Tuesday, September 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬಹು ಅಂಗಾಂಗ ವೈಫಲ್ಯದಿಂದ ಪೀಡಿತರಾಗಿದ್ದ ರೋಗಿಗೆ ಮೆಡಿಕವರ್ ಆಸ್ಪತ್ರೆಯಲ್ಲಿ ಸೂಪರ್‌ಫಾಸ್ಟ್ ಚಿಕಿತ್ಸೆ | ವೈದ್ಯರ ವೈಜ್ಞಾನಿಕ ಕೌಶಲ್ಯದಿಂದ ಜಯ!

March 22, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವೈಟ್‌ ಫೀಲ್ದ್‌ ,ಬೆಂಗಳೂರು  |

ಬರೀ ಕೀಲು ನೋವು ಅಂದುಕೊಂಡು ಚಿಕಿತ್ಸೆಗೆ ಬಂದ ರೋಗಿಗೆ,ಬಹು ಅಂಗಾಂಗ ವೈಪಲ್ಯಗೊಂಡಿರುವುದನ್ನು ಮೆಡಿಕವರ್‌ ಆಸ್ಪತ್ರೆಯ #Medicover Hospital ವೈದ್ಯರು ಧೃಡಪಡಿಸಿದ್ದಾರೆ.

48ವರ್ಷದ ರೋಗಿಯೂ ಬೇರೆ ಆಸ್ಪತ್ರೆಯಲ್ಲಿ ಕೀಲು ನೋವೆಂದು ಚಿಕಿತ್ಸೆ ಪಡೆಯುತ್ತಾ ಇದ್ದರು . ಆದ್ರೆ ಅವರು ಪಡೆಯುತ್ತಿದ್ದ ಚಿಕಿತ್ಸೆಯಿಂದ ಯಾವುದೇ ಪರಿಣಾಮಕಾರಿ ಸುಧಾರಣೆ ಆರೋಗ್ಯದಲ್ಲಿ ಕಂಡು ಬಾರದ ಕಾರಣ ವೈಟ್‌ ಫೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಸಲಹೆಗಾರ ವೈದ್ಯರಾದ ಡಾ. ರಾಜ ಸ್ವೆಲ್ವರಾಜನ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.  ಅವರ ಕೀಲು ನೋವಿಗೆ ಕಾರಣವೇನೆಂದು ತಿಳಿಯಲು ಬೇರೆ ಬೇರೆ ವಿಧಗಳ ಚಿಕಿತ್ಸೆ ನಡೆಸಿದ ಬಳಿಕ ರೋಗಿಯೂ ಬಹು ಅಂಗಾಗ ವೈಪಲ್ಯದಿಂದ ಬಳಲುತ್ತಾ ಇದ್ದಾರೆ ಅನ್ನೋದು ತಿಳಿದುಬಂದಿದೆ.
ಮೆಡಿಕವರ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ರೋಗಿಯ ಆರೋಗ್ಯದ ಸ್ಥಿತಿ ಸಾಕಷ್ಟು ಹದಗೆಟ್ಟ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಳಿಕ  ಅವರಿಗೆ  ಉಸಿರಾಟದ ತೊಂದರೆ ಮತ್ತು ರಕ್ತದೊತ್ತಡದ ಸಮಸ್ಯೆ ಇದ್ದ ಕಾರಣ ಅವರನ್ನು ವಾರ್ಡ್‌ನಿಂದ ಐಸಿಯುಗೆ ಸ್ಥಳಾಂತರಿಸಲಾಯಿತು. ಅವರಿಗೆ ಸೆಪ್ಸಿ ಎಂಬ ರಕ್ತದ ಸೋಂಕು ಉಂಟಾಗಿದ್ದು,ಈ ಸೋಂಕಿನಿಂದ ಬಾಕ್ಟೀರಿಯಾ ರೋಗಿಯ ದೇಹದಲ್ಲಿ ಹಿಮೋಗ್ಲೋಬಿನ್‌ ನಿಲ್ಲೋದಕ್ಕೆ ಬೀಡುತ್ತಇರಲಿಲ್ಲ . ಎಷ್ಟು ರಕ್ತ ಕೊಟ್ಟರು ಸಾಕೇ ಆಗುತ್ತಾ ಇರಲಿಲ್ಲ. ಹಾಗಾಗೀ ಈ ಸಮಸ್ಯೆಗೆ ಪರಿಹಾರ ಮಾಡಿ ರೋಗಿಯನ್ನು ಆರೋಗ್ಯಕರ ಮಾಡೋದು ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿತ್ತು. ಸಿಸ್ಟಮಿಕ್‌ ಲೂಪಸ್‌ ಎರಿಥೆಮಾಟೋಸಸ್‌(ಎಸ್‌ ಎಲ್‌ ಇ)  ಹಾಗೂ ಆಟೋ ಇಮ್ಯೂನ್‌ ಹೆಮೋಲಿಟಿಕ್‌  ಅನೀಮಿಯಾ ಎರಡು ಸೇರಿಕೊಂಡಿರೋದು ರೋಗಿಗೆ ಸಾಕಷ್ಟು ಭಾಧೆ ನೀಡುತ್ತಾ ಇತ್ತು . ಇದು ಬೇರೆ ಬೇರೆ ಅಂಗಾಗಗಳಿಗೆ ತೊಂದರೆಯನ್ನು ಮಾಡುತ್ತಾ ಇತ್ತು. ಪ್ಯಾನ್ಸೈಟೋಪೀನಿಯಾ( ಎಲ್ಲಾ ರಕ್ತ ಕಣಗಳು ಕಡಿಮೆ ಇರೋದು) ಮತ್ತು ಕಿಡ್ನಿ ವೈಫಲ್ಯ ಆಗಿರೋದು ಕೂಡ ತಿಳಿದು ಬಂದಿತ್ತು.  ಸೆಪ್ಸಿಸ್, ಎಸ್‌ಎಲ್‌ಇ ತೀವ್ರ ಸಮಸ್ಯೆಯಿಂದ ಥ್ರಾಂಬೋಟಿಕ್ ಮೈಕ್ರೋಆಂಜಿಯೋಪಥಿ (TMA) ಮತ್ತು ಬಹು ಅಂಗಾಂಗ ಸಮಸ್ಯೆಯಿಂದ ರೋಗಿಯೂ ಬಳಲುತ್ತಾ ಇದ್ದರು ಎಂದು ಹಿರಿಯ ಸಲಹೆಗಾರ ವೈದ್ಯರಾದ ರಾಜ ಸ್ವೆಲ್ವರಾಜನ್‌ ತಿಳಿಸಿದ್ದಾರೆ.

Also read: ಇಂದು ಸಂಜೆ ದೆಹಲಿಯಲ್ಲಿ ತಾಯಿಯಾಗುವುದೆಂದರೆ… ಏಕವ್ಯಕ್ತಿ ರಂಗಪ್ರಯೋಗ

ಮೂತ್ರ ಪಿಂಡದ ಸಮಸ್ಯೆ ಇದ್ದು , ಅದು 2ನೇ ಹಂತಕ್ಕೆ ತಲುಪಿತ್ತು, ಮೆಟಬಾಲಿಕ್ ಆಮ್ಲೀಯತೆ ಕಡಿಮೆಯಾಗ್ತಾ ಇತ್ತು .ಯಕೃತ ಸಮಸ್ಯೆ  ಹಾಗೂ ಉಸಿರಾಟದ ತೊಂದ್ರೆ ಕೂಡ ಇತ್ತು .ಅಲ್ಲದೇ ಅವರು ತೀವ್ರ ಮಾನಸಿಕ ತೊಂದ್ರೆಯಿಂದ ಕೂಡ ಬಳಲುತ್ತಾ ಇದ್ದರು . ಕಿಡ್ನಿ ವೈಪಲ್ಯ ಹಾಗೂ ಉಸಿರಾಟದ ತೊಂದರೆಗಾಗಿ RRT (Renal Replacement Therapy) ನಡೆಸಲಾಯಿತು. ಬ್ರಾಂಕೊಸ್ಕೊಪಿಯಲ್ಲಿ ಡಿಫ್ಯೂಸ್ ಅಲ್ವಿಯೋಲರ್ ಹೆಮರೆಜ್ ಪತ್ತೆಯಾಯಿತು.ಬಳಿಕ ಪ್ಲಾಸ್ಮಾಫೆರಿಸಿಸ್ ಪ್ರಾರಂಭಿಸಲಾಯಿತು, ನಂತರ IVIG  ನೀಡಲಾಯಿತು. ರೋಗಿಯ ಸ್ಥಿತಿ ದಿನೇ ದಿನೇ ಸುಧಾರಣೆಯಾಗುತ್ತ ಇದ್ದ ಹಾಗೆ ಅವರನ್ನು ಐಸಿಯು ಇಂದ ವಾರ್ಡ್‌ ಗೆ ಶಿಫ್ಟ್‌ ಮಾಡಿ ಬಳಿಕ ಮನೆಗೆ ಕಳುಹಿಸಿಕೊಡಲಾಗಿದೆ. ಈಗ ಅವರ ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆಯಾಗಿದೆ ಎಂದು ಹಿರಿಯ ಸಲಹೆಗಾರ ವೈದ್ಯ ಡಾ . ರಾಜ ಸ್ವೆಲ್ವರಾಜನ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಮೆಡಿಕವರ್‌ ಆಸ್ಪತ್ರೆಯ ವೈದ್ಯಕೀಯ ತಂಡವಾದ ಡಾ. ರವಿಶಂಕರ್‌ ಸಿನಿಯರ್‌ ಕನ್ಸಲ್ಟೆಂಟ್‌ ನೆಫ್ರಾಲಜಿಸ್ಟ್‌ , ಹಾಗೂ ಡಾ. ಮಂಜುನಾಥ್‌ ಬಿಜಿ, ಶ್ವಾಸಕೋಶಶಾಸ್ತ್ರಜ್ಞರವರು ಕೂಡ ರೋಗಿಯನ್ನು ಸಂಪೂರ್ಣವಾಗಿ ರೋಗಮುಕ್ತ ಮಾಡೋಕೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ಡಾ. ರಾಜ ಸ್ವೆಲ್ಪರಾಜನ್‌ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMedicover HospitalNews_in_KannadaNews_Kannadaಬೆಂಗಳೂರುಮೆಡಿಕವರ್ ಆಸ್ಪತ್ರೆವೈಟ್‌ ಫೀಲ್ದ್‌
Previous Post

ಇಂದು ಸಂಜೆ ದೆಹಲಿಯಲ್ಲಿ ತಾಯಿಯಾಗುವುದೆಂದರೆ… ಏಕವ್ಯಕ್ತಿ ರಂಗಪ್ರಯೋಗ

Next Post

A Life Restored: Patient Defies Multi-Organ Failure with Medicover’s Advanced Treatment 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

A Life Restored: Patient Defies Multi-Organ Failure with Medicover’s Advanced Treatment 

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

September 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!