No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭಗವಂತ ನೀಡಿದ ನೀರನ್ನು ಸಂರಕ್ಷಿಸದೇ ಸ್ವಯಂ ದ್ರೋಹ ಮಾಡಿಕೊಳ್ಳುತ್ತಿದ್ದೇವೆ: ಸಚಿವ ಈಶ್ವರಪ್ಪ ಅಭಿಮತ

kalpa News by kalpa News
April 12, 2020
in ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಭಗವಂತ ನಮಗೆ ಸಮರ್ಪಕವಾಗಿ ಮಳೆಯ ಮೂಲಕ ನೀರನ್ನು ನದಿಯನ್ನು ನೀಡಿದ್ದಾನೆ. ಆದರೆ ನಾವು ಅವುಗಳ ಸಂರಕ್ಷಣೆಯ ಬಗ್ಗೆ ಗಮನ ಹರಿಸದೆ ನಮಗೆ ನಾವೇ ದ್ರೋಹ ಮಾಡಿ ಕೊಂಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಭಾನುವಾರ ಬಿಎಚ್ ರಸ್ತೆಯ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಜಿಪಂ, ತಾಪಂ ಏರ್ಪಡಿಸಿದ್ದ ನದಿಗಳ ಪುನಶ್ಚೇತನ ಕುರಿತ ಕಾರ್ಯಾಗಾರ ಭಾಗವಹಿಸಿ ಮಾತನಾಡಿದರು.

ಜನರಿಗೆ ನೀರನ್ನು ನೀಡುವ ಕೆಲಸ ದೇವರ ಕೆಲಸದಷ್ಟೇ ಪವಿತ್ರವಾದುದು. ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಅಂರ್ತಜಲ ಸಂರಕ್ಷಣೆಯ ಮೂಲಕ ನದಿ, ಕೆರೆ, ಕೊಳಗಳ ನೀರಿನ ಪ್ರಮಾಣವನ್ನು ಹೆಚ್ಚಿಸುವ ಕಾರ್ಯ ಮಾಡುತ್ತಿದ್ದು ಈ ಕಾರ್ಯಕ್ಕೆ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ನಾಗರಿಕರು ಸ್ಫಂದಿಸಿ ಅವರ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.

ಶಾಸಕ ಬಿ.ಕೆ. ಸಂಗಮೇಶ್ ಮಾತನಾಡಿ, ಗಾಳಿ, ನೀರು, ನೆಲ ಸಕಲಜೀವಿಗಳಿಗೂ ಅತ್ಯಗತ್ಯ ಎಂದರು.

ಜಿಪಂ ಸಿಇಓ ವೈಶಾಲಿ ಮಾತನಾಡಿ, ಮಲೆನಾಡಿನಲ್ಲಿ ಸುರಿಯುವ ಮಳೆ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ನಾವು ಅವುಗಳನ್ನು ಬಳಸಿಕೊಳ್ಳುವ ರೀತಿಯಲ್ಲಾಗಿರುವ ವ್ಯತ್ಯಾಸದಿಂದಾಗಿ ಮಳೆಯ ವಿಧಾನ ಬದಲಾಗಿದೆ ಎಂದರು.

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಾಗರಾಜ ಗಂಗೊಳ್ಳಿ ಮಾತನಾಡಿ, ಮಳೆ ನೀರು ನೆಲದಲ್ಲಿ ಇಂಗಿಸಲು ಅವಕಾಶ ನೀಡದೇ ಇರುವುದರಿಂದ ಅಂರ್ತಜಲ ಕಡಿಮೆಯಾಗುತ್ತಿದೆ. ಈ ನದಿಗಳ ಪುನಶ್ಚೇತನ ಕಾರ್ಯದಿಂದ ಅಂರ್ತಜಲ ಹೆಚ್ಚಾಗಿ ಕೆಲವೇ ವರ್ಷಗಳಲ್ಲಿ ಗ್ರಾಮಗಳ ಕೆರೆ, ಕೊಳ್ಳ,ಹಳ್ಳಗಳಲ್ಲಿ ಯಥೇಚ್ಛ ನೀರನ್ನು ಕಾಣುವಂತಾಗಿ ನೀರಿನ ಸಮಸ್ಯೆಯೇ ಇರುವುದಿಲ್ಲ ಎಂದು ವಿವರಿಸಿದರು.

ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯ ರುದ್ರೇಗೌಡ, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ತಾಪಂ ಅಧ್ಯಕ್ಷೆ ಆಶಾ ಶ್ರೀಧರ್, ಜಿಪಂ ಸದಸ್ಯ ಮಣಿಶೇಖರ್, ವೀರಭದ್ರಪ್ಪ ಪೂಜಾರಿ, ರೇಖಾ ಉಮೇಶ್, ಆರ್ಯ ವೈಶ್ಯ ಮಹಾಮಂಡಳಿ ರಾಜ್ಯಾಧ್ಯಕ್ಷ ಅರುಣ್ ಮುಂತಾದವರು ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣಗೌಡ ನಿರೂಪಿಸಿ, ತಹಶೀಲ್ದಾರ್ ಸೋಮಶೇಖರ್ ವಂದಿಸಿದರು.

(ವರದಿ: ಕೆ.ಎಸ್. ಸುಧೀಂದ್ರ, ಭದ್ರಾವತಿ)

Get in Touch With Us info@kalpa.news Whatsapp: 9481252093

Tags: Art of LivingBhadravathiKannadaNewsWebsiteMinister K S EshwarappaMLA B K SangameshRiverShivamoggaWaterಆರ್ಟ್ ಆಫ್ ಲಿವಿಂಗ್ಭದ್ರಾವತಿಸಚಿವ ಕೆ.ಎಸ್.ಈಶ್ವರಪ್ಪ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಬಾಲಕಿಯ ವಯಸ್ಸು ಆರು, ಆದರೆ ಸಾಧನೆ ಮಾತ್ರ ನೂರಾರು

Next Post

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆಗೊಳಿಸಿ: ಎಂಎಲ್‌ಸಿ ಆಯನೂರು ಮಂಜುನಾಥ್ ಒತ್ತಾಯ

kalpa News

kalpa News

Next Post
ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆಗೊಳಿಸಿ: ಎಂಎಲ್‌ಸಿ ಆಯನೂರು ಮಂಜುನಾಥ್ ಒತ್ತಾಯ

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆಗೊಳಿಸಿ: ಎಂಎಲ್‌ಸಿ ಆಯನೂರು ಮಂಜುನಾಥ್ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL