No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಾವು ತಿನ್ನುವುದು ಏನನ್ನು? ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ! ಯಾವುವು ಅವು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 21, 2022
in Special Articles
0
ನಾವು ತಿನ್ನುವುದು ಏನನ್ನು? ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ! ಯಾವುವು ಅವು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ನಾವೆಲ್ಲರೂ ಪ್ರತಿನಿತ್ಯ ಅಡಿಗೆಯನ್ನು ಮಾಡಿಕೊಂಡು ಭೋಜನವನ್ನು ಮಾಡುತ್ತೇವೆ. ವಸ್ತುತಸ್ತು ವಿಚಾರ ಮಾಡಬೇಕಾದ ವಿಷಯವೆಂದರೆ; ನಾವು ಪ್ರತಿನಿತ್ಯ ಅನ್ನವನ್ನು ತಿನ್ನುತ್ತೇವೆಯೋ ಅಥವಾ ಪಾಪವನ್ನು ತಿನ್ನುತ್ತೇವೆಯೋ? ಕಾರಣ, ನಾವು ಯಾವುದಾದರೂ ಒಂದು ಆಹಾರ ಪದಾರ್ಥವನ್ನು ಬೇಯಿಸಿ, ಅದನ್ನು ತಿನ್ನಬೇಕಾದರೆ, ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ. ಹಾಗಾದರೆ ಆ ಪಾಪಗಳು ಯಾವುವು?

ಖಂಡಿನೀ: ನಾವು ತರಕಾರಿಯನ್ನು ಬಿಡಿಸುವಾಗ ಕೆಲವೊಮ್ಮೆ ಇಡೀ ಗಿಡವೇ ನಾಶವಾಗುತ್ತವೆ. ಆ ಗಿಡವೂ ಒಂದು ಜೀವಿ ತಾನೇ. ಆ ಜೀವಿಯನ್ನು ಕೊಂದ ಪಾಪ ನಮಗೆ ಬರುತ್ತದೆ.
ಪೇಶಿನೀ: ನಾವು ಅನೇಕ ಕಾಳುಗಳನ್ನು ಕುಟ್ಟಿ ಪುಡಿ ಮಾಡುತ್ತೇವೆ, ಕೆಲವೊಮ್ಮೆ ರುಬ್ಬುತ್ತೇವೆ. ಆದರೆ ನಿಜವಾಗಿ ಕಾಳುಗಳಲ್ಲಿ ಜೀವ ಇರುತ್ತದೆ. ಆ ಜೀವಿಗಳ ಸಾವಿಗೆ ಕಾರಣವಾದುದ್ದರಿಂದ ಇದೂ ಕೂಡ ಪಾಪಕೃತ್ಯವೆಂದೆನಿಸುತ್ತದೆ.

ಚುಲ್ಲೀ: ನಾವು ಪದಾರ್ಥಗಳನ್ನು ಒಲೆಯ ಮೇಲೆ ಇಟ್ಟು ಬೇಯಿಸುತ್ತೇವೆ. ಬೇಯಿಸುವಾಗ ಅನೇಕ ಜೀವಿಗಳು ಸಾಯುತ್ತೇವೆ. ಅದರಿಂದ ಪಾಪವು ನಮಗೆ ತಗಲುತ್ತದೆ.

ಉದಕುಂಭೀ: ನೀರಿನಲ್ಲಿ ಅನೇಕ ಜೀವಿಗಳು ಇರುತ್ಯವೆ. ನಾವು ಆರೋಗ್ಯಕ್ಕೋಸ್ಕರವೋ ಅಥವಾ ಇನ್ಯಾವುದಾದರೂ ಕಾರಣಕ್ಕೆ ನೀರನ್ನು ಕುದಿಸಿದರೆ, ಅದರಲ್ಲಿದ್ದ ಜೀವಿಗಳ ಸಾವಿಗೆ ನಾವು ಕಾರಣರಾಗುತ್ತೇವೆ.
ಮಾರ್ಜೀನೀ: ನಾವು ತೊಳೆಯುವಾಗ ಅನೇಕ ಜೀವಿಗಳು ಸಾಯಬಹುದು. ಆ ಎಲ್ಲ ಜೀವಿಗಳ ಸಾವಿಗೆ ನಾವು ಕಾರಣರಾಗುತ್ತೇವೆ. ಹೀಗೆ ಈ ಐದು ಪಾಪಕೃತ್ಯವನ್ನು ಮಾಡಿಯೇ ನಾವು ಪ್ರತಿನಿತ್ಯ ಊಟ ಮಾಡುವುದು. ಆದರೆ ಈ ಪಾಪಗಳನ್ನು ನಾವು ಬೇಕೂಂತ ಮಾಡದಿದ್ದರೂ ಕೂಡ, ಪರೋಕ್ಷವಾಗಿ ನಾವೇ ಕಾರಣರು. ಹಾಗಾದರೆ ನಮಗೆ ಮೇಲೆ ತಿಳಿಸಿದ ಪಾಪಗಳು ಅಂಟಬಾರದು ಎಂದರೆ, ನಾವು ಏನು ಮಾಡಬೇಕು?

ಇದಕ್ಕೆ ಉತ್ತರವನ್ನು ಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸುತ್ತಾನೆ. ನಾವು ಅಡಿಗೆಯನ್ನು ಮಾಡಿ, ಪ್ರತಿನಿತ್ಯವೂ ವೈಶ್ವದೇವ ಅಥವಾ ಹೋಮ-ಹವನದ ಮೂಲಕ ದೇವತೆಗಳಿಗೆ ಆಹುತಿಯನ್ನು ಕೊಟ್ಟು ಅನಂತರ ಉಳಿದ ಯಜ್ಞಶೇಷವನ್ನು ನಾವು ಭುಂಜಿಸಿದರೆ, ನಮಗೆ ಮೇಲೆ ತಿಳಿಸಿದ ಯಾವುದೇ ಪಾಪವೂ ಅಂಟುವುದಿಲ್ಲ. ಇಲ್ಲವಾದರೆ, ನಾವು ಪ್ರತಿನಿತ್ಯ ಪಾಪವನ್ನೇ ಊಟ ಮಾಡುತ್ತೇವೆ ಎಂಬುದಾಗಿ ಶ್ರೀಕೃಷ್ಣನು ತಿಳಿಸುತ್ತಾನೆ.

(ನಾಳಿನ ಲೇಖನ: ಯುದ್ಧದ ಸಂದರ್ಭದಲ್ಲಿ ಒದಗಿದ ಆತಂಕ)ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhagavatashramacreatureDinnerHomaKannada News WebsiteLatest News KannadaLord KrishnaSinSpecial ArticleVidyesha Thirtha Sriಜೀವಿಪಾಪಪೇಶಿನೀಭಂಡಾರಕೇರಿ ಮಠಭಾಗವತಾಶ್ರಮಭೋಜನವಿಶೇಷ ಲೇಖನವೈಶ್ವದೇವಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಶ್ರೀಕೃಷ್ಣಹೋಮ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಧರ್ಮಸ್ಥಳ, ಸುಬ್ರಹ್ಮಣ್ಯ, ಉಡುಪಿ ಕೃಷ್ಣ ಮಠಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಸೂಚನೆ

Next Post

ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL