No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ರಧಾನಿ ಬಗ್ಗೆ ಮಾತನಾಡುತ್ತೀರಾ? ಶ್ರೀಗಳ ದರ್ಶನಕ್ಕೆ ಬಾರದ ನಿಮ್ಮ ರಾಹುಲನಿಗೇನು ಬಡಿದುಕೊಂಡಿತ್ತು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2019
in Small Bytes, Special Articles
0
ಪ್ರಧಾನಿ ಬಗ್ಗೆ ಮಾತನಾಡುತ್ತೀರಾ? ಶ್ರೀಗಳ ದರ್ಶನಕ್ಕೆ ಬಾರದ ನಿಮ್ಮ ರಾಹುಲನಿಗೇನು ಬಡಿದುಕೊಂಡಿತ್ತು?
Share on FacebookShare on TwitterShare on WhatsApp

ಮಾನಗೇಡಿ, ಮತಿಗೇಡಿ ಕಾಂಗ್ರೆಸ್ ಪಕ್ಷ ತನ್ನ ಸದಸ್ಯರಿಗೆ ಕಲಿಸಿರುವ ಬುದ್ದಿ ಶತಮಾನ ಕಳೆದರೂ ಹೋಗುವುದಿಲ್ಲ ಎನಿಸುತ್ತದೆ. ತೀರಾ ಆಕ್ರೋಶದಿಂದಲೇ ಈ ವಿಚಾರವನ್ನು ಬರೆಯುತ್ತಿದ್ದೇನೆ.

ಇಡಿಯ ವಿಶ್ವಕ್ಕೇ ಅತ್ಯದ್ಬುತ ಸಂದೇಶ ಸಾರಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತವಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾಗಿದ್ದು, ಇವರ ಅಗಲಿಕೆಯ ನೋವು ಇಡಿಯ ರಾಜ್ಯವನ್ನು ದುಃಖದ ಮಡಿಲಿನಲ್ಲಿ ದೂಡಿದ್ದರೆ, ಇನ್ನೊಂದೆಡೆ ಈ ಸಂದರ್ಭವನ್ನೂ ಸಹ ಕಾಂಗ್ರೆಸ್ ತನ್ನ ರಾಜಕೀಯದ ತೀಟೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದು ನಿಜಕ್ಕೂ ಛೀಮಾರಿ ಹಾಕುವಂತಹ ವಿಚಾರ.

ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಗಮಿಸಬೇಕಿತ್ತು. ಆದರೆ, ಭದ್ರತಾ ಕಾರಣಗಳು ಹಾಗೂ ತಾವು ಆಗಮಿಸಿದರೆ ಭದ್ರತಾ ವ್ಯವಸ್ಥೆಯಿಂದ ಲಕ್ಷಾಂತರ ಜನರು ದರ್ಶನ ಪಡೆಯಲು ತೊಂದರೆಯಾಗಬಾರದು ಎಂಬ ಕಾರಣದಿಂದ ಆಗಮಿಸಲಿಲ್ಲ.

ಆದರೆ, ಇದನ್ನೇ ರಾಜಕೀಯ ಬಂಡವಾಳ ಮಾಡಿಕೊಂಡ ಡಿಸಿಎಂ ಪರಮೇಶ್ವರ್ ಅವರು, ಪ್ರಧಾನಿಯವರಿಗೆ ಉದ್ಯಮಿಗಳ ಮಕ್ಕಳ ಮದುವೆಗೆ ಹೋಗಲು, ಸಿನಿಮಾ ನಟರನ್ನು ಭೇಟಿ ಮಾಡಲು ಸಮಯವಿದೆ. ಆದರೆ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಬರಲು ಸಮಯವಿಲ್ಲ ಎಂದು ಟೀಕಿಸಿದ್ದಾರೆ.

ಸ್ವಾಮಿ ಪರಮೇಶ್ವರ್ ಅವರೇ, ಯಾವಾಗ ಎಲ್ಲಿ ತೆರಳಬೇಕು, ತೆರಳಬಾರದು, ಯಾರನ್ನು ಹೇಗೆ ಗೌರವಿಸಬೇಕು ಎನ್ನುವುದನ್ನು ದೇಶಕ್ಕಾಗಿ ತಮ್ಮ ಕುಟುಂಬವನ್ನೇ ತೊರೆದು, ಆಶ್ರಮವಾಸಿಗಳ ಮಾರ್ಗದರ್ಶನದಲ್ಲಿ ಜೀವನ ಕಟ್ಟಿಕೊಂಡು, ದೇಶಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ನರೇಂದ್ರ ಮೋದಿಯವರು ಕಲಿಯಬೇಕಿಲ್ಲ.

ಮೊದಲು ನಿಮ್ಮ ತಟ್ಟೆಯಲ್ಲಿ ಸತ್ತು ಬಿದ್ದಿರುವ ಮುದಿ ಕತ್ತೆಯನ್ನು ನೋಡಿಕೊಳ್ಳಿ. ಪ್ರಧಾನಿ ಬರಲಿಲ್ಲ ಎಂದು ನೀವು ಮಾತನಾಡುತ್ತೀರಿ. ಕೆಲಸವಿಲ್ಲದೇ ಪಕ್ಷದ ಹೆಸರಿನಲ್ಲಿ ಊರೂರು ಸುತ್ತುತ್ತಿರುವ ನಿಮ್ಮ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ತಾಯಿ ಸೋನಿಯಾಗಾಂಧಿಯವರೂ ಸಹ ಶ್ರಿÃಗಳ ಅಂತಿಮ ದರ್ಶನಕ್ಕೆ ಬರಲಿಲ್ಲವಲ್ಲ. ಅವರಿಬ್ಬರಿಗೆ ಏನು ಬಡಿಕೊಂಡಿತ್ತು. ಅವರಿಬ್ಬರೂ ಯಾತಕ್ಕಾಗಿ ಬರಲಿಲ್ಲ ಎಂಬ ಸಮರ್ಥ ಕಾರಣವನ್ನು ನೀಡುವ ತಾಕತ್ತು ನಿಮಗಿದೆಯೇ? ನಿಮ್ಮ ಪಕ್ಷದ ಅಧ್ಯಕ್ಷರಿಗೆ ಹೇಳುವ ಗಂಡಸ್ತನ ನಿಮ್ಮ ಪಕ್ಷದಲ್ಲಿ ಯಾರಿಗೂ ಇಲ್ಲ. ಇಂತಹುದ್ದರಲ್ಲಿ ಪ್ರಧಾನಿಯವರ ಬಗ್ಗೆ ಮಾತನಾಡುತ್ತೀರಾ ನಿಮ್ಮ ನಾಲಿಗೆ ಚಪಲಕ್ಕೆ?

ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯವರು. ಅವರಿಗೆ ಅವರದ್ದೇ ಆದ ಅಧಿಕೃತ ಭದ್ರತಾ ವ್ಯವಸ್ಥೆಯಿರುತ್ತದೆ. ಪ್ರಧಾನಿಯವರು ಒಂದು ಸ್ಥಳಕ್ಕೆ ತೆರಳಲು ಇಚ್ಛೆಪಟ್ಟರೂ, ಭದ್ರತಾಧಿಕಾರಿಗಳು ಸಮ್ಮತಿ ಸೂಚಿಸದೇ ಇದ್ದರೆ ತೆರಳಲು ಸಾಧ್ಯವಿಲ್ಲ. ಅಲ್ಲದೇ, ಮೊನ್ನೆ ಸಿದ್ದಗಂಗಾ ಮಠಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಆಗಮಿಸಿ ದರ್ಶನ ಪಡೆದಿದ್ದಾರೆ.

ಇಂತಹ ಸಂದರ್ಭದಲ್ಲಿ ಪ್ರಧಾನಿಯವರು ಆಗಮಿಸುವುದಾದರೆ ಇಡಿಯ ಪ್ರದೇಶದಲ್ಲಿ ವಿಶೇಷ ಭದ್ರತೆ ಕಲ್ಪಿಸಬೇಕಾಗುತ್ತದೆ. ಇದರಿಂದ ಲಕ್ಷಾಂತರ ಮಂದಿ ದರ್ಶನ ಪಡೆಯಲು ತೊಂದರೆಯಾಗುತ್ತದೆ. ಹೀಗಾಗಿ, ನಾನೊಬ್ಬ ಆಗಮಿಸುವುದರಿಂದ ಲಕ್ಷಾಂತರ ಮಂದಿಗೆ ತೊಂದರೆಯಾಗುವುದು ಬೇಡ ಎಂಬ ಕಾರಣದಿಂದ ಪ್ರಧಾನಿಯವರು ತಮ್ಮ ಆಗಮನವನ್ನು ಮೊಟಕುಗೊಳಿಸಿದ್ದಾರೆ.

ಹಾಗೆಯೇ, ಸುಮ್ಮನೆ ಯೋಚಿಸಿ… ಡಿಸಿಎಂ ಆಗಿ ನಿಮ್ಮ ಸಾಧನೆ ಏನು? ಡಿಸಿಎಂ ಆಗಿದ್ದೇ ಸಾಧನೆಯೋ? ಕೇವಲ ಡಿಸಿಎಂ ಆಗಿರುವ ನಿಮಗೇ ಹೋಗುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಬೇಕು, ಹಿಂದೆ ಮುಂದೆ ಭದ್ರತೆ ಬೇಕು. ಆದರೆ, ಈ ದೇಶದ ಪ್ರಧಾನಿಯಾಗಿ ವಿಶ್ವದಲ್ಲೇ ಸಂಚಲನ ಮೂಡಿಸಿರುವ ಮೋದಿಯವರ ಭದ್ರತೆ ಕುರಿತಾಗಿ ಚಿಂತಿಸಬಾರದು ಅಲ್ಲವೇ?

ಡಿಸಿಎಂ ಹುದ್ದೆಯಲ್ಲಿ ಕುಳಿತು ಶ್ರೀಗಳ ಲಿಂಗೈಕ್ಯ ಸಮಯದಲ್ಲೂ ಸಹ ರಾಜಕೀಯ ಮಾತನಾಡುತ್ತೀರಿ ಎಂದರೆ ನಿಮ್ಮದು ಇನ್ನೆಂತಹ ನೀಚ ಸಂಸ್ಕಾರವಿರಬೇಕು. ನೀವು ರಾಜಕೀಯ ಮಾತನಾಡಿ ಏನೋ ಸಾಧನೆ ಮಾಡಿದ್ದೇನೆ ಎಂದುಕೊಂಡಿರಬಹುದು. ಆದರೆ, ಇದರಿಂದ ನಿಮ್ಮ ಮರ್ಯಾದೆಯನ್ನು ನೀವೇ ಹರಾಜು ಹಾಕಿಕೊಂಡಿದ್ದೀರೇ ವಿನಾ ಇದರಿಂದ ಪ್ರಧಾನಿಯವರ ವ್ಯಕ್ತಿತ್ವ ಹಾಗೂ ಘನತೆಗೆ ಯಾವುದೇ ಧಕ್ಕೆಯಿಲ್ಲ ಎಂಬುದನ್ನು ನೆನಪಿಡಿ…

-ಎಸ್.ಆರ್. ಅನಿರುದ್ಧ ವಸಿಷ್ಠ

Tags: G ParameshwarModi SecurityPM Narendra ModiRahul GandhiSiddaganga MuttSiddaganga SwamijiSonia GandhiSpecial Articleಡಿಸಿಎಂ ಪರಮೇಶ್ವರ್ನರೇಂದ್ರ ಮೋದಿರಾಹುಲ್ ಗಾಂಧಿಶ್ರೀ ಶಿವಕುಮಾರ ಸ್ವಾಮಿಸಿದ್ದಗಂಗಾ ಮಠಸೋನಿಯಾಗಾಂಧಿ
Share196Tweet123Send
Previous Post

ಶಿವಮೊಗ್ಗ: ಸಹ್ಯಾದ್ರಿ ಉತ್ಸವ ನೇರ ವಿವರಣೆ ಆಕಾಶವಾಣಿಯಲ್ಲಿ ಕೇಳಿ

Next Post

ಬಾರಾಮುಲ್ಲಾ ಈಗ ಸ್ಥಳೀಯ ಭಯೋತ್ಪಾದಕ ಮುಕ್ತ ವಲಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾರಾಮುಲ್ಲಾ ಈಗ ಸ್ಥಳೀಯ ಭಯೋತ್ಪಾದಕ ಮುಕ್ತ ವಲಯ

ಬಾರಾಮುಲ್ಲಾ ಈಗ ಸ್ಥಳೀಯ ಭಯೋತ್ಪಾದಕ ಮುಕ್ತ ವಲಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL