Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮಂಡ್ಯದಲ್ಲಿ ಬಿಜೆಪಿ ಯಾಕೆ ಗೆಲ್ಲಲ್ಲ ಗೊತ್ತಾ? ಬಿಜೆಪಿ ಕಾರ್ಯಕರ್ತನ ಮನದ ಮಾತು

March 8, 2019
in Special Articles, ಮಂಡ್ಯ
0 0
0
Share on facebookShare on TwitterWhatsapp
Read - < 1 minute

ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ಸುಮಲತಾ ಅಂಬರೀಶ್ ಅವರ ರಾಜಕೀಯ ಪ್ರವೇಶದ ಹೆಜ್ಜೆ ಭಾರೀ ಸದ್ದು ಮಾಡಿದೆ. ಇದರ ನಡುವೆಯೇ ಸುಮಲತಾ ಅವರು ಬಿಜೆಪಿ ಸೇರಬೇಕು ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿದ್ದರೂ, ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದೂ ಸಹ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಈವರೆಗೂ ಮಂಡ್ಯದಲ್ಲಿ ಬಿಜೆಪಿ ಯಾಕೆ ಗೆಲ್ಲುತ್ತಿಲ್ಲ ಎಂಬ ವಿಚಾರವನ್ನು ಅತ್ಯಂತ ಸೂಕ್ಷ್ಮವಾಗಿ ಮಂಡ್ಯ ಬಿಜೆಪಿಯ ಕಾರ್ಯಕರ್ತರೊಬ್ಬರು ಬರೆದಿದ್ದಾರೆ. ಓದಿ:

ಅದಕ್ಕೆ ಕಾರಣ ಮಂಡ್ಯದ ಜನ ದೇಶಭಕ್ತರಲ್ಲ ಅಂತಲ್ಲ, ಬಿಜೆಪಿ ನಾಯಕರಿಗೆ ಮಂಡ್ಯದಲ್ಲಿ ಬಿಜೆಪಿ ಗೆಲ್ಲೋದು ಬೇಕಿಲ್ಲ ಅಂತ. ಇಷ್ಟು ವರ್ಷ ಬಿಜೆಪಿ ವರಿಷ್ಠ ನಾಯಕರ “ತೆವಲಿಗೆ” ಮಂಡ್ಯ ಬಲಿಯಾಗಿದೆ. ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಗಾಗಿ ಮಂಡ್ಯದಲ್ಲಿ ಪಕ್ಷವನ್ನು ತಲೆ ಹಿಡಿಯಲಾಗಿದೆ ಅನ್ನುವ ಕಟುಸತ್ಯ ಎಷ್ಟು ಜನರಿಗೆ ತಿಳಿದಿದೆ? ದಯವಿಟ್ಟು ಮಂಡ್ಯದ ಜನರನ್ನು ಬಯ್ಯಬೇಡಿ. ನಾವು ದೇಶಭಕ್ತರು. ಪುಲ್ವಾಮ ದಾಳಿಯಲ್ಲಿ ಪ್ರಾಣ ಕೊಟ್ಟ ವೀರ ಯೋಧ ಮಂಡ್ಯದವನೆಂದು ಮರೆಯಬೇಡಿ.

ದೇಶವನ್ನು ಪ್ರೀತಿಸುವ ಪಕ್ಷವನ್ನು ಬಿಟ್ಟು ಮಮತಾ ಬ್ಯಾನರ್ಜಿಯಂಥಾ ದೇಶದ್ರೋಹಿಗಳನ್ನು ಬೆಂಬಲಿಸುವ ಜೆಡಿಎಸ್ ಗೆ ನಾವ್ಯಾಕೆ ವೋಟು ಹಾಕ್ತಿದೀವಿ ಗೊತ್ತಾ? ಮಂಡ್ಯದಲ್ಲಿ ಬೇಕಂತಲೇ ನಮ್ಮ ವೋಟು ಪಡೆಯಬಲ್ಲಂಥಾ ಸಮರ್ಥನನ್ನು ಬೆಳೆಸಲೇ ಇಲ್ಲ. ಎಲ್ಲ ಇದ್ದರೂ ಮಂಡ್ಯವನ್ನು ಬಿಜೆಪಿಯ ಪಾಲಿಗೆ ಬಂಜರು ಮಾಡಲಾಯಿತು. ಬಹುಶಃ ಇಲ್ಲಿರುವ ಮೋದಿ ಅಭಿಮಾನಿಗಳ ಸಂಖ್ಯೆಯನ್ನು ನೋಡಿದರೆ ನೀವು ಆಶ್ಚರ್ಯಪಡುತ್ತೀರಿ. ಆದರೇನು ಮಾಡೋದು?

ಬಿಜೆಪಿಯಲ್ಲೇ ಇರುವ ಹಿತಶತ್ರುಗಳ ಷಢ್ಯಂತ್ರದಿಂದ ಅದನ್ನು ಚುನಾವಣೆಯಲ್ಲಿ ತೋರಿಸಲು ನಮಗೆ ಅವಕಾಶವಿಲ್ಲದಂತಾಗಿದೆ. ನಮ್ಮ‌ ಮೇಲೆ ಗೂಬೆ ಕೂರಿಸಿ ತಾವು ಮಾತ್ರ ಮಹಾ ಸಂಭಾವಿತರಂತೆ, ದೇಶಭಕ್ತರಂತೆ ಕೇಸರಿ ಶಾಲು ಹಾಕಿಕೊಂಡು ಪೋಸುಕೊಡುತ್ತಿದ್ದಾರೆ. ಸುಮಲತಾ ಬಿಜೆಪಿ ಗೆ ಬಂದರೆ ದೇವೇಗೌಡರ ಮಗ ಸೋಲುತ್ತಾನೆ ಎಂಬ ಒಂದೇ ಒಂದು ಕಾರಣಕ್ಕೆ ಬಿಜೆಪಿಯಲ್ಲಿರೋ ದೇವೇಗೌಡರ ಗುಲಾಮರು ಸುಮಲತಾ ಬಿಜೆಪಿಗೆ ಬರಲು ಸಹಕರಿಸುತ್ತಿಲ್ಲ. ಹೀಗಾಗಿ ದಯಮಾಡಿ ಪ್ರತಿ ಸಲ ಮಾಡುವಂತೆ ಇಂಥಾ ಪಕ್ಷವಿರೋಧಿ ಕೆಲಸಗಳನ್ನು ಈ ಸಲವಾದರೂ ಮಾಡದೇ ಡಮ್ಮಿ ಅಭ್ಯರ್ಥಿಯನ್ನು ಹಾಕದೇ ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿ. ಮಂಡ್ಯದಲ್ಲೂ ಕಮಲ ಅರಳಿಸೋಣ. ಮೋದಿ ಗೆಲ್ಲಿಸಿ ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡೋಣ‌. ಈ ನಿಟ್ಟಿನಲ್ಲಿ ಬಯಸದೇ ಬಂದ ಭಾಗ್ಯದಂತೆ ಬಿಜೆಪಿಯ ಹೊಸಿಲಿನಲ್ಲಿ ನಿಂತಿರುವ ಸುಮಲತಾ ಅಂಬರೀಶ್ ರನ್ನು ಗೌರವಪೂರ್ವಕವಾಗಿ ಬರಮಾಡಿಕೊಳ್ಳಿ.

#SumalathaForBJP
#WakeUpKarnatakaBJP

Tags: BJPcongressJDSKannada NewsKarnataka politicsLoksabha election 2019MandyaSumalatha Ambarishಬಿಜೆಪಿಮಂಡ್ಯಸುಮಲತಾ ಅಂಬರೀಶ್
Previous Post

3-4 ದಿನದಲ್ಲಿ ಪುಲ್ವಾಮಾ ಮಾದರಿಯಲ್ಲಿ ಯೋಧರ ಮೇಲೆ ಭಾರೀ ದಾಳಿ? ಗುಪ್ತಚರ ಇಲಾಖೆ

Next Post

ಶಿಕಾರಿಪುರ; ಸದೃಢ ಸಮಾಜ ನಿರ್ಮಾಣದಲ್ಲಿ ಕ್ರೀಡೆ ಪಾತ್ರ ಮಹತ್ವದ್ದು: ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ; ಸದೃಢ ಸಮಾಜ ನಿರ್ಮಾಣದಲ್ಲಿ ಕ್ರೀಡೆ ಪಾತ್ರ ಮಹತ್ವದ್ದು: ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!