No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಪಾಕಿಸ್ಥಾನದ ಇಮ್ರಾನ್ ಖಾನನಿಂದ ಶಾಂತಿಯೋ, ಸಂಗ್ರಾಮವೋ??

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2018
in Army
0
Share on FacebookShare on TwitterShare on WhatsApp

ಈಗಾಗಲೇ ಪಾಕಿಸ್ಥಾನದ ಮಹಾ ಚುನಾವಣೆ ಮುಗಿದಿದೆ. ಇನ್ನೇನು ಸರಕಾರ ರಚನೆಯಾಗುವುದೊಂದೇ ಬಾಕಿ. ಶಾಂತಿಯೋ ಸಂಗ್ರಾಮವೋ ಅದು ನಿರ್ಧಾರವಾಗುವುದು ಆ ನಾಯಕನ ಗುಣಗಳ ಆಧಾರದಲ್ಲಿ. ಜ್ಯೋತಿಷ್ಯರು ತಮ್ಮ ತಮ್ಮ ದೃಷ್ಟಿ ಕೋನಗಳಲ್ಲಿ(view) ನಲ್ಲಿ ನೋಡುವವರು. ಇತರರೂ ಅಂದರೆ ರಾಜಕೀಯ ತಂತ್ರಜ್ಞರೂ ಅವರದ್ದೇ ದೃಷ್ಟಿಕೋನದಲ್ಲಿ ನೋಡುತ್ತಾರೆ.
ಒಟ್ಟಿನಲ್ಲಿ ಪಾಕಿಸ್ಥಾನವು ಜಗತ್ತಿನ ಸಂಬಂಧಗಳ ಪ್ರಸಕ್ತ ಪರಿಸ್ಥಿತಿಯಲ್ಲಿ, ಅಲ್ಲಿನ ಸರಕಾರವನ್ನು ರಚನೆಗೆ ಅನುವು ಮಾಡಿಕೊಟ್ಟ ಪ್ರಜೆಗಳ ಭಾವನೆಗಳಿಗಾಗಿ ಸ್ಪಂದಿಸಬೇಕಾಗುತ್ತದೆ. ಅದಕ್ಕೆ ತದ್ವಿರುದ್ಧವಾದಾಗ ಪತನವೂ ಆಗಬಹುದು.

ಇಡೀ ಜಗತ್ತಿನ ಹಲವು ಅಭಿವೃದ್ಧಿ ರಾಷ್ಟ್ರಗಳು ಪಾಕಿಸ್ಥಾನವನ್ನು ಒಂದು ಭಯೋತ್ಪಾದಕರ ರಾಷ್ಟ್ರ, ಭಯೋತ್ಪಾದಕರಿಗೆ ರಕ್ಷಣೆ ನೀಡುವ ರಾಷ್ಟ್ರ ಎಂದು ಪರಿಗಣಿಸಿಯಾಗಿದೆ. ಕೆಲವರು ಘೋಷಣೆಯನ್ನೂ ಮಾಡಿದ್ದಾಗಿದೆ.

ಇಂತಹ ಒಂದು ಪಾಕಿಸ್ಥಾನಕ್ಕೆ ಈ ಚುನಾವಣೆಯಲ್ಲಿ ಇಮ್ರಾನ್ ಖಾನ್ ತಮ್ಮ ಪಕ್ಷ PTIಯಲ್ಲಿ 121 seat ಗೆದ್ದು ತಂದಿದ್ದಾರೆ. ಯಾವ ಪಕ್ಷಕ್ಕೂ ಸ್ವತಂತ್ರವಾಗಿ ಸರಕಾರ ರಚಿಸುವುದಕ್ಕಾಗುವುದಿಲ್ಲ. 342 seat ನ ಸಂಸತ್ತಿನಲ್ಲಿ 172 ಸ್ಥಾನಗಳು ಬಹುಮತಕ್ಕೆ ಬೇಕಾಗುತ್ತದೆ. ಅಂತಹದ್ದರಲ್ಲಿ ಅತಿದೊಡ್ಡ ಸಂಖ್ಯೆಯು ಇಮ್ರಾನ್ ಖಾನ್ ಗೆ ಇದೆ. ಬಹುತೇಕ ಇಮ್ರಾನ್ ಖಾನ್ ಪ್ರಧಾನಿಯಾಗುವ ಸೂಚನೆಗಳೂ ಇವೆ.

ಮೋದಿಯೊಂದಿಗೆ ಹೋಲಿಕೆ ಮಾಡಿಕೊಂಡಿದ್ದ

ಇಮ್ರಾನ್ ಖಾನ್ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಭಾರತದ ಪ್ರಧಾನಿ ಮೋದಿಯವರ ಆದರ್ಶತೆಯನ್ನು ಬಣ್ಣಿಸಿ ಅದರ ಲಾಭದಿಂದ ಗೆಲುವನ್ನು ಸಾಧಿಸಿರಲೂಬಹುದು. ಅಂದರೆ ಅವನು ಮೋದಿಯವರ ಸಂಘಟನಾ ಸಾಮರ್ಥ್ಯ ಮತ್ತು ದೇಶ ವಿದೇಶಗಳ ಕೀರ್ತಿಯನ್ನು ವರ್ಣಿಸಿ, ಅದೇ ಮಾದರಿಯಲ್ಲಿ ನಾನೂ ಇದ್ದೇನೆ ಎಂಬ ಆಶ್ವಾಸನೆ ನೀಡಿದಂತಾಯ್ತು. ಇಲ್ಲಿ ಮೋದಿಯವರ ಸಂಘ ಶಕ್ತಿಯ ವರ್ಣನೆ ಮಾಡಿದ್ದಷ್ಟೆ. ಅದು ಯಾವ ಸ್ವರೂಪದ್ದು ಎಂದೇನೂ ಹೇಳಲಿಲ್ಲ.

ಹಾಗಾದರೆ ಇಮ್ರಾನ್ ಖಾನ್ ಆ ಶಕ್ತಿಯನ್ನು ಹೇಗೆ ಅನುಷ್ಟಾನಿಸಿಕೊಳ್ಳಬಹುದು ಎಂದು ಚಿಂತನೆ ಮಾಡಬೇಕು. ಮೋದಿಯವರ ಪ್ರಖ್ಯಾತಿ ಹಿಂದುತ್ವ, ಭಾರತೀಯ ಸನಾತನ ಪರಂಪರೆಯ ಉಳಿವು. ಆದರೆ ಇಮ್ರಾನ್ ಖಾನ್ ನದ್ದು ಹಾಗಿರಲು ಸಾಧ್ಯವಿಲ್ಲ. ಮೋದಿಯವರಂತೆ ದಕ್ಷ ಆಡಳಿತ ನೀಡಬೇಕಾದರೆ, ಬೆಂಬಲಿಗರ ಮನಸ್ಸನ್ನು ಸಂತೋಷಗಳಿಸಬೇಕು. ಇದರಲ್ಲಿ ಪ್ರಧಾನವಾದದ್ದು ಇಸ್ಲಾಂ ಎಂದು ಹೇಳಲಾಗದು.

ಇಸ್ಲಾಮಿನೊಳಗೆ ಇರುವ ಮತಾಂಧತೆಯನ್ನೇ ಹೈಲೈಟ್ ಮಾಡಬೇಕಾದೀತು. ಇಸ್ಲಾಂ ತತ್ವವು ಒಂದು ಸಾತ್ವಿಕವಾದ ಅಹಿಂಸಾತ್ಮಕ ರೂಪ. ಆದರೆ ಅದರೊಳಗೆ ಉಗ್ರಗಾಮಿತ್ವವಿದೆ. ಇದು ಮತಾಂಧ ಸ್ವರೂಪದಲ್ಲಿ ಭಯೋತ್ಪಾದನೆ ಮಾಡುವಂತಹದ್ದು.

ಭಾರತಕ್ಕಾಗುವಾಗ ಕಾಶ್ಮೀರವನ್ನು ತಮ್ಮದಾಗಿಸಿಕೊಳ್ಳುವ ಬಯಕೆ. ಇಲ್ಲಿ ಮೋದಿಯವರು ಇರುವುದರಿಂದ ಸಂಧಾನ ಮೂಲಕ ಪಡೆಯವುದು ಅಸಂಭವ. ಹಾಗಾದರೆ ಸಂಘರ್ಷ(ಯುದ್ಧವಲ್ಲ ಹಿಂಸೆ)ದ ಮೂಲಕವೇ ಆಗಬೇಕಷ್ಟೆ.

ನಮ್ಮ ದೃಷ್ಟಿಯು ಪಕ್ಕನೆ ಹೋಗುವುದು ಜಾತಕಕ್ಕೆ. ಇಮ್ರಾನ್ ಖಾನ್ ಜಾತಕ ಹೇಗಿದೆ?

ನೈತಿಕ ಹಾಗೂ ಜಾಗತಿಕ ಬಲವಿಲ್ಲ

ಇಮ್ರಾನ್ ಖಾನ್ ವೃಶ್ಚಿಕ ಲಗ್ನ ಜನಿತರು, ಕುಂಭ ರಾಶಿ ಶತಭಿಷ ನಕ್ಷತ್ರ. ಸದ್ಯ ಶುಕ್ರದಶೆ. ಗೋಚರದಲ್ಲೂ ಅಕ್ಟೋಬರ್ ನಂತರ ಇವರಿಗೆ ಉತ್ತಮ ಫಲ ನೀಡುವ ಕಾಲ. ಇವರ ಜಾತಕದಲ್ಲಿ ಶನಿ ಅತ್ಯಂತ ಬಲಿಷ್ಟ 29.5°(ಮೋದಿಯವರ ಜಾತಕದ ಶನಿಯಂತೆ) ಚಾಪೆಯಡಿಯಲ್ಲಿ ನುಗ್ಗಿದರೆ ರಂಗೋಲಿಯಡಿಯಲ್ಲಿ ನುಸುಳುವ ಜಾಯ ಮಾನ ಇವರದ್ದು. same as Modi. ಆದರೆ ಈ ಶನಿಯು ಇವರಿಗೆ ಏಕಾದಶ ಭಾವದಲ್ಲಿರುವುದು. ವೃಶ್ಚಿಕಕ್ಕೆ ಕನ್ಯಾ ರಾಶಿಯು ಮಹಾಬಾಧಾ ರಾಶಿಯೂ, ಶನಿಗೆ ಏಕಾದಶ ವೀಕ್ಷಣೆ ಉತ್ತಮವಾದರೆ, ಏಕಾದಶದಲ್ಲಿ ಸ್ಥಿತನಾಗುವುದು ಅನಿಷ್ಟವೂ ಆಗುತ್ತದೆ. ಯಾಕೆಂದರೆ ಶನಿಯ ಮೂರನೆಯ ಪೂರ್ಣ ದೃಷ್ಟಿ ಲಗ್ನಕ್ಕೆ ಬಿದ್ದಾಗ ದುರ್ಬುದ್ಧಿ ಶುರುವಾಗುತ್ತದೆ. ಒಂದು ವೇಳೆ ಗುರು ವೀಕ್ಷಣೆ, ಗುರುವಿನ ಕ್ಷೇತ್ರ, ಗುರು ನಕ್ಷತ್ರದಲ್ಲಿ ಇದ್ದರೆ ದುರ್ಬುದ್ಧಿ ನಾಶವಾಗುತ್ತದೆ. ಇಲ್ಲಿ ಇದು ಯಾವುದೂ ಇಲ್ಲ. ಹಿಂದೆ ರಾವಣನಿಗೆ ಏಕಾದಶದಲ್ಲಿ ಶನಿ ಇದ್ದ. ಪರಿಣಾಮ ಏನೆಂದು ಬೇರೆ ಹೇಳಬೇಕಾಗಿಲ್ಲ.

ಇನ್ನು ನೈತಿಕತೆ, ಧರ್ಮ ಪ್ರಜ್ಞೆಯಲ್ಲಿ ವ್ಯತ್ಯಾಸಗಳಿವೆ. ಹಿಂದೆ ರಾಕ್ಷಸರೂ ವರ ಬಲದಿಂದ ದೇವತೆಗಳನ್ನು ಓಡಿಸಿದಂತೆ ಇಂದು ಇವನೂ ಮೋದಿಯವರಿಗೆ ಒಂದು ಸವಾಲು ಆದಾನು. ಆದರೆ ಇವನಿಗೆ ದೈವ ಬಲ(ಜ್ಞಾನ) ಇಲ್ಲ. ಅಂದರೆ ಇಡೀ ಜಗತ್ತಿನಲ್ಲೇ ನೈತಿಕ ಬಲ ಇಲ್ಲದಿರುವುದು ಮತ್ತು ಭಯೋತ್ಪಾದಕ ಗಣಗಳ ಮಧ್ಯದಲ್ಲೇ ಇರುವುದು. ಹಾಗಾಗಿ ಮೋದಿಯವರೆದುರು ಬಲಹೀನನಾಗಬಹುದು.

ಆದರೂ ನಮ್ಮ ದೇಶದೊಳಗಿನ ಹಿತಶತ್ರುಗಳು ಮೋದಿಯವನ್ನು ನಾಶಮಾಡಲಿಕ್ಕಾಗಿ ಇವನ ಸಂಪರ್ಕ ಪಡೆಯಬಹುದು. ಮುಂದಿನ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇವರ ಉಪಟಳ ಹೆಚ್ಚಾಗಿ ಮೋದಿಯವರಿಗೆ ಬಹಳ ಕಷ್ಟವಾದೀತು. ಕಾರ್ಗಿಲ್ ನಂತಹ ಘಟನೆ ನಡೆಯಬಹುದು. ಸಾಲದ್ದಕ್ಕೆ ಇದನ್ನು ಇನ್ನಷ್ಟು ಬಲಪಡಿಸಲು, 27 ನೆಯ ತಾರೀಕಿನ ಪೂರ್ಣ ಚಂದ್ರಗ್ರಹಣದ ಫಲವೂ ಇದಕ್ಕೆ ಪೂರಕ ಎನ್ನಬಹುದು.

ಇವೆಲ್ಲಾ ವಿದ್ಯಮಾನಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರವಾದೀತು.

-ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: Imran KhanIndiaKargil WarKashmir DisputeLoCPakistanPM Narendra ModiPrakash Ammannaya
Share196Tweet123Send
Previous Post

ಗುರು ಪೂರ್ಣಿಮೆ: ಪೇಜಾವರ ಗುರುಗಳ ಆರ್ಶೀವಾದಕ್ಕೆ ಕೇಂದ್ರ ಸಚಿವರ ದಂಡು

Next Post

ಮದುವೆಯಾಗುತ್ತಿಲ್ಲ, ರೂಮರ್‌ಗಳಿಗೆ ಪ್ರತಿಕ್ರಿಯಿಸುವಷ್ಟು ಸಮಯವಿಲ್ಲ: ತಮನ್ನಾ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮದುವೆಯಾಗುತ್ತಿಲ್ಲ, ರೂಮರ್‌ಗಳಿಗೆ ಪ್ರತಿಕ್ರಿಯಿಸುವಷ್ಟು ಸಮಯವಿಲ್ಲ: ತಮನ್ನಾ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL