Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-18 ಬ್ರಹ್ಮಾಂಡ ಪುರಾಣ

April 16, 2020
in Small Bytes, ಡಾ.ಗುರುರಾಜ ಪೋಶೆಟ್ಟಿಹಳ್ಳಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವಾಯು ಮಹಾಪುರಾಣದ ಹಳೆಯ ಪಾಠವೆಂದು ಅನುಮಾನಿಸಲಾಗಿದೆ. ಏಕೆಂದರೆ ಇದನ್ನು ವಾಯವೀಯ ಬ್ರಹ್ಮಾಂಡ ಎಂದು ಕರೆದಿದೆ, ಕೂರ್ಮಮಹಾಪುರಾಣ. ಮತ್ಸ್ಯಪುರಾಣದ ಪ್ರಕಾರ ಇದನ್ನು ಹೇಳಿದವನು ಬ್ರಹ್ಮ. ಈ ಹೆಸರಿನ 12,200 ಶ್ಲೋಕಗಳುಳ್ಳ ಪ್ರಾಚೀ ಮಹಾಪುರಾಣ ಕಳೆದುಹೋಗಿರಬೇಕು. ಏಕೆಂದರೆ ಉಪಲಬ್ಧ ಪ್ರತಿಯಲ್ಲಿ ಕೇವಲ ಮಾಹಾತ್ಮ್ಯಗಳೂ ಸ್ತೋತ್ರಗಳೂ ಉಪಾಖ್ಯಾನಗಳೂ ಇವೆ. ಪಾರ್ಗಿಟರ್ಗೆ ದೊರೆತ ಇದರ ಹಸ್ತಪ್ರತಿಯೊಂದರಲ್ಲಿಯ ಪೂರ್ವಾರ್ಧ ವಾಯುಪುರಾಣಕ್ಕೆ ಸಂಪೂರ್ಣ ಸಮವಾಗಿದೆ.

ಉತ್ತರಾರ್ಧದಲ್ಲಿ ಲಲಿತಾದೇವಿಯ ಆರಾಧನೆಯನ್ನೂ ತಾಂತ್ರಿಕಕೃತ್ಯ ವಿಧಾನಗಳಿಗೆ ಅನುಗುಣವಾಗಿ ವಿವರಿಸಲಾಗಿದೆ. ಬಲಿದ್ವೀಪದಲ್ಲಿ ಸ್ಥಳೀಯ ಶಿವಭಕ್ತರಿಗೆ ಬ್ರಹ್ಮಾಂಡ ಮಹಾಪುರಾಣವೊಂದೇ ಮಹಾ ಧರ್ಮಗ್ರಂಥವಾಗಿದೆ. ಅಧ್ಯಾತ್ಮ ರಾಮಾಯಣವನ್ನು ಇದರ ಅಂಗವೆಂದು ಗಣಿಸುತ್ತಾರೆ. ಇದರಲ್ಲಿ ಅದ್ವೈತತತ್ವಗಳ ಮತ್ತು ರಾಮಭಕ್ತಿಯ ಉಪದೇಶವಿದೆ. ಅಧ್ಯಾತ್ಮ ರಾಮಾಯಣವಿಡೀ ಉಮಾಶಿವರ ಸಂವಾದದ ರೂಪದಲ್ಲಿದೆ.
ಇದರಲ್ಲಿ ಆದಿಯಿಂದ ಅಂತ್ಯದವರೆಗೆ ರಾಮ ಪರಮಾತ್ಮನಾದ ವಿಷ್ಣು, ಅಪಹಥತೆಯಾದ ಸೀತೆ ಮಾಯೆ. ಅಗ್ನಿಪ್ರವೇಶದ ಬಳಿಕ ಬರುವ ಸೀತೆ ವಿಷ್ಣುಪತ್ನಿಯಾದ ಲಕ್ಷ್ಮೀದೇವಿ ಅಥವಾ ಪ್ರಕೃತಿ. ಪ್ರಸ್ತುತ ಪುರಾಣದಲ್ಲಿ ಬರುವ ರಾಮಹೃದಯ ಮತ್ತು ರಾಮಗೀತೆಗಳನ್ನು ರಾಮಭಕ್ತರೆಲ್ಲರೂ ಕಲಿತು ಪಠಿಸುತ್ತಾರೆ. ಇದೇ ಪುರಾಣದ ಭಾಗವೆಂದು ಹೇಳಲಾಗುವ ನಚಿಕೇತೋಪಾಖ್ಯಾನ ಸುಂದರವಾಗಿರುವ ಪ್ರಾಚೀನ ನಚಿಕೇತಕಥೆಯ ಒಂದು ವಿಕೃತರೂಪ.
ಇದರ ಪ್ರಾಚೀನ ಮೂಲ ವಾಯುಪುರಾಣದ ಪ್ರಾಚೀನ ಮೂಲರೂಪದಷ್ಟೇ ಹಳೆಯದಾಗಿರಬಹುದಾದರೂ ಮರಾಠಿ ಕವಿ ಏಕನಾಥನ ಹೇಳಿಕೆಯ ಪ್ರಕಾರ ಇದರ ಪ್ರಸ್ತುತ ರೂಪದ ಕಾಲ ಹೆಚ್ಚು ಕಡಿಮೆ ವಾಯುಪುರಾಣದ ಆಧುನಿಕರೂಪದ ಕಾಲಕ್ಕೆ ಸರಿಸಮವಾದೀತು ಎಂದು ಊಹಿಸಬಹುದು. ಬ್ರಹ್ಮಾಂಡವೆಂಬ ಪದ ಪರಂಪರಾಗತ.

ಬ್ರಾಹ್ಮಣ ಮತ್ತು ಉಪನಿಷತ್ತುಗಳಲ್ಲಿ ವಿಶ್ವದ ಹುಟ್ಟು ಚಿನ್ನದ ಮೊಟ್ಟೆಯಿಂದ ಎನ್ನಲಾಗಿದೆ. ಬ್ರಹ್ಮ ಅಥವಾ ಬ್ರಹ್ಮರೂಪಿಯಾದ ವಿಷ್ಣು ಇಡೀ ವಿಶ್ವವನ್ನು ಗರ್ಭೀಕರಿಸಿಕೊಂಡಿದ್ದ ಚಿನ್ನದ ಮೊಟ್ಟೆಯಲ್ಲಿ ವಾಸಿಸಿದ್ದನೆಂದೂ ಅವನ ಇಚ್ಛೆಯಂತೆ ಅದರಿಂದ ವಿಶ್ವ ಆವಿರ್ಭವಿಸಿತೆಂದೂ ಮನುಸ್ಮೃತಿ ಮತ್ತು ವಿಷ್ಣು ಹಾಗೂ ವಾಯು ಪುರಾಣಗಳು ವರ್ಣಿಸಿರುವುದನ್ನಿಲ್ಲಿ ಸ್ಮರಣೀಯ.


Get in Touch With Us info@kalpa.news Whatsapp: 9481252093

Tags: 18 Puranas18 ಪುರಾಣBrahmanda PuranaDr Gururaj PoshettihalliKannadaNewsWebsiteLatestNewsKannadaSpecial Articleಡಾ.ಗುರುರಾಜ ಪೋಶೆಟ್ಟಿಹಳ್ಳಿಬ್ರಹ್ಮಾಂಡ ಪುರಾಣ
Previous Post

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡಿಗೆ 1000 ಆಹಾರ ಪೊಟ್ಟಣ ವಿತರಣೆಗೆ ನಿರ್ಧಾರ

Next Post

ನೋಡಲೇಬೇಕಾದ ಚಿತ್ರ ಟ್ರಾನ್ಸ್ (ಮಲಯಾಳಂ)

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೋಡಲೇಬೇಕಾದ ಚಿತ್ರ ಟ್ರಾನ್ಸ್ (ಮಲಯಾಳಂ)

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!