Wednesday, November 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಇಟಲಿ ಪ್ರವಾಸಿಗ ಹಣ್ಣು ತಿಂದು, ಝರಿ ನೀರು ಕುಡಿದು ಹಂಪಿಯ ಗುಹೆಯಲ್ಲೇ ಎರಡು ತಿಂಗಳು ಕಳೆದಿದ್ದೇಕೆ?

ಇಲ್ಲಿದೆ ಭಾರೀ ಕುತೂಹಲ ಕೆರಳಿಸುವ ವಿಶೇಷ ವರದಿ

May 2, 2020
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬಳ್ಳಾರಿ: 40 ದಿನದಿಂದ ದೇಶ ವಿದೇಶ ಲಾಕ್‌ಡೌನ್ ಆಗಿದೆ. ಕಳೆದ ವಾರದಿಂದ ಹಂತ-ಹಂತವಾಗಿ ಲಾಕ್‌ಡೌನ್ ಸಡಿಲವಾಗುತ್ತಿದೆ. ಕಳೆದ 40 ದಿನಗಳಿಂದ ಇಟಲಿ ಮೂಲದ ಪ್ರವಾಸಿಗನೊಬ್ಬ ಗುಹೆಯಲ್ಲೇ ವಾಸವಾಗಿದ್ದ ಎಂಬ ವಿಚಾರ ಈಗ ಹೊರಬಿದ್ದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ, ಅಂಜನಾದ್ರಿ ಪರ್ವತ, ಸಾಣಾಪುರ, ವಿರುಪಾಪುರಗಡ್ಡೆ ಸೇರಿದಂತೆ ಕೆಲ ಪ್ರದೇಶಗಳು ವಿದೇಶಿಯವರ ಆಕರ್ಷಕ ಸ್ಥಳಗಳಲ್ಲಿ ಒಂದು. ಫೆಬ್ರವರಿಯಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲಾಡಳಿತ ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೇರಿಕೊಂಡು ನ್ಯಾಯಾಲಯದ ಆದೇಶದಂತೆ ವಿರೂಪಾಪುರಗಡ್ಡೆಯಲ್ಲಿದ್ದ ಅಕ್ರಮ ರೆಸಾರ್ಟ್‌ಗಳನ್ನು ನೆಲಸಮ ಮಾಡಿ ತೆರವುಗೊಳಿಸಲಾಗಿತ್ತು ಮತ್ತು ಹಂಪಿ ಹಾಗೂ ಸುತ್ತಮುತ್ತಲಿನ ಸ್ಥಳಗಳನ್ನು ನೋಡಲು ಬರುತ್ತಿದ್ದ ವಿದೇಶಿಯರನ್ನು ಹೊರಹಾಕುವ ಕಾರ್ಯವನ್ನು ನಿರ್ವಹಿಸಿತ್ತು ಬಳಿಕ ವಿದೇಶದವರ ಇಲ್ಲದಂತಾಯಿತು.

ಈ ವೇಳೆ ಇಟಲಿ ದೇಶದ ಪ್ರಜೆ ಮಾರಿಯಾನ್, 2020ರ ಜನವರಿ ತಿಂಗಳಿನಲ್ಲೇ ಹಂಪಿ, ಮತ್ತಿತರ ಸ್ಥಳಗಳನ್ನು ನೋಡಲು ಬಂದಿದ್ದಾನೆ. ಫೆಬ್ರವರಿಯಲ್ಲಿ ರೆಸಾರ್ಟ್ ತೆರವು ವೇಳೆ ಯಾವುದೋ ಸ್ಥಳ ವೀಕ್ಷಣೆಗೆ ಹೋದಾತ ರಾತ್ರಿ ಬಂದಿದ್ದಾನೆ. ನಸುಕಿನ ವೇಳೆಯಲ್ಲಿದ್ದ ಕಟ್ಟಡಗಳೆಲ್ಲ ನೆಲಸಮವಾಗಿವೆ. ಹಾಗಾಗಿ ಮಾರಿಯಾನ್ ಹಂಪಿ, ಆನೆಗೊಂದಿ, ನವವೃಂದಾವನ, ಪಂಪಾ ಸರೋವರ, ಗವಿರಂಗನಾಥ, ವಾಲಿ ಕಿಲ್ಲಾ ಮತ್ತಿತರ ಸ್ಥಳಗಳನ್ನು ವೀಕ್ಷಿಸಿ ಇನ್ನೇನು ತಮ್ಮ ದೇಶಕ್ಕೆ ಹೋಗಬೇಕೆನ್ನುವಷ್ಟರಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಹೊರಗಡೆ ಎಲ್ಲೂ ತಿರುಗುವ ಹಾಗಿಲ್ಲ. ಹಾಗಾಗಿ ಋಷಿಮುಖ ಪರ್ವತದ ಗುಹೆ ಪ್ರವೇಶಿದ್ದಾನೆ.

ಈ ಎರಡು ತಿಂಗಳಲ್ಲಿ ಮಾರಿಯಾನ್‌ಗೆ ಮೊದಲಿನಿಂದಲೂ ಆಧ್ಯಾತ್ಮದಲ್ಲಿ ಒಲವಿದ್ದಿದ್ದರಿಂದ ಅಲ್ಲಿನ ಪರಿಸರ ಮತ್ತು ಋಷಿ ಮುನಿಗಳ ಪರ್ವತದಗಳ ನಡುವೆ ಸನ್ಯಾಸಿಯಾಗಿರುವುದು ಗೊತ್ತಾಗಿದೆ. ಕೇಸರಿ ಉಡುಪು ಧರಿಸಿ, ಗಡ್ಡ ಬಿಟ್ಟಿದ್ದಾನೆ. ಇಂತಹ ಸಂದರ್ಭದಲ್ಲಿ ಮಾರಿಯನ್ ಧೈರ್ಯ ಮನಸ್ಸಿನ ನಡುವೆ ಕೊರೋನಾ ಭೀತಿಯಲ್ಲಿ ಮಾರ್ಚ್ ಮತ್ತು ಎಪ್ರಿಲ್ ಎರಡು ತಿಂಗಳು ಗುಹೆಯಲ್ಲಿ ವಾಸವಾಗಿದ್ದಾನೆ ಮತ್ತು ಹಣ್ಣು-ಹಂಪಲಿನಿಂದ ಹೊಟ್ಟೆ ತುಂಬಿಸಿಕೊಂಡಿದ್ದಾನೆ. ದೇಗುಲದ ಪಕ್ಕ ಹರಿಯುತ್ತಿದ್ದ ನೀರಿನ ಸಣ್ಣ ಝರಿಯಿಂದ ದಾಹ ನೀಗಿಸಿಕೊಂಡಿದ್ದಾನೆ.

ಸುಮಾರು ತಿಂಗಳ ಹಿಂದೆ, ಋಷಿಮುಖ ಪರ್ವತದಲ್ಲಿದ್ದ ಈಶ್ವರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಸಾಣಾಪುರ ಗ್ರಾಮಸ್ಥರೊಬ್ಬರು ಆಗಮಿಸಿದಾಗ ಮಾರಿಯಾನ್ ಗುಹೆಯಲ್ಲಿ ಸಿಲುಕಿರುವುದು ಗೊತ್ತಾಗಿದೆ. ಜನರು ಅಲ್ಲಿಗೆ ಬಂದು ಈಶ್ವರನ ಪೂಜೆ ಮಾಡುತ್ತಿದ್ದನ್ನು ಕಂಡು ಮಾರಿಯಾನ್ ಸಹ ನಿತ್ಯ ಪೂಜೆ ಮಾಡುತ್ತಿದ್ದಾನೆ. ಆಗಾಗ ಗ್ರಾಮಸ್ಥರು ಊಟ ಕೊಡುತ್ತಿದ್ದರು.

ಹತ್ತಿರದ ಸಾಣಪುರ ಗ್ರಾಮದ ಮತ್ತು ಕಿರ್ಲೋಸ್ಕರ ಕಂಪನಿಯ ನೌಕರ ಎಂ. ವೆಂಕಟರಮಣರಾವ್ ಎಂಬುವವರು ಅವರನ್ನು ಗಮನಿಸಿ ವಿಚಾರಿಸಿದಾಗ ಸತ್ಯ ಹೊರಬಂದಿದೆ. ಮಾರಿಯಾನ್ ಸಂಕಷ್ಟ ಅರಿತು ಅವರಿಗೆ ಬೇಕಾಗುವ ಆಹಾರದ ದಿನಸಿ ನೀಡಿದ್ದಾರೆ.

ಆ ವೇಳೆ ಲಾಕ್‌ಡೌನ್ ಮತ್ತು ಕೊರೋನಾ ಬಗ್ಗೆ ಮಾರಿಯಾನ್ ವಿಚಾರಿಸಿರುತ್ತಾನೆ ಮತ್ತು ಲಾಕ್‌ಡೌನ್ ಮುಗಿದ ಬಳಿಕ ಇಟಲಿಗೆ ತೆರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮಾರಿಯಾನ್ ಹಿಂದಿ ಭಾಷೆಯನ್ನು ಸಹ ಮಾತನಾಡುವುದರಿಂದ ಕಳೆದ 20 ವರ್ಷಗಳಿಂದ ಭಾರತದ ಪರಿಚಯವುರುತ್ತದೆ ಎಂದು ತಿಳಿಸಿದರು.

ವಿದೇಶದನಾದ್ದರಿಂದ ಆತನಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ರಿಜಲ್ಟ್ ನೆಗೆಟಿವ್ ಬಂದಿದೆ. ಈಗ ಆತನನ್ನು ಇಟಲಿಗೆ ಕಳಿಸಿಕೊಡಲು ಬರುವುದಿಲ್ಲ. ಲಾಕ್’ಡೌನ್ ಮುಗಿದ ಬಳಿಕ ಸರಕಾರ ಹಾಗೂ ಮೇಲಾಧಿಕಾರಿಗಳ ಆದೇಶ ಮತ್ತು ನಿರ್ದೇಶನದ ಪ್ರಕಾರ ಮುಂದಾಗಲಾಗುವುದು. ಎಂದು ಗಂಗಾವತಿ ತಾಲೋಕಿನ ತಹಶೀಲ್ದಾರ್ ಚಂದ್ರಕಾಂತ್ ತಿಳಿಸಿರುತ್ತಾರೆ ಎಂದು ಗೊತ್ತಾಗುತ್ತದೆ.

ವರದಿ: ಎಂ.ಎಂ. ನಾಡಿಗೇರ್

Get in Touch With Us info@kalpa.news Whatsapp: 9481252093

Tags: BayaluSeemeNewsBellaryCaveCoronavirusCovid19IndiaHampiIndiaLockDownItaly TouristKannadaNewsWebsiteLatestNewsKannadaಇಟಲಿಗುಹೆವಿದೇಶಹಂಪಿ
Previous Post

ಮೇ 4ರಿಂದ ಮದ್ಯ ಮಾರಾಟಕ್ಕೆ ಅವಕಾಶ: ಆದರೆ ಪಾರ್ಸಲ್ ಮಾತ್ರ

Next Post

ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ದಿನಸಿ ವಿತರಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ದಿನಸಿ ವಿತರಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

November 18, 2025

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

November 18, 2025

ಹರೀಶ್ ಮೇಲೆ ಮಾರಾಣಾಂತಿಕ ಹಲ್ಲೆ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

November 18, 2025

ರೋಟರಿ ಕಲೋತ್ಸವ 2025 | ಕಿರು ಪ್ರಹಸನದ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ

November 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

November 18, 2025

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

November 18, 2025

ಹರೀಶ್ ಮೇಲೆ ಮಾರಾಣಾಂತಿಕ ಹಲ್ಲೆ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

November 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!