No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ರಧಾನಿ ಬಗ್ಗೆ ಮಾತನಾಡುತ್ತೀರಾ? ಶ್ರೀಗಳ ದರ್ಶನಕ್ಕೆ ಬಾರದ ನಿಮ್ಮ ರಾಹುಲನಿಗೇನು ಬಡಿದುಕೊಂಡಿತ್ತು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2019
in Small Bytes, Special Articles
0
ಪ್ರಧಾನಿ ಬಗ್ಗೆ ಮಾತನಾಡುತ್ತೀರಾ? ಶ್ರೀಗಳ ದರ್ಶನಕ್ಕೆ ಬಾರದ ನಿಮ್ಮ ರಾಹುಲನಿಗೇನು ಬಡಿದುಕೊಂಡಿತ್ತು?
Share on FacebookShare on TwitterShare on WhatsApp

ಮಾನಗೇಡಿ, ಮತಿಗೇಡಿ ಕಾಂಗ್ರೆಸ್ ಪಕ್ಷ ತನ್ನ ಸದಸ್ಯರಿಗೆ ಕಲಿಸಿರುವ ಬುದ್ದಿ ಶತಮಾನ ಕಳೆದರೂ ಹೋಗುವುದಿಲ್ಲ ಎನಿಸುತ್ತದೆ. ತೀರಾ ಆಕ್ರೋಶದಿಂದಲೇ ಈ ವಿಚಾರವನ್ನು ಬರೆಯುತ್ತಿದ್ದೇನೆ.

ಇಡಿಯ ವಿಶ್ವಕ್ಕೇ ಅತ್ಯದ್ಬುತ ಸಂದೇಶ ಸಾರಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತವಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾಗಿದ್ದು, ಇವರ ಅಗಲಿಕೆಯ ನೋವು ಇಡಿಯ ರಾಜ್ಯವನ್ನು ದುಃಖದ ಮಡಿಲಿನಲ್ಲಿ ದೂಡಿದ್ದರೆ, ಇನ್ನೊಂದೆಡೆ ಈ ಸಂದರ್ಭವನ್ನೂ ಸಹ ಕಾಂಗ್ರೆಸ್ ತನ್ನ ರಾಜಕೀಯದ ತೀಟೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದು ನಿಜಕ್ಕೂ ಛೀಮಾರಿ ಹಾಕುವಂತಹ ವಿಚಾರ.

ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಗಮಿಸಬೇಕಿತ್ತು. ಆದರೆ, ಭದ್ರತಾ ಕಾರಣಗಳು ಹಾಗೂ ತಾವು ಆಗಮಿಸಿದರೆ ಭದ್ರತಾ ವ್ಯವಸ್ಥೆಯಿಂದ ಲಕ್ಷಾಂತರ ಜನರು ದರ್ಶನ ಪಡೆಯಲು ತೊಂದರೆಯಾಗಬಾರದು ಎಂಬ ಕಾರಣದಿಂದ ಆಗಮಿಸಲಿಲ್ಲ.

ಆದರೆ, ಇದನ್ನೇ ರಾಜಕೀಯ ಬಂಡವಾಳ ಮಾಡಿಕೊಂಡ ಡಿಸಿಎಂ ಪರಮೇಶ್ವರ್ ಅವರು, ಪ್ರಧಾನಿಯವರಿಗೆ ಉದ್ಯಮಿಗಳ ಮಕ್ಕಳ ಮದುವೆಗೆ ಹೋಗಲು, ಸಿನಿಮಾ ನಟರನ್ನು ಭೇಟಿ ಮಾಡಲು ಸಮಯವಿದೆ. ಆದರೆ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಬರಲು ಸಮಯವಿಲ್ಲ ಎಂದು ಟೀಕಿಸಿದ್ದಾರೆ.

ಸ್ವಾಮಿ ಪರಮೇಶ್ವರ್ ಅವರೇ, ಯಾವಾಗ ಎಲ್ಲಿ ತೆರಳಬೇಕು, ತೆರಳಬಾರದು, ಯಾರನ್ನು ಹೇಗೆ ಗೌರವಿಸಬೇಕು ಎನ್ನುವುದನ್ನು ದೇಶಕ್ಕಾಗಿ ತಮ್ಮ ಕುಟುಂಬವನ್ನೇ ತೊರೆದು, ಆಶ್ರಮವಾಸಿಗಳ ಮಾರ್ಗದರ್ಶನದಲ್ಲಿ ಜೀವನ ಕಟ್ಟಿಕೊಂಡು, ದೇಶಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ನರೇಂದ್ರ ಮೋದಿಯವರು ಕಲಿಯಬೇಕಿಲ್ಲ.

ಮೊದಲು ನಿಮ್ಮ ತಟ್ಟೆಯಲ್ಲಿ ಸತ್ತು ಬಿದ್ದಿರುವ ಮುದಿ ಕತ್ತೆಯನ್ನು ನೋಡಿಕೊಳ್ಳಿ. ಪ್ರಧಾನಿ ಬರಲಿಲ್ಲ ಎಂದು ನೀವು ಮಾತನಾಡುತ್ತೀರಿ. ಕೆಲಸವಿಲ್ಲದೇ ಪಕ್ಷದ ಹೆಸರಿನಲ್ಲಿ ಊರೂರು ಸುತ್ತುತ್ತಿರುವ ನಿಮ್ಮ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ತಾಯಿ ಸೋನಿಯಾಗಾಂಧಿಯವರೂ ಸಹ ಶ್ರಿÃಗಳ ಅಂತಿಮ ದರ್ಶನಕ್ಕೆ ಬರಲಿಲ್ಲವಲ್ಲ. ಅವರಿಬ್ಬರಿಗೆ ಏನು ಬಡಿಕೊಂಡಿತ್ತು. ಅವರಿಬ್ಬರೂ ಯಾತಕ್ಕಾಗಿ ಬರಲಿಲ್ಲ ಎಂಬ ಸಮರ್ಥ ಕಾರಣವನ್ನು ನೀಡುವ ತಾಕತ್ತು ನಿಮಗಿದೆಯೇ? ನಿಮ್ಮ ಪಕ್ಷದ ಅಧ್ಯಕ್ಷರಿಗೆ ಹೇಳುವ ಗಂಡಸ್ತನ ನಿಮ್ಮ ಪಕ್ಷದಲ್ಲಿ ಯಾರಿಗೂ ಇಲ್ಲ. ಇಂತಹುದ್ದರಲ್ಲಿ ಪ್ರಧಾನಿಯವರ ಬಗ್ಗೆ ಮಾತನಾಡುತ್ತೀರಾ ನಿಮ್ಮ ನಾಲಿಗೆ ಚಪಲಕ್ಕೆ?

ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯವರು. ಅವರಿಗೆ ಅವರದ್ದೇ ಆದ ಅಧಿಕೃತ ಭದ್ರತಾ ವ್ಯವಸ್ಥೆಯಿರುತ್ತದೆ. ಪ್ರಧಾನಿಯವರು ಒಂದು ಸ್ಥಳಕ್ಕೆ ತೆರಳಲು ಇಚ್ಛೆಪಟ್ಟರೂ, ಭದ್ರತಾಧಿಕಾರಿಗಳು ಸಮ್ಮತಿ ಸೂಚಿಸದೇ ಇದ್ದರೆ ತೆರಳಲು ಸಾಧ್ಯವಿಲ್ಲ. ಅಲ್ಲದೇ, ಮೊನ್ನೆ ಸಿದ್ದಗಂಗಾ ಮಠಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಆಗಮಿಸಿ ದರ್ಶನ ಪಡೆದಿದ್ದಾರೆ.

ಇಂತಹ ಸಂದರ್ಭದಲ್ಲಿ ಪ್ರಧಾನಿಯವರು ಆಗಮಿಸುವುದಾದರೆ ಇಡಿಯ ಪ್ರದೇಶದಲ್ಲಿ ವಿಶೇಷ ಭದ್ರತೆ ಕಲ್ಪಿಸಬೇಕಾಗುತ್ತದೆ. ಇದರಿಂದ ಲಕ್ಷಾಂತರ ಮಂದಿ ದರ್ಶನ ಪಡೆಯಲು ತೊಂದರೆಯಾಗುತ್ತದೆ. ಹೀಗಾಗಿ, ನಾನೊಬ್ಬ ಆಗಮಿಸುವುದರಿಂದ ಲಕ್ಷಾಂತರ ಮಂದಿಗೆ ತೊಂದರೆಯಾಗುವುದು ಬೇಡ ಎಂಬ ಕಾರಣದಿಂದ ಪ್ರಧಾನಿಯವರು ತಮ್ಮ ಆಗಮನವನ್ನು ಮೊಟಕುಗೊಳಿಸಿದ್ದಾರೆ.

ಹಾಗೆಯೇ, ಸುಮ್ಮನೆ ಯೋಚಿಸಿ… ಡಿಸಿಎಂ ಆಗಿ ನಿಮ್ಮ ಸಾಧನೆ ಏನು? ಡಿಸಿಎಂ ಆಗಿದ್ದೇ ಸಾಧನೆಯೋ? ಕೇವಲ ಡಿಸಿಎಂ ಆಗಿರುವ ನಿಮಗೇ ಹೋಗುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಬೇಕು, ಹಿಂದೆ ಮುಂದೆ ಭದ್ರತೆ ಬೇಕು. ಆದರೆ, ಈ ದೇಶದ ಪ್ರಧಾನಿಯಾಗಿ ವಿಶ್ವದಲ್ಲೇ ಸಂಚಲನ ಮೂಡಿಸಿರುವ ಮೋದಿಯವರ ಭದ್ರತೆ ಕುರಿತಾಗಿ ಚಿಂತಿಸಬಾರದು ಅಲ್ಲವೇ?

ಡಿಸಿಎಂ ಹುದ್ದೆಯಲ್ಲಿ ಕುಳಿತು ಶ್ರೀಗಳ ಲಿಂಗೈಕ್ಯ ಸಮಯದಲ್ಲೂ ಸಹ ರಾಜಕೀಯ ಮಾತನಾಡುತ್ತೀರಿ ಎಂದರೆ ನಿಮ್ಮದು ಇನ್ನೆಂತಹ ನೀಚ ಸಂಸ್ಕಾರವಿರಬೇಕು. ನೀವು ರಾಜಕೀಯ ಮಾತನಾಡಿ ಏನೋ ಸಾಧನೆ ಮಾಡಿದ್ದೇನೆ ಎಂದುಕೊಂಡಿರಬಹುದು. ಆದರೆ, ಇದರಿಂದ ನಿಮ್ಮ ಮರ್ಯಾದೆಯನ್ನು ನೀವೇ ಹರಾಜು ಹಾಕಿಕೊಂಡಿದ್ದೀರೇ ವಿನಾ ಇದರಿಂದ ಪ್ರಧಾನಿಯವರ ವ್ಯಕ್ತಿತ್ವ ಹಾಗೂ ಘನತೆಗೆ ಯಾವುದೇ ಧಕ್ಕೆಯಿಲ್ಲ ಎಂಬುದನ್ನು ನೆನಪಿಡಿ…

-ಎಸ್.ಆರ್. ಅನಿರುದ್ಧ ವಸಿಷ್ಠ

Tags: G ParameshwarModi SecurityPM Narendra ModiRahul GandhiSiddaganga MuttSiddaganga SwamijiSonia GandhiSpecial Articleಡಿಸಿಎಂ ಪರಮೇಶ್ವರ್ನರೇಂದ್ರ ಮೋದಿರಾಹುಲ್ ಗಾಂಧಿಶ್ರೀ ಶಿವಕುಮಾರ ಸ್ವಾಮಿಸಿದ್ದಗಂಗಾ ಮಠಸೋನಿಯಾಗಾಂಧಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಸಹ್ಯಾದ್ರಿ ಉತ್ಸವ ನೇರ ವಿವರಣೆ ಆಕಾಶವಾಣಿಯಲ್ಲಿ ಕೇಳಿ

Next Post

ಬಾರಾಮುಲ್ಲಾ ಈಗ ಸ್ಥಳೀಯ ಭಯೋತ್ಪಾದಕ ಮುಕ್ತ ವಲಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾರಾಮುಲ್ಲಾ ಈಗ ಸ್ಥಳೀಯ ಭಯೋತ್ಪಾದಕ ಮುಕ್ತ ವಲಯ

ಬಾರಾಮುಲ್ಲಾ ಈಗ ಸ್ಥಳೀಯ ಭಯೋತ್ಪಾದಕ ಮುಕ್ತ ವಲಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL