No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಉರಿ ಚಿತ್ರ ನೋಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಥಿಯೇಟರ್’ನಲ್ಲೇ ಕೂಗಿದ್ದೇನು?

kalpa News by kalpa News
January 27, 2019
in ರಾಷ್ಟ್ರೀಯ
0
ಉರಿ ಚಿತ್ರ ನೋಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಥಿಯೇಟರ್’ನಲ್ಲೇ ಕೂಗಿದ್ದೇನು?
Share on FacebookShare on TwitterShare on WhatsApp

ಬೆಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಠಿಸಿರುವ ವಿಕ್ಕಿ ಕುಶಾಲ್ ಅಭಿನಯದ ಉರಿ ಚಿತ್ರವನ್ನು ವೀಕ್ಷಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರಮಂದಿರದಲ್ಲೇ ಘೋಷಣೆ ಕೂಗುವ ಮೂಲಕ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಬೆಳ್ಳಂದೂರಿನಲ್ಲಿರುವ ಸ್ಪಿರಿಟ್ ಸೆಂಟ್ರಲ್ ಮಾಲ್’ನಲ್ಲಿ ಉರಿ ಚಿತ್ರವನ್ನು ವೀಕ್ಷಿಸಿದ ಸಚಿವರು, ಚಿತ್ರದ ಕುರಿತಾಗಿ ಅತ್ಯಂತ ಪ್ರಶಂಸೆ ವ್ಯಕ್ತಪಡಿಸಿದರು.

ಚಿತ್ರ ವೀಕ್ಷಣೆಗಾಗಿ ಆಗಮಿಸಿದ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಕೇಂದ್ರ ಸಚಿವರು ಆಗಮಿಸಿದ ಹಿನ್ನೆಲೆಯಲ್ಲಿ ಮಾಲ್’ನಲ್ಲಿ ಸಾರ್ವಜನಿಕರು ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿದರು. ಅತ್ಯಂತ ಸರಳ ಸ್ವಭಾವದ ನಿರ್ಮಲಾ ಸೀತಾರಾಮನ್ ಅವರನ್ನು ಕಂಡ ಸಾರ್ವಜನಿಕರು ಅವರಿಗೆ ಅಭಿನಂದಿಸುವ ಜೊತೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

Live from Central Spirit Mall, Bellandur, Bengaluru, to watch Uri (finally) with veterans. #HighJosh! 🙂
cc: @Aditya https://t.co/vQH1yhQcbc

— Nirmala Sitharaman (@nsitharaman) January 27, 2019

ಚಿತ್ರ ವೀಕ್ಷಿಸಿದ ಸಚಿವರು ಚಿತ್ರ ತಯಾರಿಕೆಯ ಕುರಿತು ಪ್ರಶಂಸೆ ವ್ಯಕ್ತಪಡಿಸಿದ, ಚಿತ್ರವನ್ನು ರೂಪಿಸಿರುವ ಹಿಂದಿನ ಶ್ರಮ ಹಾಗೂ ಆನಂತರದ ಅದರ ಯಶಸ್ಸನ್ನು ಕೊಂಡಾಡಿದರು.

And it starts. #highjosh pic.twitter.com/PV7EQqvD9e

— Nirmala Sitharaman (@nsitharaman) January 27, 2019

ಉರಿ ಚಿತ್ರದಲ್ಲಿ ನಾಯಕ ತನ್ನ ಬೆಟಾಲಿಯನ್’ನನ್ನು ಹುರಿದುಂಬಿಸಲು ಹೌಈಸ್ ದಿ ಜೋಷ್ ಎಂದು ಹುರಿದುಂಬಿಸುತ್ತಾರೆ. ಚಿತ್ರವನ್ನು ವೀಕ್ಷಿಸಿದ ನಂತರ ಕೊನೆಯಲ್ಲಿ ಸಂತಸಗೊಂಡ ಸಚಿವರು ಅದೇ ರೀತಿಯಲ್ಲಿ ಹೌಈಸ್ ದಿ ಜೋಷ್ ಎಂದು ಸಂಭ್ರಮಿಸುವ ಮೂಲಕ ಸಾರ್ವಜನಿಕರನ್ನು ಹುರಿದಂಬಿಸಿ, ದೇಶಪ್ರೆÃಮ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

What a power-packed movie @AdityaDharFilms and @RonnieScrewvala. Brilliant performances @yamigautam @vickykaushal09 @SirPareshRawal ji, @mohituraina. Recharged also by the energy in the cinema hall! #HighJosh pic.twitter.com/NPtfmRkD8i

— Nirmala Sitharaman (@nsitharaman) January 27, 2019

ಸರಳತೆಗೆ ಹೆಸರಾಗಿರುವ ನಿರ್ಮಲಾ ಸೀತಾರಾಮನ್ ಅವರು ಸಾಮಾನ್ಯರಂತೆ ಮಾಲ್’ಗೆ ಆಗಮಿಸಿ ಚಿತ್ರ ವೀಕ್ಷಿಸಿದ್ದು ಮಾತ್ರವಲ್ಲದೇ, ಚಿತ್ರಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ತಾವೊಬ್ಬ ರಕ್ಷಣಾ ಸಚಿವರು ಎಂಬ ಯಾವುದೇ ರೀತಿಯ ಹಮ್ಮುಬಿಮ್ಮು ಇಲ್ಲದೇ ಸಾರ್ವಜನಿಕರೊಂದಿಗೆ ಬೆರೆತು, ಹುರಿದುಂಬಿಸುವ ಘೋಷಣೆ ಕೂಗಿದ್ದು ಪ್ರಶಂಸೆಗೆ ಪಾತ್ರವಾಗಿದೆ. ನಿಜಕ್ಕೂ ಇಂತಹ ರಕ್ಷಣಾ ಸಚಿವರನ್ನು ಪಡೆದ ದೇಶ ಹೆಮ್ಮೆಯಿಂದ ಬೀಗುತ್ತಿದೆ.

2016ರಲ್ಲಿ ಉರಿ ಸೆಕ್ಟರ್ ಮೇಲೆ ಉಗ್ರರು ನಡೆಸಿದ ದಾಳಿ ಹಿನ್ನೆಲೆಯಲ್ಲಿ ಭಾರತೀಯ ಸೇನೆ ನಡೆಸಿದ ಯಶಸ್ವಿ ಕಾರ್ಯಾಚರಣೆ ಸರ್ಜಿಕಲ್ ಸ್ಟ್ರೈಕ್ ಕುರಿತಾಗಿ ಉರಿ ಚಿತ್ರ ರೂಪಿತಗೊಂಡಿದೆ.

How’s the josh?! pic.twitter.com/8hxuCxt0P5

— Nirmala Sitharaman (@nsitharaman) January 27, 2019

Tags: BENGALURUHow’s the joshNirmala SitharamanNirmala Sitharaman UriNirmala Sitharaman war veteransUri MovieVocky Kaushalರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

EWS quota will not affect existing reservation: PM Modi

Next Post

ನೆಹರೂ ಪಕ್ಷದ ಸಿದ್ಧರಾಮಯ್ಯ ಸೆರಗು ಎಳೆದಿದ್ದು ಆಕಸ್ಮಿಕವೇ! ಆದರೆ?

kalpa News

kalpa News

Next Post
ನೆಹರೂ ಪಕ್ಷದ ಸಿದ್ಧರಾಮಯ್ಯ ಸೆರಗು ಎಳೆದಿದ್ದು ಆಕಸ್ಮಿಕವೇ! ಆದರೆ?

ನೆಹರೂ ಪಕ್ಷದ ಸಿದ್ಧರಾಮಯ್ಯ ಸೆರಗು ಎಳೆದಿದ್ದು ಆಕಸ್ಮಿಕವೇ! ಆದರೆ?

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL