No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಾವು ತಿನ್ನುವುದು ಏನನ್ನು? ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ! ಯಾವುವು ಅವು?

kalpa News by kalpa News
October 21, 2022
in Special Articles
0
ನಾವು ತಿನ್ನುವುದು ಏನನ್ನು? ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ! ಯಾವುವು ಅವು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ನಾವೆಲ್ಲರೂ ಪ್ರತಿನಿತ್ಯ ಅಡಿಗೆಯನ್ನು ಮಾಡಿಕೊಂಡು ಭೋಜನವನ್ನು ಮಾಡುತ್ತೇವೆ. ವಸ್ತುತಸ್ತು ವಿಚಾರ ಮಾಡಬೇಕಾದ ವಿಷಯವೆಂದರೆ; ನಾವು ಪ್ರತಿನಿತ್ಯ ಅನ್ನವನ್ನು ತಿನ್ನುತ್ತೇವೆಯೋ ಅಥವಾ ಪಾಪವನ್ನು ತಿನ್ನುತ್ತೇವೆಯೋ? ಕಾರಣ, ನಾವು ಯಾವುದಾದರೂ ಒಂದು ಆಹಾರ ಪದಾರ್ಥವನ್ನು ಬೇಯಿಸಿ, ಅದನ್ನು ತಿನ್ನಬೇಕಾದರೆ, ನಾವು ಐದು ಪಾಪಗಳನ್ನು ಮಾಡಿಯೇ ಮಾಡುತ್ತೇವೆ. ಹಾಗಾದರೆ ಆ ಪಾಪಗಳು ಯಾವುವು?

ಖಂಡಿನೀ: ನಾವು ತರಕಾರಿಯನ್ನು ಬಿಡಿಸುವಾಗ ಕೆಲವೊಮ್ಮೆ ಇಡೀ ಗಿಡವೇ ನಾಶವಾಗುತ್ತವೆ. ಆ ಗಿಡವೂ ಒಂದು ಜೀವಿ ತಾನೇ. ಆ ಜೀವಿಯನ್ನು ಕೊಂದ ಪಾಪ ನಮಗೆ ಬರುತ್ತದೆ.
ಪೇಶಿನೀ: ನಾವು ಅನೇಕ ಕಾಳುಗಳನ್ನು ಕುಟ್ಟಿ ಪುಡಿ ಮಾಡುತ್ತೇವೆ, ಕೆಲವೊಮ್ಮೆ ರುಬ್ಬುತ್ತೇವೆ. ಆದರೆ ನಿಜವಾಗಿ ಕಾಳುಗಳಲ್ಲಿ ಜೀವ ಇರುತ್ತದೆ. ಆ ಜೀವಿಗಳ ಸಾವಿಗೆ ಕಾರಣವಾದುದ್ದರಿಂದ ಇದೂ ಕೂಡ ಪಾಪಕೃತ್ಯವೆಂದೆನಿಸುತ್ತದೆ.

ಚುಲ್ಲೀ: ನಾವು ಪದಾರ್ಥಗಳನ್ನು ಒಲೆಯ ಮೇಲೆ ಇಟ್ಟು ಬೇಯಿಸುತ್ತೇವೆ. ಬೇಯಿಸುವಾಗ ಅನೇಕ ಜೀವಿಗಳು ಸಾಯುತ್ತೇವೆ. ಅದರಿಂದ ಪಾಪವು ನಮಗೆ ತಗಲುತ್ತದೆ.

ಉದಕುಂಭೀ: ನೀರಿನಲ್ಲಿ ಅನೇಕ ಜೀವಿಗಳು ಇರುತ್ಯವೆ. ನಾವು ಆರೋಗ್ಯಕ್ಕೋಸ್ಕರವೋ ಅಥವಾ ಇನ್ಯಾವುದಾದರೂ ಕಾರಣಕ್ಕೆ ನೀರನ್ನು ಕುದಿಸಿದರೆ, ಅದರಲ್ಲಿದ್ದ ಜೀವಿಗಳ ಸಾವಿಗೆ ನಾವು ಕಾರಣರಾಗುತ್ತೇವೆ.
ಮಾರ್ಜೀನೀ: ನಾವು ತೊಳೆಯುವಾಗ ಅನೇಕ ಜೀವಿಗಳು ಸಾಯಬಹುದು. ಆ ಎಲ್ಲ ಜೀವಿಗಳ ಸಾವಿಗೆ ನಾವು ಕಾರಣರಾಗುತ್ತೇವೆ. ಹೀಗೆ ಈ ಐದು ಪಾಪಕೃತ್ಯವನ್ನು ಮಾಡಿಯೇ ನಾವು ಪ್ರತಿನಿತ್ಯ ಊಟ ಮಾಡುವುದು. ಆದರೆ ಈ ಪಾಪಗಳನ್ನು ನಾವು ಬೇಕೂಂತ ಮಾಡದಿದ್ದರೂ ಕೂಡ, ಪರೋಕ್ಷವಾಗಿ ನಾವೇ ಕಾರಣರು. ಹಾಗಾದರೆ ನಮಗೆ ಮೇಲೆ ತಿಳಿಸಿದ ಪಾಪಗಳು ಅಂಟಬಾರದು ಎಂದರೆ, ನಾವು ಏನು ಮಾಡಬೇಕು?

ಇದಕ್ಕೆ ಉತ್ತರವನ್ನು ಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸುತ್ತಾನೆ. ನಾವು ಅಡಿಗೆಯನ್ನು ಮಾಡಿ, ಪ್ರತಿನಿತ್ಯವೂ ವೈಶ್ವದೇವ ಅಥವಾ ಹೋಮ-ಹವನದ ಮೂಲಕ ದೇವತೆಗಳಿಗೆ ಆಹುತಿಯನ್ನು ಕೊಟ್ಟು ಅನಂತರ ಉಳಿದ ಯಜ್ಞಶೇಷವನ್ನು ನಾವು ಭುಂಜಿಸಿದರೆ, ನಮಗೆ ಮೇಲೆ ತಿಳಿಸಿದ ಯಾವುದೇ ಪಾಪವೂ ಅಂಟುವುದಿಲ್ಲ. ಇಲ್ಲವಾದರೆ, ನಾವು ಪ್ರತಿನಿತ್ಯ ಪಾಪವನ್ನೇ ಊಟ ಮಾಡುತ್ತೇವೆ ಎಂಬುದಾಗಿ ಶ್ರೀಕೃಷ್ಣನು ತಿಳಿಸುತ್ತಾನೆ.

(ನಾಳಿನ ಲೇಖನ: ಯುದ್ಧದ ಸಂದರ್ಭದಲ್ಲಿ ಒದಗಿದ ಆತಂಕ)ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhagavatashramacreatureDinnerHomaKannada News WebsiteLatest News KannadaLord KrishnaSinSpecial ArticleVidyesha Thirtha Sriಜೀವಿಪಾಪಪೇಶಿನೀಭಂಡಾರಕೇರಿ ಮಠಭಾಗವತಾಶ್ರಮಭೋಜನವಿಶೇಷ ಲೇಖನವೈಶ್ವದೇವಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಶ್ರೀಕೃಷ್ಣಹೋಮ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಧರ್ಮಸ್ಥಳ, ಸುಬ್ರಹ್ಮಣ್ಯ, ಉಡುಪಿ ಕೃಷ್ಣ ಮಠಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಸೂಚನೆ

Next Post

ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

kalpa News

kalpa News

Next Post
ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

ರಕ್ತದಾನದಿಂದ ದೇಹದ ಕಬ್ಬಿಣಾಂಶ ಕಡಿಮೆಯಾಗಿ ಹೃದ್ರೋಗದ ಅಪಾಯ ಕ್ಷೀಣ: ಡಾ. ನಾಗೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL