Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ವಾಟ್ಸಪ್ ಗ್ರೂಪ್’ಗೂ ನಾಲ್ಕನೆಯ ವಾರ್ಷಿಕೋತ್ಸವ ಸಂಭ್ರಮ: ಅರ್ಥಪೂರ್ಣ ಆಚರಣೆ ಹೇಗಿತ್ತು ಗೊತ್ತಾ?

ವಾಟ್ಸಪ್ ಗ್ರೂಪ್ ಇತಿಹಾಸದಲ್ಲಿ ಇದೊಂದು ವಿಭಿನ್ನ ಅಧ್ಯಾಯ

December 5, 2019
in ಕೊಪ್ಪಳ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಪ್ಪಳ:
ಸಪ್ತಸ್ವರ ವಾಟ್ಸಾಪ್ ಸಮೂಹ ಮತ್ತು ಕೊಪ್ಪಳ ಶ್ರೀರಾಘವೇಂದ್ರ ಮಠದ ಸಂಯುಕ್ತಾಶ್ರಯದಲ್ಲಿ ಸಪ್ತಸ್ವರ ವಾಟ್ಸಾಪ್ ಸಮೂಹದ 4ನೆಯ ವಾರ್ಷಿಕೋತ್ಸವ ಸಂಭ್ರಮ ಸಡಗರದದಿಂದ ಡಿಸೆಂಬರ್ 1ರಂದು ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ನಡೆಯಿತು.

ಉದ್ಘಾಟನೆಯ ನಂತರದಲ್ಲಿ ಸಪ್ತಸ್ವರ ಸಮೂಹದ ಸದಸ್ಯರುಗಳಾದ ಅಶ್ವಿನಿ ಬಳ್ಳಾರಿ, ರಾಧಾ ಸವಣೂರ, ವೇಣುಗೋಪಾಲ ರಾಯಚೂರು, ವಿಭಾ ಕಟ್ಟಿ, ಅನನ್ಯಾ ದೇಸಾಯಿ, ಅನ್ವಿಕಾ ಕೊಪ್ಲು, ಕೃಷ್ಣ ಡಬೇರ, ಅನಸೂಯಾ ಜಾಗಿರದಾರ, ಸಮೀರ ಬಂಡಿಹಾಳ, ವಾದಿರಾಜ ಪಾಟೀಲ ರವರ, ಮುಂತಾದವರ ದಾಸವಾಣಿ, ನೃತ್ಯರೂಪಕ ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಸುಮಾರು 250ಕ್ಕೂ ಹೆಚ್ಚು ವಾಟ್ಸಾಪ್ ಸಮೂಹದ ಸದಸ್ಯರು ವಿವಿಧ ರಾಜ್ಯ ಮತ್ತು ನಗರದಿಂದ ಆಗಮಿಸಿದ್ದು ವಿಶೇಷವಾಗಿತ್ತು.

ಸಂಜೆ ಸನ್ಮಾನ ಸಭಾ ಕಾರ್ಯಕ್ರಮ ನಡೆಸಿ, ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದರಾದ ಪಂಡಿತ ಶ್ರೀಪಾದ ಹೆಗಡೆ, ಧಾರವಾಡ ಹಾಗೂ ದಾಸರಾದ ಶ್ರೀ ಸಿರವಾಳ ರಾಘವೇಂದ್ರಾಚಾರ್ಯ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಪಂಡಿತರಂಗನಾಥಾಚಾರ್ಯ ಹುಲಗಿ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠದ ಅರ್ಚಕರಾದ ಪ್ರೇಮಾಚಾರ್ಯ, ಹಾಗೂ ಕೊಪ್ಪಳ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಾ. ಕೆ.ಜಿ ಕುಲಕರ್ಣಿ ಉಪಸ್ಥಿತರಿದ್ದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಈ ವಾಟ್ಸಾಪ್ ಸಮೂಹದ ಸಂಸ್ಥಾಪಕ ಗಿರೀಶ ಕುಲಕರ್ಣಿ ವಹಿಸಿದ್ದರು.

ಮಧ್ಯಾಹ್ನ ಭೋಜನ ವ್ಯವಸ್ಥೆಯನ್ನು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಯೋಜಿಸಲಾಗಿತ್ತು.

ಇನ್ನು, ಸಪ್ತಸ್ವರ 4 ನೇಯ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದ ಪ್ರಾರಭದಲ್ಲಿ ಗಂಗಾವತಿಯ ಪಂ. ಋಗ್ವೇದಿ ಶ್ರೀನಿವಾಸಾಚಾರ್ ಅವರಿಂದ ದಾಸವಾಣಿ, ನಂತರ ಸಮೂಹದ ಕಲಾವಿದೆ ಕುಮಾರಿ ಚೈತ್ರಾ ಗುಬ್ಬಿ ಬೆಂಗಳೂರು ಇವರ ಭರತನಾಟ್ಯ ಹಾಗೂ ಶ್ರೀಮೇಧೋನ್ಮೋದಿನಿ ಭಜನಾ ಮಂಡಳಿ ಕೊಪ್ಪಳ ಅವರಿಂದ ಕೋಲಾಟ ಜರುಗಿದವು.

ಧಾರವಾಡದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ಪ್ರಖ್ಯಾತ ಕಲಾವಿದರಾದ ಶ್ರೀಪಾದ ಹೆಗಡೆ ಅವರಿಂದ ಗಾಯನ ಜರುಗಿತು. ತಬಲಾ ಸಾಥನಲ್ಲಿ ಹೊನ್ನಾವರದ ಶ್ರೀಗುರುರಾಜ ಆಡುಕಳ ಹಾಗೂ ಸಂವಾದಿನಿಯಲ್ಲಿ ಧಾರವಾಡದ ಶ್ರೀಮತಿ ನಾಗವೇಣಿ ಹೆಗಡೆ, ತಾನ್ಪೂರ ಸಾಥ ವಿಭಾ ಕಟ್ಟಿ ಕೊಪ್ಪಳರವರು ಸಹಕರಿಸಿದರು.

ಬೆಳಿಗ್ಗೆಯಿಂದ ನೆಡೆದ ಸಂಗೀತ ಕಾರ್ಯಕ್ರಮದಲ್ಲಿ ಸಮೂಹದ ಕಲಾವಿದರಾದ ಶ್ರೀಗುರುರಾಜದಾಸ ಕೊಪ್ಪಳ, ರವೀಂದ್ರ ಆಶ್ರೀತ, ಅನಂತ ಪವಣಸ್ಕರ ಅವರುಗಳು ತಬಲಾ ಕಲಾವಿದರಾಗಿ ಸಾಥ್ ನೀಡಿದರು. ನಾರಾಯಣ ದಾಸ್, ಪ್ರಭಾಕರ್ ಪಟವಾರಿ, ಸಮೀರ್ ಬಂಡಿಹಾಳ್, ಮಾರುತಿ ಚಿತ್ರಗಾರ್ ರವರುಗಳು ಹಾರ್ಮೋನಿಯಂ ಸಾಥ್ ನೀಡುವರು, ತಾಳವಾದ್ಯದಲ್ಲಿ ಕೃಷ್ಣ ಸೊರರ್ಟೂ, ಸತೀಶ್ ದೇಸಾಯಿ, ಗುರುರಾಜ್ ಜೋಶಿ ನರಸಿಂಹ ಆಲೂರ್ ಸಾಥ್ ನೀಡಿ ಸಂಗೀತದ ಮೆರುಗನ್ನು ಹೆಚ್ಚಿಸಿದರು.

ಕೊಪ್ಪಳದ ಶ್ರೀರಾಘವೇಂದ್ರ ಸ್ವಾಮಿಗಳವರ ಮಠದ ಆವರಣದಲ್ಲಿ ಶ್ರೀಮತಿ ರಮಾಬಾಯಿ ನಾರಾಯಣಚಾರ್ ಕಿನ್ನಾಳ, ಇವರಿಂದ ಹಂಪಿಯ ಯಂತ್ರೋದ್ದಾರಕ ಮುಖ್ಯಪ್ರಾಣ ದೇವರ ವಿಶೇಷ ರಂಗೋಲಿ ಹಾಕುವುದರ ಮೂಲಕ ದೀಪ ಹಚ್ಚಲಾಯಿತು.

ಕೊಪ್ಪಳ, ಕಿನ್ನಾಳ್ ಇನ್ನಿತರ ಸುತ್ತಮುತ್ತಲಿನ ಬ್ರಾಹ್ಮಣ ಸಮುದಾಯದ ಸಂಗೀತ ಪ್ರೇಮಿಗಳು ಮತ್ತು ಶ್ರೀರಾಘವೇಂದ್ರ ಸ್ವಾಮಿಗಳ ಮಠ ಕೊಪ್ಪಳ ಇವರ ಪೂರ್ಣ ಸಹಕಾರ ಮತ್ತು ಸಹಾಯದಿಂದ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ವರದಿ: ಮುರಳೀಧರ್ ನಾಡಿಗೇರ್, ಕೊಪ್ಪಳ

Get in Touch With Us info@kalpa.news Whatsapp: 9481252093

Tags: Bayalu Seeme NewsCelebrationKannada NewsKoppalSaptaswara WhatsApp groupWhatsAppಕೊಪ್ಪಳಕೊಪ್ಪಳ ಜಿಲ್ಲಾ ಬ್ರಾಹ್ಮಣ ಸಂಘಶ್ರೀರಾಘವೇಂದ್ರ ಸ್ವಾಮಿಸಪ್ತಸ್ವರ ವಾಟ್ಸಾಪ್ ಸಮೂಹಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ
Previous Post

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

Next Post

ಡಿ.14: ಶಿವಮೊಗ್ಗ ಕರ್ನಾಟಕ ಸಂಘದ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.14: ಶಿವಮೊಗ್ಗ ಕರ್ನಾಟಕ ಸಂಘದ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!