Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನಾವು ತಿನ್ನುವುದು ಏನನ್ನು? ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ! ಯಾವುವು ಅವು?

October 21, 2022
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ನಾವೆಲ್ಲರೂ ಪ್ರತಿನಿತ್ಯ ಅಡಿಗೆಯನ್ನು ಮಾಡಿಕೊಂಡು ಭೋಜನವನ್ನು ಮಾಡುತ್ತೇವೆ. ವಸ್ತುತಸ್ತು ವಿಚಾರ ಮಾಡಬೇಕಾದ ವಿಷಯವೆಂದರೆ; ನಾವು ಪ್ರತಿನಿತ್ಯ ಅನ್ನವನ್ನು ತಿನ್ನುತ್ತೇವೆಯೋ ಅಥವಾ ಪಾಪವನ್ನು ತಿನ್ನುತ್ತೇವೆಯೋ? ಕಾರಣ, ನಾವು ಯಾವುದಾದರೂ ಒಂದು ಆಹಾರ ಪದಾರ್ಥವನ್ನು ಬೇಯಿಸಿ, ಅದನ್ನು ತಿನ್ನಬೇಕಾದರೆ, ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ. ಹಾಗಾದರೆ ಆ ಪಾಪಗಳು ಯಾವುವು?

ಖಂಡಿನೀ: ನಾವು ತರಕಾರಿಯನ್ನು ಬಿಡಿಸುವಾಗ ಕೆಲವೊಮ್ಮೆ ಇಡೀ ಗಿಡವೇ ನಾಶವಾಗುತ್ತವೆ. ಆ ಗಿಡವೂ ಒಂದು ಜೀವಿ ತಾನೇ. ಆ ಜೀವಿಯನ್ನು ಕೊಂದ ಪಾಪ ನಮಗೆ ಬರುತ್ತದೆ.
ಪೇಶಿನೀ: ನಾವು ಅನೇಕ ಕಾಳುಗಳನ್ನು ಕುಟ್ಟಿ ಪುಡಿ ಮಾಡುತ್ತೇವೆ, ಕೆಲವೊಮ್ಮೆ ರುಬ್ಬುತ್ತೇವೆ. ಆದರೆ ನಿಜವಾಗಿ ಕಾಳುಗಳಲ್ಲಿ ಜೀವ ಇರುತ್ತದೆ. ಆ ಜೀವಿಗಳ ಸಾವಿಗೆ ಕಾರಣವಾದುದ್ದರಿಂದ ಇದೂ ಕೂಡ ಪಾಪಕೃತ್ಯವೆಂದೆನಿಸುತ್ತದೆ.

ಚುಲ್ಲೀ: ನಾವು ಪದಾರ್ಥಗಳನ್ನು ಒಲೆಯ ಮೇಲೆ ಇಟ್ಟು ಬೇಯಿಸುತ್ತೇವೆ. ಬೇಯಿಸುವಾಗ ಅನೇಕ ಜೀವಿಗಳು ಸಾಯುತ್ತೇವೆ. ಅದರಿಂದ ಪಾಪವು ನಮಗೆ ತಗಲುತ್ತದೆ.

ಉದಕುಂಭೀ: ನೀರಿನಲ್ಲಿ ಅನೇಕ ಜೀವಿಗಳು ಇರುತ್ಯವೆ. ನಾವು ಆರೋಗ್ಯಕ್ಕೋಸ್ಕರವೋ ಅಥವಾ ಇನ್ಯಾವುದಾದರೂ ಕಾರಣಕ್ಕೆ ನೀರನ್ನು ಕುದಿಸಿದರೆ, ಅದರಲ್ಲಿದ್ದ ಜೀವಿಗಳ ಸಾವಿಗೆ ನಾವು ಕಾರಣರಾಗುತ್ತೇವೆ.
ಮಾರ್ಜೀನೀ: ನಾವು ತೊಳೆಯುವಾಗ ಅನೇಕ ಜೀವಿಗಳು ಸಾಯಬಹುದು. ಆ ಎಲ್ಲ ಜೀವಿಗಳ ಸಾವಿಗೆ ನಾವು ಕಾರಣರಾಗುತ್ತೇವೆ. ಹೀಗೆ ಈ ಐದು ಪಾಪಕೃತ್ಯವನ್ನು ಮಾಡಿಯೇ ನಾವು ಪ್ರತಿನಿತ್ಯ ಊಟ ಮಾಡುವುದು. ಆದರೆ ಈ ಪಾಪಗಳನ್ನು ನಾವು ಬೇಕೂಂತ ಮಾಡದಿದ್ದರೂ ಕೂಡ, ಪರೋಕ್ಷವಾಗಿ ನಾವೇ ಕಾರಣರು. ಹಾಗಾದರೆ ನಮಗೆ ಮೇಲೆ ತಿಳಿಸಿದ ಪಾಪಗಳು ಅಂಟಬಾರದು ಎಂದರೆ, ನಾವು ಏನು ಮಾಡಬೇಕು?

ಇದಕ್ಕೆ ಉತ್ತರವನ್ನು ಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸುತ್ತಾನೆ. ನಾವು ಅಡಿಗೆಯನ್ನು ಮಾಡಿ, ಪ್ರತಿನಿತ್ಯವೂ ವೈಶ್ವದೇವ ಅಥವಾ ಹೋಮ-ಹವನದ ಮೂಲಕ ದೇವತೆಗಳಿಗೆ ಆಹುತಿಯನ್ನು ಕೊಟ್ಟು ಅನಂತರ ಉಳಿದ ಯಜ್ಞಶೇಷವನ್ನು ನಾವು ಭುಂಜಿಸಿದರೆ, ನಮಗೆ ಮೇಲೆ ತಿಳಿಸಿದ ಯಾವುದೇ ಪಾಪವೂ ಅಂಟುವುದಿಲ್ಲ. ಇಲ್ಲವಾದರೆ, ನಾವು ಪ್ರತಿನಿತ್ಯ ಪಾಪವನ್ನೇ ಊಟ ಮಾಡುತ್ತೇವೆ ಎಂಬುದಾಗಿ ಶ್ರೀಕೃಷ್ಣನು ತಿಳಿಸುತ್ತಾನೆ.

(ನಾಳಿನ ಲೇಖನ: ಯುದ್ಧದ ಸಂದರ್ಭದಲ್ಲಿ ಒದಗಿದ ಆತಂಕ)ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhagavatashramacreatureDinnerHomaKannada News WebsiteLatest News KannadaLord KrishnaSinSpecial ArticleVidyesha Thirtha Sriಜೀವಿಪಾಪಪೇಶಿನೀಭಂಡಾರಕೇರಿ ಮಠಭಾಗವತಾಶ್ರಮಭೋಜನವಿಶೇಷ ಲೇಖನವೈಶ್ವದೇವಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಶ್ರೀಕೃಷ್ಣಹೋಮ
Previous Post

ಗಮನಿಸಿ! ಧರ್ಮಸ್ಥಳ, ಸುಬ್ರಹ್ಮಣ್ಯ, ಉಡುಪಿ ಕೃಷ್ಣ ಮಠಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಸೂಚನೆ

Next Post

ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!