Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅಡಿಕೆ ಬೆಳೆಗಾರರ ಬಗ್ಗೆ ಸರ್ಕಾರಕ್ಕೆ ಮಲತಾಯಿ ಧೋರಣೆ ಯಾಕೆ?

June 2, 2020
in Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಅಡಿಕೆ ಬೆಳೆಗಾರರು ವಿಶ್ವಕ್ಕೆ ವ್ಯಾಪಿಸಿರುವ ಕೊರೋನಾ ವೈರಾಣುವಿನಿಂದ ಹೊರತಾಗಿಲ್ಲ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಅತಿಯಾದ ತಾಪಮಾನದಿಂದ ಅಡಿಕೆ ಹೀಚುಗಳು ಉದುರುತ್ತಿವೆ. ಮಳೆಗಾಲದ ಕೊಳೆರೋಗ, ಹಿಡಿ ಮಂಡಿ ರೋಗ, ಹಳದಿರೋಗ ಹೀಗೆ ಅನೇಕ ಕಾಯಿಲೆ ಬಾದಿಸಿ ಅಳಿದುಳಿದದ್ದು ರೈತನ ಕೈಗೆ ಎಟಕುತ್ತಿದೆ.

ನಿರ್ಧಿಷ್ಟ ಪ್ರಮಾಣದ ಬೆಲೆ ನಿಗದಿಯಾಗದೇ ಜೂಜಾಟದಂತೆ ಅಡಿಕೆ ಬೆಲೆ ಏರುಪೇರಿನ ಹಾವು ಏಣಿಯಾಟದಿಂದ ರೈತ ದಿಕ್ಕು ತೋಚದೇ ದಿಗ್ಬ್ರಾಂತನಾಗಿದ್ದಾನೆ. ಬೆಲೆ ಯಾವಾಗ ಏರುತ್ತದೆ ಎನ್ನುವುದನ್ನು ಊಹಿಸಲು ರೈತನ ಬುದ್ದಿಮಟ್ಟಕ್ಕೆ ಅಸಾಧ್ಯವೆನಿಸಿದೆ.

ಕಳೆದ ನಾಲ್ಕು ವರ್ಷದಲ್ಲಿ 2020 ಅಲ್ಪ ಬೆಲೆ ಚೇತರಿಕೆ ಕಾಣಿಕೊಳ್ಳುತ್ತಿದ್ದ ವರ್ಷಾರಂಭದಲ್ಲಿ ಅಡಿಕೆ ಬೆಳೆಗಾರರ ಮುಖದಲ್ಲಿ ನಿರೀಕ್ಷೆಯ ಕೂತುಹಲಗಳಿದ್ದವು. ಯಾವಾಗ ಕೊರೋನಾ ಹೆಮ್ಮಾರಿ ತಂದ್ದೊಡಿದ ಮರ್ಮಾಘಾತ ಎಲ್ಲವನ್ನೂ, ಎಲ್ಲರನ್ನೂ ಸ್ಥಬ್ಧ ಮಾಡಿತು. ಅದರ ಪರಿಣಾಮ ಅಡಿಕೆ ಬೆಳೆಗಾರರು ಸಹ ಅನುಭವಿಸಬೇಕಾಗಿದೆ.

ಸರ್ಕಾರ ಬೇರೆ ಎಲ್ಲ ಬೆಳೆಗಾರರಿಗೆ ಹಲವಾರು ರೀತಿಯ ಸಹಾಯ ಮಾಡುತ್ತದೆ. ಅಡಿಕೆ ಬೆಳೆಯಿಂದ ಇಷ್ಟೆಲ್ಲ ಪಜೀತಿಯನ್ನು ಅನುಭವಿಸಿದರೂ ಪರಿಗಣಿಸದಿರುವುದು ತುಂಬ ಶೋಚನೀಯ ಸಂಗತಿ. ಮಲೆನಾಡು ಭಾಗದ ಬಹು ಕುಟುಂಬದ ಮೂಲ ಕೃಷಿ ಅಡಿಕೆಯಾಗಿದ್ದು. ಅಡಿಕೆ ನಾಡಿನಿಂದಲೇ ರಾಜಕೀಯವಾಗಿಯೂ ಹಲವಾರು ಅತಿರಥ ಮಹಾರಥ ನಾಯಕ ಉಗಮಿಸಿದ್ದರೂ ಅಧಿಕಾರ ಪರ್ವಕಾಲದಲ್ಲಿ ಬಹುಶಃ ನಾವು ಮತ್ತು ನಮ್ಮ ಕಷ್ಟಗಳು ಮರೆತೇ ಹೋಗಿರುತ್ತವೆಂದು ಅನಿಸುತ್ತದೆ.

ಸರ್ಕಾರ ದಯಮಾಡಿ ಅಡಿಕೆಗೆ ನಿಗದಿತ ಬೆಲೆ ನೀಡಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಎಲ್ಲ ರೈತರಂತೆಯೇ ಅಡಿಕೆ ಬೆಳೆಗಾರರು ವ್ಯವಸಾಯವನ್ನೇ ಮಾಡುತ್ತಿರುವುದು. ಸರ್ಕಾರ ಮಲತಾಯಿ ಧೋರಣೆ ಬಿಟ್ಟು ಅದಷ್ಟು ಬೇಗ ಅಡಿಕೆಗೆ ನಿಗದಿತ ಬೆಲೆ ದೊರೆಯುತಾಗಲಿ.


Get in Touch With Us info@kalpa.news Whatsapp: 9481252093

Tags: Areca NutKannadaNewsWebsiteLatestNewsKannadaU J Niranjan Murthyಅಡಿಕೆಕೊರೋನಾ ವೈರಸ್ಬೆಳೆಮಲತಾಯಿಮಲೆನಾಡುಯು.ಜೆ. ನಿರಂಜನಮೂರ್ತಿ
Previous Post

ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಖ್ಯಮಂತ್ರಿ ಸೂಚನೆ

Next Post

ಸ್ಮಾರ್ಟ್ ಸಿಟಿ: ಕಾಲಮಿತಿಯೊಳಗೆ ಗುಣಮಟ್ವದ ಕಾಮಗಾರಿಗೆ ಸಚಿವರ ಸ್ಪಷ್ಟ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ಮಾರ್ಟ್ ಸಿಟಿ: ಕಾಲಮಿತಿಯೊಳಗೆ ಗುಣಮಟ್ವದ ಕಾಮಗಾರಿಗೆ ಸಚಿವರ ಸ್ಪಷ್ಟ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

July 31, 2025

Kavach 4.0 commissioned on Mathura-Kota section of the Delhi-Mumbai route

July 31, 2025

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

July 31, 2025

Kavach 4.0 commissioned on Mathura-Kota section of the Delhi-Mumbai route

July 31, 2025

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!