Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-17 ಗರುಡ ಪುರಾಣ

April 14, 2020
in Small Bytes, ಡಾ.ಗುರುರಾಜ ಪೋಶೆಟ್ಟಿಹಳ್ಳಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗರುಡ ಮಹಾಪುರಾಣವೊಂದು ಸಂಪೂರ್ಣ ವೈಷ್ಣವಪುರಾಣ. ಗರುಡನಿಗಿದನ್ನು ಮೊದಲು ವಿಷ್ಣು ಹೇಳಿದನೆಂದೂ ಆ ಬಳಿಕ ಗರುಡ ಇದನ್ನು ಕಶ್ಯಪಮುನಿಗೆ ಹೇಳಿದನೆಂದೂ ಆದುದರಿಂದ ಇದಕ್ಕೀ ನಾಮಧೇಯ ಬಂದಿತೆಂದೂ ಉಲ್ಲೇಖಿಸಲಾಗಿದೆ. ಸೃಷ್ಟಿಕ್ರಮ, ಯುಗಚಕ್ರ, ವಂಶಾವಳಿ ಮುಂತಾದ ಪೌರಾಣಿಕ ವಿಷಯಗಳೊಟ್ಟಿಗೇ ವಿಷ್ಣುಪೂಜೆ, ವೈಷ್ಣವ ಧರ್ಮಕರ್ಮ, ಪವಿತ್ರಸ್ಥಳ, ಪಂಚಬ್ರಹ್ಮದೇವತಾರ್ಚನೆ ಮುಂತಾದ ವಿಷಯಗಳೂ ಇದರಲ್ಲಿವೆ. ಕೆಲಮಟ್ಟಿಗಿದು ಅಗ್ನಿಪುರಾಣದಂತೆಯೇ ವಿಶ್ವಕೋಶ ಲಕ್ಷಣವುಳ್ಳದ್ದು.

ಇದರಲ್ಲಿ ರಾಮಾಯಣ, ಮಹಾಭಾರತ, ಹರಿವಂಶಗಳ ಕತೆಗಳಲ್ಲದೆ, ಸೃಷ್ಟಿವಿವರಣೆ, ಖಗೋಲವಿಚಾರ, ಜ್ಯೋತಿಶಾಸ್ತ್ರದ ಅಂಶ, ಶಕುನಶಾಸ್ತ್ರ, ಸಾಮುದ್ರಿಕ ಶಾಸ್ತ್ರ, ರತ್ನಪರೀಕ್ಷೆ, ರಾಜನೀತಿ, ಯಾಜ್ಞವಲ್ಕ್ಯ ಸ್ಮೃತಿಗನುಗುಣವಾದ ಧರ್ಮವಿವೇಕ ಮೊದಲಾದ ನಾನಾ ಜ್ಞಾನಾಂಗಗಳು ತುಂಬಿಕೊಂಡಿದೆ. ಈ ಪುರಾಣದ ಉತ್ತರಖಂಡವನ್ನು ಎರಡನೆಯ ಭಾಗ ಅಥವಾ ಪ್ರೇತಕಲ್ಪ ಎನ್ನುತ್ತಾರೆ.

ಪ್ರೇತಕಲ್ಪದಲ್ಲಿ ಸತ್ತಮೇಲೆ ಜೀವಾತ್ಮನಿಗೊದಗುವ ಗತಿ, ಕರ್ಮ, ಪುನರ್ಜನ್ಮ, ಮೋಕ್ಷ, ಸಂಸಾರಬೀಜವಾಗಿರುವ ಆಸೆ, ಮರಣಶಕುನ ಯಮಲೋಕಮಾರ್ಗ, ಪ್ರೇತಗಳ ಗತಿ, ನರಕಹಿಂಸೆ, ಸ್ವಪ್ನ, ಅಪಶಕುನಗಳನ್ನುಂಟು ಮಾಡುವ ಪ್ರೇತಗಳು, ಮರಣಪೂರ್ವದ ಕರ್ಮ, ಸಾಯುತ್ತಿರುವ ಮತ್ತು ಸತ್ತವರ ಬಗ್ಗೆ ಮಾಡತಕ್ಕ ಕರ್ಮ, ಉತ್ತರಕ್ರಿಯೆ, ಪಿತೃಪೂಜೆ, ಸತೀವಿಧಿ, ಗಯಾಮಾಹಾತ್ಮ್ಯ ಇತ್ಯಾದಿ ವಿವಿಧ ವಿಷಯಗಳ ವಿವರಗಳಿವೆ.

ಈ ಪುರಾಣದ ಪ್ರಾಚೀನ ಮೂಲದ ಕಾಲ ಪ್ರ.ಶ. 3-4ನೆಯ ಶತಮಾನವಾಗಿರಬಹುದಾದರೂ ಸದ್ಯದ ರೂಪದ ಅವಧಿ ಕ್ರಿ.ಶ. 10ನೆಯ ಶತಮಾನಕ್ಕಿಂತ ಹಿಂದಿನದಲ್ಲವೆಂದು ತರ್ಕಿಸಲಾಗಿದೆ. ಬ್ರಹ್ಮನ ಬಾಯಿಗಳಿಂದ ಹೊರಬಿದ್ದ ವೇದಗಳಲ್ಲಿ ಹೇಳಿದ ಕರ್ಮಗಳನ್ನು ಮಾಡಲಾರದವ ಸ್ಮೃತಿ ಹೇಳಿದ ಕರ್ಮಗಳನ್ನಾದರೂ ಮಾಡಬೇಕು. ಅದೂ ಆಗದವ ನಡೆದುಬಂದ ಸದಾಚಾರವನ್ನು ಹಿಡಿಯಬೇಕು. ರಾಜನಿಲ್ಲದ ರಾಜ್ಯದಲ್ಲಿ ಇರಬಾರದು. ರಾಜ ವಿಷ್ಣುವಿನ ಮಾನಸಪುತ್ರ. ಆತ ಪ್ರಜೆಗಳನ್ನು ಮಕ್ಕಳಂತೆ ಪಾಲಿಸಬೇಕು.

ಅವನ ಆಳಿಕೆ ಸತ್ಯ, ನ್ಯಾಯಬದ್ಧವಾಗಿರಬೇಕು. ಇಂಥ ಶೀಲವುಳ್ಳ ದೊರೆ ಜಗತ್ತಿಗೆ ಭೂಷಣಪ್ರಾಯ, ದುರ್ಬಲನಿಗಿರುವ ಮಹಾಬಲ ಎಂದು ಮುಂತಾಗಿ ಗರುಡಮಹಾಪುರಾಣ ಬೋಧಿಸುತ್ತದೆ. ಗರುಡ ಪುರಾಣದ ಸಾರವನ್ನು ಮಿಕ್ಕ ಪುರಾಣಗಳ ಅಂಶದೊಂದಿಗೆ ಸಾರೋದ್ಧಾರ ಎಂಬ ಹೆಸರಿನಲ್ಲಿ ನೌನಿಧಿರಾಮನೆಂಬಾತ ಸಂಗ್ರಹಿಸಿರುವುದಿಲ್ಲಿ ಸ್ಮರಣೀಯ.

Tags: 18 Puranas18 ಪುರಾಣDr Gururaj PoshettihalliGaruda PuranaKannadaNewsWebsiteLatestNewsKannadaSpecial Articleಗರುಡ ಪುರಾಣಡಾ.ಗುರುರಾಜ ಪೋಶೆಟ್ಟಿಹಳ್ಳಿ
Previous Post

ಕೊರೋನಾ ವಿರುದ್ಧದ ಚಿಕಿತ್ಸೆಯಲ್ಲಿ ಭಾರತೀಯ ಆಯುರ್ವೇದ ಪ್ರಯೋಗಕ್ಕೂ ಅವಕಾಶ ನೀಡಿ: ಡಾ.ಸುದರ್ಶನ್ ಕೆ. ಆಚಾರ್

Next Post

ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯಲು ನಿರ್ಧಾರ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯಲು ನಿರ್ಧಾರ: ಸಚಿವ ಬಿ.ಸಿ. ಪಾಟೀಲ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!