Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ನಟ ಉಪೇಂದ್ರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಯಾಕೆ ಗೊತ್ತಾ?

April 5, 2019
in ರಾಜಕೀಯ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಹೌದು, ತಮ್ಮ ಪ್ರಚಾರದ ಕುರಿತಾಗಿ ಸತ್ಯಕ್ಕೆ ದೂರವಾದ ವಿಚಾರಗಳನ್ನು ಪ್ರಕಟಿಸಿದ ಮಾಧ್ಯಮಗಳನ್ನು ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿನ್ನೆ ಚಿತ್ರದುರ್ಗದಲ್ಲಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಂಡಿದ್ದ ಉಪೇಂದ್ರ, ಎತ್ತಿನ ಗಾಡಿಯ ಮೇಲೆ ನಿಂತು ಎರಡು ನಿಮಿಷ ಮಾತನಾಡಿ ಅಲ್ಲಿಂದ ತೆರಳಿದ್ದರು. ಈ ವಿಚಾರ ಕುರಿತಂತೆ, ಉಪೇಂದ್ರ ಬಿಸಿಲಿಗೆ ಹೆದರಿ ಒಂದೇ ನಿಮಿಷಕ್ಕೆ ಭಾಷಣ ಮುಗಿಸಿ ಹೊರಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಉಪೇಂದ್ರ, ನಾವು Rally ಮಾಡಿ ಜನರಿಗೆ ತೊಂದರೆ ಕೊಡುವುದಿಲ್ಲ. ಇದು ಪ್ರಜಾಪ್ರಭುತ್ವದ ವಿಚಾರಗಳ ಪ್ರಚಾರ ಎಂದು ಹೇಳುತ್ತಲೇ ಬಂದಿದ್ದೇವೆ. ಆದರೂ ಕೆಲವು ಅಬ್ಯರ್ಥಿಗಳು ತಿಳಿಯದೇ ಗಾಡಿ ರೆಡಿ ಮಾಡಿಕೊಂಡಿದ್ದರು. ಎರಡು ಮಾತಾಡಿ ಎಂದಿದ್ದಕ್ಕೆ ಗಾಡಿ ಹತ್ತಿ ಎರಡು ಮಾತಾಡಿ ಕೆಳಗೆ ಇಳಿದೆ… ಬಿಸಿಲಿಗೆ ಭಯ ಪಟ್ಟು ಅಲ್ಲ ಎಂದಿದ್ದಾರೆ.

ನಾವು Rally ಮಾಡಿ ಜನರಿಗೆ ತೊಂದರೆ ಕೊಡುವುದಿಲ್ಲ. ಇದು ಪ್ರಜಾಪ್ರಭುತ್ವದ ವಿಚಾರಗಳ ಪ್ರಚಾರ ಎಂದು ಹೇಳುತ್ತಲೇ ಬಂದಿದ್ದೇವೆ. ಆದರೂ ಕೆಲವು ಅಬ್ಯರ್ಥಿಗಳು ತಿಳಿಯದೇ ಗಾಡಿ ರೆಡಿ ಮಾಡಿಕೊಂಡಿದ್ದರು. ಎರಡು ಮಾತಾಡಿ ಎಂದಿದ್ದಕ್ಕೆ ಗಾಡಿ ಹತ್ತಿ ಎರಡು ಮಾತಾಡಿ ಕೆಳಗೆ ಇಳಿದೆ… ಬಿಸಿಲಿಗೆ ಭಯ ಪಟ್ಟು ಅಲ್ಲ. pic.twitter.com/GFN9JNm4Cn

— Upendra (@nimmaupendra) April 4, 2019

’ಪ್ರಜಾಕೀಯದಲ್ಲಿ ಗೆಲ್ಲಬೇಕಿರುವುದು ಪ್ರಜೆಗಳು. ಇಲ್ಲಿರುವ ಅಭ್ಯರ್ಥಿಗಳಿಗೆ ಸೋಲು ಗೆಲ್ಲುವ ಆತಂಕವೇ ಇರಬಾರದು. ಪ್ರಜೆಗಳು ಗೆದ್ದರೆ ನಮಗೆ ಕೆಲಸ ! ಇಲ್ಲದಿದ್ದರೆ ಆತ್ಮ ತೃಪ್ತಿ !! ಇದಕ್ಕಿನ್ನಾ ಇನ್ನೇನು ಬೇಕು.. ಎಂದು ಹೇಳಿದ್ದಾರೆ.

ಪ್ರಜಾಕೀಯದಲ್ಲಿ ಗೆಲ್ಲಬೇಕಿರುವುದು ಪ್ರಜೆಗಳು. ಇಲ್ಲಿರುವ ಅಭ್ಯರ್ಥಿಗಳಿಗೆ ಸೋಲು ಗೆಲ್ಲುವ ಆತಂಕವೇ ಇರಬಾರದು. ಪ್ರಜೆಗಳು ಗೆದ್ದರೆ ನಮಗೆ ಕೆಲಸ ! ಇಲ್ಲದಿದ್ದರೆ ಆತ್ಮ ತ್ರಪ್ತಿ !! ಇದಕ್ಕಿನ್ನಾ ಇನ್ನೇನು ಬೇಕು ?#upp #prajaakeeya #uttamaprajaakeeyaparty

— Upendra (@nimmaupendra) April 4, 2019

Tags: Actor UpendraKalpa NewsKannada NewsLoksabha election 2019Prajakiyauttama prajaakeeya partyಚಿತ್ರದುರ್ಗನಟ ಉಪೇಂದ್ರಪ್ರಜಾಕೀಯ
Previous Post

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಕಾರ್ಮಿಕರ ಸಾವು

Next Post

ಚುನಾವಣಾ ಆಯೋಗ, ಐಟಿ ಇಲಾಖೆ ನಮಗೆ ಕಿರುಕುಳ ನೀಡುತ್ತಿದೆ: ಸಿಎಂ ಎಚ್’ಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚುನಾವಣಾ ಆಯೋಗ, ಐಟಿ ಇಲಾಖೆ ನಮಗೆ ಕಿರುಕುಳ ನೀಡುತ್ತಿದೆ: ಸಿಎಂ ಎಚ್’ಡಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಗಬ್ಬು ನಾರುತ್ತಿದೆ 30ನೇ ವಾರ್ಡ್ | ಪಾಲಿಕೆ ನಿರ್ಲಕ್ಷ್ಯ, ಮಾಜಿ ಸದಸ್ಯ ನಿರ್ಲಜ್ಜ

June 28, 2025
Internet Image

ಗಮನಿಸಿ! ಜೂನ್ 29ರಂದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 28, 2025

ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ | ಶೀಘ್ರದಲ್ಲೇ ಸಿಗಂದೂರು ಸೇತುವೆ ಉದ್ಘಾಟನಾ ದಿನಾಂಕ ನಿಗದಿ ಸಾಧ್ಯತೆ

June 28, 2025

ಆಡಂಬರಕ್ಕೆ ಬಲಿಯಾಗದೆ ಬದುಕಿನ ವಾಸ್ತವತೆ ಒಪ್ಪಿಕೊಳ್ಳಿ: ಮೋಹನ್ ಚಂದ್ರಗುತ್ತಿ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಗಬ್ಬು ನಾರುತ್ತಿದೆ 30ನೇ ವಾರ್ಡ್ | ಪಾಲಿಕೆ ನಿರ್ಲಕ್ಷ್ಯ, ಮಾಜಿ ಸದಸ್ಯ ನಿರ್ಲಜ್ಜ

June 28, 2025
Internet Image

ಗಮನಿಸಿ! ಜೂನ್ 29ರಂದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 28, 2025

ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ | ಶೀಘ್ರದಲ್ಲೇ ಸಿಗಂದೂರು ಸೇತುವೆ ಉದ್ಘಾಟನಾ ದಿನಾಂಕ ನಿಗದಿ ಸಾಧ್ಯತೆ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!