Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಎಂತಹ ಕಠಿಣ ಖಾಯಿಲೆಗೂ ಚಿಕಿತ್ಸೆ ಖಾತರಿಪಡಿಸಿ ಮೆಡಿಕವರ್ ಆಸ್ಪತ್ರೆ | ನಡೆಸಿದ ಸರ್ಜರಿಯಾದ್ರೂ ಏನು?

January 17, 2025
in Special Articles, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಧುನಿಕ ತಂತ್ರಜ್ಞಾನದಿಂದ ಯಾವುದೇ ಕಠಿಣವಾದ ಖಾಯಿಲೆಗಾದ್ರೂ ಚಿಕಿತ್ಸೆ ಇದೆ ಅನ್ನುವುದನ್ನು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆ #MediCoverHospital ಯಶಸ್ವಿಯಾಗಿ ಸಾಬೀತು ಮಾಡಿದೆ.

ಆರೋಗ್ಯ ಸೇವೆಯಲ್ಲಿ ನವೀನ ಆವಿಷ್ಕಾರಗಳ ಸಹಾಯದಿಂದ ನಿಖರವಾದ ರೋಗನಿರ್ಣಯವನ್ನು ಕೈಗೊಂಡು ಸೂಕ್ತವಾದ ಚಿಕಿತ್ಸೆಯನ್ನು ನೀಡಿ ರೋಗಿಗಳನ್ನು ಗುಣಪಡಿಸಬಹುದು. ಇಂತಹ ವಿಶೇಷವಾದ ಒಂದು ಕೇಸ್ ಬೆಂಗಳೂರಿನ ವೈಟ್ ಫೀಲ್ಡ್’ನಲ್ಲಿರುವ ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದಿದೆ.

Also read: ದೆಹಲಿ ವಿಧಾನಸಭಾ ಚುನಾವಣೆ | ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ’ ಪತ್ರದಲ್ಲಿ ಮಹಿಳೆಯರಿಗಾಗಿ ಮಹತ್ವದ ಘೋಷಣೆ

33 ವರ್ಷದ ಗೃಹಿಣಿಯು ದೀರ್ಘ ಕಾಲದ, ಕೆಮ್ಮು, ಉಸಿರಾಟಕ್ಕೆ ತೊಂದರೆ, ಶ್ವಾಸಕೋಶದ ಸಮಸ್ಯೆಗಳು ಮತ್ತು ದುರ್ಬಲತೆಯಿಂದ ಸುಮಾರು ಏಳು ವಾರಗಳಿಗೂ ಹೆಚ್ಚು ಕಾಲ ನರಳುತ್ತಿದ್ದರು. ಇದಕ್ಕಾಗಿ ತಮ್ಮ ನಿವಾಸದ ಬಳಿಯಿದ್ದ ವೈದ್ಯರ ಬಳಿ ಪ್ರಾಥಮಿಕ ಪರೀಕ್ಷೆ ಮಾಡಿಸಿದಾಗ, ಕುತ್ತಿಗೆಯಲ್ಲಿನ 8.2 x 7.5 x 5.4 ಸೆಂಮೀ ಗಾತ್ರದ ಸಿಸ್ಟ್ cyst) ಕಂಡುಬಂದಿದೆ.
ಹೆಚ್ಚಿನ ಪರೀಕ್ಷೆಗಳ ನಂತರ, ಅದು ಥೈರಾಯ್ಡ್ ಸಿಸ್ಟ್ #ThyroidCyst ಎಂದು ನಿರ್ಧರಿಸಲಾಗಿತ್ತು. ಇದು ಕುತ್ತಿಗೆಯಿಂದ ಎದೆಗೂಡಿನ ಒಳಗೆ ಹರಡಿದ್ದರಿಂದ, ಮಹಿಳೆಗೆ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಡಿಯೋ ಥೋರಾಸಿಕ್ ಸರ್ಜನ್ (Cardiothoracic Surgeon) ಅವರಿಂದ ಚಿಕಿತ್ಸೆ ಪಡೆಯುವಂತೆ ಸ್ಥಳೀಯ ವೈದ್ಯರು ಸೂಚನೆ ನೀಡಿದ್ದರು.

ಮೆಡಿಕವರ್ ಆಸ್ಪತ್ರೆಯ ಕಾರ್ಡಿಯೋಥೋರೆಸಿಕ್ ಸರ್ಜನ್ #CardiothoracicSurgeon ಡಾ. ರಾಘವೇಂದ್ರ ಚಿಕ್ಕಾತೂರ್ ಅವರನ್ನು ರೋಗಿ ಮತ್ತು ಸಂಬಧಿಕರು ಆಪರೇಷನ್ ಗೆ ಎಂದು ಭೇಟಿ ಮಾಡಿದರು.ಈ ಗಂಟಿನ ಮೂಲದ ಬಗ್ಗೆ ಅನುಮಾನವಿದ್ದರಿಂದ ಮೆಡಿಕವರ್ ಆಸ್ಪತ್ರೆಯಲ್ಲಿ ರೇಡಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ.ಚಾಯನಿಕಾ ಅಗರ್ವಾಲ್ ಅವರಿಂದ CT/MRI ಸ್ಕ್ಯಾನ್’ಗಳನ್ನು ಪುನರ್ ವಿಮರ್ಶೆ ಮಾಡಿಸಿದ ಬಳಿಕ, ಮಹಿಳೆಗೆ ಥೈರಾಯ್ಡ್ ಗ್ರಂಥಿಯಿಂದ ಬಂದಿದ್ದಲ್ಲ. ಬದಲಾಗಿ ಬ್ರೋನ್ಕೋಜೆನಿಕ್ ಸಿಸ್ಟ್’ನಿಂದ (Bronchogenic Cyst) ನರಳುತ್ತಾ ಇದ್ದಾರೆ ಎಂದು ತಿಳಿಸಿದ್ದಾರೆ.

ಇವು ಶ್ವಾಸನಾಳಗಳಿಂದ ಹುಟ್ಟುವುದರಿಂದ ಶ್ವಾಸಕೋಶದ ಮೇಲೆ ಒತ್ತಡ ಉಂಟಾಗಿ, ಕೆಮ್ಮು, ಉಸಿರಾಟಕ್ಕೆ ತೊಂದರೆ ಇಂತಹ ರೋಗ ಲಕ್ಷಣಗಳು ಕಂಡು ಬರುತ್ತವೆ. ಈ ತರಹದ ಸಿಸ್ಟ್’ಗಳು ಸಾಮಾನ್ಯವಾಗಿ ಹೃದಯಕ್ಕೆ ಹತ್ತಿರವಿದ್ದು ಶ್ವಾಸನಾಳ ದೇಹದ ಮುಖ್ಯ ರಕ್ತನಾಳಗಳ ಮೇಲೆ ಒತ್ತಡವನ್ನುಂಟು ಮಾಡುತ್ತವೆ. ಬಳಿಕ ಮೆಡಿಕವರ್ ಆಸ್ಪತ್ರೆಯ ಕಾರ್ಡಿಯೋಥೋರಾಸಿಕ್ ತಂಡವು ಶಸ್ತ್ರಚಿಕಿತ್ಸೆಯ ಅನಿವಾರ್ಯತೆಯನ್ನು ರೋಗಿಗೆ ತಿಳಿಸಿಕೊಟ್ಟಿದ್ದಾರೆ.
ಎದೆಗೂಡಿನಿಂದ (ಸುಪೀರಿಯರ್ ಮೀಡಿಯಾಸ್ಟಿನಂನಿಂದ) ಕುತ್ತಿಗೆಗೆ ಹರಡಿರುವುದರಿಂದ ಈ ಸಿಸ್ಟನ್ನು ಎದೆಗೂಡಿನ ಮುಖಾಂತರ ಆಪರೇಷನ್ ಮಾಡುವ ಸಮಯದಲ್ಲಿ, ಈ ಸಿಸ್ಟ್ ಇನ್ನೊಮಿನೇಟ್ ಆರ್ಟರಿ (Innominate Artery) ಮತ್ತು ಇನ್ನೊಮಿನೇಟ್ ವೇಯ್ನ್’ಗಳಿಗೆ (Innominate Vein) ಅಂಟಿಕೊಂಡಿದ್ದು, ಟ್ರೇಕಿಯವನ್ನು (Trachea – ದೇಹದ ದೊಡ್ಡ ಹಾಗೂ ಮುಖ್ಯವಾದ ಶ್ವಾಸನಾಳ) ಎಡಕ್ಕೆ ತಳ್ಳಿದ್ದು ಕಂಡು ಬಂದಿದೆ. ಆದರೂ ಯಾವುದೇ ಸಮಸ್ಯೆ ಇಲ್ಲದೇ ಎಚ್ಚರಿಕೆಯಿಂದ ಸಿಸ್ಟ್ ಅನ್ನು ಸ್ವಲ್ಪನೂ ಬ್ರೇಕ್ ಮಾಡದೇ ಜೋಪಾನವಾಗಿ ಹೊರತೆಗೆಯುವಲ್ಲಿ ಡಾ. ರಾಘವೇಂದ್ರ ಚಿಕ್ಕಾತೂರ್ ಯಶಸ್ವಿಯಾಗಿದ್ದಾರೆ.

ಅಪರೇಷನ್ ನಡೆದು ಒಂದು ವಾರಕ್ಕೆ, ಯಾವುದೇ ಸಮಸ್ಯೆ ಇಲ್ಲದೇ ಎಂದಿನಂತೆ ತಮ್ಮ ದೈನಂದಿನ ಜೀವನ ನಡೆಸಲು ಅನುಕೂಲವಾಗಿದೆ. ಇಂತಹ ಸಮಸ್ಯೆಗಳಿಗೆ ಸರಿಯಾದ ರೇಡಿಯೋಲಾಜಿಕಲ್ ಪರೀಕ್ಷೆ ಹಾಗೂ ಶಸ್ತ್ರಚಿಕಿತ್ಸೆ ಮೂಲಕ ರೋಗಿಗೆ ಇರೋ ನಿಜವಾದ ಸಮಸ್ಯೆಯನ್ನು ತಿಳಿದು ಬಳಿಕ ಅದಕ್ಕೆ ಸೂಕ್ತ ಪರಿಹಾರ ಹುಡುಕಲು ಅನುಕೂಲವಾಗುತ್ತದೆ ಎಂದು ಮೆಡಿಕವರ್ ಆಸ್ಪತ್ರೆಯ ಕಾರ್ಡಿಯೋಥೋರಾಸಿಕ್ ಸರ್ಜನ್ ಡಾ. ರಾಘವೇಂದ್ರ ಚಿಕ್ಕಾತೂರ್ ಅಭಿಪ್ರಾಯ ಪಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUBronchogenic CystCardiothoracic SurgeonCT scancystInnominate ArteryInnominate VeinKannada News WebsiteLatest News KannadaMRI ScanSurgeryಕಾರ್ಡಿಯೋಥೋರೆಸಿಕ್ ಸರ್ಜನ್ಥೈರಾಯ್ಡ್ ಸಿಸ್ಟ್ಬೆಂಗಳೂರುಮೆಡಿಕವರ್ ಆಸ್ಪತ್ರೆವೈಟ್ ಫೀಲ್ಡ್ಶಸ್ತ್ರಚಿಕಿತ್ಸೆಸುಪೀರಿಯರ್ ಮೀಡಿಯಾಸ್ಟಿನಂ
Previous Post

ಮಂಗಳೂರು | ಸಹಕಾರಿ ಬ್ಯಾಂಕ್‌ಗೆ ನುಗ್ಗಿ ಬರೋಬ್ಬರಿ 12 ಕೋಟಿ ದೋಚಿದ ಖದೀಮರು

Next Post

Sounds of melody at Madhuradhwani

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Sounds of melody at Madhuradhwani

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!