No Result
View All Result
swr mysuru division swacchata hi seva 2026 campaign
English Articles

SWR : Mysuru Division Launches Swachhata Hi Seva 2026 Campaign

by kalpa News
September 18, 2026
0

Kalpa Media House  |  Mysuru   | The Mysuru Division of South Western Railway (SWR) launched the Swachhata Hi Seva (SHS)...

Read moreDetails
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗುವುದಿಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ

kalpa News by kalpa News
August 3, 2023
in ಕೊಪ್ಪಳ
0
ರಾಜ್ಯದಲ್ಲಿ ರಾಮನ ಹಾಡು ಹಾಡಲೂ ಅನುಮತಿ ಪಡೆಯುವಂತ ದುಃಸ್ಥಿತಿಯಿದೆ: ಯತ್ನಾಳ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  |

ಐತಿಹಾಸಿಕ ಭೂತನಾಳ ಕೆರೆಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ಪಶ್ಚಿಮ ಭಾಗದ 10 ವಾರ್ಡಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ನಗರದಲ್ಲಿ ಕುಡಿಯುವ ನೀರಿಗೆ ಎಳ್ಳಷ್ಟು ತೊಂದರೆ ಆಗುವುದಿಲ್ಲ ಎಂದು ನಗರ ಶಾಸಕರಾದ ಬಸನಗೌಡ ರಾ ಪಾಟೀಲ ಯತ್ನಾಳ Basavana Gowda Patil Yatnal ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷ್ಣಾ ನದಿಯಿಂದ  ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ನಗರ ಹೊರವಲಯದ ಐತಿಹಾಸಿಕ ಭೂತನಾಳ ಕೆರೆಗೆ ನೀರು ತುಂಬಿಸುತ್ತಿದ್ದು, ಶೀಘ್ರ ಕೆರೆ ಸಂಪೂರ್ಣ ತುಂಬಲಿದೆ. ಇದರಿಂದ ವಿಜಯಪುರ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಆಗುವುದಿಲ್ಲ. ಸಾರ್ವಜನಿಕರು ಕುಡಿಯುವ ನೀರಿಗಾಗಿ ಆತಂಕ ಪಡುವ ಅಗತ್ಯವಿಲ್ಲ. ಸಮರ್ಪಕವಾಗಿ ನೀರು ಸರಬರಾಜು ಆಗಲಿದೆ.
ಪ್ರಸಕ್ತ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯದೆ ಇರುವುದರಿಂದ ಕೆರೆಗೆ ನೀರು ಹರಿದು ಬರದೆ ಇರುವ ಕಾರಣ ಕೆರೆಯಲ್ಲಿ ನೀರು ಡೆಡ್ ಸ್ಟೋರೇಜ್ ಗಿಂತ ಕಡಿಮೆ ಆಗಿತ್ತು. ಆಲಮಟ್ಟಿ ಜಲಾಶಯ ಹಿನ್ನಿರಿನಿಂದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಲಿಂಗದಳ್ಳಿ ಜಾಕವೆಲ್ ದಿಂದ ಕೆರೆಗೆ ನೀರು ತುಂಬಿಸುವ ಕಾರ್ಯ ಆರಂಭಗೊಂಡಿದ್ದು, ಶೀಘ್ರದಲ್ಲೇ ಭೂತನಾಳ ಕೆರೆ ಸಂಪೂರ್ಣ ಭರ್ತಿ ಆಗಲಿದೆ. ಇದರಿಂದ ನಗರದ ಶೇ 30 ರಷ್ಟು ಭಾಗಕ್ಕೆ ನೀರು ಪೂರೈಕೆಯಾಗುತ್ತದೆ. ಉಳಿದ ಶೇ 70 ರಷ್ಟು ಭಾಗಕ್ಕೆ ಕೊಲ್ಹಾರ್ ಜಾಕವೆಲ್ ದಿಂದ ನೀರು ಪೂರೈಕೆ ಆಗುತ್ತದೆ ನಗರ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also read: ವಿಐಎಸ್‌ಎಲ್ ಪುನರಾರಂಭ ಹಿನ್ನೆಲೆ: ವಾಣಿಜ್ಯ, ಕೈಗಾರಿಕಾ ಸಂಘದಿಂದ ಸಂಸದ ರಾಘವೇಂದ್ರರಿಗೆ ಅಭಿನಂದನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVijayapuraವಿಜಯಪುರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್‌ಎಲ್ ಪುನರಾರಂಭ ಹಿನ್ನೆಲೆ: ವಾಣಿಜ್ಯ, ಕೈಗಾರಿಕಾ ಸಂಘದಿಂದ ಸಂಸದ ರಾಘವೇಂದ್ರರಿಗೆ ಅಭಿನಂದನೆ

Next Post

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಕ್ರಮಕ್ಕೆ ಆಗ್ರಹ

kalpa News

kalpa News

Next Post
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಕ್ರಮಕ್ಕೆ ಆಗ್ರಹ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಕ್ರಮಕ್ಕೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
swr mysuru division swacchata hi seva 2026 campaign
English Articles

SWR : Mysuru Division Launches Swachhata Hi Seva 2026 Campaign

by kalpa News
September 18, 2026
0

Kalpa Media House  |  Mysuru   | The Mysuru Division of South Western Railway (SWR) launched the Swachhata Hi Seva (SHS)...

Read moreDetails
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL