No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವೃಂದಾವನ: ರಾಷ್ಟ್ರೋತ್ಥಾನದ ಪರಿಸರ ಹೆಜ್ಜೆಗೆ ನಾವೆಲ್ಲಾ ಜೊತೆಯಾಗೋಣ

kalpa News by kalpa News
July 6, 2018
in Special Articles
0
Share on FacebookShare on TwitterShare on WhatsApp

ಬೆಂಗಳೂರು: ಪ್ರತಿಷ್ಠಿತ ರಾಷ್ಟ್ರೋತ್ಥಾನ ಪರಿಷತ್ ನಿಜಕ್ಕೂ ತನ್ನ ವಿಭಿನ್ನ, ವಿಶಿಷ್ಠ, ರಾಷ್ಟ್ರ ಪ್ರೇಮದಿಂದಲೇ ಮನೆ ಮಾತಾಗಿದೆ. ಈಗ ಇಂತಹ ಸಂಸ್ಥೆ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದ್ದು, ಕಾಡು ಬೆಳೆಸುವ ಯೋಜನೆಯ ಭಾಗವಾಗಿ ವೃಂದಾವನ ಎಂಬ ವಿಶಿಷ್ಠ ಕಲ್ಪನೆಗೆ ಅಡಿಯಿಟ್ಟಿದೆ.

ಸೇವೆಯ ಜಗತ್ತನ್ನು ್ಝಜ್ಛಿಛಿ’ ಞಜಿಜಿಟ್ಞ ಆಗಿ ಸ್ವೀಕರಿಸಿ ಕಳೆದ 53 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೋತ್ಥಾನ ಪರಿಷತ್ ಇದೀಗ ಕಾಡು ಬೆಳೆಸುವ ನಿರ್ಧರಿಸಿದೆ. ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆಯ ಪರಿಸರದ 20 ಎಕರೆ ವಿಶಾಲ ಜಾಗದಲ್ಲಿ ಮರಗಿಡಗಳನ್ನು ನೆಟ್ಟು, ಪೋಷಿಸಿ, ಬೆಳೆಸಲು ಯೋಜನೆಯೊಂದನ್ನು ರೂಪಿಸಿದೆ.

ರಾಷ್ಟ್ರೋತ್ಥಾನ ಪರಿಷತ್ ದೇಸೀ ಗೋ ತಳಿಗಳ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದ 110 ಎಕರೆ ಜಾಗದಲ್ಲಿ ರಾಷ್ಟ್ರೋತ್ಥಾನ ಗೋಶಾಲೆಯನ್ನು ನಡೆಸುತ್ತಿದ್ದು 10 ದೇಸೀ ತಳಿಗಳ 500ಕ್ಕೂ ಅಧಿಕ ಭಾರತೀಯ ಹಸುಗಳ ಸಂರಕ್ಷಣೆ ಮಾಡಲಾಗುತ್ತಿದೆ. ಇದೇ ಪರಿಸರದಲ್ಲಿ ಈ ಕಾಡು ನಿರ್ಮಾಣಗೊಳ್ಳಲಿದ್ದು ಈ ಯೋಜನೆಗೆ ವೃಂದಾವನ ಎಂದು ಹೆಸರಿಡಲಾಗಿದೆ.

ಸಾಂಪ್ರದಾಯಿಕ ಸ್ಥಳೀಯ ಹಾಗೂ ಹಣ್ಣುಹಂಪಲುಗಳನ್ನು ನೀಡುವ ಪಾಣಿಪಕ್ಷಿಸಂಕುಲಕ್ಕೆ ಪೂರಕವಾಗ ಸಸ್ಯಗಳನ್ನು ವೃಂದಾವನದಲ್ಲಿ ಕರ್ನಾಟಕ
ಸರ್ಕಾರದ ಅರಣ್ಯ ಇಲಾಖೆಯ ಮಾರ್ಗದರ್ಶನದಲ್ಲಿ ಬೆಳಸಲಾಗುತ್ತದೆ. ಇದಕ್ಕೆ ಪೂರಕವಾಗಿ ಸಂಪೂರ್ಣ ಸೋಲಾರ್ ಶಕ್ತಿಯನ್ನು ಬಳಸಿ ನೀರಾವರಿ ವ್ಯವಸ್ಥೆಯನ್ನೂ ರೂಪಿಸಲಾಗಿದೆ. ಖ್ಯಾತ ಪರಿಸರ ತಜ್ಞ ಡಾ. ಯಲ್ಲಪ್ಪ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಈ ವೃಂದಾವನ ಯೋಜನೆ ಕಾರ್ಯರೂಪಕ್ಕೆ ಬರಲಿದೆ.

ಇದರ ಪ್ರಾರಂಭಿಕ ಹಂತವಾಗಿ ಈ ವರ್ಷ ಸುಮಾರು 5 ಎಕರೆ ಜಾಗದಲ್ಲಿ 1000 ಗಿಡಗಳನ್ನು ನೆಟ್ಟು ಪೋಷಿಸಲು ನಿರ್ಧರಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಜುಲೈ 8ರ ಭಾನುವಾರ ನಡೆಯಲಿದೆ.

ಮನುಷ್ಯ ಸೇರಿದಂತೆ ಎಲ್ಲ ಜೀವಸಂಕುಲದ ಭವಿಷ್ಯವಿರುವುದು ಸುಂದರ, ಸ್ವಚ್ಛ ಪರಿಸರದಲ್ಲಿ ಮಾತ್ರ ಎಂಬುದು ಸಾರ್ವತ್ರಿಕ ಸತ್ಯ. ಆದರೆ ಇಂದು ಜಗತ್ತಿನ ಎಲ್ಲ ಕಡೆಯಲ್ಲೂ ಕಾಣುತ್ತಿರುವುದು ಪರಿಸರ ನಾಶವನ್ನೆ. ಅದರಲ್ಲೂ ಒಂದು ಕಡೆ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿರುವ ಆಧುನಿಕ ಜಗತ್ತು, ಇನ್ನೊಂದು ಕಡೆ ಪರಿಸರ ವಿನಾಶದ ಪ್ರತಿಕೂಲ ಪರಿಣಾಮಗಳಿಂದ ಮನುಕುಲದ ಮೇಲೆ ಆಗಬಹುದಾದ ದುಷ್ಪರಿಣಾಮಗಳ ಭಯ. ದಶಕಗಳ ಹಿಂದೆ ವಾಯುಮಾಲಿನ್ಯ, ಜಲಮಾಲಿನ್ಯ ಇತ್ಯಾದಿಗಳು ಪಠ್ಯಪುಸ್ತಕದ ಕಥೆಗಳಾಗಿವೆ.

ಇಂದು ನಮಗೆ ಬೇಕೋ ಬೇಡವೋ ಇವೆಲ್ಲ ನಮ್ಮ ಕಣ್ಣ ಮುಂದಿರುವ ಕಟು ವಾಸ್ತವಗಳಾಗಿವೆ. ಇದಕ್ಕಿರುವ ಏಕಮೇವ ಪರಿಹಾರ ಗಿಡಮರಗಳನ್ನು ಬೆಳೆಸುವುದು ಹಾಗೂ ಕಾಡುಗಳನ್ನು ಸಂರಕ್ಷಿಸುವುದು ಎನ್ನುವುದನ್ನು ಮರೆಯದಿರಿ.

ಯೋಜನೆಯಲ್ಲಿ ಸಾರ್ವಜನಿಕರೂ ಕೈಜೋಡಿಸಬಹುದು

ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆಯ ಪರಿಸರದಲ್ಲಿ ಕಾಡನ್ನು – ವೃಂದಾವನ – ಬೆಳೆಸುವ ರಾಷ್ಟ್ರೋತ್ಥಾನ ಪರಿಷತ್‌ನ ಈ ಯೋಜನೆಯಲ್ಲಿ ಸಾರ್ವಜನಿಕರೂ ಕೈಜೋಡಿಸಬಹುದು.

ರೂ. 1000 ನೀಡಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ. ನಿಮ್ಮ ಈ ದೇಣಿಗೆಯಿಂದ 2 ಗಿಡಗಳನ್ನು ನೆಟ್ಟು ಹಲವು ವರ್ಷಗಳ ಕಾಲ ಅವುಗಳನ್ನು ಪೋಷಿಸಿ, ಬೆಳೆಸಿ, ಸಂರಕ್ಷಿಸಲಾಗುವುದು.

ನಮಗೆ ಸರ್ವವನ್ನೂ ನೀಡುವ ಪ್ರಕೃತಿಯ ಸಂರಕ್ಷಣೆಗೆ ಮುಂದಾಗೋಣ ಬನ್ನಿ… ರಾಷ್ಟ್ರೋತ್ಥಾನ ಪರಿಷತ್‌ನ ಈ ಪರಿಸರ ಕಾಳಜಿಯೊಂದಿಗೆ ನಾವೂ ಕೈ ಜೋಡಿಸೋಣ.

Tags: BENGALURUecological stepGhati Subhramanyarashtrotthana parishat
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಮಾರಣ್ಣ, ಪ್ರಾದೇಶಿಕ ಅಸಮತೋಲನದ ಕಿಡಿ ನಿಮ್ಮ ಸರ್ಕಾರವನ್ನು ಸುಟ್ಟೀತು

Next Post

Highlights: 06.07.2018

kalpa News

kalpa News

Next Post

Highlights: 06.07.2018

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL