No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶರಾವತಿ ಸಂತ್ರಸ್ಥರ ಬಗ್ಗೆ ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ ಹೇಳಿದ್ದೇನು?

ಹಿನ್ನೀರಿನ ಜನರ ಸಮಸ್ಯೆಗಳ ಕುರಿತಾಗಿ ಸಂಸದರು ಪ್ರಸ್ತಾಪಿಸಿದ ಅಂಶಗಳಿವು

kalpa News by kalpa News
December 21, 2022
in ಶಿವಮೊಗ್ಗ
0
ಶರಾವತಿ ಸಂತ್ರಸ್ಥರ ಬಗ್ಗೆ ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಶಿವಮೊಗ್ಗ  |

ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನಿಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಲೋಕಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನಿ ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರ ಗಮನ ಸೆಳೆದರು.
ಕಂದಾಯ ದಾಖಲೆಗಳಲ್ಲಿ ರೈತರ ಹೆಸರಿಲ್ಲ
ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾದ ಪ್ರದೇಶದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಅವಕಾಶ ನೀಡಲಾಗಿತ್ತು. ಆದರೆ 1959ರಿಂದ ಕಂದಾಯ ದಾಖಲೆಗಳಲ್ಲಿ ರೈತರ ಹೆಸರು ನಮೂದಾಗಿಲ್ಲ. ಮಲೆನಾಡು ಪ್ರಾಂತ್ಯವಾದ ಶಿವಮೊಗ್ಗ ಜಿಲ್ಲೆಯ ಈ ಭಾಗದ ಪ್ರಮುಖ ರೈತರು ಈಡಿಗ, ಇತರೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರಾಗಿದ್ದು, ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದರು.

During Zero Hour today, Requested the Hon’ble @moefcc to take immediate steps to issue de-notification to grant the forest lands to all the displaced families of Sharavathi Hydro power project by making necessary amendments to the rules without further delay. @byadavbjp @BSYBJP pic.twitter.com/UdCEwp9Hp0

— B Y Raghavendra (@BYRBJP) December 21, 2022

ಸವಲತ್ತುಗಳು ಸಿಗುತ್ತಿಲ್ಲ
ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯ ಸಂರಕ್ಷಣಾ ಕಾಯಿದೆ-1980 ಕ್ಕಿಂತ ಮೊದಲು, ಅದನ್ನು ಮಾಡಬೇಕಾಗಿತ್ತು ಮತ್ತು ಭೂಮಿಯನ್ನು ಡಿ-ನೋಟಿಫೈ ಮಾಡಬೇಕಾಗಿತ್ತು. ಆದರೆ ಆಗಿನ ಸರ್ಕಾರದ ನಿರ್ಲಕ್ಷದಿಂದ ಅದು ಆಗಲಿಲ್ಲ. ಇದರಿಂದಾಗಿ ಈ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. ಈ ಸಾವಿರಾರು ರೈತರ ಜಮೀನಿಗೆ ಹಕ್ಕುಪತ್ರ ನೀಡಬೇಕೆಂಬ ಬಹುದಿನಗಳ ಬೇಡಿಕೆ ಇಂದಿಗೂ ಈಡೇರಿಲ್ಲ ಎಂದು ಗಮನ ಸೆಳೆದರು.
ರಾಜ್ಯ ಸರ್ಕಾರದಿಂದ ಭೂಮಿ ಪಡೆಯಿರಿ
ಅರಣ್ಯ ಸಂರಕ್ಷಣಾ ಕಾಯ್ದೆ-1980 ಜಾರಿಗೆ ಬಂದ ನಂತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಅನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬಹುದಾಗಿದೆ. ಆದ್ದರಿಂದ ಈಗ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದಿಂದ ವಿವರವಾದ ಪ್ರಸ್ತಾವನೆಯನ್ನು ಪಡೆದು ಭೂಮಿಯ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆ ರೈತರ ಜೀವನೋಪಾಯವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ.

ದೇಶದ 139 ಕೋಟಿ ಜನರಿಗೆ ಸಂತೋಷ ಮತ್ತು ಸುರಕ್ಷಿತ ಜೀವನವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಹೆಜ್ಜೆ ಇಡುತ್ತಿರುವ, ಭಾರತವನ್ನು ಪರಿವರ್ತಿಸುವ ಚಾಂಪಿಯನ್ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತು ಪರಿಸರ ಮತ್ತು ಅರಣ್ಯ ಖಾತೆಯ ಸಚಿವರು ಶರಾವತಿ ಜಲವಿದ್ಯುತ್ ಯೋಜನೆಯ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಮಾಡುವ ಮೂಲಕ ವಿಳಂಬ ಮಾಡದೆ ತಕ್ಷಣವೇ ಡಿ-ನೋಟಿಫಿಕೇಶನ್ ಹೊರಡಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraKannada News WebsiteLatest News KannadaNew DelhiSharavathiShimogaShivamoggaShivamogga Newsಡಿ-ನೋಟಿಫೈನವದೆಹಲಿಬಿ.ವೈ. ರಾಘವೇಂದ್ರಶರಾವತಿ ಮುಳುಗಡೆಶಿವಮೊಗ್ಗಹಕ್ಕುಪತ್ರ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಭಾಪತಿಗಳ ನೇತೃತ್ವದಲ್ಲಿ ಜನಸ್ಪಂದನೆಯ ನಿರ್ಣಯಗಳಾಗಲಿ: ಮುಖ್ಯಮಂತ್ರಿ ಹಾರೈಕೆ

Next Post

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL