿ: ಯಾವುದೇ ರೀತಿಯ ನಿಯಂತ್ರಣಕ್ಕೆ ಸಿಗದಂತೆ ಭಾರತೀಯ ಸೇನೆಗೆ ಹಾಗೂ ಜಮ್ಮು ಕಾಶ್ಮೀರದ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿರುವ ಪ್ರತ್ಯೇಕತಾವಾದಿಗಳು ಹಾಗೂ ದೇಶದ ಶತ್ರುಗಳಗೆ ಇನ್ನು ಅಲ್ಲಿ ಉಳಿಗಾಲವಿಲ್ಲ…

ಹೌದು… ಆ ವ್ಯಕ್ತಿ ದಕ್ಷಿಣ ಭಾರತವನ್ನೇ ನಡುಗಿಸಿ, 35 ವರ್ಷಗಳ ಕಾಲ ಮೂರು ರಾಜ್ಯಗಳಿಗೆ ತಲೆ ನೋವಾಗಿ ಪರಿಣಮಿಸಿ, ಇನ್ನಿಲ್ಲದಂತೆ ಕಾಡಿದ್ದ ನರಹಂತಕ, ದಂತಚೋರ ವೀರಪ್ಪನ್ ನನ್ನು ತಮ್ಮ ಬುದ್ದಿವಂತಿಕೆಯಿಂದ ಹೊಡೆದುರುಳಿಸಿದ ದಕ್ಷ ಹಾಗೂ ಚಾಣಾಕ್ಷ ಅಧಿಕಾರಿ ಕೆ. ವಿಜಯಕುಮಾರ್.

ಇಂತಹ ಅಧಿಕಾರಿ ಈಗ ನಿವೃತ್ತಿಯಾಗಿದ್ದಾರೆ. ಆದರೆ, ಇಂತಹ ಅಧಿಕಾರಿಯನ್ನು ಮೋದಿ ಸರ್ಕಾರ ಈಗ ಜಮ್ಮು ಕಾಶ್ಮೀರ ರಾಜ್ಯಪಾಲರ ಸಲಹೆಗಾರರನ್ನಾಗಿ ನೇಮಿಸಿದ್ದು, ಇವರೊಂದಿಗೆ ಚಾಣಾಕ್ಷ ಅಧಿಕಾರಿ ಬಿ.ಬಿ. ವ್ಯಾಸ್ ಅವರನ್ನೂ ಸಹ ನೇಮಿಸಿದೆ.

ವಿಜಯ್ ಕುಮಾರ್ ಅವರ ಬುದ್ದಿವಂತಿಕಗೆ ಹಾಗೂ ಸೇವೆಯನ್ನು ಪರಿಗಣಿಸಿದ್ದ ಮೋದಿ ಸರ್ಕಾರ ಅವರನ್ನು ಕೇಂದ್ರ ಗೃಹ ಸಚಿವಾಲಯದಲ್ಲಿ ಹಿರಿಯ ಭದ್ರತಾ ಸಲಹೆಗಾರರಗಾಗಿ ಸೇವೆ ಸಲ್ಲಿಸಿಕೊಂಡಿತ್ತು.

ಕಣಿವೆ ರಾಜ್ಯದಲ್ಲಿ ಬಿಜೆಪಿ-ಪಿಡಿಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಎರಡೂ ಪಕ್ಷಗಳ ನಡುವೆ ಆಂತರಿಕ ಭಿನ್ನಾಭಿಪ್ರಾಯಿವಿತ್ತು. ಅತ್ಯಂತ ಪ್ರಮುಖವಾಗಿ, ಪ್ರತ್ಯೇಕತಾವಾದಿಗಳು ಹಾಗೂ ಭಯೋತ್ಪಾದಕರ ವಿಚಾರದಲ್ಲಿ ಮೃದು ಧೋರಣೆ ಹೊಂದಿರುವ ಮುಫ್ತಿ ಬಗ್ಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೇ, ಪ್ರತ್ಯೇಕತಾವಾದಿಗಳು ಹಾಗೂ ಭಯೋತ್ಪಾದಕರ ಬಗ್ಗೆ ಬಿಜೆಪಿ ತಳೆದ ಬಿಗಿ ನಿಲುವು ಮುಫ್ತಿಗೆ ಮಗ್ಗುಲ ಮುಳ್ಳಾಗಿ ಪರಿಣಮಿಸಿತ್ತು.

ಈ ಹಿನ್ನೆಲೆಯಲ್ಲಿ ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಬೂಬಾ ರಾಜೀನಾಮೆ ನೀಡುವ ಮೂಲಕ ಸರ್ಕಾರ ಅಸ್ಥಿತ್ವ ಕಳೆದುಕೊಂಡಿತ್ತು. ಇದಾದ 24 ಗಂಟೆಯೊಳಗೇ ರಾಜ್ಯಪಾಲರ ಆಡಳಿತ ಜಾರಿಯಾಗಿದೆ.

ರಂಜಾನ್ ಮುಗಿದೊಡನೆಯೇ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಸೇನಾ ಕಾರ್ಯಾಚರಣೆಯನ್ನು ಪುನರಾರಂಭಿಸುವ ಕೇಂದ್ರ ಸರ್ಕಾರದ ನಿರ್ಧಾರ ಪಿಡಿಪಿ ಮುಖ್ಯಸ್ಥೆ ಮತ್ತು ಸಿಎಂ ಮೆಹಬೂಬ ಮುಫ್ತಿ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಇಂತಹ ನಿರ್ಧಾರಕ್ಕೆ ಬಂದಿತ್ತು. ಈಗ ಪ್ರಸ್ತುತ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಲ್ಲಿದೆ. ಅಂದರೆ, ಕೇಂದ್ರ ಸರ್ಕಾರದ ನಿಯಂತ್ರಣವಿದೆ.

ಈ ಬೆಳವಣಿಗೆಗಳ ನಡುವೆಯೇ, ನಿನ್ನೆ ಗೃಹಸಚಿವರ ನಿವಾಸದಲ್ಲಿ ತುರ್ತು ಸಭೆ ನಡೆಸಲಾಗಿತ್ತು. ಇದರಲ್ಲಿ ಮಾಸ್ಟರ್ ಮೈಂಡ್ ಎಂದೇ ಖ್ಯಾತರಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪಾಲ್ಗೊಂಡಿದ್ದರು. ಈ ಸಭೆಯ ನಂತರ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದು, ವಿಜಯ್ ಕುಮಾರ್ ಅವರನ್ನು ನೇಮಕ ಮಾಡಿರುವುದು ಕುತೂಹಲಕಾರಿ ಬೆಳವಣಿಗೆಯಾಗಿದೆ.

Tags: IPS OfficerJammu KashmirK Vijay Kumar IPSPM Narendra ModiVeerappan
Previous Post

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಣ್ಣೀರು ಹಾಕಿದ್ದು ಏಕೆ?

Next Post

ವೈರಲ್ ಆಗಿದೆ ಆಚಾರ್ಯರ ಮತ್ತೊಂದು ಹನುಮಾನ್ ಚಿತ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೈರಲ್ ಆಗಿದೆ ಆಚಾರ್ಯರ ಮತ್ತೊಂದು ಹನುಮಾನ್ ಚಿತ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!