Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಉರಿ ಚಿತ್ರ ನೋಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಥಿಯೇಟರ್’ನಲ್ಲೇ ಕೂಗಿದ್ದೇನು?

January 27, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಠಿಸಿರುವ ವಿಕ್ಕಿ ಕುಶಾಲ್ ಅಭಿನಯದ ಉರಿ ಚಿತ್ರವನ್ನು ವೀಕ್ಷಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರಮಂದಿರದಲ್ಲೇ ಘೋಷಣೆ ಕೂಗುವ ಮೂಲಕ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಬೆಳ್ಳಂದೂರಿನಲ್ಲಿರುವ ಸ್ಪಿರಿಟ್ ಸೆಂಟ್ರಲ್ ಮಾಲ್’ನಲ್ಲಿ ಉರಿ ಚಿತ್ರವನ್ನು ವೀಕ್ಷಿಸಿದ ಸಚಿವರು, ಚಿತ್ರದ ಕುರಿತಾಗಿ ಅತ್ಯಂತ ಪ್ರಶಂಸೆ ವ್ಯಕ್ತಪಡಿಸಿದರು.

ಚಿತ್ರ ವೀಕ್ಷಣೆಗಾಗಿ ಆಗಮಿಸಿದ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಕೇಂದ್ರ ಸಚಿವರು ಆಗಮಿಸಿದ ಹಿನ್ನೆಲೆಯಲ್ಲಿ ಮಾಲ್’ನಲ್ಲಿ ಸಾರ್ವಜನಿಕರು ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿದರು. ಅತ್ಯಂತ ಸರಳ ಸ್ವಭಾವದ ನಿರ್ಮಲಾ ಸೀತಾರಾಮನ್ ಅವರನ್ನು ಕಂಡ ಸಾರ್ವಜನಿಕರು ಅವರಿಗೆ ಅಭಿನಂದಿಸುವ ಜೊತೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

Live from Central Spirit Mall, Bellandur, Bengaluru, to watch Uri (finally) with veterans. #HighJosh! 🙂
cc: @Aditya https://t.co/vQH1yhQcbc

— Nirmala Sitharaman (@nsitharaman) January 27, 2019

ಚಿತ್ರ ವೀಕ್ಷಿಸಿದ ಸಚಿವರು ಚಿತ್ರ ತಯಾರಿಕೆಯ ಕುರಿತು ಪ್ರಶಂಸೆ ವ್ಯಕ್ತಪಡಿಸಿದ, ಚಿತ್ರವನ್ನು ರೂಪಿಸಿರುವ ಹಿಂದಿನ ಶ್ರಮ ಹಾಗೂ ಆನಂತರದ ಅದರ ಯಶಸ್ಸನ್ನು ಕೊಂಡಾಡಿದರು.

And it starts. #highjosh pic.twitter.com/PV7EQqvD9e

— Nirmala Sitharaman (@nsitharaman) January 27, 2019

ಉರಿ ಚಿತ್ರದಲ್ಲಿ ನಾಯಕ ತನ್ನ ಬೆಟಾಲಿಯನ್’ನನ್ನು ಹುರಿದುಂಬಿಸಲು ಹೌಈಸ್ ದಿ ಜೋಷ್ ಎಂದು ಹುರಿದುಂಬಿಸುತ್ತಾರೆ. ಚಿತ್ರವನ್ನು ವೀಕ್ಷಿಸಿದ ನಂತರ ಕೊನೆಯಲ್ಲಿ ಸಂತಸಗೊಂಡ ಸಚಿವರು ಅದೇ ರೀತಿಯಲ್ಲಿ ಹೌಈಸ್ ದಿ ಜೋಷ್ ಎಂದು ಸಂಭ್ರಮಿಸುವ ಮೂಲಕ ಸಾರ್ವಜನಿಕರನ್ನು ಹುರಿದಂಬಿಸಿ, ದೇಶಪ್ರೆÃಮ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

What a power-packed movie @AdityaDharFilms and @RonnieScrewvala. Brilliant performances @yamigautam @vickykaushal09 @SirPareshRawal ji, @mohituraina. Recharged also by the energy in the cinema hall! #HighJosh pic.twitter.com/NPtfmRkD8i

— Nirmala Sitharaman (@nsitharaman) January 27, 2019

ಸರಳತೆಗೆ ಹೆಸರಾಗಿರುವ ನಿರ್ಮಲಾ ಸೀತಾರಾಮನ್ ಅವರು ಸಾಮಾನ್ಯರಂತೆ ಮಾಲ್’ಗೆ ಆಗಮಿಸಿ ಚಿತ್ರ ವೀಕ್ಷಿಸಿದ್ದು ಮಾತ್ರವಲ್ಲದೇ, ಚಿತ್ರಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ತಾವೊಬ್ಬ ರಕ್ಷಣಾ ಸಚಿವರು ಎಂಬ ಯಾವುದೇ ರೀತಿಯ ಹಮ್ಮುಬಿಮ್ಮು ಇಲ್ಲದೇ ಸಾರ್ವಜನಿಕರೊಂದಿಗೆ ಬೆರೆತು, ಹುರಿದುಂಬಿಸುವ ಘೋಷಣೆ ಕೂಗಿದ್ದು ಪ್ರಶಂಸೆಗೆ ಪಾತ್ರವಾಗಿದೆ. ನಿಜಕ್ಕೂ ಇಂತಹ ರಕ್ಷಣಾ ಸಚಿವರನ್ನು ಪಡೆದ ದೇಶ ಹೆಮ್ಮೆಯಿಂದ ಬೀಗುತ್ತಿದೆ.

2016ರಲ್ಲಿ ಉರಿ ಸೆಕ್ಟರ್ ಮೇಲೆ ಉಗ್ರರು ನಡೆಸಿದ ದಾಳಿ ಹಿನ್ನೆಲೆಯಲ್ಲಿ ಭಾರತೀಯ ಸೇನೆ ನಡೆಸಿದ ಯಶಸ್ವಿ ಕಾರ್ಯಾಚರಣೆ ಸರ್ಜಿಕಲ್ ಸ್ಟ್ರೈಕ್ ಕುರಿತಾಗಿ ಉರಿ ಚಿತ್ರ ರೂಪಿತಗೊಂಡಿದೆ.

How’s the josh?! pic.twitter.com/8hxuCxt0P5

— Nirmala Sitharaman (@nsitharaman) January 27, 2019

Tags: BENGALURUHow’s the joshNirmala SitharamanNirmala Sitharaman UriNirmala Sitharaman war veteransUri MovieVocky Kaushalರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
Previous Post

EWS quota will not affect existing reservation: PM Modi

Next Post

ನೆಹರೂ ಪಕ್ಷದ ಸಿದ್ಧರಾಮಯ್ಯ ಸೆರಗು ಎಳೆದಿದ್ದು ಆಕಸ್ಮಿಕವೇ! ಆದರೆ?

kalpa

kalpa

Next Post

ನೆಹರೂ ಪಕ್ಷದ ಸಿದ್ಧರಾಮಯ್ಯ ಸೆರಗು ಎಳೆದಿದ್ದು ಆಕಸ್ಮಿಕವೇ! ಆದರೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಘೋರ ಘಟನೆ: ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಅಪ್ರಾಪ್ತ ಬಾಲಕಿ

March 25, 2023
Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಘೋರ ಘಟನೆ: ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಅಪ್ರಾಪ್ತ ಬಾಲಕಿ

March 25, 2023
Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!