No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಟಾಕ್ಸಿಕ್ ಸಿನಿಮಾ ಟೀಂ ವಿರುದ್ಧ ಗಂಭೀರ ಆರೋಪ ಏನು? ಖುದ್ಧು ಅರಣ್ಯ ಸಚಿವರಿಂದಲೇ ಕ್ರಮದ ಎಚ್ಚರಿಕೆ

ಯಶ್ ಅಭಿನಯದ ಸಿನಿಮಾ ಟೀಂ | ಸ್ಯಾಟಲೈಟ್ ಫೋಟೋ ಸಾಕ್ಷಿ ತೋರಿಸಿದ ಈಶ್ವರ್ ಖಂಡ್ರೆ

kalpa News by kalpa News
October 30, 2024
in ಸಿನೆಮಾ
0
ಟಾಕ್ಸಿಕ್ ಸಿನಿಮಾ ಟೀಂ ವಿರುದ್ಧ ಗಂಭೀರ ಆರೋಪ ಏನು? ಖುದ್ಧು ಅರಣ್ಯ ಸಚಿವರಿಂದಲೇ ಕ್ರಮದ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಕಿಂಗ್ ಸ್ಟಾರ್ ಯಶ್ #RockingStarYash ಅಭಿನಯದ ಟಾಕ್ಸಿಕ್ ಸಿನಿಮಾ ಸೆಟ್’ಗಾಗಿ ನೂರಾರು ಮರಗಳನ್ನು ನಾಶ ಮಾಡಿರುವ ಗಂಭೀರ ಆರೋಪ ಎದುರಾಗಿದ್ದು, ಖುದ್ದು ಅರಣ್ಯ ಸಚಿವರೇ ಸ್ಥಳ ಪರಿಶೀಲನೆ ನಡೆಸಿ, ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಎಚ್ ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಟಾಕ್ಸಿಕ್ ಸಿನಿಮಾ #ToxicMovie ಶೂಟಿಂಗ್’ಗಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಲಾಗಿದೆ ಎಂಬ ಆರೋಪವನ್ನು ಸ್ವತಃ ಅರಣ್ಯ ಸಚಿವರೇ ಮಾಡಿರುವುದು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಈ ಆರೋಪದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಕುರಿತು ಚಿಂತನೆಯೂ ನಡೆದಿದೆ.
ಸ್ಯಾಟಲೈಟ್ ಫೋಟೋಗಳನ್ನು #SatelliteImage ಪಡೆದು ಪರಿಶೀಲಿಸುತ್ತಿರುವ ಸಚಿವರು, ಚಿತ್ರೀಕರಣ ಸೆಟ್ ಹಾಕಿದ್ದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಚಿವರ ಆರೋಪಕ್ಕೆ ಚಿತ್ರತಂಡವೂ ಸ್ಪಷ್ಟನೆ ಕೊಟ್ಟಿದೆ. ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕುವ ಮುನ್ನ ತೆಗೆದ ಸ್ಯಾಟಲೈಟ್ ಫೋಟೋಗಳು ಸಹ ನಮ್ಮ ಬಳಿಯೂ ಇದೆ. 2022ರಲ್ಲೇ ದಾಖಲಾದ ಸ್ಯಾಟಲೈಟ್ ಫೋಟೋ ಸಾಕ್ಷಿ ಇದೆ ಎಂದು ಹೇಳಿದ್ದಾರೆ.

ಚಿತ್ರತಂಡದ ಮೇಲಿನ ಆರೋಪವೇನು?
ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ಸೆಟ್’ಗಾಗಿ ನೂರಾರು ಮರಗಳನ್ನು ಕಡಿದು ನಾಶ ಮಾಡಲಾಗಿದೆ. ಸೆಟ್ ಪೂರ್ವದ ಹಾಗೂ ಸೆಟ್ ಬಳಿಕ ಹಾಕಿರುವ ಸ್ಯಾಟಲೈಟ್ ಫೋಟೋ ಇದ್ದು, ಅಕ್ರಮವಾಗಿ ಅರಣ್ಯ ಪ್ರದೇಶವನ್ನು #Forest ಬಳಸಿಕೊಳ್ಳಲಾಗಿದೆ.

Also read: ಮಕ್ಕಳ ಪ್ರತಿಭೆ ಗುರುತಿಸುವುದು ನಮ್ಮೆಲ್ಲರ ಕರ್ತವ್ಯ: ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಚಬ್ಬ

2023ರಲ್ಲಿ ಅಪಾರ ಪ್ರಮಾಣದಲ್ಲಿದ್ದ ಮರಗಳನ್ನು 2024ರ ವೇಳೆಗೆ ಕಡಿದು ನಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಕುರಿತಾಗಿ ಸಚಿವರು ಚಿಂತನೆ ನಡೆಸಿದ್ದಾರೆ.

ಆದರೆ, ಈ ಆರೋಪಕ್ಕೆ ಪ್ರತ್ಯುತ್ತರ ನೀಡಿರುವ ಚಿತ್ರತಂಡ, ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕುವ ಮುನ್ನ ತೆಗೆದ ಸ್ಯಾಟಲೈಟ್ ಫೋಟೋ ನಮ್ಮ ಬಳಿಯೂ ಇದ್ದು, 2022 ರಲ್ಲೇ ದಾಖಲಾದ ಸ್ಯಾಟಲೈಟ್ ಫೋಟೋ ಸಾಕ್ಷಿ ಇದೆ ಎಂದಿದೆ.

ನಾವು ಯಾವುದೇ ಪರಿಸರ ನಾಶ ಮಾಡಿಲ್ಲ. ಬದಲಾಗಿ, ಖಾಲಿ ಇದ್ದ ಜಾಗವನ್ನೇ ಬಳಸಿಕೊಂಡು ಸೆಟ್ ನಿರ್ಮಾಣ ಮಾಡಿದ್ದೇವೆ. ಸೆಟ್ ಹಾಕೋದಕ್ಕೂ ಮುನ್ನ ಅಲ್ಲಿನ ಚಿತ್ರಣದ ದಾಖಲೆ ಇದೆ ಎಂದು ಹೇಳಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Actor YashForest DepartmentHMT FactoryKannada MoviesKannada News WebsiteLatest News KannadaRocking Starsandalwoodsatellite imageShooting SetToxic MovieYashಈಶ್ವರ್ ಖಂಡ್ರೆಟಾಕ್ಸಿಕ್ ಸಿನಿಮಾಬೆಂಗಳೂರುರಾಕಿಂಗ್ ಸ್ಟಾರ್ ಯಶ್ಶೂಟಿಂಗ್ಸ್ಯಾಟಲೈಟ್ ಫೋಟೋ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿ ಜೈಲಿನಿಂದ ನಟ ದರ್ಶನ್ ರಿಲೀಸ್ | ರಸ್ತೆ ಮೂಲಕ ಬೆಂಗಳೂರಿನತ್ತ ಪ್ರಯಾಣ

Next Post

900 Days and Counting: Minister NS Boseraju Demands Urgent Action on AIIMS for Raichur

kalpa News

kalpa News

Next Post
INR 100 Crore Allocated by SDMF to Enhance Storage Capacity of 93 Lakes: Minister Bose Raju

900 Days and Counting: Minister NS Boseraju Demands Urgent Action on AIIMS for Raichur

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL