Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನಮ್ಮ ಪ್ರಧಾನಿ ಮೋದಿ ಚಾಣಕ್ಯನಲ್ಲದೆ ಮತ್ತೇನು? ಇಲ್ಲಿದೆ ಉದಾಹರಣೆ

April 11, 2020
in Special Articles
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಎಷ್ಟು ದಿನದವರೆಗೆ ಭಾರತವನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಎಂದು ಪ್ರಪಂಚ ಭಾರತದೆಡೆಗೆ ಬೊಟ್ಟು ಮಾಡಿ ತೋರಿಸುತ್ತದೆ ಹಾಗೂ ನಾವೂ ಎಷ್ಟು ದಿನ ಅದನ್ನ ಕೇಳುತ್ತಾ ಇರುತ್ತೇವೆ.

ಮೋದಿ ಅತ್ಯಂತ ಚಾಣಾಕ್ಷ ಅಥವಾ ಅದ್ಬುತ business man ಅಂತ ಇಂದು ಜಗತ್ತಿಗೆ ತೋರಿಸುತ್ತಿದ್ದಾರೆ.

ಟ್ರಂಪ್ ಅದೆಷ್ಟೋ ಉದ್ಯಮ ತನ್ನ ಹಿಡಿತದಲ್ಲಿ ಇಟ್ಟುಕೊಂಡಿಕೊಂಡಿರಬಹುದು. ಆದರೆ ಒಬ್ಬ ಸನ್ಯಾಸಿ ಯಾವುದೇ ಉದ್ಯಮವನ್ನು ಮಾಡದೇ ತನ್ನ ಬುದ್ದಿ ಚಾಣಾಕ್ಷತನದಿಂದ ಇಡಿಯ ವಿಶ್ವದಯೆದುರು ತನ್ನನ್ನು ತಾನು ಗುರುತಿಸಿಕೊಂಡು ಭಾರತ ವಿಶ್ವಕ್ಕೆ ಅನಿವಾರ್ಯ ಎಂಬ ಕಟು ಸತ್ಯವನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ನಾಯಕರ ಸಾಲಿನಲ್ಲಿ ಮೋದಿ ನಿಂತಿದ್ದಾರೆ.

ಒಮ್ಮೆ ಯೋಚಿಸಿ ನೋಡಿ ಹಲವಾರು ದಿನಗಳಿಂದ ಎಲ್ಲಾ ಮಾಧ್ಯಮಗಳಲ್ಲಿ ಮಲೇರಿಯಾಕ್ಕೆ ಉಪಯೋಗಿಸುವ ಮಾತ್ರೆಗಳನ್ನು ಜಗತ್ತಿನ ಹಲವಾರು ರಾಷ್ಟ್ರಗಳು ಬೇಡಿಕೆ ಇಟ್ಟಿವೆ. ಅದರಿಂದ ಭಾರತಕ್ಕೆ 1.25 ಲಕ್ಷ ಕೋಟಿಯಷ್ಟು ಹಣ ಭಾರತಕ್ಕೆ ಹರಿದು ಬರುತ್ತದೆ ಎಂದು ಅಂದಾಜಿಸಲಾಗಿದೆ.

ಅಷ್ಟೇ ಅಲ್ಲದೇ ಜಗತ್ತಿನ ಅತಿದೊಡ್ಡ ರಾಷ್ಟ್ರಗಳೆಲ್ಲವು ಜಿಡಿಪಿ ಕುಸಿಯುವ ಹಂತಕ್ಕೆ ತಲುಪಿದರು ಭಾರತದ ಜಿಡಿಪಿ 4.8 ಎಂದು ವರದಿಗಳು ಹೇಳುತ್ತಿವೆ. ಇದು ವಿಶ್ವ ಹೇಳುತ್ತಿರುವ ಮಾತಾದರೆ ಭಾರತದ ಒಳಗೆ ಅದೆಷ್ಟೋ ಉದ್ಯಮಗಳು ಬಾಗಿಲು ಹಾಕುವ ಹಂತ ತಲುಪಿದೆ ಎಂದು ಕೂಗಾಡುತ್ತಿದ್ದಾರೆ ಆದರೆ ಅದು ಎಷ್ಟು ಸತ್ಯ ಸಂಗತಿ ಹೇಳುವುದು ಕಷ್ಟ ಸಾಧ್ಯ.

ಸ್ವಲ್ಪ ಯೋಚಿಸಿ…

  • ಟೆಲಿಕಾಂ ಉದ್ಯಮ ವರ್ಕ್ ಫ್ರಂ ಹೋಂನಿಂದಾಗಿ ಉಪಯೋಗಿಸುವ ತನ್ನದೇ ಆದ ಲಾಭ ಗಳಿಸುವಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿವೆ.
  • ಇನ್ನು ಡೆಲಿವರಿ ಉದ್ಯಮ ತನ್ನ ಉದ್ಯಮ ಕೌಶಲ್ಯವನ್ನು ಬದಲಾಯಿಸಿಕೊಂಡು ಮನೆಮನೆಗೆ ತನ್ನಸೇವೆ ವಿಸ್ತರಿಸಿಕೊಂಡಿದೆ.
  • ಕಾರು ಅಥವಾ ಇನ್ನಾವುದೋ ಉತ್ಪಾದಕ ಉದ್ಯಮ ತನ್ನ ಮೂಲ ಉದ್ಯಮ ನಿಲ್ಲಿಸಿ ಭಾರತಕ್ಕೆ ಬೇಕಾಗುವ ವೆಂಟಿಲೇಟರ್ ಅಥವಾ ವೈದ್ಯಕೀಯ ಉಪಕರಣಗಳ ತಯಾರಿಕೆಯಲ್ಲಿ ನಿರತವಾಗಿದೆ. (ಉದಾಹರಣೆಗೆ ಆನಂದ್ ಮಹಿಂದ್ರ)
  • ಬಟ್ಟೆ ಉದ್ಯಮ ಮಾಸ್ಕ್‌ ಅಥವಾ ಇನ್ನಿತರೆ ಹೊಸ ಪ್ರಯೋಗಗಳಿಗೆ ಕೈ ಹಾಕಿವೆ.
  • ಸಕ್ಕರೆ ಕಾರ್ಖಾನೆಗಳು ಸ್ಯಾನಿಟಿಸೆರ್’ಗೆ ಬೇಕಾಗುವ ಎಥೆನಾಲ್ ಉತ್ಪಾದನೆಯಲ್ಲಿ ನಿರತವಾಗಿದೆ.
  • ಸೋಪು ಸಾಬೂನು ಉದ್ಯಮ ಅನಿವಾರ್ಯ ಆಗಿಹೋಗಿದೆ.
  • ಮೆಡಿಕಲ್’ಗಳ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ.

ಹೀಗೆ ಹಲವಾರು ಉದ್ಯಮಗಳು ತನ್ನ ಉತ್ಪಾದನಾ ತಂತ್ರವನ್ನು ಬದಲಾಯಿಸಿಕೊಂಡು ಲಾಭವೋ ನಷ್ಟವೋ ತನ್ನ ಬುಡವನ್ನು ಗಟ್ಟಿಗೊಳಿಸಿಕೊಳ್ಳುತ್ತಿವೆ. ಯಾವುದೇ ಉದ್ಯಮ ಇಂತಹ ಸಂದರ್ಭದಲ್ಲಿ ತನ್ನ ಮೂಲ ಉತ್ಪಾದನೆ ಸ್ಥಗಿತಗೊಳಿಸಿ ಬದಲಾದರೆ ಉದ್ಯಮ ಬಾಗಿಲು ಹಾಕುವ ಸಂದರ್ಭ ಕಡಿಮೆ ಮಾಡಲು ಸಾಧ್ಯ.

ಈಗ ಹೇಳಿ ಭಾರತ ವಿಶ್ವದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವೋ ಅಥವಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವೋ. ಇವಕ್ಕೆಲ್ಲಾ ಬದಲಾಗಲು ಅವಕಾಶ ಕೊಟ್ಟು ದೇಶದ ಆರ್ಥಿಕ ಪರಿಸ್ಥಿತಿಯನ್ನು ಬದಲಾಯಿಸುತ್ತಿರುವ ನಾಯಕ ಚಾಣಕ್ಯ ಅಥವಾ ಚತುರ ಅಲ್ಲದೆ ಮತ್ತೇನು?


Get in Touch With Us info@kalpa.news Whatsapp: 9481252093

Tags: Business ManChanakyaCoronaUpdatesInIndiaIndiaKannadaNewsWebsiteKrishna BhatLatestNewsKannadaPM Narendra Modiಚಾಣಕ್ಯಪ್ರಧಾನಿ ನರೇಂದ್ರ ಮೋದಿಭಾರತ
Previous Post

ನ್ಯಾಮತಿ ಮಾನವ ಹಕ್ಕುಗಳ ಕಮಿಟಿಯಿಂದ ತುತ್ತಿನ ವ್ಯವಸ್ಥೆ

Next Post

ಬೆಳ್ಳಂಬೆಳಗ್ಗೆ ಮೈಸೂರಿನ ಎಪಿಎಂಸಿಯಲ್ಲಿ ಸಹಕಾರ ಸಚಿವ ಸೋಮಶೇಖರ್ ರೌಂಡ್ಸ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಳ್ಳಂಬೆಳಗ್ಗೆ ಮೈಸೂರಿನ ಎಪಿಎಂಸಿಯಲ್ಲಿ ಸಹಕಾರ ಸಚಿವ ಸೋಮಶೇಖರ್ ರೌಂಡ್ಸ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!