No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬಹು ಅಂಗಾಂಗ ವೈಫಲ್ಯದಿಂದ ಪೀಡಿತರಾಗಿದ್ದ ರೋಗಿಗೆ ಮೆಡಿಕವರ್ ಆಸ್ಪತ್ರೆಯಲ್ಲಿ ಸೂಪರ್‌ಫಾಸ್ಟ್ ಚಿಕಿತ್ಸೆ | ವೈದ್ಯರ ವೈಜ್ಞಾನಿಕ ಕೌಶಲ್ಯದಿಂದ ಜಯ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 22, 2025
in Special Articles
0
ಬಹು ಅಂಗಾಂಗ ವೈಫಲ್ಯದಿಂದ ಪೀಡಿತರಾಗಿದ್ದ ರೋಗಿಗೆ ಮೆಡಿಕವರ್ ಆಸ್ಪತ್ರೆಯಲ್ಲಿ ಸೂಪರ್‌ಫಾಸ್ಟ್ ಚಿಕಿತ್ಸೆ | ವೈದ್ಯರ ವೈಜ್ಞಾನಿಕ ಕೌಶಲ್ಯದಿಂದ ಜಯ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವೈಟ್‌ ಫೀಲ್ದ್‌ ,ಬೆಂಗಳೂರು  |

ಬರೀ ಕೀಲು ನೋವು ಅಂದುಕೊಂಡು ಚಿಕಿತ್ಸೆಗೆ ಬಂದ ರೋಗಿಗೆ,ಬಹು ಅಂಗಾಂಗ ವೈಪಲ್ಯಗೊಂಡಿರುವುದನ್ನು ಮೆಡಿಕವರ್‌ ಆಸ್ಪತ್ರೆಯ #Medicover Hospital ವೈದ್ಯರು ಧೃಡಪಡಿಸಿದ್ದಾರೆ.

48ವರ್ಷದ ರೋಗಿಯೂ ಬೇರೆ ಆಸ್ಪತ್ರೆಯಲ್ಲಿ ಕೀಲು ನೋವೆಂದು ಚಿಕಿತ್ಸೆ ಪಡೆಯುತ್ತಾ ಇದ್ದರು . ಆದ್ರೆ ಅವರು ಪಡೆಯುತ್ತಿದ್ದ ಚಿಕಿತ್ಸೆಯಿಂದ ಯಾವುದೇ ಪರಿಣಾಮಕಾರಿ ಸುಧಾರಣೆ ಆರೋಗ್ಯದಲ್ಲಿ ಕಂಡು ಬಾರದ ಕಾರಣ ವೈಟ್‌ ಫೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಸಲಹೆಗಾರ ವೈದ್ಯರಾದ ಡಾ. ರಾಜ ಸ್ವೆಲ್ವರಾಜನ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.  ಅವರ ಕೀಲು ನೋವಿಗೆ ಕಾರಣವೇನೆಂದು ತಿಳಿಯಲು ಬೇರೆ ಬೇರೆ ವಿಧಗಳ ಚಿಕಿತ್ಸೆ ನಡೆಸಿದ ಬಳಿಕ ರೋಗಿಯೂ ಬಹು ಅಂಗಾಗ ವೈಪಲ್ಯದಿಂದ ಬಳಲುತ್ತಾ ಇದ್ದಾರೆ ಅನ್ನೋದು ತಿಳಿದುಬಂದಿದೆ.
ಮೆಡಿಕವರ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ರೋಗಿಯ ಆರೋಗ್ಯದ ಸ್ಥಿತಿ ಸಾಕಷ್ಟು ಹದಗೆಟ್ಟ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಳಿಕ  ಅವರಿಗೆ  ಉಸಿರಾಟದ ತೊಂದರೆ ಮತ್ತು ರಕ್ತದೊತ್ತಡದ ಸಮಸ್ಯೆ ಇದ್ದ ಕಾರಣ ಅವರನ್ನು ವಾರ್ಡ್‌ನಿಂದ ಐಸಿಯುಗೆ ಸ್ಥಳಾಂತರಿಸಲಾಯಿತು. ಅವರಿಗೆ ಸೆಪ್ಸಿ ಎಂಬ ರಕ್ತದ ಸೋಂಕು ಉಂಟಾಗಿದ್ದು,ಈ ಸೋಂಕಿನಿಂದ ಬಾಕ್ಟೀರಿಯಾ ರೋಗಿಯ ದೇಹದಲ್ಲಿ ಹಿಮೋಗ್ಲೋಬಿನ್‌ ನಿಲ್ಲೋದಕ್ಕೆ ಬೀಡುತ್ತಇರಲಿಲ್ಲ . ಎಷ್ಟು ರಕ್ತ ಕೊಟ್ಟರು ಸಾಕೇ ಆಗುತ್ತಾ ಇರಲಿಲ್ಲ. ಹಾಗಾಗೀ ಈ ಸಮಸ್ಯೆಗೆ ಪರಿಹಾರ ಮಾಡಿ ರೋಗಿಯನ್ನು ಆರೋಗ್ಯಕರ ಮಾಡೋದು ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿತ್ತು. ಸಿಸ್ಟಮಿಕ್‌ ಲೂಪಸ್‌ ಎರಿಥೆಮಾಟೋಸಸ್‌(ಎಸ್‌ ಎಲ್‌ ಇ)  ಹಾಗೂ ಆಟೋ ಇಮ್ಯೂನ್‌ ಹೆಮೋಲಿಟಿಕ್‌  ಅನೀಮಿಯಾ ಎರಡು ಸೇರಿಕೊಂಡಿರೋದು ರೋಗಿಗೆ ಸಾಕಷ್ಟು ಭಾಧೆ ನೀಡುತ್ತಾ ಇತ್ತು . ಇದು ಬೇರೆ ಬೇರೆ ಅಂಗಾಗಗಳಿಗೆ ತೊಂದರೆಯನ್ನು ಮಾಡುತ್ತಾ ಇತ್ತು. ಪ್ಯಾನ್ಸೈಟೋಪೀನಿಯಾ( ಎಲ್ಲಾ ರಕ್ತ ಕಣಗಳು ಕಡಿಮೆ ಇರೋದು) ಮತ್ತು ಕಿಡ್ನಿ ವೈಫಲ್ಯ ಆಗಿರೋದು ಕೂಡ ತಿಳಿದು ಬಂದಿತ್ತು.  ಸೆಪ್ಸಿಸ್, ಎಸ್‌ಎಲ್‌ಇ ತೀವ್ರ ಸಮಸ್ಯೆಯಿಂದ ಥ್ರಾಂಬೋಟಿಕ್ ಮೈಕ್ರೋಆಂಜಿಯೋಪಥಿ (TMA) ಮತ್ತು ಬಹು ಅಂಗಾಂಗ ಸಮಸ್ಯೆಯಿಂದ ರೋಗಿಯೂ ಬಳಲುತ್ತಾ ಇದ್ದರು ಎಂದು ಹಿರಿಯ ಸಲಹೆಗಾರ ವೈದ್ಯರಾದ ರಾಜ ಸ್ವೆಲ್ವರಾಜನ್‌ ತಿಳಿಸಿದ್ದಾರೆ.

Also read: ಇಂದು ಸಂಜೆ ದೆಹಲಿಯಲ್ಲಿ ತಾಯಿಯಾಗುವುದೆಂದರೆ… ಏಕವ್ಯಕ್ತಿ ರಂಗಪ್ರಯೋಗ

ಮೂತ್ರ ಪಿಂಡದ ಸಮಸ್ಯೆ ಇದ್ದು , ಅದು 2ನೇ ಹಂತಕ್ಕೆ ತಲುಪಿತ್ತು, ಮೆಟಬಾಲಿಕ್ ಆಮ್ಲೀಯತೆ ಕಡಿಮೆಯಾಗ್ತಾ ಇತ್ತು .ಯಕೃತ ಸಮಸ್ಯೆ  ಹಾಗೂ ಉಸಿರಾಟದ ತೊಂದ್ರೆ ಕೂಡ ಇತ್ತು .ಅಲ್ಲದೇ ಅವರು ತೀವ್ರ ಮಾನಸಿಕ ತೊಂದ್ರೆಯಿಂದ ಕೂಡ ಬಳಲುತ್ತಾ ಇದ್ದರು . ಕಿಡ್ನಿ ವೈಪಲ್ಯ ಹಾಗೂ ಉಸಿರಾಟದ ತೊಂದರೆಗಾಗಿ RRT (Renal Replacement Therapy) ನಡೆಸಲಾಯಿತು. ಬ್ರಾಂಕೊಸ್ಕೊಪಿಯಲ್ಲಿ ಡಿಫ್ಯೂಸ್ ಅಲ್ವಿಯೋಲರ್ ಹೆಮರೆಜ್ ಪತ್ತೆಯಾಯಿತು.ಬಳಿಕ ಪ್ಲಾಸ್ಮಾಫೆರಿಸಿಸ್ ಪ್ರಾರಂಭಿಸಲಾಯಿತು, ನಂತರ IVIG  ನೀಡಲಾಯಿತು. ರೋಗಿಯ ಸ್ಥಿತಿ ದಿನೇ ದಿನೇ ಸುಧಾರಣೆಯಾಗುತ್ತ ಇದ್ದ ಹಾಗೆ ಅವರನ್ನು ಐಸಿಯು ಇಂದ ವಾರ್ಡ್‌ ಗೆ ಶಿಫ್ಟ್‌ ಮಾಡಿ ಬಳಿಕ ಮನೆಗೆ ಕಳುಹಿಸಿಕೊಡಲಾಗಿದೆ. ಈಗ ಅವರ ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆಯಾಗಿದೆ ಎಂದು ಹಿರಿಯ ಸಲಹೆಗಾರ ವೈದ್ಯ ಡಾ . ರಾಜ ಸ್ವೆಲ್ವರಾಜನ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಮೆಡಿಕವರ್‌ ಆಸ್ಪತ್ರೆಯ ವೈದ್ಯಕೀಯ ತಂಡವಾದ ಡಾ. ರವಿಶಂಕರ್‌ ಸಿನಿಯರ್‌ ಕನ್ಸಲ್ಟೆಂಟ್‌ ನೆಫ್ರಾಲಜಿಸ್ಟ್‌ , ಹಾಗೂ ಡಾ. ಮಂಜುನಾಥ್‌ ಬಿಜಿ, ಶ್ವಾಸಕೋಶಶಾಸ್ತ್ರಜ್ಞರವರು ಕೂಡ ರೋಗಿಯನ್ನು ಸಂಪೂರ್ಣವಾಗಿ ರೋಗಮುಕ್ತ ಮಾಡೋಕೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ಡಾ. ರಾಜ ಸ್ವೆಲ್ಪರಾಜನ್‌ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMedicover HospitalNews_in_KannadaNews_Kannadaಬೆಂಗಳೂರುಮೆಡಿಕವರ್ ಆಸ್ಪತ್ರೆವೈಟ್‌ ಫೀಲ್ದ್‌
Share196Tweet123Send
Previous Post

ಇಂದು ಸಂಜೆ ದೆಹಲಿಯಲ್ಲಿ ತಾಯಿಯಾಗುವುದೆಂದರೆ… ಏಕವ್ಯಕ್ತಿ ರಂಗಪ್ರಯೋಗ

Next Post

A Life Restored: Patient Defies Multi-Organ Failure with Medicover’s Advanced Treatment 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಹು ಅಂಗಾಂಗ ವೈಫಲ್ಯದಿಂದ ಪೀಡಿತರಾಗಿದ್ದ ರೋಗಿಗೆ ಮೆಡಿಕವರ್ ಆಸ್ಪತ್ರೆಯಲ್ಲಿ ಸೂಪರ್‌ಫಾಸ್ಟ್ ಚಿಕಿತ್ಸೆ | ವೈದ್ಯರ ವೈಜ್ಞಾನಿಕ ಕೌಶಲ್ಯದಿಂದ ಜಯ!

A Life Restored: Patient Defies Multi-Organ Failure with Medicover’s Advanced Treatment 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL