Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-16 ಮತ್ಸ್ಯ ಪುರಾಣ

April 12, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಲಕ್ಷಣವಾದ ಪ್ರಾಚೀನ ಮಹಾಪುರಾಣ. ಮತ್ಸ್ಯಾವತಾರ ತಾಳಿ ವಿಷ್ಣು ಮನುವನ್ನು ಪ್ರಲಯಪ್ರವಾಹದಿಂದ ಉದ್ಧರಿಸುವ ವೃತ್ತಾಂತದಿಂದ ಪುರಾಣಾರಂಭ. ಮನುವಿನ ಹಡಗನ್ನು ಮತ್ಸ್ಯ ಎಳೆದೊಯ್ಯುವಾಗ ಅವನಿಗೂ ಮನುವಿಗೂ ನಡೆದ ಸಂವಾದವೇ ಮತ್ಸ್ಯಪುರಾಣ. ಸೃಷ್ಟಿ, ವಂಶವೃಕ್ಷ, ಶ್ರಾದ್ಧ, ಭೂ, ಖಗೋಲಗಳ ವಿಷಯ, ಆಂಧ್ರಾದಿ ವಿವಿಧ ದೇಶಗಳ ಅರಸರ ಆಳಿಕೆ. ಯಯಾತಿ ವೃತ್ತಾಂತ, ಸಾವಿತ್ರಿಯ ಕಥೆ ಮತ್ತು ವಿಷ್ಣುವಿನ ಅವತಾರಗಳು ಪ್ರಸ್ತುತ ಪುರಾಣದ ವಸ್ತು ಪ್ರಪಂಚದಲ್ಲಿ ಗಣ್ಯ.

ಯಯಾತಿ ವೃತ್ತಾಂತ ಮುಂತಾದುವು ಮಹಾಭಾರತ ಹರಿವಂಶಗಳಲ್ಲಿರುವಂತೆಯೇ ಇವೆ. ವಿವಿಧವ್ರತಗಳು, ಪ್ರಯೋಗಮಾಹಾತ್ಮ್ಯ, ವಾರಾಣಸೀಮಾಹಾತ್ಮ್ಯ, ನರ್ಮದಾಮಾಹಾತ್ಮ್ಯ, ರಾಜಧರ್ಮ, ಶಕುನಶಾಸ್ತ್ರ, ಗೃಹಾರಂಭಕರ್ಮ, ವಿಗ್ರಹಪ್ರತಿಷ್ಠೆ, ದೇವಾಲಯ, ಅರಮನೆಗಳ ರಚನೆ, ಷೋಡಶದಾನ ಮುಂತಾದ ವಿಷಯಗಳು ಇದರಲ್ಲಿ ಆಮೇಲಾದ ಪ್ರಕ್ಷೇಪಗಳು. ವೈಷ್ಣವ, ಶೈವ ಸಮಪ್ರಾಧಾನ್ಯವನ್ನಿದರಲ್ಲಿ ಕಾಣಬಹುದು. ಶ್ಲೋಕಸಂಖ್ಯೆ 15,000; ಪ್ರಸ್ತುತರೂಪದ ಕಾಲ ಕ್ರಿ.ಶ. 550-650 ನಡುವೆ.

ಈ ಪುರಾಣ ತನ್ನ ಅಲಭ್ಯವಾದ ಮೂಲಸ್ವರೂಪದಲ್ಲಿ ವಾಯು, ಬ್ರಹ್ಮಾಂಡ ಪುರಾಣಗಳಷ್ಟೇ ಪ್ರಾಚೀನ. ವಿಷ್ಣು ಹಾಗೂ ಪದ್ಮ ಪುರಾಣಗಳಿಗೂ ಇದಕ್ಕೂ ಸಾಧಾರಣವೆನ್ನಿಸುವ ಎಷ್ಟೋ ಅಧ್ಯಾಯಗಳಿವೆ. ಮೂಲದ ದೃಷ್ಟಿಯಿಂದ ಇದರ ಪ್ರಸ್ತುತ ರೂಪ ಉಕ್ತಪುರಾಣಗಳಿಗೆ ಋಣಿಯೋ ಅವೇ ಇದಕ್ಕೆ ಋಣಿಯೋ ಗೊತ್ತಿಲ್ಲ. ಕೂರ್ಮ, ಲಿಂಗ ಪುರಾಣಗಳಂತೆ ಇದು ಮತಾಚಾರಮಯವಾಗಿಲ್ಲ.

ಬ್ರಹ್ಮಪುರಾಣವನ್ನು ಮೊದಲು ನೆನೆದು, ಅನಂತರ ವೇದಗಳನ್ನು ತನ್ನ ಬಾಯಿಯಿಂದ ಹೊರಗೆಡಹಿದ ಎನ್ನುತ್ತದೆ ಮತ್ಸ್ಯಮಹಾಪುರಾಣ. ಇದರ ಪ್ರಕಾರ ಸರ್ವಚರಾಚರಗಳ ರಕ್ಷಣೆಗಾಗಿ ದಂಡನೆಯನ್ನು ಕೈಗೊಳ್ಳಲೆಂದು ಸ್ವಯಂಭುವಾದ ಬ್ರಹ್ಮ ದೇವತೆಗಳ ಅಂಶಗಳಿಂದ ರಾಜನನ್ನು ಸೃಜಿಸಿದ. ಆದುದರಿಂದ ರಾಜನನ್ನು ಯಾರೂ ಎದುರು ನಿಂತು ನೋಡಲಾರರು. ಆತ ಮಾನವರಲ್ಲಿ ಸೂರ್ಯ. ಆತ ದುಷ್ಟನಾದರೆ ಪ್ರಜೆಗಳೆಲ್ಲರೂ ದುಷ್ಟರಾಗುತ್ತಾರೆ.

ಹೆಚ್ಚು ಕಡಿಮೆಗೆಡೆಗೊಡದಂತೆ ದೊರೆ ದಂಡಶಕ್ತಿಯನ್ನು ನಿರ್ಭಯದಿಂದ ಬಳಸಿದರೆ ಮಾತ್ರ ಪ್ರಜೆಗಳು ದುರ್ಮಾರ್ಗಿಗಳಾಗುವುದಿಲ್ಲ. ಧರ್ಮರೂಪದ ದಂಡಶಕ್ತಿ ಯಿರುವುದು ಬಲಿಷ್ಠರು ದುರ್ಬಲರನ್ನು ಶೋಷಿಸದಂತೆ ನೋಡಿಕೊಳ್ಳಲೆಂದು. ಇಡೀ ರಾಜ್ಯಕ್ಕೆ ರಾಜನು ನಿಯಮಿಸುವ ನೌಕರರೇ ಆಧಾರ. ಧರ್ಮಜ್ಞರ ಸಲಹೆಯಂತೆಯೇ ಆತ ಆಡಳಿತ ನಡೆಸಬೇಕು-ಎಂಬುದು ಪ್ರಸ್ತುತಪುರಾಣದ ರಾಜಧರ್ಮದ ಮುಖ್ಯಾಂಶ.


Get in Touch With Us info@kalpa.news Whatsapp: 9481252093

Tags: 18 Puranas18 ಪುರಾಣDr Gururaj PoshettihalliKannadaNewsWebsiteLatestNewsKannadaMatsya PuranaSpecial Articleಡಾ.ಗುರುರಾಜ ಪೋಶೆಟ್ಟಿಹಳ್ಳಿಮತ್ಸ್ಯ ಪುರಾಣ
Previous Post

ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಸುನಿತಾ ಅವರು ಮುಖ್ಯಮಂತ್ರಿಗಳಲ್ಲಿ ಮಾಡಿದ ಮನವಿ ಪ್ರಶಂಸೆಗೆ ಅರ್ಹ!

Next Post

ಈ ಬಾಲಕಿಯ ವಯಸ್ಸು ಆರು, ಆದರೆ ಸಾಧನೆ ಮಾತ್ರ ನೂರಾರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈ ಬಾಲಕಿಯ ವಯಸ್ಸು ಆರು, ಆದರೆ ಸಾಧನೆ ಮಾತ್ರ ನೂರಾರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನೆ ಬಜೆಟ್’ನಿಂದ ರಾಷ್ಟ್ರದ ಬಜೆಟ್’ಗೂ ಅರ್ಥಶಾಸ್ತ್ರದ ತತ್ವ ಅಗತ್ಯ: ಸೂರಜ್ ಶೆಟ್ಟಿ

July 31, 2025

RailOne Mobile App: One App for All Railway Needs

July 31, 2025

ರೈಲ್‌ಒನ್ ಮೊಬೈಲ್ ಅಪ್ಲಿಕೇಶನ್ | ಎಲ್ಲಾ ರೈಲ್ವೆ ಅಗತ್ಯಗಳಿಗೆ ಒಂದೇ ಡಿಜಿಟಲ್ ಪ್ಲಾಟ್‌ಫಾರ್ಮ್‌

July 31, 2025

ಎಕನೋವನ್ಸಾ ವಿವಿಧ ಸ್ಪರ್ಧಾವಳಿ | ಕ್ರಿಯೇಟಿವ್ ಕಾಲೇಜಿಗೆ ಚಾಂಪಿಯನ್ ಶಿಪ್ ಗರಿ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನೆ ಬಜೆಟ್’ನಿಂದ ರಾಷ್ಟ್ರದ ಬಜೆಟ್’ಗೂ ಅರ್ಥಶಾಸ್ತ್ರದ ತತ್ವ ಅಗತ್ಯ: ಸೂರಜ್ ಶೆಟ್ಟಿ

July 31, 2025

RailOne Mobile App: One App for All Railway Needs

July 31, 2025

ರೈಲ್‌ಒನ್ ಮೊಬೈಲ್ ಅಪ್ಲಿಕೇಶನ್ | ಎಲ್ಲಾ ರೈಲ್ವೆ ಅಗತ್ಯಗಳಿಗೆ ಒಂದೇ ಡಿಜಿಟಲ್ ಪ್ಲಾಟ್‌ಫಾರ್ಮ್‌

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!