Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಬೃಹತ್ ಧ್ವನಿ ಮತ್ತು ಬೆಳಕಿನಲ್ಲಿ ಮರುಕಳಿಸಲಿದೆ ವಿಜಯನಗರ ಗತ ವೈಭವ

ಕಲಾವಿದರಿಗೆ ಅವಕಾಶವಿದೆ ಈ ಕಾರ್ಯಕ್ರಮದಲ್ಲಿ, ಆಸಕ್ತರು ಪಾಲ್ಗೊಳ್ಳಿ

December 28, 2019
in ಬಳ್ಳಾರಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬಳ್ಳಾರಿ: ಪ್ರತಿ ವರುಷದಂತೆ ಈ ಬಾರಿಯು ಸಹ ವಿಜಯನಗರ ಗತ ವೈಭವದ ಸೂಚಿಸುವ ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆ ಹೊಸಪೇಟೆಯಲ್ಲಿ ಡಿ.30ರಂದು ನಡೆಯಲಿದೆ.

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಚಾರ ಮಂತ್ರಾಲಯದ ಪ್ರಾದೇಶಿಕ ಜನ ಸಂಪರ್ಕ ಕಾರ್ಯಾಲಯ (ಸಂಗೀತ ಮತ್ತು ನಾಟಕ ವಿಭಾಗ) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾಡಳಿತ ಸಹಯೋಗದಲ್ಲಿ ಹಂಪಿ ಉತ್ಸವ-2020ರ ನಿಮಿತ್ತ ವಿಜಯನಗರ ವೈಭವ ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಹಂಪಿಯ ಆನೆ ಲಾಯದ ಆವರಣದಲ್ಲಿ ಜ.10ರಿಂದ 16ರವರೆಗೆ ಆಯೋಜಿಸಲಾಗಿದೆ.

ಸದರಿ ಕಾರ್ಯಕ್ರಮಕ್ಕೆ ಅಂದಾಜು 100 ಜನ ಕಲಾವಿದರ ಅವಶ್ಯಕತೆ ಇದ್ದು, ಸದರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಹೊಸಪೇಟೆಯ ಸಂಡೂರು ರಸ್ತೆಯಲ್ಲಿರುವ ನೌಕರರ ಭವನದಲ್ಲಿ ಡಿ.30ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಆಸಕ್ತ ಕಲಾವಿದರು, ಭರತ ನಾಟ್ಯ ಪರಿಣಿತರು, ಬಾಲ ಕಲಾವಿದರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು 02 ಸ್ಟ್ಯಾಂಪ್ ಸೈಜ್ ಭಾವಚಿತ್ರ, ವಿಳಾಸ ಖಚಿತಪಡಿಸುವ ಆಧಾರ್ ಕಾರ್ಡ್ ಅಥವಾ ಓಟರ್ ಐಡಿ ಅಥವಾ ಇತರೆ ದಾಖಲೆಗಳೊಂದಿಗೆ ಆಯ್ಕೆ ಪ್ರಕ್ರಿಯೆ ನಡೆಯುವ ಸ್ಥಳದಲ್ಲಿ ನೀಡಲಾಗುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ, ಮೇಲೆ ತಿಳಿಸಿದ ದಾಖಲೆಗಳನ್ನು ಲಗತ್ತಿಸಿ, ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕೋರಿದೆ.

ಆಯ್ಕೆಯಾದ ಕಲಾವಿದರು 07 ದಿನಗಳ ಪೂರ್ವ ಸಿದ್ಧತಾ ತರಬೇತಿ ಹಾಗೂ 07 ದಿನಗಳ ಪ್ರದರ್ಶನ ಒಟ್ಟು 14 ದಿನಗಳವರೆಗೆ ಯಾವುದೇ ಗೈರು ಹಾಜರಾತಿ ಇಲ್ಲದೇ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ.

ಕಲಾವಿದರ ಆಯ್ಕೆಯು ಆಯ್ಕೆ ಸಮಿತಿಯ ಅಂತಿಮ ತೀರ್ಮಾನಕ್ಕೆ ಒಳಪಟ್ಟಿರುತ್ತದೆ ಎಂದು ಪ್ರಾದೇಶಿಕ ಜನ ಸಂಪರ್ಕ ಕಾರ್ಯಾಲಯ ಸಂಗೀತ ಮತ್ತು ನಾಟಕ ವಿಭಾಗ ದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

(ವರದಿ: ಮರಳೀಧರ ನಾಡಿಗೇರ್, ಹೊಸಪೇಟೆ)

Get in Touch With Us info@kalpa.news Whatsapp: 9481252093

Tags: BellaryGlory of VijayanagarHospetKannada News WebsiteLatestNewsKannadaSound and Light Programಧ್ವನಿ ಮತ್ತು ಬೆಳಕು ಕಾರ್ಯಕ್ರಮಬಳ್ಳಾರಿವಿಜಯನಗರ ಗತ ವೈಭವಹೊಸಪೇಟೆ
Previous Post

ಅಮೆರಿಕಾದಲ್ಲಿನ ಜಪಾನೀಯರ ಚಹಾ ಉದ್ಯಾನ

Next Post

ಶ್ರೀಕೃಷ್ಣನಲ್ಲಿ ಲೀನರಾದ ಶತಮಾನದ ಲೋಕಮಾನ್ಯ ಸಂತ: ಪೇಜಾವರ ಶ್ರೀ ಇನ್ನಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀಕೃಷ್ಣನಲ್ಲಿ ಲೀನರಾದ ಶತಮಾನದ ಲೋಕಮಾನ್ಯ ಸಂತ: ಪೇಜಾವರ ಶ್ರೀ ಇನ್ನಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!