No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ರಸ್ತೆ ಮಧ್ಯೆ ಕೊಳಚೆ ನೀರು! ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ : ಗ್ರಾಮಸ್ಥರ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2021
in ಬಳ್ಳಾರಿ
0
ರಸ್ತೆ ಮಧ್ಯೆ ಕೊಳಚೆ ನೀರು! ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ : ಗ್ರಾಮಸ್ಥರ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯನಗರ  |

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಹೊಸಕೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ದುಸ್ಥಿತಿ ಹೇಳತೀರದಾಗಿದೆ. ಇಲ್ಲಿ ಮಾತ್ರವಲ್ಲ, ಗ್ರಾಮದ ಕೆಲ ಗಲ್ಲಿಗಳು ಕೂಡ ಇದೇ ದುಸ್ಥಿತಿಯಲ್ಲಿವೆ ಎನ್ನುತ್ತಾರೆ ಗ್ರಾಮಸ್ಥರು.

ಇದು ಸುಮಾರು ನಾಲ್ಕು ವರ್ಷದ ಗೋಳಾಗಿದ್ದು, ಗ್ರಾಮ ಪಂಚಾಯ್ತಿ ಅಧ್ಯಕ್ಷರ ವಾಸಸ್ಥಾನದಲ್ಲಿಯೇ, ಈ ದುರ್ಘತಿ ಎಂದರೆ ಊಹಿಸಿ, ಗ್ರಾಮ ಪಂಚಾಯ್ತಿಯ ಕಾರ್ಯವೈಖರಿ ಎಂತಹದ್ದು ಎಂದು. ಕೆಲ ಗ್ರಾಮಸ್ಥರು ಜನಪ್ರತಿನಿಧಿಗಳ ಪರ ವಕಾಲತ್ತು ವಹಿಸಿದರೆ, ಹಲವರು ಅವರ ನಿರ್ಲಕ್ಷ್ಯ ಧೋರಣೆಗೆ ಕನ್ನಡಿ ಎಂದು ಆರೋಪಸಿದ್ದಾರೆ.

ದಲಿತರ ಕೇರಿ ಎಂಬ ಕಾರಣಕ್ಕೆ ಶೊಷಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಗ್ರಾಪಂ ಆಡಳಿತದ ಮೇಲಿದೆ. ನಾಲ್ಕು ವರ್ಷದಿಂದ ಬಗೆಹರಿಯದೇ ಇರೋ ಈ ಸಮಸ್ಯೆ ಆರೋಪಕ್ಕೆ ಪುಷ್ಠಿ ನೀಡುತ್ತಿದೆ. ಗ್ರಾಮದಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ಈ ಸಮಸ್ಯೆ ತಲೆದೋರಿರುವುದಾಗಿ ಮೇಲ್ನೊಟಕ್ಕೆ ಸಾಬೀತಾಗಿದೆ.

ಮನೆ ಬಳಕೆಯಿಂದಾಗುವ ತ್ಯಾಜ್ಯನೀರು ರಸ್ಥೆಯನ್ನು ಆಕ್ರಮಿಸಿಕೊಂಡಿದ್ದು, ಕಾಲೋನಿ ಗಬ್ಬೆದ್ದು ನಾರುತ್ತಿದೆ. ತಾವು ವಾರಕ್ಕೊಮ್ಮೆ ಆಸ್ಪತ್ರೆಗೆ ಅಲೆದಾಡೋದು ಸಾಮಾನ್ಯವಾಗಿದ್ದು, ನಿತ್ಯ ನರಳುವಂತಾಗಿದೆ ಎಂದು ಕಾಲೋನಿಯವರು ತಮ್ಮ ಅಳಲುತೋಡಿಕೊಂಡಿದ್ದಾರೆ.

ನಾಗರೀಕ ಸಮಾಜ ನಾಚಿಕೆ ಪಡುವಂತಹ ಮನೋಭಾವದ ಕೆಲ ಜನಪ್ರತಿನಿಧಿಗಳಿಂದಾಗಿ, ತಮ್ಮ ಬದುಕು ನಿತ್ಯ ನರಕದಲ್ಲಿ ನರಳುವಂತಾಗಿದೆ. ಕಾರಣ ಶೀಘ್ರವೇ ಹಗರಿಬೊಮ್ಮನಹಳ್ಳಿ ತಾಪಂ ಕಾರ್ಯನಿರ್ವಹಣಾಧಿಕಾರಿ ಅತೀ ಶೀಘ್ರವಾಗಿ ಸ್ಥಳಕ್ಕಾಗಮಿಸಿ ದುಸ್ಥಿತಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ.

ನಿತ್ಯ ಕೊಳೆತ ಕೆಸರು ಗದ್ದೆಯ ಮಧ್ಯದಲ್ಲಿಯೇ ನಿತ್ಯ ವಾಸವಾಗಿದೆ. ಗಲೀಜು ನೀರಿನಲ್ಲಿಯೇ ನಿತ್ಯ ನಡೆದಾಡಬೇಕಿದೆ. ನಾಲ್ಕು ವರ್ಷದಿಂದ ದುರ್ನಾಥ ನೀರಿನಲ್ಲಿಲ್ಲಿಯೇ ನಡೆದಾಡಬೇಕು. ಬಚ್ಚಲ ಮೋರಿ ನೀರಿನೊಂದಿಗೆ ಜೀವನ ಸಾಗಿಸಬೇಕಿದೆ. ರೋಗ ಋಜನಿಗಳಿಂದ ಕಾಲೋನಿ ಜನ ನಿತ್ಯ ಆಸ್ಪತ್ರೆಗೆ ಅಲೆಯದಾಡುವಂತಾಗಿದೆ. ಇದು ಕೆಲ ಮೂರ್ಖ ಹಾಗೂ ಮೂಢ ಜನಪ್ರತಿನಿಧಿಗಳಿಂದ ಹಾಗೂ ಗ್ರಾಪಂ ಭ್ರಷ್ಟ ಅಧಿಕಾರಿಗಳಿಂದ ಗ್ರಾಮಸ್ಥರ ಮೇಲಾಗುತ್ತಿರುವ ಶೋಷಣೆಗೆ ಜೀವಂತ ಸಾಕ್ಷಿಯಾಗಿದೆ ಎಂದು ಕಾಲೋನಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ಮೂರ್ಖ ಮುಖಂಡರ ಒಣ ಪ್ರತಿಷ್ಠೆಗೆ ತಮ್ಮ ನೆಮ್ಮದಿ ಹಾಳು ಮಾಡಲಾಗುತ್ತಿದೆ, ಅಧಿಕಾರಿಗಳು ಶೀಘವೇ ಈ ನರಕದಿಂದ ತಮ್ಮನ್ನು ಮುಕ್ತ ಮಾಡಬೇಕಿದೆ ಮತ್ತು ನೈರ್ಮಲ್ಯತೆ ಕಾಪಾಡಬೇಕಿದೆ. ಮೂಲಭೂತ ಸೌಕರ್ಯಗಳನ್ನು ಕೂಡಲೇ ಸಮರ್ಪಕವಾಗಿ ಕಾಲೋನಿಗೆ ಒದಗಿಸಬೇಕೆಂದು ಈ ಮೂಲಕ ತಾಪಂ ಕಾರ್ಯನಿರ್ವಹಣಾಧಿಕಾರಿಗೆ ಒತ್ತಾಯಿಸಿದ್ದಾರೆ.

ನಿರ್ಲಕ್ಷ್ಯ ತೋರಿದಲ್ಲಿ ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಲ್ಲಿ, ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಲ್ಲಿ ದೂರು ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದು ಕೇವಲ ಹೊಸಕೇರಿ ಗ್ರಾಮದಲ್ಲಿನ ದುರವಸ್ಥೆ ಮಾತ್ರವಲ್ಲ ಹಲವೆಡೆಯ ಗ್ರಾಮಗಳಲ್ಲಿನ ದಲಿತ ಕಾಲೋನಿಗಳ ಗೋಳಾಗಿದ್ದು, ಕೆಲ ಗ್ರಾಮ ಪಂಚಾಯ್ತಿ ಆಡಳಿತದಿಂದ ದಲಿತ ಕೇರಿಗಳನ್ನು ಕೆಲ ಜನಪ್ರತಿನಿಧಿಗಳು ಹಾಗೂ ಗ್ರಾಪಂ ಅಧಿಕಾರಿಗಳು ಸಿಬ್ಬಂದಿಯವರು ನಿರ್ಲಕ್ಷಿಸಿದ್ದಾರೆ. ಹಲವೆಡೆ ಮೂಲಭೂತ ಸೌಕರ್ಯಗಳನ್ನು ಈವರೆಗೂ ಒದಗಿಸಿಲ್ಲ. ಅಂತಹವರ ವಿರುದ್ಧ ಶೀಘ್ರವೇ ಕಾನೂನು ಹೋರಾಟ ನಡೆಸಲಾಗುವುದೆಂದು ದಲಿತ ಮುಖಂಡರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಪಂ ಅಧಿಕಾರಿ ಕ್ರಮ ಕೈಗೊಳ್ಳಲಿ:
ಕಳೆದ ನಾಲ್ಕು ವರ್ಷದಿಂದ ದಲಿತ ಕಾಲೋನಿಯ ಜನರ ಜೀವ ಹಿಂಡುತ್ತಿರುವ ಈ ಸಮಸ್ಯೆಯನ್ನು, ತಾಪಂ ಅಧಿಕಾರಿಗಳು ಖುದ್ದಾಗಿ ಪರಿಹರಿಸಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ವಸ್ಥುಸ್ಥಿತಿ ಅರಿತು ನಿರ್ಲಕ್ಷ್ಯ ಧೋರಣೆಯ ಗ್ರಾಪಂ ಅಧಿಕಾರಿಯ ವಿರುದ್ಧ ಶಿಸ್ಥು ಕ್ರಮ ಜರುಗಿಸಬೇಕಿಸಬೇಕು ಎಂದು ಜನತೆ ಈ ಮೂಲಕ ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.


-ವಿ.ಜಿ. ವೃಷಭೇಂದ್ರ ಕೂಡ್ಲಿಗಿ-9008937428

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaVijayanagaraವಿಜಯನಗರ
Share205Tweet123Send
Previous Post

ಸೈಕಲ್‌ಗೆ ಟಿಪ್ಪರ್ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು

Next Post

ಭದ್ರಾವತಿ: ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ಸಂಪನ್ನ

ಭದ್ರಾವತಿ: ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

May 26, 2026
ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL