No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಲಗಿದ್ದ ಸಿಂಹವನ್ನು ಕೆಣಕಿದ ಬಿಕಾರಿ ಪಾಕ್’ನ ಮುಂದಿನ ಸ್ಥಿತಿಯನ್ನೊಮ್ಮೆ ಕಲ್ಪಿಸಿಕೊಳ್ಳಿ

ನಮ್ಮ ಪ್ರಧಾನಿ ಹೇಳಿದಂತೆ ತುಂಬಾ ದೊಡ್ಡ ತಪ್ಪು ಮಾಡಿಬಿಟ್ಟಿರಿ. ಪರಿಣಾಮ ಎದುರಿಸಲು ಸಿದ್ದವಾಗಿ. ಈಗ ನಮ್ಮ ದೇಶ ಹಾಗೂ ಸೇನೆ ನೀಡುವ ಪ್ರತ್ಯುತ್ತರಕ್ಕೆ ಬೇವರ್ಸಿಗಳಂತೆ ಜೀವ ಉಳಿಸಿಕೊಳ್ಳಲು ಅಲೆದಾಡುವ ಪರಿಸ್ಥಿತಿ ಬರುವುದು ನಿಶ್ಚಿತ..

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 16, 2019
in Special Articles
0
ಮಲಗಿದ್ದ  ಸಿಂಹವನ್ನು ಕೆಣಕಿದ ಬಿಕಾರಿ ಪಾಕ್’ನ ಮುಂದಿನ ಸ್ಥಿತಿಯನ್ನೊಮ್ಮೆ ಕಲ್ಪಿಸಿಕೊಳ್ಳಿ
Share on FacebookShare on TwitterShare on WhatsApp

ಮಲಗಿದ್ದ ಸಿಂಹವನ್ನು ಬಡಿದೆಬ್ಬಿಸಿ, ಅದನ್ನು ಗಾಯಗೊಳಿಸಿ ವ್ಯಘ್ರಗೊಳಿಸಿರುವ ವ್ಯಕ್ತಿಯ ಪರಿಸ್ಥಿತಿ ಹೇಗಿರುತ್ತದೆ ಒಮ್ಮೆ ನೆನೆಸಿಕೊಳ್ಳಿ… ಅದೇ ಪರಿಸ್ಥಿತಿ ಭಾರತವನ್ನು ಕೆಣಕಿದ ಪಾಕಿಸ್ಥಾನಕ್ಕೂ ಶೀಘ್ರದಲ್ಲೇ ಬರಲಿದೆ.. ಇದನ್ನೊಮ್ಮೆ ಕಲ್ಪಿಸಿಕೊಳ್ಳಿ…

ತಮ್ಮದೊಂದು ರಾಷ್ಟ್ರ(?)ವಿದೆ, ತಮ್ಮದೊಂದು ಧರ್ಮ(?)ವಿದೆ, ತಮ್ಮದೊಂದು ಜೀವನ(?)ವಿದೆ. ಬಾಯಿ ಮುಚ್ಚಿಕೊಂಡು ಅದನ್ನು ಮಾಡಿಕೊಂಡು ಹೋಗಬೇಕು. ಆದರೆ, ಸುಖಾಸುಮ್ಮನೇ ಅನಾವಶ್ಯಕ ದಾಳಿ ನಡೆಸಿ ನಮ್ಮ 42 ಯೋಧರನ್ನು ಬಲಿ ಪಡೆಯುವ ಕ್ರೂರ ಕೃತ್ಯಕ್ಕೆ ಕೈ ಹಾಕುವ ಮೂಲಕ ಬಹಳ ದೊಡ್ಡ ತಪ್ಪನ್ನು ಪಾಕಿಸ್ಥಾನ ಮಾಡಿದೆ. ನಿಜಕ್ಕೂ ಹೇಳುತ್ತೇನೆ ಇದಕ್ಕೆೆ ಪಾಕ್ ತೆರುವ ಬೆಲೆಯೂ ಅಷ್ಟೆ ದೊಡ್ಡದಾಗಿದ್ದು, ಇದು ಜಾಗತಿಕ ಮಟ್ಟದಲ್ಲಿ ಒಂದು ಪಾಠವಾಗುವುದು ನಿಶ್ಚಿತ.

ನೆನಪಿರಲಿ… ನಮ್ಮ ಯೋಧರಿಗೆ ಏನಾದರೂ ಆಗಲಿ ಎಂದು ಕೈಕಟ್ಟಿ ಕುಳಿತುಕೊಳ್ಳಲು ಈಗಿರುವುದು ರಿಮೋಟ್ ಕಂಟ್ರೋಲ್ ಸರ್ಕಾರವಲ್ಲ. ದೇಶಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡಿರುವ ನರೇಂದ್ರ ಮೋದಿ ಎಂಬ ಪುರುಷ ಸಿಂಹ ಪ್ರಧಾನಿಯಾಗಿರುವ ಸರ್ಕಾರ. ಪಾಕಿಸ್ಥಾನವನ್ನು ಸುಮ್ಮನೆ ಬಿಡುವ ವಿಚಾರವೇ ಇಲ್ಲ ಈಗ…

ಪ್ರತೀಕಾರದ ಕಿಚ್ಚು ಒಡಲೊಳಗೆ ಇದ್ದರೂ, ಆಡಳಿತಾತ್ಮಕ ಮುಖ್ಯಸ್ಥರಾಗಿ ಮೋದಿ ಈಗಾಗಲೇ ಎಲ್ಲ ರೀತಿಯ ರಾಜತಾಂತ್ರಿಕ ನಡೆಗಳನ್ನು ಇಡಲು ಆರಂಭಿಸಿದ್ದಾರೆ. ಈಗಾಗಲೇ, ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರವನ್ನು ಬಹಿರಂಗವಾಗಿ ಮೋದಿ ಘೋಷಣೆ ಮಾಡಿದ್ದು, ಈ ತಪ್ಪನ್ನು ಮಾಡಿದವರು ಹಾಗೂ ಇದನ್ನು ಬೆಂಬಲಿಸಿದವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಘರ್ಜಿಸಿದ್ದಾರೆ.

ಪಾಪಿ ಪಾಕಿಸ್ಥಾನಿಗಳೇ,
ನಮ್ಮ ಯೋಧರನ್ನು ಭೀಕರವಾಗಿ ಹತ್ಯೆ ಮಾಡಿ, ಇದಕ್ಕೆ ನಮ್ಮ ದೇಶದೊಳಗಿದ್ದೇ ಬೆಂಬಲ ನೀಡಿದವರೆಲ್ಲಾ ಗೆದ್ದೆವೆಂದು ಬೀಗುವ ಮುನ್ನ, ನಿಮ್ಮ ಮುಂದಿನ ಪರಿಸ್ಥಿತಿಯನ್ನು ಒಮ್ಮೆ ನೀವೇ ಕಲ್ಪನೆ ಮಾಡಿಕೊಳ್ಳಿ… ಮಲಗಿದ್ದ ಸಿಂಹವನ್ನು ಕೆಣಕಿ ಗಾಯಗೊಳಿಸಿದ್ದೀರಿ. ಅದು ಈಗ ವ್ಯಘ್ರವಾಗಿದೆ. ನಿಮ್ಮ ರಕ್ತ ಕುಡಿಯದೇ ಬಿಡುವುದಿಲ್ಲ..

ನಮ್ಮನ್ನು ಕೆಣಕಿ ನೀವು ನೆಮ್ಮದಿಯಾಗಿರಬಹುದು ಎಂದಕೊಳ್ಳಬೇಡಿ. ಈಗಾಗಲೇ ನಿಮ್ಮ ಸಮಾಧಿಗೆ ವೇದಿಕೆ ಸಿದ್ದವಾಗುತ್ತಿದೆ. ಮೊನ್ನೆಯ ಘಟನೆಯಿಂದಾಗಿ ವಿಶ್ವದ ಪ್ರಮುಖ ರಾಷ್ಟ್ರಗಳು ಭಾರತದ ಬೆನ್ನಿಗೆ ನಿಂತಿವೆ. ಇದು ರಾಜತಾಂತ್ರಿಕವಾಗಿ ನಿಮ್ಮನ್ನು ಮತ್ತಷ್ಟು ಬಿಕಾರಿಯನ್ನಾಗಿಸುತ್ತವೆ. ಇಸ್ರೇಲ್ ಸಹ ಭಾರತದ ಬೆನ್ನಿಗೆ ನಿಂತಿದ್ದರೆ, ಉಗ್ರರ ಪೋಷಣೆಯನ್ನು ನಿಲ್ಲಿಸುವಂತೆ ಅಮೆರಿಕಾ ನಿಮಗೆ ಎಚ್ಚರಿಕೆ ನೀಡಿರುವುದು, ಅದೂ ಸಹ ಭಾರತದೊಂದಿಗೆ ಇದೆ ಎನ್ನುವುದು ಸ್ಪಷ್ಟ.

ನಿಮಗೆ ನೀಡಿದ್ದ ಪರಮಾಪ್ತ ಸ್ಥಾನವನ್ನು ಮೋದಿ ಹಿಂಪಡೆದಿದ್ದಾರೆ. ನಿಮ್ಮ ಜೊತೆಗಿನ ವ್ಯಾಪಾರ ವ್ಯವಹಾರಗಳು ಬಂದ್ ಆಗಲು ಆರಂಭವಾಗಿವೆ. ಇದು ನಿಮ್ಮ ಆರ್ಥಿಕತೆಯ ಮೇಲೆ ಎಂತಹ ಪರಿಣಾಮ ಬೀರುತ್ತದೆ ಎಂಬುದನ್ನು ಚಿಂತಿಸಿ.. ಒಟ್ಟಾರೆಯಾಗಿ ರಾಜತಾಂತ್ರಿಕವಾಗಿ ನೀವು ಬೇವರ್ಸಿಯಾಗುತ್ತಿರುವುದು ನಿಶ್ಚಿತ.

ಇನ್ನು, ನಿಮ್ಮ ಯೋಗ್ಯತೆಯನ್ನೊಮ್ಮೆ ನೋಡಿಕೊಳ್ಳಿ. ಈಗಾಗಲೇ ನಿಮ್ಮಲ್ಲಿ ದೇಶ ನಡೆಸಲು ಹಣವಿಲ್ಲದೇ, ಕಂಡ ಕಂಡ ರಾಷ್ಟçಗಳ ಬಳಿ ಭಿಕ್ಷೆ ಬೇಡಿ ಬದುಕುವ ಸ್ಥಿತಿಗೆ ಬಂದಿದ್ದೀರೀ. ಆದರೂ ಉಗ್ರರನ್ನು ಪೋಷಣೆ ಮಾಡುವ ಶೋಕಿ ಬೇರೆ ನಿಮಗೆ. ನಿಮ್ಮದೇನಾದರೂ ಸ್ವಂತ ಸಾಧನೆ ಎನ್ನುವುದು ಇದೆಯೇ? ಕಂಡ ಕಂಡ ರಾಷ್ಟ್ರಗಳಿಂದ ಸಹಾಯಧನ ಪಡೆದು ದೇಶ ನಡೆಸುವುದಕ್ಕಿಂತಲೂ ಸೂಳೆಗಾರಿಕೆಯೇ ಮೇಲು.

ವಾಸ್ತವವಾಗಿ ನಮ್ಮ ಸೈನಿಕರನ್ನು ನಿಮ್ಮ ಬಗ್ಗೆ ಇರುವ ಆಕ್ರೋಶದ ಕಿಚ್ಚು ಎಂತಹದ್ದು ಎನ್ನುವುದು ನಿಮಗೆ ತಿಳಿದಿಲ್ಲ. ಉರಿ ಸೆಕ್ಟರ್ ಮೇಲಿನ ದಾಳಿ ನಡೆದ ನಂತರ ನಡೆದ ಸರ್ಜಿಕಲ್ ಸ್ಟ್ರೈಕ್’ನಲ್ಲಿ ನಮ್ಮ ಒಬ್ಬನೇ ಒಬ್ಬ ಯೋಧ ಪ್ರಾಣತ್ಯಾಗ ಮಾಡದೇ ನಿಮ್ಮವರನ್ನೆಲ್ಲಾ ಬಲಿ ಹಾಕಿದ್ದು ನಮ್ಮ ಸೇನೆಯ ತಾಕತ್ತು ಅರ್ಥವಾಗುತ್ತದೆ.

ನಮ್ಮ ಪ್ರಧಾನಿ ಹೇಳಿದಂತೆ ತುಂಬಾ ದೊಡ್ಡ ತಪ್ಪು ಮಾಡಿಬಿಟ್ಟಿರಿ. ಪರಿಣಾಮ ಎದುರಿಸಲು ಸಿದ್ದವಾಗಿ. ಈಗ ನಮ್ಮ ದೇಶ ಹಾಗೂ ಸೇನೆ ನೀಡುವ ಪ್ರತ್ಯುತ್ತರಕ್ಕೆ ಬೇವರ್ಸಿಗಳಂತೆ ಜೀವ ಉಳಿಸಿಕೊಳ್ಳಲು ಅಲೆದಾಡುವ ಪರಿಸ್ಥಿತಿ ಬರುವುದು ನಿಶ್ಚಿತ..

ಉರಿ ದಾಳಿಯಲ್ಲಿ ವೀರಸ್ವರ್ಗ ಸೇರಿದ್ದ 7 ಯೋಧರು. ಅಷ್ಟಕ್ಕೆ ನಮ್ಮ ಪ್ರತಿಕ್ರಿಯೆ ಹಾಗಿತ್ತು. ಈಗ ಅದರ ಆರು ಪಟ್ಟು ಯೋಧರನ್ನು ಬಲಿ ಪಡೆದಿದ್ದೀರಿ. ಈಗ ನಮ್ಮ ಸೇನೆಯ ಪ್ರತಿಕ್ರಿಯೆ ಹೇಗಿರುತ್ತದೆ ಎನ್ನುವುದನ್ನು ನಿಮ್ಮ ಕಲ್ಪನೆಗೇ ಬಿಡುತ್ತೇವೆ.

-ಎಸ್.ಆರ್. ಅನಿರುದ್ಧ ವಸಿಷ್ಠ

Tags: Americaindian armyKannada ArticleKannada NewsLionPakistanPM Narendra ModiPulwama attackPulwama BlastPulwama terror attacksurgical strikeUri Attackನರೇಂದ್ರ ಮೋದಿಪ್ರತೀಕಾರದ ಕಿಚ್ಚುರಾಜತಾಂತ್ರಿಕ ನಡೆಸರ್ಜಿಕಲ್ ಸ್ಟ್ರೈಕ್'
Share196Tweet123Send
Previous Post

ಭೂಪಟದಿಂದ ಪಾಕ್ ನಕ್ಷೆ ಅಳಿಸಿ ಹಾಕಿ: ಭದ್ರಾವತಿಯಲ್ಲಿ ಭುಗಿಲೆದ್ದ ಆಕ್ರೋಶ

Next Post

ಈ ಎರಡು ದಿನದ ಕಾರ್ಯಾಗಾರ ನಿಮ್ಮ ಜೀವನವನ್ನೇ ಬದಲಿಸಬಹುದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈ ಎರಡು ದಿನದ ಕಾರ್ಯಾಗಾರ ನಿಮ್ಮ ಜೀವನವನ್ನೇ ಬದಲಿಸಬಹುದು

ಈ ಎರಡು ದಿನದ ಕಾರ್ಯಾಗಾರ ನಿಮ್ಮ ಜೀವನವನ್ನೇ ಬದಲಿಸಬಹುದು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL