Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಯಕ್ಷಗಾನ: ಯಕ್ಷಕನ್ನಿಕೆ ಗುರುರಕ್ಷಿತ್ ಶೆಟ್ಟಿ ಮೆಚ್ಚುವಂತಹ ಸಾಧನೆ ಮಾಡಿದ ಅವರ ಶಿಷ್ಯ ಮಂದಾರ ಪೂಜಾರಿ

ಯಕ್ಷ ಕನ್ನಿಕೆ ಗುರು ರಕ್ಷಿತ್ ಶೆಟ್ಟಿ ಪಡ್ರೆಯವರ ಶಿಷ್ಯನೊಬ್ಬನ ಸಾಧನೆಯ ಕಿರುಪರಿಚಯ

June 25, 2019
in Special Articles
0 0
0
Share on facebookShare on TwitterWhatsapp
Read - 3 minutes

ತುಳುನಾಡಿನ ಜನಪದ ಕಲೆ ಎಂದೆ ಪ್ರಸಿದ್ದಿ ಹೊಂದಿರುವ ಕೋಟಿ ಚೆನ್ನಯ್ಯ ಕಂಬಳ ನಡೆಯುವಂತಹ ಒಂಟಿಕಟ್ಟೆ ಕಡಲಕೆರೆ ನಿಸರ್ಗ ಧಾಮದಲಿ ನಾನು ನೋಡಿದ ಹುಡುಗನೆ ಯಕ್ಷಕುವರ ಮೂಡಬಿದ್ರೆಯ ಮಂದಾರ ಪೂಜಾರಿ ಸಾಧನೆಯಲ್ಲಿ ಯಕ್ಷಗಾನದ ಮುತ್ತು.

ಕಲೆ ಎಂಬುದು ರಕ್ತಗತವಾಗಿ ಬರುತ್ತದೆ ಎಂಬ ಮಾತನ್ನು ಕೇಳಿದ್ದು ಮಾತ್ರವಲ್ಲ, ಇತ್ತೀಚೆಗೆ ಒಂದಷ್ಟು ವಿಡಿಯೋ ತುಣುಕುಗಳು ಸಹ ಮೇಲಿನ ಮಾತನ್ನು ಸತ್ಯವಾಗಿಸಿವೆ. ಅಂತೆಯೇ ಇಂದು ನಾವು ಪರಿಚಯ ಮಾಡುತ್ತಿರುವ ಬಾಲಪ್ರತಿಭೆ ಮಂದಾರ ಪೂಜಾರಿ ಇವನು ಸಹ ತನ್ನ ತಂದೆ-ತಾಯಿಗಿರುವ ಯಕ್ಷಗಾನದ ಮೇಲಿನ ಆಸಕ್ತಿಯಿಂದ ತನ್ನನ್ನು ತಾನು ಯಕ್ಷರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಇಂದು ನೂರಾರು ವೇದಿಕೆಗಳಲ್ಲಿ ಬಣ್ಣಹಚ್ಚಿ ಮಿಂಚುತ್ತಿದ್ದಾನೆ.

ಕರಾವಳಿಯ ಗಂಡು ಕಲೆ ಎಂದೇ ನಾಮಾಂಕಿತಗೊಂಡಿರುವ ಯಕ್ಷಗಾನದಲ್ಲಿ ಬಾಲಕ ರಕ್ಷಿತ್ ಪಡ್ರೆಯವರ ಆಶೀರ್ವಾದದಿಂದ ಯಕ್ಷ ಕ್ಷೇತ್ರದಲ್ಲಿ ತನ್ನದೆ ಛಾಪು ಮೂಡಿಸುತ್ತಿದ್ದಾನೆ.

ಮೂಲತಃ ಮೂಡಬಿದ್ರೆಯ ಸುಧಾಕರ್ ಪೂಜಾರಿ ಮತ್ತು ಮಾಯ ಪೂಜಾರಿ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮಂದಾರ ಮೊದಲನೆಯ ಸುಪುತ್ರ. ರೋಟರಿ ಆಂಗ್ಲ ಮಾಧ್ಯಮಶಾಲೆಯಲ್ಲಿ 9ನೆಯ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ 13 ವರ್ಷದ ಈ ಬಾಲಕ ಚಿಕ್ಕ ವಯಸ್ಸಿನಲ್ಲಿಯೇ ಯಕ್ಷಗಾನ ಕ್ಷೇತ್ರದಲ್ಲಿ ಅನನ್ಯ ಸಾಧನೆಯನ್ನೂ ಮಾಡಿ ಮಿಂಚುತ್ತಿದ್ದಾನೆ.

ಸರಳ ಸಜ್ಜನಿಕೆಯ ಅತಿ ಶ್ರೇಷ್ಠ ನಾಟ್ಯ ಮಯೂರಿ, ಯಕ್ಷ ಕನ್ನಿಕೆ ತೆಂಕು ಬಡಗು ಎರಡರಲ್ಲೂ ಖ್ಯಾತಿ ಪಡೆದಿರುವ ಪ್ರಸಕ್ತ ಸುಮಾರು 600 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶ್ರೇಷ್ಠ ಗುರುಗಳು ರಕ್ಷಿತ್ ಶೆಟ್ಟಿ ಪಡ್ರೆ ಇವನಿಗೆ ಯಕ್ಷಗಾನ ಗುರುಗಳಾಗಿ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯವೆಂದು ಹೇಳಬಹುದು.

ಸುಮಾರು 500ಕ್ಕೂ ಹೆಚ್ಟಿನ ಯಕ್ಷಗಾನ ವೇದಿಕೆಗಳಲ್ಲಿ ಪ್ರದರ್ಶನ ನೀಡಿರುತ್ತಾನೆ. ಯಾವ ಪಾತ್ರವನ್ನು ಕೊಟ್ಟರು ಸಲಿಸಾಗಿ ಮಾಡುವ ಮಂದಾರ ಪೂಜಾರಿ, ದೇವಿಮಹಾತ್ಮೆ, ಕೋಟಿ ಚೆನ್ನಯ, ಭಕ್ತ ಮಾರ್ಕಂಡೆಯದ ಷಣ್ಮುಖ, ಗುರುದಕ್ಷಿಣೆಯ ಕೃಷ್ಣ, ವೀರ ಮಣಿ ಶುಭಾಂಗ, ನಾಗತಂಬಿಲದ ವಿಜಯ, ಚಾಮುಂಡಿ, ಗುಳಿಗ ಸುದರ್ಶನ ವಿಜಯ ಸುದರ್ಶನ  ಹನುಮೋಧ್ಭವದ, ಹನುಮಂತ ಸೇರಿದಂತೆ ಹಲವು ಪಾತ್ರಗಳಿಗೆ ಜೀವ ತುಂಬಿರುತ್ತಾನೆ. ಪ್ರಸ್ತುತ ಧಿಗಿಣ ದಿವಿಜ ಯಕ್ಷ ನಾಟ್ಯ ಕಲಾ ಕೇಂದ್ರ ಮೂಡಬಿದ್ರೆ ತಂಡದ ಸರ್ವ ಸದಸ್ಯರಿಗೂ ಅಚ್ಚುಮೆಚ್ಚಿನ ಹುಡುಗನಾಗಿದ್ದಾನೆ.

ಗುರುಪುರ ಕೈಕಂಬದ ತಕಧಿಮಿತ ತಂಡದಲ್ಲಿ ರಕ್ಷಿತ್ ಪಡ್ರೆಯವರಿಂದ ನಾಟ್ಯ ತರಬೇತಿಯನ್ನು ಪಡೆದು ನಾರಾಯಣ ಬೈಪಾಡಿಯವರಿಂದ ಚೆಂಡೆ ಮೃದಂಗವನ್ನು ಕಲಿತು ಬಜಪೆಯ ವಿಜಯ ವಿಠಲ ಯಕ್ಷ ಕಲಾರಂಗದಲ್ಲಿ ಕೃಷ್ಣ ಭಟ್ ನಂದಳಿಕೆ ಮತ್ತು ದಯಾನಂದ ಕೊಡಿಕಲ್ ಬಳಿ ಚೆಂಡೆ , ಮೃದಂಗ ಹಾಗೂ ಭಾಗವತಿಕೆಯನ್ನು ಕಲಿತಿರುತ್ತಾನೆ. ಒಡಹುಟ್ಟಿದ ಅಣ್ಣನ ನೋಡಿಕೊಂಡು ತಂಗಿಯೂ ಕೂಡ ಯಕ್ಷಗಾನ ಕಲಿಯುತ್ತಿರುವುದ್ದನ ನೀವು ವೀಡಿಯೋ ತುಣುಕೊಂದರಲ್ಲಿ ನೋಡಬಹುದು.

ಯಕ್ಷಗಾನ ಮಾತ್ರವಲ್ಲದೇ ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ 2 ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕ ಪಡೆದು ಕೊಂಡಿದ್ದಾರೆ. ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕಲಾ ಪೋಷಕರು ಯಕ್ಷರಂಗದ ಸುಂದರ ಒಂಟಿಕಟ್ಟೆಯ ಮಂದಾರ ಎಂಬ ಬಿರುದನಿತ್ತು ಗೌರವಿಸಿದ್ದಾರೆ.

ಯಕ್ಷನಂದನ ಎಂಬ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಎರಡು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾನೆ.

ಪ್ರಸುತ್ತ ಸುಂಕದ ಕಟ್ಟೆ ಮೇಳದಲ್ಲಿ ಹವ್ಯಾಸಿ ಕಲಾವಿದರಾಗಿದ್ದು ಕಟೀಲು, ಇರುವೈಲು, ಧರ್ಮಸ್ಥಳ ಇತರ ಮೇಳಗಳಲ್ಲೂ ಹವ್ಯಾಸಿ ಕಲಾವಿದರಾಗಿ ಕಾರ್ಯನಿರ್ವಹಿಸುತ್ತಿದ್ದಾನೆ.

ಇವರಲ್ಲಿರುವ ಕಲಾ ಪ್ರತಿಭೆಯನ್ನು ಕಂಡು ಸದಾ ಪ್ರೋತ್ಸಾಹ ನೀಡುತ್ತಿರುವವರು ತಂದೆ ತಾಯಿ, ಶಾಲಾ ಮುಖ್ಯೋಪಾಧ್ಯಾಯರಾದ ವಿನ್ಸೆಂಟ್ ಡಿಕೋಸ್ತ, ಗಜಾನನ ಮರಾಠೆ, ನಾಟ್ಯ ಗುರು ರಕ್ಷಿತ್ ಪಡ್ರೆ, ಕುಮುದಾಕ್ಷ ಕೊಟ್ಯಾನ್, ಸುಪ್ರಿತ್ ರೈ ಕೊಲ್ಯ ನಿತೀನ್ ತೆಂಕಕಾರಂದೂರ್, ಮಾಧವ ಕೊಯ್ತಮಜಲ್, ಜಗದೀಶ್, ಕರುಣಾಕರ್ ಶೆಟ್ಟಿಗಾರ್, ಪುಷ್ಪರಾಜ್ ಕೈಕಂಬ, ಚರಣ್ ರಾಜ್ ಇವರೆಲ್ಲರ ಸದಾ ಪ್ರೋತ್ಸಾಹ ಮತ್ತು ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯ ದೈವಗಳ ಹಾಗೂ ನಾರಾಯಣ ಗುರುಗಳ ಆರ್ಶಿವಾದದಿಂದ ಮಿನುಗುತ್ತಿರುವ ಇವರು ಪ್ರತಿ ಕ್ಷೇತ್ರದಲ್ಲಿ ಇನ್ನಷ್ಟೂ ಎತ್ತರಕ್ಕೆ ಬೆಳೆದು ಸಾಧನೆಯ ಗುರಿ ಮುಟ್ಟಲಿ ಎಂಬುವುದೇ ನಮ್ಮ ಆಶಯ.

(ಲೇಖನ, ಚಿತ್ರಕೃಪೆ, ವೀಡಿಯೋ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ)

Tags: ArtistCoastal ArticleRakshit Shetty PadreSpecial ArticleYakshaganaಕಲಾವಿದತುಳುನಾಡುಮೂಡಬಿದ್ರೆಮೃದಂಗಯಕ್ಷ ಕನ್ನಿಕೆಯಕ್ಷಗಾನರಕ್ಷಿತ್ ಶೆಟ್ಟಿ ಪಡ್ರೆ
Previous Post

ಭದ್ರಾವತಿ ತಾಪಂ ಸಭೆಯಲ್ಲಿ ನೀರಾವರಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆ

Next Post

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!