No Result
View All Result
‘Z’ Launches ‘Dilfluencer Moments’: Attention That Builds Brand Love | A New Media Format for Marketers
English Articles

‘Z’ Launches ‘Dilfluencer Moments’: Attention That Builds Brand Love | A New Media Format for Marketers

by ಕಲ್ಪ ನ್ಯೂಸ್
January 29, 2026
0

Kalpa Media House  |  Bengaluru  | ‘Z’, India's leading Content and Technology Powerhouse, today announced the launch of 'Dilfluencer Moments' –...

Read moreDetails
Silent Skin Damage in Winter: Children at Higher Risk Than Adults, Doctors Warn

Silent Skin Damage in Winter: Children at Higher Risk Than Adults, Doctors Warn

January 23, 2026
Sleep Deprivation and Your Brain: Why Poor Sleep Is a Neurological Risk

Sleep Deprivation and Your Brain: Why Poor Sleep Is a Neurological Risk

January 21, 2026
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
  • Advertise With Us
  • Grievances
  • About Us
  • Contact Us
Friday, January 30, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ವಿಶ್ವ ಲೆಜೆಂಡ್ಸ್ ಪ್ರೊ T20 ಲೀಗ್; ಶೇನ್ ವಾಟ್ಸನ್ ನೇತೃತ್ವದ ಪುಣೆ ಪ್ಯಾಂಥರ್ಸ್ ಗೆ ಜಯ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2026
in ಕ್ರೀಡೆ
0
ವಿಶ್ವ ಲೆಜೆಂಡ್ಸ್ ಪ್ರೊ T20 ಲೀಗ್; ಶೇನ್ ವಾಟ್ಸನ್ ನೇತೃತ್ವದ ಪುಣೆ ಪ್ಯಾಂಥರ್ಸ್ ಗೆ ಜಯ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋವಾ  |

ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್‌ನ ಎರಡನೇ ಪಂದ್ಯದಲ್ಲಿ ಶೇನ್ ವಾಟ್ಸನ್ ನೇತೃತ್ವದ ಪುಣೆ ಪ್ಯಾಂಥರ್ಸ್ #PunePanthers ಮತ್ತು ತಿಸಾರಾ ಪೆರೇರಾ ನೇತೃತ್ವದ ಗುರುಗ್ರಾಮ್ ಥಂಡರ್ಸ್ ತಂಡಗಳು ಮುಖಾಮುಖಿಯಾದವು.

ಜಾಗತಿಕ ತಾರೆಯರು, ಭಾರತೀಯ ಐಕಾನ್‌ಗಳು ಹಾಗೂ ಮಾಜಿ ವಿಶ್ವಕಪ್ ವಿಜೇತರನ್ನು ಒಳಗೊಂಡ ಈ ಹೈ-ಇಂಟೆನ್ಸಿಟಿ ಪಂದ್ಯದಲ್ಲಿ ಮಾರ್ಟಿನ್ ಗಪ್ಟಿಲ್ ಅವರ ಸ್ಫೋಟಕ ಬ್ಯಾಟಿಂಗ್‌ (28 ಎಸೆತಗಳಲ್ಲಿ 68 ರನ್) ಪುಣೆ ಪ್ಯಾಂಥರ್ಸ್‌ಗೆ ನಾಲ್ಕು ವಿಕೆಟ್‌ಗಳ ಜಯ ತಂದುಕೊಟ್ಟಿತು.

ಟೂರ್ನಿಯ ಆರಂಭದಲ್ಲೇ ಪ್ರಬಲ ಸಂದೇಶ ನೀಡಲು ಉತ್ಸುಕವಾಗಿದ್ದ ಗುರುಗ್ರಾಮ್ ಥಂಡರ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ರಾಸ್ ಟೇಲರ್ ಅವರ ಸ್ಥಿರ ಹಾಗೂ ಭದ್ರ ಇನ್ನಿಂಗ್ಸ್‌ ಆಧಾರವಾಗಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 159 ರನ್‌ಗಳನ್ನು ಗಳಿಸಿತು.ಗುರಿ ಬೆನ್ನತ್ತಿದ ಪುಣೆ ಪ್ಯಾಂಥರ್ಸ್ ಆರಂಭದಲ್ಲೇ ಶೇನ್ ವಾಟ್ಸನ್ ವಿಕೆಟ್ ಕಳೆದುಕೊಂಡರೂ, ಮಾರ್ಟಿನ್ ಗಪ್ಟಿಲ್ 72 ರನ್‌ಗಳ ಪ್ರಮುಖ ಜೊತೆಯಾಟದ ಮೂಲಕ ತಂಡಕ್ಕೆ ಅಗತ್ಯ ವೇಗ ನೀಡಿದರು.

ಈ ಬಗ್ಗೆ ಮಾತನಾಡಿದ ಗಪ್ಟಿಲ್, ‘ಆರಂಭದಲ್ಲೇ ಟೋನ್ ಸೆಟ್ ಮಾಡುವುದು ಮುಖ್ಯವಾಗಿತ್ತು. ವಿಕೆಟ್‌ಗಳು ಬಿದ್ದರೆ ಚೇಸ್ ಕಠಿಣವಾಗಬಹುದು, ಆದರೆ ನಾವು ರನ್‌ರೇಟ್‌ಗಿಂತ ಮುನ್ನಡೆಯಲ್ಲೇ ಇದ್ದೆವು ಹಾಗು ಪರಿಚಿತ ಮುಖಗಳ ವಿರುದ್ಧ ಆಡಿದ್ದು ಖುಷಿ ನೀಡಿತು ಎಂದರು.

ಮಧ್ಯದ ಓವರ್‌ಗಳಲ್ಲಿ ಪುಣೆ ಪ್ಯಾಂಥರ್ಸ್ ಕೆಲ ವಿಕೆಟ್‌ಗಳನ್ನು ಕಳೆದುಕೊಂಡರೂ, ಅಫ್ಘಾನ್ ಆಲ್‌ರೌಂಡರ್ ಸಯ್ಯದ್ ಶಿರ್ಜಾದ್ ಶಿನ್ವಾರಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಪ್ರಭಾವಿ ಪ್ರದರ್ಶನ ನೀಡಿದರು. ಮೊದಲಿಗೆ ಬೌಲಿಂಗ್‌ನಲ್ಲಿ ಗುರುಗ್ರಾಮ್‌ನ ಇಬ್ಬರು ಆರಂಭಿಕರನ್ನು ಔಟ್ ಮಾಡಿ ಎರಡು ವಿಕೆಟ್‌ಗಳನ್ನು ಪಡೆದ ಅವರು, ನಂತರ ಬ್ಯಾಟಿಂಗ್‌ನಲ್ಲಿ 10 ಎಸೆತಗಳಲ್ಲಿ ವೇಗದ 21 ರನ್ ಗಳಿಸಿ ತಂಡಕ್ಕೆ ಅಮೂಲ್ಯ ಕೊಡುಗೆ ನೀಡಿದರು.
ಗಪ್ಟಿಲ್ ಅವರ ಸ್ಫೋಟಕ ಬ್ಯಾಟಿಂಗ್ ಚೇಸ್‌ನ ಚಾಲಕಶಕ್ತಿಯಾಗಿ ಉಳಿದಿದ್ದು, 28 ಎಸೆತಗಳಲ್ಲಿ 68 ರನ್ ಗಳಿಸುವ ಮೂಲಕ ರನ್‌ರೇಟ್‌ನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇಟ್ಟರು. ಅವರ ಆಕ್ರಮಣಕಾರಿ ಆಟದ ನೆರವಿನಿಂದ ಪುಣೆ ಪ್ಯಾಂಥರ್ಸ್ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿತು.

ಸಂಕ್ಷಿಪ್ತ ಸ್ಕೋರ್

  • ಗುರುಗ್ರಾಮ್ ಥಂಡರ್ಸ್: 159/5 (20 ಓವರ್‌ಗಳು)
  • ರಾಸ್ ಟೇಲರ್ – 41 (36)
  • ಮೊಹಮ್ಮದ್ ಫೈಝ್ ಖಾನ್ – 35 (27)
  • ಸಾಮಿಯುಲ್ಲಾ ಶಿನ್ವಾರಿ – 3 ಓವರ್‌ಗಳಲ್ಲಿ 42/2

ಪುಣೆ ಪ್ಯಾಂಥರ್ಸ್: 160/6 (17 ಓವರ್‌ಗಳು)

  • ಮಾರ್ಟಿನ್ ಗಪ್ಟಿಲ್ – 68 (28)
  • ಸಾಮಿಯುಲ್ಲಾ ಶಿನ್ವಾರಿ – 21 (8)
  • ಸ್ಟುವರ್ಟ್ ಬ್ರಾಡ್ – 2 ಓವರ್‌ಗಳಲ್ಲಿ 11/1

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: CricketGurugram ThundersKannada News WebsiteLatest News KannadaPunePune PanthersSports NewsWorld Legends Pro T20 Leagueಗುರುಗ್ರಾಮ್ ಥಂಡರ್ಸ್ಗೋವಾಪುಣೆ ಪ್ಯಾಂಥರ್ಸ್ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್
Share203Tweet127Send
Previous Post

ಸದಾ ಕಲಿಕೆಯ ಹಂಬಲದ ಶ್ರೇಯಾ | ರಂಗಾರೋಹಣಕ್ಕೆ ಅಣಿಯಾಗಿರುವ ಯುವ ನರ್ತಕಿ

Next Post

ಕೊಟ್ಟ ಮಾತಿನಂತೆ ವೈದ್ಯರಾಗಿ ಹಿಮೋಫೀಲಿಯಾ ಸೊಸೈಟಿ ಕಟ್ಟಿದ ಸಾಧಕನ ಕಥೆಯಿದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಟ್ಟ ಮಾತಿನಂತೆ ವೈದ್ಯರಾಗಿ ಹಿಮೋಫೀಲಿಯಾ ಸೊಸೈಟಿ ಕಟ್ಟಿದ ಸಾಧಕನ ಕಥೆಯಿದು

ಕೊಟ್ಟ ಮಾತಿನಂತೆ ವೈದ್ಯರಾಗಿ ಹಿಮೋಫೀಲಿಯಾ ಸೊಸೈಟಿ ಕಟ್ಟಿದ ಸಾಧಕನ ಕಥೆಯಿದು

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

January 30, 2026
ಸಾಧನೆ ಶಿಖರ ಏರಲು ಕಠಿಣ ಶ್ರಮ ಅತ್ಯಗತ್ಯ: ನ್ಯಾಯವಾದಿ ಸದಾನಂದ ಸಾಲ್ಯಾನ್

ಸಾಧನೆ ಶಿಖರ ಏರಲು ಕಠಿಣ ಶ್ರಮ ಅತ್ಯಗತ್ಯ: ನ್ಯಾಯವಾದಿ ಸದಾನಂದ ಸಾಲ್ಯಾನ್

January 30, 2026
ವಿನೂತನ ಶೈಲಿಯ ಶ್ವಾಸಕೋಶದ ಸರ್ಜರಿಯಿಂದ ರೋಗಿಗೆ ಜೀವದಾನ | ಫಾದರ್ ಮುಲ್ಲರ್ ಆಸ್ಪತ್ರೆ ಸಾಧನೆ

ವಿನೂತನ ಶೈಲಿಯ ಶ್ವಾಸಕೋಶದ ಸರ್ಜರಿಯಿಂದ ರೋಗಿಗೆ ಜೀವದಾನ | ಫಾದರ್ ಮುಲ್ಲರ್ ಆಸ್ಪತ್ರೆ ಸಾಧನೆ

January 30, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 30, ಶುಕ್ರವಾರ | ಅಮೃತ ಕಾಲ ಎಷ್ಟೊತ್ತಿಗೆ?

January 30, 2026
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ರಾಜ್ಯದಿಂದ ಹೊರಡುವ ಹಲವು ವಿಶೇಷ ರೈಲುಗಳ ಸೇವೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

January 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL