No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಯಕ್ಷಗಾನ: ಯಕ್ಷಕನ್ನಿಕೆ ಗುರುರಕ್ಷಿತ್ ಶೆಟ್ಟಿ ಮೆಚ್ಚುವಂತಹ ಸಾಧನೆ ಮಾಡಿದ ಅವರ ಶಿಷ್ಯ ಮಂದಾರ ಪೂಜಾರಿ

ಯಕ್ಷ ಕನ್ನಿಕೆ ಗುರು ರಕ್ಷಿತ್ ಶೆಟ್ಟಿ ಪಡ್ರೆಯವರ ಶಿಷ್ಯನೊಬ್ಬನ ಸಾಧನೆಯ ಕಿರುಪರಿಚಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 25, 2019
in Special Articles
0
ಯಕ್ಷಗಾನ: ಯಕ್ಷಕನ್ನಿಕೆ ಗುರುರಕ್ಷಿತ್ ಶೆಟ್ಟಿ ಮೆಚ್ಚುವಂತಹ ಸಾಧನೆ ಮಾಡಿದ ಅವರ ಶಿಷ್ಯ ಮಂದಾರ ಪೂಜಾರಿ
Share on FacebookShare on TwitterShare on WhatsApp

ತುಳುನಾಡಿನ ಜನಪದ ಕಲೆ ಎಂದೆ ಪ್ರಸಿದ್ದಿ ಹೊಂದಿರುವ ಕೋಟಿ ಚೆನ್ನಯ್ಯ ಕಂಬಳ ನಡೆಯುವಂತಹ ಒಂಟಿಕಟ್ಟೆ ಕಡಲಕೆರೆ ನಿಸರ್ಗ ಧಾಮದಲಿ ನಾನು ನೋಡಿದ ಹುಡುಗನೆ ಯಕ್ಷಕುವರ ಮೂಡಬಿದ್ರೆಯ ಮಂದಾರ ಪೂಜಾರಿ ಸಾಧನೆಯಲ್ಲಿ ಯಕ್ಷಗಾನದ ಮುತ್ತು.

ಕಲೆ ಎಂಬುದು ರಕ್ತಗತವಾಗಿ ಬರುತ್ತದೆ ಎಂಬ ಮಾತನ್ನು ಕೇಳಿದ್ದು ಮಾತ್ರವಲ್ಲ, ಇತ್ತೀಚೆಗೆ ಒಂದಷ್ಟು ವಿಡಿಯೋ ತುಣುಕುಗಳು ಸಹ ಮೇಲಿನ ಮಾತನ್ನು ಸತ್ಯವಾಗಿಸಿವೆ. ಅಂತೆಯೇ ಇಂದು ನಾವು ಪರಿಚಯ ಮಾಡುತ್ತಿರುವ ಬಾಲಪ್ರತಿಭೆ ಮಂದಾರ ಪೂಜಾರಿ ಇವನು ಸಹ ತನ್ನ ತಂದೆ-ತಾಯಿಗಿರುವ ಯಕ್ಷಗಾನದ ಮೇಲಿನ ಆಸಕ್ತಿಯಿಂದ ತನ್ನನ್ನು ತಾನು ಯಕ್ಷರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಇಂದು ನೂರಾರು ವೇದಿಕೆಗಳಲ್ಲಿ ಬಣ್ಣಹಚ್ಚಿ ಮಿಂಚುತ್ತಿದ್ದಾನೆ.

ಕರಾವಳಿಯ ಗಂಡು ಕಲೆ ಎಂದೇ ನಾಮಾಂಕಿತಗೊಂಡಿರುವ ಯಕ್ಷಗಾನದಲ್ಲಿ ಬಾಲಕ ರಕ್ಷಿತ್ ಪಡ್ರೆಯವರ ಆಶೀರ್ವಾದದಿಂದ ಯಕ್ಷ ಕ್ಷೇತ್ರದಲ್ಲಿ ತನ್ನದೆ ಛಾಪು ಮೂಡಿಸುತ್ತಿದ್ದಾನೆ.

ಮೂಲತಃ ಮೂಡಬಿದ್ರೆಯ ಸುಧಾಕರ್ ಪೂಜಾರಿ ಮತ್ತು ಮಾಯ ಪೂಜಾರಿ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮಂದಾರ ಮೊದಲನೆಯ ಸುಪುತ್ರ. ರೋಟರಿ ಆಂಗ್ಲ ಮಾಧ್ಯಮಶಾಲೆಯಲ್ಲಿ 9ನೆಯ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ 13 ವರ್ಷದ ಈ ಬಾಲಕ ಚಿಕ್ಕ ವಯಸ್ಸಿನಲ್ಲಿಯೇ ಯಕ್ಷಗಾನ ಕ್ಷೇತ್ರದಲ್ಲಿ ಅನನ್ಯ ಸಾಧನೆಯನ್ನೂ ಮಾಡಿ ಮಿಂಚುತ್ತಿದ್ದಾನೆ.

ಸರಳ ಸಜ್ಜನಿಕೆಯ ಅತಿ ಶ್ರೇಷ್ಠ ನಾಟ್ಯ ಮಯೂರಿ, ಯಕ್ಷ ಕನ್ನಿಕೆ ತೆಂಕು ಬಡಗು ಎರಡರಲ್ಲೂ ಖ್ಯಾತಿ ಪಡೆದಿರುವ ಪ್ರಸಕ್ತ ಸುಮಾರು 600 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶ್ರೇಷ್ಠ ಗುರುಗಳು ರಕ್ಷಿತ್ ಶೆಟ್ಟಿ ಪಡ್ರೆ ಇವನಿಗೆ ಯಕ್ಷಗಾನ ಗುರುಗಳಾಗಿ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯವೆಂದು ಹೇಳಬಹುದು.

ಸುಮಾರು 500ಕ್ಕೂ ಹೆಚ್ಟಿನ ಯಕ್ಷಗಾನ ವೇದಿಕೆಗಳಲ್ಲಿ ಪ್ರದರ್ಶನ ನೀಡಿರುತ್ತಾನೆ. ಯಾವ ಪಾತ್ರವನ್ನು ಕೊಟ್ಟರು ಸಲಿಸಾಗಿ ಮಾಡುವ ಮಂದಾರ ಪೂಜಾರಿ, ದೇವಿಮಹಾತ್ಮೆ, ಕೋಟಿ ಚೆನ್ನಯ, ಭಕ್ತ ಮಾರ್ಕಂಡೆಯದ ಷಣ್ಮುಖ, ಗುರುದಕ್ಷಿಣೆಯ ಕೃಷ್ಣ, ವೀರ ಮಣಿ ಶುಭಾಂಗ, ನಾಗತಂಬಿಲದ ವಿಜಯ, ಚಾಮುಂಡಿ, ಗುಳಿಗ ಸುದರ್ಶನ ವಿಜಯ ಸುದರ್ಶನ  ಹನುಮೋಧ್ಭವದ, ಹನುಮಂತ ಸೇರಿದಂತೆ ಹಲವು ಪಾತ್ರಗಳಿಗೆ ಜೀವ ತುಂಬಿರುತ್ತಾನೆ. ಪ್ರಸ್ತುತ ಧಿಗಿಣ ದಿವಿಜ ಯಕ್ಷ ನಾಟ್ಯ ಕಲಾ ಕೇಂದ್ರ ಮೂಡಬಿದ್ರೆ ತಂಡದ ಸರ್ವ ಸದಸ್ಯರಿಗೂ ಅಚ್ಚುಮೆಚ್ಚಿನ ಹುಡುಗನಾಗಿದ್ದಾನೆ.

ಗುರುಪುರ ಕೈಕಂಬದ ತಕಧಿಮಿತ ತಂಡದಲ್ಲಿ ರಕ್ಷಿತ್ ಪಡ್ರೆಯವರಿಂದ ನಾಟ್ಯ ತರಬೇತಿಯನ್ನು ಪಡೆದು ನಾರಾಯಣ ಬೈಪಾಡಿಯವರಿಂದ ಚೆಂಡೆ ಮೃದಂಗವನ್ನು ಕಲಿತು ಬಜಪೆಯ ವಿಜಯ ವಿಠಲ ಯಕ್ಷ ಕಲಾರಂಗದಲ್ಲಿ ಕೃಷ್ಣ ಭಟ್ ನಂದಳಿಕೆ ಮತ್ತು ದಯಾನಂದ ಕೊಡಿಕಲ್ ಬಳಿ ಚೆಂಡೆ , ಮೃದಂಗ ಹಾಗೂ ಭಾಗವತಿಕೆಯನ್ನು ಕಲಿತಿರುತ್ತಾನೆ. ಒಡಹುಟ್ಟಿದ ಅಣ್ಣನ ನೋಡಿಕೊಂಡು ತಂಗಿಯೂ ಕೂಡ ಯಕ್ಷಗಾನ ಕಲಿಯುತ್ತಿರುವುದ್ದನ ನೀವು ವೀಡಿಯೋ ತುಣುಕೊಂದರಲ್ಲಿ ನೋಡಬಹುದು.

ಯಕ್ಷಗಾನ ಮಾತ್ರವಲ್ಲದೇ ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ 2 ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕ ಪಡೆದು ಕೊಂಡಿದ್ದಾರೆ. ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕಲಾ ಪೋಷಕರು ಯಕ್ಷರಂಗದ ಸುಂದರ ಒಂಟಿಕಟ್ಟೆಯ ಮಂದಾರ ಎಂಬ ಬಿರುದನಿತ್ತು ಗೌರವಿಸಿದ್ದಾರೆ.

ಯಕ್ಷನಂದನ ಎಂಬ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಎರಡು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾನೆ.

ಪ್ರಸುತ್ತ ಸುಂಕದ ಕಟ್ಟೆ ಮೇಳದಲ್ಲಿ ಹವ್ಯಾಸಿ ಕಲಾವಿದರಾಗಿದ್ದು ಕಟೀಲು, ಇರುವೈಲು, ಧರ್ಮಸ್ಥಳ ಇತರ ಮೇಳಗಳಲ್ಲೂ ಹವ್ಯಾಸಿ ಕಲಾವಿದರಾಗಿ ಕಾರ್ಯನಿರ್ವಹಿಸುತ್ತಿದ್ದಾನೆ.

ಇವರಲ್ಲಿರುವ ಕಲಾ ಪ್ರತಿಭೆಯನ್ನು ಕಂಡು ಸದಾ ಪ್ರೋತ್ಸಾಹ ನೀಡುತ್ತಿರುವವರು ತಂದೆ ತಾಯಿ, ಶಾಲಾ ಮುಖ್ಯೋಪಾಧ್ಯಾಯರಾದ ವಿನ್ಸೆಂಟ್ ಡಿಕೋಸ್ತ, ಗಜಾನನ ಮರಾಠೆ, ನಾಟ್ಯ ಗುರು ರಕ್ಷಿತ್ ಪಡ್ರೆ, ಕುಮುದಾಕ್ಷ ಕೊಟ್ಯಾನ್, ಸುಪ್ರಿತ್ ರೈ ಕೊಲ್ಯ ನಿತೀನ್ ತೆಂಕಕಾರಂದೂರ್, ಮಾಧವ ಕೊಯ್ತಮಜಲ್, ಜಗದೀಶ್, ಕರುಣಾಕರ್ ಶೆಟ್ಟಿಗಾರ್, ಪುಷ್ಪರಾಜ್ ಕೈಕಂಬ, ಚರಣ್ ರಾಜ್ ಇವರೆಲ್ಲರ ಸದಾ ಪ್ರೋತ್ಸಾಹ ಮತ್ತು ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯ ದೈವಗಳ ಹಾಗೂ ನಾರಾಯಣ ಗುರುಗಳ ಆರ್ಶಿವಾದದಿಂದ ಮಿನುಗುತ್ತಿರುವ ಇವರು ಪ್ರತಿ ಕ್ಷೇತ್ರದಲ್ಲಿ ಇನ್ನಷ್ಟೂ ಎತ್ತರಕ್ಕೆ ಬೆಳೆದು ಸಾಧನೆಯ ಗುರಿ ಮುಟ್ಟಲಿ ಎಂಬುವುದೇ ನಮ್ಮ ಆಶಯ.

(ಲೇಖನ, ಚಿತ್ರಕೃಪೆ, ವೀಡಿಯೋ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ)

Tags: ArtistCoastal ArticleRakshit Shetty PadreSpecial ArticleYakshaganaಕಲಾವಿದತುಳುನಾಡುಮೂಡಬಿದ್ರೆಮೃದಂಗಯಕ್ಷ ಕನ್ನಿಕೆಯಕ್ಷಗಾನರಕ್ಷಿತ್ ಶೆಟ್ಟಿ ಪಡ್ರೆ
Share206Tweet123Send
Previous Post

ಭದ್ರಾವತಿ ತಾಪಂ ಸಭೆಯಲ್ಲಿ ನೀರಾವರಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆ

Next Post

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL