Tuesday, August 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಲಾಕ್’ಡೌನ್’ನಿಂದ ಬೆಲೆಯೇರಿಕೆ ಬಿಸಿ ಜನರಿಗೆ ತಟ್ಟುತ್ತಾ…?

April 3, 2020
in Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನಮ್ಮ ಭಾರತ saving economy ಹೊಂದಿದೆ… ವಿಶ್ವದ ಹಲವಾರು ಬೇರೆ ಬೇರೆ ದೇಶಗಳು expenditure economy ಗಳಾಗಿವೆ.

saving economy ಅಂದರೆ ಭಾರತೀಯರು ಮೊದಲಿನಿಂದಲೂ ಮಕ್ಕಳಿಗಾಗಿಯೋ ಅಥವಾ ತನ್ನ ಹತ್ತಿರದವರಿಗಾಗಿ ಅಲ್ಪ ಸ್ವಲ್ಪ ಹಣವನ್ನು ಕುಡಿಡುತ್ತಾರೆ. ಇದರಿಂದಾಗಿ ಭಾರತ ಸುಮಾರು 6 ತಿಂಗಳವರೆಗೆ ಯಾವುದೇ ದುಡಿಮೆ ಇಲ್ಲದೆ ಕೆಲವೊಂದಿಸ್ಟು ದಿನ ಕುಟುಂಬಗಳು ಜೀವನ ನಡೆಸಬಹುದಾಗಿದೆ.

ಆದರೆ ಬೇರೆ ದೇಶಗಳು ಹೀಗಿರಲು ಸಾಧ್ಯವಿಲ್ಲ. ವಿಶ್ವ ಬ್ಯಾಂಕ್ ನ ಅಧ್ಯಯನದ ಪ್ರಕಾರ ಜಗತ್ತು recessionಗೆ ಹೊರಳುವ ಸಾಧ್ಯತೆ ಇದೆ. ಆದರೆ ಚೀನಾ ಹಾಗೂ ಭಾರತ ಇದರ ಹೊಡೆತದ ಪರಿಮಾಮ ಕಡಿಮೆ ಎಂದು ತನ್ನ ಅಧ್ಯಯನದಲ್ಲಿ ತಿಳಿಸಿದೆ.

ಭಾರತ ಒಂದು ದಿನ ಸಂಪೂರ್ಣ ಬಂದ್ ಆದರೆ ಸುಮಾರು ಹತ್ತು ಸಾವಿರ ಕೋಟಿ ನಷ್ಟ ಎಂದು ಹಲವಾರು ಆರ್ಥಿಕ ತಜ್ಞರ ಅಭಿಪ್ರಾಯ.

ಭಾರತಕ್ಕೆ ಆರ್ಥಿಕ ಹೊಡೆತ ಇಂದು ನಿನ್ನೆಯದಲ್ಲ ಇದು GST, ನೋಟ್ ಬ್ಯಾನ್ ಮುಂತಾದ ಕಠಿಣ ನಿರ್ಧಾರಗಳಿಂದ ವ್ಯಾಪಾರ ವ್ಯವಹಾರಗಳ ಮೇಲೆ ಹೊಡೆತ ಬಿದ್ದಿದೆ ಇದರ ನಂತರ ಆರ್ಥಿಕ ಪರಿಸ್ಥಿತಿ ಹಾಗೂ ಷೇರು ಮಾರುಕಟ್ಟೆ ತಲ್ಲಣ , ಬ್ಯಾಂಕ್’ಗಳ NPA(non performing asset), ಕೊಟ್ಟ ಸಾಲಗಳ ಮರು ಪಾವತಿ ಆಗದೆ ಇರುವುದು ಮತ್ತು ಜನರು ಬ್ಯಾಂಕ್’ನಲ್ಲಿ ಇಟ್ಟಿರುವ ಹಣಕ್ಕೆ interest ಕೊಡುವುದು ಬ್ಯಾಂಕ್’ಗಳ ಅನಿವಾರ್ಯ ಆಗಿದೆ.
ಇವೆಲ್ಲಾ ಪರಿಸ್ಥಿತಿಗಳು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಜನರಿಗೆ ಹೊರೆಯಾಗುತ್ತದೆ. ಸದ್ಯ ಜಗತ್ತಿಗೆ ಆಕ್ರಮಿಸಿಕೊಂಡ ಕೊರೋನಾ ಎಂಬ ಭಯಾನಕ ರೋಗ ಇಡಿಯ ಜಗತ್ತನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ.

ಯಾವುದೇ ವ್ಯಾಪಾರ ವ್ಯವಹಾರ ಉತ್ಪಾದನೆ ಎಲ್ಲವೂ ನಿಂತು ಹೋಗಿದೆ ಆದರೆ ಅಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ಸಂಬಳ ಕೊಡುವುದು ಅನಿವಾರ್ಯ ಆಗಿಹೋಗಿದೆ.

ಇವೆಲ್ಲವನ್ನು ಸರಿದೂಗಿಸಲು ಅನಿವಾರ್ಯವಾಗಿ ವಸ್ತುಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯ, ಇಲ್ಲವೇ ಮತ್ತೆ ಉತ್ಪಾದಕ ಸಂಘಟನೆಗಳು ನಷ್ಟದ ಹಾದಿಯೋ ಅಥವಾ ಮುಚ್ಚುವ ಹಂತಕ್ಕೆ ತಲುಪುವುದು ನಿಶ್ಚಿತವಾಗಿದೆ.

ಇವೆಲ್ಲಕ್ಕೂ ಕೇವಲ ಒಂದೇ ಮಾರ್ಗ ಉಳಿದಿದೆ. ಅದೇ ಹಣವನ್ನು ಹೇಗಾದರೂ ಮಾಡಿ ಸರ್ಕಾರ ಕ್ರೋಢೀಕರಿಸುವುದು ಹಾಗೂ ಅವರಿಗೆ ಸಹಾಯ ಮಾಡುವುದು.

ಇದು ಸರ್ಕಾರ ತಮ್ಮ ಶಾಸಕರು, ಸಂಸದರು, ಸರ್ಕಾರಿ ನೌಕರರು(ವೈದ್ಯಕೀಯ ಹಾಗೂ ರಕ್ಷಣಾ ಸಿಬ್ಬಂದಿ ಹೊರತುಪಡಿಸಿ), ಇನ್ನಿತರೆ ಶ್ರೀಮಂತರ ಒಳಗೊಂಡಂತೆ ಕೇವಲ 30 ರಿಂದ 40ರಷ್ಟು ತಮ್ಮ ತಿಂಗಳ ಸಂಬಳವನ್ನು ಕಡಿತ ಮಾಡಿದರೆ ಸ್ವಲ್ಪವಾದರೂ ಹಣದ ಕ್ರೋಢೀಕರಣ ಸಾಧ್ಯ. ಬೇರೆಲ್ಲಿಂದಲೂ ಹಣದ ಕ್ರೋಢೀಕರಣ ಕಷ್ಟ ಸಾಧ್ಯವಷ್ಟೇ.


Get in Touch With Us info@kalpa.news Whatsapp: 9481252093

Tags: CoronaVirus UpdateCovid_19indiaEconomyGSTIndiaIndia Lock DownKannadaNewsWebsiteLatestNewsKannadaNon Performing AssetPrice HikeWorld bankಲಾಕ್’ಡೌನ್
Previous Post

ದೇಶದಲ್ಲಿ 2301ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, 12 ಗಂಟೆಗಳಲ್ಲಿ 232 ಹೊಸ ಪ್ರಕರಣ, 56 ಮಂದಿ ಸಾವು

Next Post

ಹಣ್ಣು-ತರಕಾರಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಣ್ಣು-ತರಕಾರಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಣೇಶ ಚತುರ್ಥಿ-ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರಿನಿಂದ ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಮಾಹಿತಿ

August 5, 2025

ಕ್ರೈಸ್ಟ್ ಕಿಂಗ್ | ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಂಪೂರ್ಣ ಪಾರಮ್ಯ ಮೆರೆದ ಸಂಸ್ಥೆಯ ವಿದ್ಯಾರ್ಥಿಗಳು

August 5, 2025

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

August 5, 2025

ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ

August 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಣೇಶ ಚತುರ್ಥಿ-ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರಿನಿಂದ ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಮಾಹಿತಿ

August 5, 2025

ಕ್ರೈಸ್ಟ್ ಕಿಂಗ್ | ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಂಪೂರ್ಣ ಪಾರಮ್ಯ ಮೆರೆದ ಸಂಸ್ಥೆಯ ವಿದ್ಯಾರ್ಥಿಗಳು

August 5, 2025

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

August 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!