Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ನಾದ ಕಲ್ಪ

ನಾಡಿನ ಹೆಮ್ಮೆಯ ಕಲಾವಿದೆ ಜ್ಯೋತ್ಸ್ನಾ ಮಂಜುನಾಥ್ ಕುರಿತಾಗಿ ನೀವು ತಿಳಿಯಲೇಬೇಕು

ಸಂಗೀತದಲ್ಲಿ ಶ್ರದ್ಧೆ ಇದ್ದರೆ ವೃತ್ತಿ-ಪ್ರವೃತ್ತಿ ಎರಡರಲ್ಲೂ ಸಿದ್ಧಿ ಎಂಬುದನ್ನು ಸಾಕ್ಷಿ ಈ ಸಾಧಕಿ

December 29, 2024
in ನಾದ ಕಲ್ಪ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನಾದ ಕಲ್ಪ ವಿಶೇಷ ಲೇಖನ  |

ಹೆಸರಾಂತ ವೈಲಿನ್ ವಾದಕರಾಗಿದ್ದ ದಿವಂಗತ ಟಿ. ಚೌಡಯ್ಯ #TChowdaiah ಅವರ ಆವಿಷ್ಕಾರ ವಿಶೇಷ ಏಳು ತಂತಿಯ ವಯೋಲಿನ್. ಈ ವಯೋಲಿನ್’ನಲ್ಲಿ ಮೊದಲ ಮೂರು ತಂತಿಗಳೂ ದ್ವಿಗುಣವಾಗಿ ಅಳವಡಿಸಲಾಗಿದ್ದು ನಾದವನ್ನು ಹೆಚ್ಚಿಸಬಲ್ಲದು.

ಪಾಶ್ಚಾತ್ಯ ಸಂಗೀತ ವಾದ್ಯಗಳ #MusicalInstrument ತಯಾರಕರಾಗಿದ್ದ ಮಾರ್ಕ್ ವುಡ್ ಏಳು ತಂತಿ ವೈಲಿನ್ ಮೊದಲಿಗೆ ತಯಾರಿಸಿರುವ ಮಾಹಿತಿ ಇದೆ. ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಇದನ್ನು ತಂದಿರುವ ಹೆಮ್ಮೆಯ ಕೊಡುಗೆ ವಿ.ಟಿ. ಚೌಡಯ್ಯನವರಿಗೆ ಸಲ್ಲುತ್ತದೆ. ಏಳು ತಂತಿ ವಯೋಲಿನ್ #Violin ನುಡಿಸಬಲ್ಲ ವಿದ್ವಾಂಸರು ಅತಿ ವಿರಳ.

Also Read>> ಮಂಡ್ಯ | ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಭೀಕರ ಆತ್ಮಹತ್ಯೆ | ದೇಹ ಛಿದ್ರ-ಛಿದ್ರ | ಕಾರಣವೇನು?

ವಯೋಲಿನ್ ಮಾಂತ್ರಿಕ ಸಂಗೀತ ವಿದ್ಯಾ ಸಾಗರ ದಿವಂಗತ ಶ್ರೀ ಆರ್.ಆರ್. ಕೇಶವಮೂರ್ತಿಗಳು ಹಿರಿಯ ಕಲಾವಿದರೂ ಗುರುಗಳೂ ಆಗಿ ಈ ಏಳು ತಂತಿ ವೈಲಿನ್ ಕಲಿಸುತ್ತಿದ್ದರು. ಇವರಿಂದ ಕಲಿತು ಈ ವಾದ್ಯದ ವಿಶೇಷತೆಗಳನ್ನು ಉಳಿಸಿಕೊಂಡು ಹೆಚ್ಚಿನ ಸಾಧನೆಯ ಹಾದಿಯಲ್ಲಿ ತೊಡಗಿರುವವರು, ನಮ್ಮ ನಾಡಿನ ಹೆಮ್ಮೆಯ ಕಲಾವಿದೆ ಜ್ಯೋತ್ಸ್ನಾ ಮಂಜುನಾಥ್. #JyotsnaManjunathಜ್ಯೋತ್ಸ್ನಾ ಅವರು ಎಲ್‌ಐಸಿ #LIC ಪಿಂಚಣಿದಾರರ ಕ್ಷೇಮಾಭಿವೃದ್ಧಿ ಸಂಘದ ಬೆಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿ. ಭಾಗ್ಯಲಕ್ಷ್ಮೀ ಮತ್ತು ಶ್ರೀ ಕಡಬ ಸುಬ್ರಹ್ಮಣ್ಯ ಅವರ ಸುಪುತ್ರಿ.

ಅವರು ತಮ್ಮ 8 ನೇ ವಯಸ್ಸಿನಲ್ಲಿ ಏಳು ತಂತಿಗಳ ವಯೋಲಿನ್ ಕಲಿಕೆಯನ್ನು ಶ್ರೀಯುತ ಆರ್.ಆರ್. ಕೇಶವಮೂರ್ತಿಗಳಲ್ಲಿ ಪ್ರಾರಂಭಿಸಿದರು.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಅನೇಕ ಹಿರಿಯ ಕಲಾವಿದರಿಗೆ ಸಹಕಾರ ನೀಡುತ್ತಿರುವ ದೇಡಿಕೆಯ ಕಲಾವಿದೆ. ವಯೋಲಿನ್ ಸೋಲೋ ಕಛೇರಿಗಳಲ್ಲಿ ಸಹ ಏಳು ತಂತಿ ವಯೋಲಿನ್ ನುಡಿಸುತ್ತಾರೆ. ಬೆಂಗಳೂರಿನ ಸಂಗೀತ ನೃತ್ಯ ಅಕಾಡೆಮಿಯಿಂದ ರಾಜ್ಯ ವಿದ್ಯಾರ್ಥಿವೇತನ ಪಡೆದು, AIR ಮತ್ತು ದೂರದರ್ಶನ, ಬೆಂಗಳೂರಿನ B-ಹೈ ಗ್ರೇಡ್ ಕಲಾವಿದರಾಗಿರುವರು. ಪಿಟೀಲು ವಾದ್ಯ ಕಲಾಭೂಷಣ, ವಂಶಿ ಪುರಸ್ಕಾರ, ಅನನ್ಯ ಯುವ ಪುರಸ್ಕಾರ ಪ್ರಶಸ್ತಿಗಳು ಇವರಿಗೆ ಸಂದಿವೆ.

ಇತ್ತೀಚಿನ ಇವರ ಮೇರು ಸಾಧನೆಗಳು, ದಿ.ಶ್ರೀ ಮೈಸೂರು ಟಿ. ಚೌಡಯ್ಯನವರ ಜನ್ಮ ಶತಮಾನೋತ್ಸವದ ಆಚರಣೆಯ ಸಂದರ್ಭದಲ್ಲಿ ಅಕಾಡೆಮಿ ಆಫ್ ಮ್ಯೂಸಿಕ್’ನಿಂದ ಏಳು ತಂತಿಗಳ ಪಿಟೀಲು ನುಡಿಸುವ ಕಲೆಯ ಸಂರಕ್ಷಣೆ ಮತ್ತು ಪರಿಣತಿಗಾಗಿ ವಿದ್ಯಾರ್ಥಿ ವೇತನ ಪಡೆದಿದ್ದಾರೆ.
ವೃತ್ತಿಯಲ್ಲಿ ಆದಾಯ ತೆರಿಗೆಯ #IncomeTax ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತ ಅಲ್ಲಿಯೂ ತಮ್ಮ ಸಂಗೀತ ಕ್ಷೇತ್ರದ ಕೊಡುಗೆಯನ್ನು ಗುರುತಿಸಿಕೊಂಡಿರುವುದು ವಿಶೇಷ.

ಇವರ ಈ ವಿಶೇಷ ಸಾಧನೆಗಾಗಿ ಭಾರತದ ಗೌರವಾನ್ವಿತ ಹಣಕಾಸು ಸಚಿವರಿಂದ ವೈಯಕ್ತಿಕ ಪರ್ಸೂಟ್ಸ್’ನಲ್ಲಿ ಪ್ರತಿಷ್ಠಿತ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ ಸರ್ಟಿಫಿಕೇಟ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

Also Read>> ಭದ್ರಾವತಿ | ಸುರಕ್ಷಿತವಲ್ಲದ ಸಾವಿರಾರು ಹೆಲ್ಮೆಟ್ ಪೊಲೀಸರಿಂದ ನಾಶ

ವೃತ್ತಿಯಾದ ಇನ್ಕಂ ಟ್ಯಾಕ್ಸ್ ಕ್ಷೇತ್ರದಲ್ಲೂ ಸಾಧನೆಯ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಶ್ರೀ ಅನಿಲ್ ಕುಂಬ್ಳೆ ಉಪಸ್ಥಿತಿಯಲ್ಲಿ, ಕೇಂದ್ರ ಮತ್ತು ರಾಜ್ಯ ಚುನಾವಣೆಗಳಿಗೆ ಸಂಬಂಧಿಸಿದಂತೆ ಅವರು ಮಾಡಿದ ಅಸಾಧಾರಣ ಗುಪ್ತಚರ ಕಾರ್ಯಗಳಿಗಾಗಿ ಕೇಂದ್ರ ಆದಾಯ ತೆರಿಗೆ ಮಹಾನಿರ್ದೇಶಕರಿಂದ ಪ್ರಶಂಸಾ ಪತ್ರ ಹಾಗೂ ಅನ್ವೇಷಣಾ ಪ್ರಶಸ್ತಿ-2019 ಪಡೆದಿದ್ದಾರೆ.

ಸಂಗೀತದಲ್ಲಿ ಶ್ರದ್ಧೆಯ ಮಹತ್ವವನ್ನು ಬಿಂಬಿಸಿರುವ, ಕರ್ನಾಟಕ ಸಂಗೀತದ ಕೀರ್ತಿಯನ್ನು ಹೆಚ್ಚಿಸಿರುವ ಇವರ ಸಾಧನೆ ಹೀಗೇ ಮುಂದುವರಿಯಲಿ, ಕರ್ನಾಟಕ ಸಂಗೀತದ ವಿನೂತನ ಸಾಧಕರ ಈ ಒಂದು ಕಿರು ಪರಿಚಯದೊಂದಿಗೆ ದೇವರ ಅನುಗ್ರಹದಿಂದ ಇವರಿಗೆ ಇನ್ನೂ ಹೆಚ್ಚಿನ ಕೀರ್ತಿ ಲಭಿಸಲಿ ಎಂದು ಹಾರೈಸುತ್ತೇವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: AIRBENGALURUIncome TaxJyotsna ManjunathKannada News WebsiteLatest News KannadaMusical instrumentmysoreNada KalpaT. Chowdaiahviolinಆದಾಯ ತೆರಿಗೆಜ್ಯೋತ್ಸ್ನಾ ಮಂಜುನಾಥ್ಟಿ. ಚೌಡಯ್ಯನಾದ ಕಲ್ಪಪಾಶ್ಚಾತ್ಯ ಸಂಗೀತಪಿಟೀಲುವಯೋಲಿನ್ಸಂಗೀತ ವಾದ್ಯ
Previous Post

ಭದ್ರಾವತಿ | ಸುರಕ್ಷಿತವಲ್ಲದ ಸಾವಿರಾರು ಹೆಲ್ಮೆಟ್ ಪೊಲೀಸರಿಂದ ನಾಶ

Next Post

ಚಿಕ್ಕಮಗಳೂರು ಪೊಲೀಸರ ಕಾರ್ಯಾಚರಣೆ | ಶಿವಮೊಗ್ಗದಲ್ಲೂ ಕಳ್ಳತನ ಮಾಡಿದ್ದ ಆರೋಪಿಗಳು ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಿಕ್ಕಮಗಳೂರು ಪೊಲೀಸರ ಕಾರ್ಯಾಚರಣೆ | ಶಿವಮೊಗ್ಗದಲ್ಲೂ ಕಳ್ಳತನ ಮಾಡಿದ್ದ ಆರೋಪಿಗಳು ಅಂದರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
Image Courtesy: Internet

ಬೆಂಗಳೂರು – ಹೊಸಪೇಟೆ ನಡುವೆ ವಿಶೇಷ ರೈಲು | ಯಾವತ್ತು? ಎಲ್ಲೆಲ್ಲಿ ನಿಲುಗಡೆ?

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!