No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆರೋಗ್ಯ - ಜೀವನ ಶೈಲಿ

ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

kalpa News by kalpa News
January 10, 2026
in ಆರೋಗ್ಯ - ಜೀವನ ಶೈಲಿ
0
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಳಿಗಾಲದಲ್ಲಿ ಶೀತ, ಕೆಮ್ಮು, ಜ್ವರ ಮತ್ತು ಉಸಿರಾಟ ಸಂಬಂಧಿತ ಸೋಂಕುಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಸಾಮಾನ್ಯ ಸೋಂಕುಗಳಿಗೆ ಆಂಟಿಬಯೋಟಿಕ್‌ಗಳ ಅನಾವಶ್ಯಕ ಬಳಕೆಯ ಕುರಿತು ವೈದ್ಯರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ “ಚಳಿಗಾಲದ ಸೋಂಕುಗಳು ಮತ್ತು ಆಂಟಿಬಯೋಟಿಕ್ ದುರ್ಬಳಕೆ: ವೈರಲ್ ಯಾವುದು? ಅಪಾಯಕಾರಿ ಯಾವುದು?” ಎಂಬ ವಿಷಯದ ಮೇಲೆ ಪತ್ರಿಕಾಗೋಷ್ಠಿ ನಡೆಯಿತು.

ಈ ಪತ್ರಿಕಾಗೋಷ್ಠಿಯನ್ನು ಡಾ. ಟಿ. ಜೆ. ಪ್ರದೀಪ್ ಕುಮಾರ್, ಹಿರಿಯ ಸಲಹೆಗಾರ ವೈದ್ಯರು; ಡಾ. ರಾಜಾ ಸೆಲ್ವರಾಜನ್, ಹಿರಿಯ ಸಲಹೆಗಾರ ವೈದ್ಯರು ಮತ್ತು ಮಧುಮೇಹ ತಜ್ಞರು; ಹಾಗೂ ಡಾ. ಮೊಪಿದೇವಿ ರಘುವರ್ಮ, ಸಲಹೆಗಾರ ಜನರಲ್ ಮೆಡಿಸಿನ್ #GeneralMedicine ವೈದ್ಯರು ಹಾಗೂ ಆಸ್ಪತ್ರೆಯ ಮುಖ್ಸಸ್ಥ ಕೃಷ್ಣಮೂರ್ತಿ ಉದ್ದೇಶಿಸಿದರು.

ವೈದ್ಯರ ಪ್ರಕಾರ, ಚಳಿಗಾಲದಲ್ಲಿ #Winter ಕಾಣಿಸಿಕೊಳ್ಳುವ ಶೀತ, ಕೆಮ್ಮು, ಜ್ವರ, ಗಂಟಲು ನೋವು, ಫ್ಲೂ ಮತ್ತು ಉಸಿರಾಟದ ಸೋಂಕುಗಳ ಹೆಚ್ಚಿನವು ವೈರಲ್ ಸೋಂಕುಗಳು ಆಗಿದ್ದು, ಅವುಗಳಿಗೆ ಆಂಟಿಬಯೋಟಿಕ್ ಅಗತ್ಯವಿಲ್ಲ. ಆದರೂ ಸ್ವಯಂ ಔಷಧ ಸೇವನೆ ಮತ್ತು ಅರಿವಿನ ಕೊರತೆಯಿಂದ ಆಂಟಿಬಯೋಟಿಕ್ ದುರ್ಬಳಕೆ ಹೆಚ್ಚುತ್ತಿದೆ.ಡಾ. ರಾಜಾ ಸೆಲ್ವರಾಜನ್ ಅವರು ಆಂಟಿಬಯೋಟಿಕ್ ಪ್ರತಿರೋಧವು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಇದರಿಂದ ಭವಿಷ್ಯದಲ್ಲಿ ಸೋಂಕುಗಳಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ ಎಂದು ಎಚ್ಚರಿಸಿದರು. ವಿಶೇಷವಾಗಿ ಮಧುಮೇಹ ಮತ್ತು ವಯೋವೃದ್ಧರಲ್ಲಿ ಅಪಾಯ ಹೆಚ್ಚು ಎಂದು ಹೇಳಿದರು.

ಡಾ. ಟಿ. ಜೆ. ಪ್ರದೀಪ್ ಕುಮಾರ್ ಅವರು ಮಾತನಾಡಿ, ವೈರಲ್ ಸೋಂಕುಗಳು #ViralInfection ಸಾಮಾನ್ಯವಾಗಿ ವಿಶ್ರಾಂತಿ, ಸಾಕಷ್ಟು ದ್ರವಪಾನ ಮತ್ತು ಲಕ್ಷಣಾಧಾರಿತ ಚಿಕಿತ್ಸೆಯಿಂದ ಗುಣಮುಖವಾಗುತ್ತವೆ ಎಂದು ತಿಳಿಸಿದರು. “ಅನಾವಶ್ಯಕ ಆಂಟಿಬಯೋಟಿಕ್ #Antibiotic ಬಳಕೆ ದೇಹದ ರೋಗನಿರೋಧಕ ಶಕ್ತಿಗೆ ಹಾನಿ ಉಂಟುಮಾಡುತ್ತದೆ,” ಎಂದರು.

ಡಾ. ಮೊಪಿದೇವಿ ರಘುವರ್ಮ ಅವರು ಬ್ಯಾಕ್ಟೀರಿಯಾ ನ್ಯುಮೋನಿಯಾ, ಬ್ಯಾಕ್ಟೀರಿಯಾ ಗಂಟಲು ಸೋಂಕು, ಸೈನಸ್ ಸೋಂಕು, ಕಿವಿ ಸೋಂಕು ಹಾಗೂ ಗಂಭೀರ ಎರಡನೇ ಹಂತದ ಸೋಂಕುಗಳ ಸಂದರ್ಭದಲ್ಲಿ ಮಾತ್ರ ವೈದ್ಯರ ಸಲಹೆಯ ಮೇರೆಗೆ ಆಂಟಿಬಯೋಟಿಕ್ ಬಳಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಅವರು ಮಾತನಾಡಿ, “ಸಮಾಜದಲ್ಲಿ ಆಂಟಿಬಯೋಟಿಕ್‌ಗಳ ಜವಾಬ್ದಾರಿಯುತ ಬಳಕೆಯ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯ. ವೈದ್ಯರ ಸಲಹೆಯಿಲ್ಲದೆ ಔಷಧ ಸೇವಿಸುವ ಅಭ್ಯಾಸವನ್ನು ನಿಲ್ಲಿಸಿದರೆ ಮಾತ್ರ ಭವಿಷ್ಯದ ಆರೋಗ್ಯ ಅಪಾಯಗಳನ್ನು ತಡೆಯಲು ಸಾಧ್ಯ. ಸಾರ್ವಜನಿಕರು ವೈದ್ಯರ ಮಾರ್ಗದರ್ಶನವನ್ನು ಪಾಲಿಸುವಂತೆ ನಾವು ಮನವಿ ಮಾಡುತ್ತೇವೆ,” ಎಂದು ಹೇಳಿದರು.

ಈ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು:

  • ಹೆಚ್ಚಿನ ಅಥವಾ ನಿರಂತರ ಜ್ವರ
  • ಉಸಿರಾಟದಲ್ಲಿ ತೊಂದರೆ ಅಥವಾ ಎದೆನೋವು
  • 5–7 ದಿನಗಳಿಗೂ ಮೀರಿದ ಲಕ್ಷಣಗಳು
  • ತೀವ್ರ ದೌರ್ಬಲ್ಯ ಅಥವಾ ನೀರಿನ ಕೊರತೆ
  • ಚಿಕಿತ್ಸೆ ಬಳಿಕವೂ ಲಕ್ಷಣಗಳು ತೀವ್ರವಾಗುವುದು

ವೈದ್ಯರು ಸಾರ್ವಜನಿಕರಿಗೆ ಸ್ವಯಂ ಔಷಧ ಸೇವನೆಯನ್ನು ತಪ್ಪಿಸಿ, ಸಮಯಕ್ಕೆ ಸರಿಯಾಗಿ ವೈದ್ಯರನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಸರಿಯಾದ ನಿರ್ಧಾರ ಮತ್ತು ಜವಾಬ್ದಾರಿಯುತ ಆಂಟಿಬಯೋಟಿಕ್ ಬಳಕೆ ಸಮಾಜದ ಆರೋಗ್ಯಕ್ಕೆ ಅತ್ಯಂತ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/04/Christ-King-PU-College-Video-1.mp4

Tags: AntibioticBENGALURUColdFeverHealth NewsHealth UpdateshospitalKannada News WebsiteLatest News KannadaMedicover HospitalViral infectionWinterಆಂಟಿಬಯೋಟಿಕ್ಕೆಮ್ಮುಚಳಿಗಾಲಜ್ವರಬೆಂಗಳೂರುವೈರಲ್ ಸೋಂಕುಶೀತ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಾರ್ಮಾಡಿ ಘಾಟಿಯಲ್ಲಿ ಹೊತ್ತಿ ಉರಿದ ಮೆಕ್ಕೆ ಜೋಳ ತುಂಬಿದ್ದ ಲಾರಿ

Next Post

ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿದವರು ಕುವೆಂಪು: ಸುರೇಶ್ ನಾಗ್ ಹರದನಹಳ್ಳಿ

kalpa News

kalpa News

Next Post
ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿದವರು ಕುವೆಂಪು: ಸುರೇಶ್ ನಾಗ್ ಹರದನಹಳ್ಳಿ

ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿದವರು ಕುವೆಂಪು: ಸುರೇಶ್ ನಾಗ್ ಹರದನಹಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL