No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ

ಪ್ರಾಯೋಗಿಕ ಹಾರಾಟದ ವೇಳೆ ತಾಂತ್ರಿಕ ತೊಂದರೆ-150 ಅಡಿ ಎತ್ತರದಲ್ಲಿ ಸರಿ ಪಡಿಸಿದ್ದು ಯಾರು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2022
in ಬಳ್ಳಾರಿ
0
ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯನಗರ  |

ಜಿಲ್ಲೆಯಲ್ಲಿ ನಿನ್ನೆ ಅನಾವರಣಗೊಂಡು ರಾರಾಜಿಸುತ್ತಿರುವ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ ಈಗ ಸಮಸ್ತ ಕರ್ನಾಟಕಕ್ಕೆ ಮುಕುಟಪ್ರಾಯವಾಗಿ ಪರಿಗಣಿತವಾಗಿದೆ.

405 ಅಡಿ ಎತ್ತರದ ಧ್ವಜ ಸ್ತಂಭದ ನಿರ್ಮಾಣದಿಂದ ವಿಜಯನಗರ ಹೊಸ ಇತಿಹಾಸ ಸೃಷ್ಟಿಸಿದೆ. ಆ.15ರಂದು ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಹಟ ಹಿಡಿದು ನಿಂತ ಹಿನ್ನೆಲೆಯಲ್ಲಿ ಇಂದು ದೇಶದ ಇತಿಹಾಸದಲ್ಲೇ ವಿಜಯನಗರ ಜಿಲ್ಲೇಯಲ್ಲಿ ಅತೀ ಎತ್ತರದ ಧ್ವಜ ಸ್ಥಂಭ ನಿರ್ಮಾಣ ದಾಖಲೆಯಾಗಿ ರಾರಾಜಿಸುತ್ತಿದೆ. ನೂತನ ವಿಜಯನಗರ ಜಿಲ್ಲೇಹೊಸಪೇಟೆಯ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ದೇಶದ ಅತಿ ಎತ್ತರದ ಧ್ವಜಸ್ತಂಭದಲ್ಲಿ ದೇಶದ ಧ್ವಜಸ್ತಂಭದಲ್ಲಿ ದೇಶದಲ್ಲೇ ಅತೀ ದೊಡ್ಡ ತ್ರಿವರ್ಣ ಧ್ವಜ ಹಾರಾಡುತ್ತಿದೆ.
405 ಅಡಿ ಎತ್ತರದ ಧ್ವಜಸ್ತಂಭದಲ್ಲಿ 120×80 ಅಡಿಯ ರಾಷ್ಟ್ರಧ್ವಜ ರಾರಾಜಿಸುತ್ತಿದೆ. 6 ಕೋಟಿ ರೂ. ವೆಚ್ಚದಲ್ಲಿ ಬಜಾಜ್ ಕಂಪನಿಯವರು 405 ಅಡಿ ಎತ್ತರದ ನೂತನ ಧ್ವಜಸ್ತಂಭ ನಿರ್ಮಾಣ ಮಾಡಲಾಗಿದೆ. ತಾಂತ್ರಿಕ ತಜ್ಞರು ಸೇರಿ ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ನಡುರಾತ್ರಿ ಧ್ವಜ ಹಾರಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಅತೀ ಎತ್ತರದ ಧ್ವಜಸ್ತಂಭದಲ್ಲಿ ಆಗಸ್ಟ್ 15ರಂದೇ ರಾಷ್ಟ್ರ ಧ್ವಜವನ್ನು ಹಾರಾಟ ಮಾಡಲು ನಿರ್ಧರಿಸಲಾಗಿತ್ತು. ಸೋಮವಾರ ಸಚಿವ ಆನಂದ ಸಿಂಗ್ ತ್ರಿವರ್ಣ ಧ್ವಜಾರೋಹಣ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ತಡರಾತ್ರಿಯೇ ತಜ್ಞರು ಧ್ವಜ ಹಾರಿಸಿದ್ದಾರೆ.
ದೇಶದಲ್ಲಿ ಇಲ್ಲಿಯವರೆಗೆ ಬೆಳಗಾವಿಯಲ್ಲಿರುವ 361 ಅಡಿ ಧ್ವಜಸ್ತಂಭ ಅತ್ಯಂತ ಎತ್ತರದ ಧ್ವಜಸ್ತಂಭ ಎಂಬ ದಾಖಲೆ ಹೊಂದಿತ್ತು. ಇದೀಗ ಹೊಸಪೇಟೆಯಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ಮಿಸಿರುವ 405 ಅಡಿ ಎತ್ತರದ ಧ್ವಜಸ್ತಂಭ ದೇಶದಲ್ಲಿಯೇ ಅತ್ಯಂತ ಎತ್ತರದ ದಾಖಲೆಯಾಗಿ ಮೆರೆಯುತ್ತಿದೆ. ಬೆಳಗಾವಿಯಲ್ಲಿ 361 ಅಡಿ, ಅಮೃರ್ತ್ಸ 360, ಭಕ್ತಿಶಕ್ತಿ ಪ್ರಾಣ್ 351, ಗುವಾಹಟಿ 319.5, ಕೊಲ್ಹಾಪುರ 303, ರಾಂಚಿ 293, ಹೈದರಾಬಾದ್ 291, ರಾಯಪುರ 269, ಫರೀದಾಬಾದ್ 257, ಪುಣೆ 237, ಭೂಪಾಲ್ 235, ಮುಂಬಯಿ 222, ಕಟಕ್ 215, ಹೊಸದಿಲ್ಲಿ 207, ಜೈಪುರದಲ್ಲಿ 206 ಅಡಿ ಎತ್ತರದ ಧ್ವಜಸ್ತಂಭ ಹೊಂದಿವೆ.

Also read: ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ

405 ಅಡಿ ಎತ್ತರದ ಈ ಧ್ವಜ ಸ್ತಂಭದಲ್ಲಿ 80 ಅಡಿ ಉದ್ದ 120 ಅಡಿ ಅಗಲದ ದ್ವಜವನ್ನ ಹೊಂದಿದ್ದು, ಈ ಬೃಹತ್ ಧ್ವಜ ಹಾರಾಡಲು ಶ್ರಮವಹಿಸಿ ಯಶಸ್ವಿಯಾಗಿದ್ದಾರೆ.

ಸಚಿವ ಆನಂದ್ ಸಿಂಗ್ ಆಗಸ್ಟ್ 15 ಧ್ವಜಾರೋಹಣ ನೆರವೇರಿಸಿದರು. ಸಂಸದ ವೈ. ದೇವೇಂದ್ರಪ್ಪ, ಜಿಲ್ಲಾಧಿಕಾರಿಗಳಾದ ಅನಿರುದ್ ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಕುಮಾರ್ ಸಮಾರಂಭದಲ್ಲಿ ಭಾಗಿಯಾಗಿ ಸಚಿವರಾದ ಆನಂದ್ ಸಿಂಗ್ ಅವರಿಗೆ ಸಾಥ್ ನೀಡಿದರು.
ನಿನ್ನೆ ರಾತ್ರಿ ಧ್ವಜಾರೋಹಣದ ಪ್ರಯೋಗಿಕ ಪರೀಕ್ಷೆ ನಡೆದ ಸಂದರ್ಭದಲ್ಲಿ ಧ್ವಜ ಸ್ಥಂಭ 150 ಅಡಿಯಲ್ಲಿ ತಾಂತ್ರಿಕ ತೊಂದರೆ ಎದುರಾಗಿ ಕಷ್ಟಪಡುವ ಪರಿಸ್ಥಿತಿ ಎದುರಾಯಿತು. ಕೂಡಲೆ ಚಿತ್ರದುರ್ಗದ ಕೋತಿ ರಾಜವರನ್ನು ಕರೆಸಿ ಅವರನ್ನ ಮೇಲೇರಿಸಿ ತಾಂತ್ರಿಕ ತೊಂದರೆ ಸರಿಪಡಿಸಿ ಧ್ವಜ ಹಾರಾಟಕ್ಕೆ ಹರ ಸಾಹಸ ಪಡಬೇಕಾಯಿತು.

ಸಚಿವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು. ಆರೋಗ್ಯದ ದೃಷ್ಟಿಯಿಂದ ಹಾಗೂ ದೇಶದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಧ್ವಜಾರೋಹಣಕ್ಕೆ ಅನುವು ಮಾಡಿಕೊಡಬೇಕೆಂದು ಅನಂದ್ ಸಿಂಗ್ ಮುಖ್ಯಮಂತ್ರಿಯವರಿಗೆ ಮಾಡಲಾದ ಮನವಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದರೂ ಸಹ ಈ ಬಾರಿ ಸಚಿವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ.
ಯಾವುದೇ ಪಕ್ಷ ಯಾರಿಗೂ ಸ್ವಂತ ಜಿಲ್ಲೆಯ ಉಸ್ತುವಾರಿ ನೀಡಿಲ್ಲ. ಅದು ಪಕ್ಷದ ತೀರ್ಮಾನವಾಗಿರುತ್ತದೆ ಎಲ್ಲರೂ ಗೌರವಿಸಬೇಕು. ನನಗೆ ನೆರೆಯ ಕೊಪ್ಪಳ ಜಿಲ್ಲೆಯ ಜವಾಬ್ದಾರಿ ವಹಿಸಿದ್ದಾರೆ. ಸಮೀಪದಲ್ಲಿ ಇರುವುದರಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುವುದಿಲ್ಲ. ಎರಡೂ ಜಿಲ್ಲೆಗಳ ನಡುವೆ ಸಂಚರಿಸುತ್ತ ಇರುತ್ತೇನೆ. ಆದರೂ ಆರೋಗ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ನನ್ನ ಮನವಿ ಸ್ವೀಕರಿಸಿ ಅವಕಾಶ ಮಾಡಿಕೂಟ್ಟಿರುತ್ತಾರೆ. ಅವರಿಗೆ ಅಭಿನಂದನೆ ಸಲ್ಲಿಸಿದರು.

ವಿಶ್ವ ಪ್ರಸಿದ್ಧ ಹಂಪಿ ಇರುವುದರಿಂದ ದೇಶ-ವಿದೇಶದ ಪ್ರವಾಸಿಗರು ಬಂದು ಹೋಗುತ್ತಿರುತ್ತಾರೆ. ದೇಶದ ಅತಿ ಎತ್ತರದ ಧ್ವಜ ಸ್ತಂಭಕ್ಕೂ ಭೇಟಿ ಕೊಡುತ್ತಾರೆ. ಇದರಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗುತ್ತದೆ. ಆಗಸ್ಟ್ 15 ರಂದು ವಿಜಯನಗರದಲ್ಲಿ ಇತಿಹಾಸ ಸೃಷ್ಟಿಯಾಗದೆ. ವಿಜಯನಗರ ಜಿಲ್ಲೆಯ ಪ್ರತಿಯೊಬ್ಬರೂ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನಗೆ ಸಂತಸ ತಂದಿದೆ ಎಂದು ಸಚಿವರು ತಮ್ಮ ಹರ್ಷ ವ್ಯಕ್ತಪಡಿಸಿದರು.

ಆಗಸ್ಟ್ 15 ರ ಸಂಜೆ ಭವ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬೆಂಗಳೂರಿನ ನಿರುಪಮ ರಾಜೇಶ್ ಕಲಾತಂಡದವರು ಸುಮಾರು 90 ನಿಮಿಷಗಳ ವಿಜಯನಗರ ವೈಭವ ಎಂಬ ನೃತ್ಯರೂಪಕವನ್ನು ಪ್ರಸ್ತುತಪಡಿಸಿದರು. ಸುಮಾರು 6 ಕಾರ್ಯಕ್ರಮಗಳನ್ನು ಸ್ಥಳೀಯ ಕಲಾವಿದರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮುಂದಿನ ದಿನದಲ್ಲಿ ಜೋಳದ ರಾಶಿ ಗುಡ್ಡದ ಮೇಲೆ 25 ಕೋಟಿ ವೆಚ್ಚದಲ್ಲಿ ಶ್ರೀ ಕೃಷ್ಣದೇವರಾಯ ಕಂಚಿನ ಪ್ರತಿಮೆಯನ್ನು ಸ್ವಲ್ಪ ದಿನದಲ್ಲಿ ಅನಾವರಣ ಮಾಡಲಾಗುತ್ತಿದೆ ಎಂದಿ ತಿಳಿಸಿದರು. ಸಭೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಬಂದು ಕಾರ್ಯಕ್ರಮ ನಿರೀಕ್ಷಿಸಿದರು.

ಈ ಸಂದರ್ಭದಲ್ಲಿ ಹೊಸಪೇಟೆ ನಗರವನ್ನು ಸ್ವಚ್ಚವಾಗಿ ಇಟ್ಟುಕೊಂಡು ಮಾದರಿ ಜಿಲ್ಲೆಯಾಗಿ ಮಾಡಲು ಸಚಿವರ ಮನವಿ ಮಾಡಿದರು
(ವರದಿ: ಮುರುಳೀಧರ್ ನಾಡಿಗೇರ್, ವಿಜಯನಗರ)      

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVijayanagaraವಿಜಯನಗರ
Share197Tweet123Send
Previous Post

ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ

Next Post

ಸಾವರ್ಕರ್ ವಿರುದ್ಧ ಹೀನಾಯವಾಗಿ ಮಾತನಾಡುತ್ತಿರುವ ಸಿದ್ಧರಾಮಯ್ಯ ರಾಷ್ಟ್ರದ್ರೋಹಿ: ಶಾಸಕ ಈಶ್ವರಪ್ಪ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾವರ್ಕರ್ ವಿರುದ್ಧ ಹೀನಾಯವಾಗಿ ಮಾತನಾಡುತ್ತಿರುವ ಸಿದ್ಧರಾಮಯ್ಯ ರಾಷ್ಟ್ರದ್ರೋಹಿ: ಶಾಸಕ ಈಶ್ವರಪ್ಪ ಹೇಳಿಕೆ

ಸಾವರ್ಕರ್ ವಿರುದ್ಧ ಹೀನಾಯವಾಗಿ ಮಾತನಾಡುತ್ತಿರುವ ಸಿದ್ಧರಾಮಯ್ಯ ರಾಷ್ಟ್ರದ್ರೋಹಿ: ಶಾಸಕ ಈಶ್ವರಪ್ಪ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL