Monday, June 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ರೈಲ್ವೆ ಗೇಟ್ ಹಾಕಿದ್ದರಿಂದ ಹೃದಯಾಘಾತವಾಗಿದ್ದ ವ್ಯಕ್ತಿ ಸಾವು!

November 19, 2022
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ವಿಜಯನಗರ  |

ರೈಲ್ವೆ ಗೇಟ್ ಹಾಕಿದ್ದರಿಂದ ಹೃದಯಾಘಾತವಾಗಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ.

ರೈಲ್ವೆ ಇಲಾಖೆಯ 88 ಮುದ್ಲಾಪುರದ ನಿವಾಸಿ ಬಸವರಾಜ ಅವರಿಗೆ ಹೃದಯಾಘಾತವಾಗಿತ್ತು, ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತರುವಾಗ ರೈಲ್ವೆ ಗೇಟ್ ಹಾಕಲಾಗಿತ್ತು. ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಎಷ್ಟೆ ಮನವಿ ಮಾಡಿದರೂ ಗೇಟ್ ಓಪನ್ ಮಾಡಲು ವಿಳಂಬ ಮಾಡಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

88 ಮುದ್ಲಾಪುರದ ನಗರಸಭೆ ಸದಸ್ಯ ಮಾತನಾಡಿ, ಸುಮಾರು 8 ಹಳ್ಳಿಗಳ ಜನ ರು ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಈ ಕೂಡಲೇ ಫ್ಲೈವೋವರ್ ಮಾಡಬೇಕೆಂದು ಆಗ್ರಹಿಸಿದರು.
ದಿನಕ್ಕೆ ಹತ್ತಾರು ಬಾರಿ ಗೂಡ್ಸ್ ಗಳು ಮತ್ತು ರೈಲುಗಳು ಸಂಚರಿಸುತ್ತಿದ್ದು, ಈ ಭಾಗದಲ್ಲಿರುವ ಕೆಲವು ಊರುಗಳಾದ 88 ಮುದ್ಲಾಪುರ, ಬೆಳಗೋಡು, ಕಳ್ಳಿರಾಂಪುರ, ಬಸವನದುರ್ಗ, ನರಸಾಪುರ, ಜಾಗಿರ್ದಾರ್ ಬಂಡೆ, ಮತ್ತು ನಾಗೇನಹಳ್ಳಿ ಗ್ರಾಮಗಳ ದಿನನಿತ್ಯ ಅಗತ್ಯ ವಸ್ತುಗಳ ಖರೀದಿಗೆ ಸಾವು ಬದುಕಿನ ನಡುವೆ ಸಾರ್ವಜನಿಕರು ಓಡಾಡುತ್ತಿದ್ದಾರೆ. ಮಕ್ಕಳು ವಿದ್ಯಾಭ್ಯಾಸ ಮಾಡುವುದಕ್ಕೆ, ಆಸ್ಪತ್ರೆಗೆ ತೆರಳುವುದಕ್ಕೆ ರೈಲ್ವೆ ಗೇಟ್ ಮುಖಾಂತರ ಹಾದು ಹೋಗುವ ಅನಿವಾರ್ಯ ಇದೆ.

Also read: ಹೆರಿಗೆ ನೋವಿನಿಂದ ನರಳಾಡುತ್ತಿದ್ದರೂ ಕರ್ತವ್ಯ ಮರೆತ ವೈದ್ಯಕೀಯ ಸಿಬ್ಬಂದಿ!

ಹೆರಿಗೆ ನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ತೆರಳುವುದಕ್ಕೆ ಮುಂದಾದಾಗ ಗೇಟ್ ಹಾಕಿದ್ದರಿಂದ ಗರ್ಭಿಣಿಯರು ಹಸುಗೂಸು ಮೃತ ಪಟ್ಟ ಸಾಕಷ್ಟು ಉದಾಹರಣೆಗಳಿವೆ. ಈ ಕೂಡಲೇ ರೈಲ್ವೆ ಫ್ಲೈವೋವರ್ ನಿರ್ಮಿಸುವಂತೆ ಈ ಭಾಗದ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVijyanagaraವಿಜಯನಗರ
Previous Post

ಹೆರಿಗೆ ನೋವಿನಿಂದ ನರಳಾಡುತ್ತಿದ್ದರೂ ಕರ್ತವ್ಯ ಮರೆತ ವೈದ್ಯಕೀಯ ಸಿಬ್ಬಂದಿ!

Next Post

ನ.19-23ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕಾರ್ಯಕ್ರಮಗಳ ವಿವರ ಇಲ್ಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.19-23ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕಾರ್ಯಕ್ರಮಗಳ ವಿವರ ಇಲ್ಲಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!