Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮಲೆನಾಡಿನ ಕುಂಚ ಮಾಂತ್ರಿಕ ಕೋಟೆ ಗದ್ದೆ ರವಿ ಕುರಿತು ನೀವು ತಿಳಿಯಲೇಬೇಕು

April 18, 2020
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೋಟೆ ಗದ್ದೆ ಎಂದ ಕೂಡಲೇ ನೀವು ಸುತ್ತಲೂ ಕೋಟೆ ಇದೆಯೇ ಎಂದು ನಿಮ್ಮ ಮನದಲ್ಲಿ ಮಿಂಚಿನಂತೆ ಒಂದು ಪ್ರಶ್ನೆ ಓಡಿರಬಹುದು. ಆದರೆ ಅಲ್ಲಿ ಮುಂಚೆ ಕೋಟೆ ಇತ್ತು ಈಗ ಬರಿ ಅಲ್ಲಿ ಅವಶೇಷಗಳು ಮಾತ್ರ ಲಭ್ಯ. ಸುಂದರವಾದ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದಿಗೂ ನಿಮಗೆ ನೋಡಲು ಲಭ್ಯ, ದಟ್ಟ ಕಾಡು, ಕಾಡಿನ ನಡುವೆ ಒಂದಿಷ್ಟು ಮನೆಗಳು ಪ್ರಶಾಂತ ವಾತಾವರಣ ಎನ್ನುತ್ತಾರೆ ಇಂದಿನ ನಮ್ಮ ಲೇಖನದ ನಾಯಕ ಮಲೆನಾಡಿನ ಕುಂಚ ಮಾಂತ್ರಿಕ ಕೋಟೆ ಗದ್ದೆ ರವಿ.

ಸಾಮಾನ್ಯವಾಗಿ ಛಲವಿರುವ ಮಂದಿ ಸಾಧನೆಯ ಹಿಂದೆ ಓಡುತ್ತಲೇ ಇರುತ್ತಾರೆ. ಗುರಿ ತಲುಪಲು ಊಟ, ನಿದ್ದೆಗಳನ್ನು ತ್ಯಜಿಸಿ, ಅವಿರತ ಶ್ರಮಿಸುತ್ತಲೇ ಇದ್ದರೂ, ಸಾಧನೆಯನ್ನು ಒಲಿಸಿಕೊಳ್ಳುವಲ್ಲಿ ಹಲವರು ಹಿಂದೆ ಬೀಳುತ್ತಾರೆ. ಆದರೆ, ಮಲೆನಾಡಿನ ಈ ಕುಂಚ ಮಾಂತ್ರಿಕನಿಗೆ ಸಾಧನೆಯೇ ತಲೆದೂಗಿದೆ.
ಶಿವಮೊಗ್ಗ ಜಿಲ್ಲೆಯ ಮಲ್ಲಿಕಟ್ಟೆ ಎಂಬಪುಟ್ಟ ಗ್ರಾಮದಲ್ಲಿ ರವಿಯವರು ಜನಸಿದ ನಂತರ ಅವರ ಕುಟುಂಬ ಕೋಟೆಗದ್ದೆಗೆ ಸ್ಥಳಾಂತರವಾಯಿತು. ಶ್ರೀ ಶೀನ ನಾಯ್ಕ ಮತ್ತು ಶ್ರೀಮತಿ ಕರಿಯಮ್ಮ ದಂಪತಿಗಳ ಸುಪುತ್ರ ರವಿ 1976 ರ ಜನವರಿ 8 ರಂದು ಜನಿಸಿದ ಇವರದ್ದು, ಕೃಷಿ ಕುಟುಂಬ ಇವರ ತಂದೆ ಚಿಕ್ಕ ರೈತರು, ನಮ್ಮದು ಶ್ರಮದ ಬದುಕು.


ಮಲೆನಾಡಿನ ಚಿತ್ರ ಕಲಾವಿದರಾದ ಹಾಗೂ ಸಿಲಿಕಾನ್ ಸಿಟಿ ಮಾಯನಗರಿಯಲ್ಲಿ ಬದುಕು ಕಟ್ಟಿಕೊಂಡ ರವಿ ಬೆಂಗಳೂರಿನ ಫಿಡಿಲಿಟಸ್ ಕಲಾ ಗ್ಯಾಲರಿ, ಸಂಸ್ಥೆಯಲ್ಲಿ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಕಲೆ ವಿಭಿನ್ನ ರೀತಿಯಲ್ಲಿ ಸಾಗುತ್ತದೆ. ಇವರು ಬಿಡಿಸಿರುವ ಚಿತ್ರಗಳಲ್ಲಿ ಧಾರ್ಮಿಕವಾಗಿ ಹೆಚ್ಚು ಒತ್ತು ನೀಡಿದ್ದಾರೆ ಹಾಗೂ ದೇಶದ ಸಂಸ್ಕೃತಿ ಬಿಂಬಿಸುವ ಅನೇಕ ಕಲಾ ಪ್ರಕಾರಗಳು ಹೊರಹೊಮ್ಮಿದ್ದು, ಇವರ ಕಲಾ ಕೃತಿಗಳು ದೇಶ ಹಾಗೂ ವಿದೇಶಗಳಲ್ಲಿ ಪ್ರದರ್ಶನಗೊಂಡಿವೆ.

ಸೃಜನಾತ್ಮಕ ಕಲಾಕೃತಿಗಳ ಮೂಲಕವೇ ಹೆಸರು
ಸಮಕಾಲೀನ ಶೈಲಿಯಲ್ಲಿ ಕ್ಯಾನ್ವಾಸ್‌ನ ಮೇಲೆ ಸೃಜನಾತ್ಮಕ ಕಲಾಕೃತಿಗಳ ಮೂಲಕವೇ ಹೆಸರು ಮಾಡಿರುವ ರವಿ, ಪ್ರಯೋಗಶೀಲ ಕಲಾವಿದ ಕೂಡ.
ಭಾರತೀಯ ಕಲಾಪ್ರಕಾರದಲ್ಲಿ ಸಾಕಷ್ಟು ಹೆಸರು ಮಾಡಿರುವ ರವಿ ದೇಶದ ಮೂಲೆಮೂಲೆಗಳಲ್ಲಿ ಚಿತ್ರಕಲೆಯಲ್ಲಿ ಹೆಸರು ಮಾಡಿದ್ದಾರೆ. ಕುಂಚದ ಜೊತೆ ಜೊತೆಗೆ ಬ್ಲೇಡ್ ಮತ್ತಿತರ ವಸ್ತುಗಳಿಂದ ಚಿತ್ರ ಬಿಡಿಸುವುದು ಇವರ ಹೆಗ್ಗಳಿಕೆ.


ತಮ್ಮೂರಲ್ಲೇ ಶಿಕ್ಷಣ ಮುಗಿಸಿ ನಂತರ ಮೈಸೂರಿನ ಡಿಎಂಎಸ್ ಲಲಿತ ಕಲಾ ಮಹಾ ಸಂಸ್ಥಾನದಿಂದ ಲಲಿತಕಲೆಯಲ್ಲಿ ಪದವಿ ಪಡೆದರು. ರವಿ ಅವರೊಂದಿಗಿನ ಮಾತುಕತೆ ಹೀಗಿತ್ತು:

ಕಲ್ಪ ನ್ಯೂಸ್: ಕಲೆ ಎಂದರೇನು ?
ರವಿ: ಕಲೆ ಎಂದರೇನು ಅನ್ನುವುದು ಇದುವರೆಗೆ ಬಗೆ ಹರಿಯದ ಮೂಲಭೂತ ಇದುವರೆಗೆ ಅನೇಕ ಜನ ಪ್ರಸಿದ್ದ ಚಿಂತಕರು ಅವರವೇ ಆದ ಸಿದ್ದಾಂತವನ್ನು ಈ ಪ್ರಶ್ನೆಗೆ ಉತ್ತರವಾಗಿ ನೀಡಿದ್ದಾರೆ. ನನ್ನ ಪ್ರಕಾರ ಕಲೆ ಎಂದರೆ ಯಾವುದು ನೈಜವಲ್ಲವೋ ಆದರೆ ನೈಜತೆಯ ಹಾಗೆ ಕಾಣುವುದೋ ಅದೇ ಕಲೆ.

ಕಲ್ಪ ನ್ಯೂಸ್: ಚಿತ್ರ ಕಲೆ ಎಂದರೇನು ?
ರವಿ: ಚಿತ್ರಕಲೆ ಅನ್ನುವುದನ್ನು ನಾವಿಂದು ದೃಶ್ಯಕಲೆ ಎನ್ನುವ ಹೆಸರಿನಿಂದ ಗುರುತಿಸುತ್ತೇವೆ. ಕಣ್ಣಿನ ಮೂಲಕ ಮನಸ್ಸನ್ನು ಮುಟ್ಟುವುದು ಚಿತ್ರಕಲೆಯ ವಿಶೇಷ.

ಕಲ್ಪ ನ್ಯೂಸ್: ಅಕ್ರಿಲಿಕ್ ಕಲೆ ಎಂದರೆ?
ರವಿ: ಅಕ್ರಿಲಿಕ್ ಕಲೆ ಅಂತ ಯಾವುದೂ ಇಲ್ಲ, ಅಕ್ರಿಲಿಕ್ ಬಣ್ಣವನ್ನು ಉಪಯೋಗಿಸಿ ಮಾಡುವ ಚಿತ್ರಕಲೆ ಅಕ್ರಿಲಿಕ್ ಮಾಧ್ಯಮದಲ್ಲಿ ರಚಿಸಿದ ಕಲಾಕೃತಿ ಅಂತಾರೆ. ಹೌದು. ಅಕ್ರಿಲಿಕ್, ಆಯಿಲ್ ಜಲವರ್ಣ ಮೊದಲಾದವು ವಿವಿಧ ಮಾಧ್ಯಮಗಳು.

ಕಲ್ಪ ನ್ಯೂಸ್: ಬದುಕಿನ ಮೆಚ್ಚಿನ ಕ್ಷಣ?
ರವಿ: ಮಹಾ ಮಸ್ತಕಾಭಿಷೇಕದಲ್ಲಿ ಭಗವಾನ್ ಬಾಹುಬಲಿಯ ಮುಂದೆ ಚಿತ್ರ ರಚಿಸಿದ ಕ್ಷಣ.

ಕಲ್ಪ ನ್ಯೂಸ್: ಹವ್ಯಾಸ-ವೃತ್ತಿ-ಪ್ರವೃತ್ತಿ?
ರವಿ: ಓದುವುದು, ಶಾಸ್ತ್ರೀಯ ಸಂಗೀತ ಕೇಳುವುದು.

ಕಲ್ಪ ನ್ಯೂಸ್: ಸಿಲಿಕಾನ್ ಸಿಟಿ ಬದುಕಿಗೂ ಮಲೆನಾಡಿನ ಬದುಕಿನ ಬಗ್ಗೆ ನಿಮ್ಮ ಮಾತು?
ರವಿ: ಮಲೆನಾಡು ನೆಮ್ಮದಿ ನೀಡಿದರೆ ಬೆಂಗಳೂರು ಅವಕಾಶಗಳನ್ನು ನೀಡುತ್ತೆ.

ಕಲ್ಪ ನ್ಯೂಸ್: ನಿಮ್ಮ ಮುಂದಿನ ಗುರಿ?
ರವಿ: ಚಿತ್ರಕಲೆಯಲ್ಲಿಯೇ ಮಹತ್ತರವಾದುದನ್ನು ಸಾಧಿಸಬೇಕು. ಕಲೆಯಲ್ಲಿ ಮತ್ತೊಂದು ಮಜಲನ್ನು ಮುಟ್ಟಬೇಕು.

ಕಲ್ಪ ನ್ಯೂಸ್: ಯುವ ಜನಾಂಗಕ್ಕೆ ನಿಮ್ಮ ಕಿವಿ ಮಾತು?
ರವಿ: ಯಾವುದರಲ್ಲಿಯೂ ತತಕ್ಷಣದ ಯಶಸ್ಸಿಗಾಗಿ ಹಂಬಲಿಸದೆ ನಿರಂತರ ಅಭ್ಯಾಸ ಮಾಡುವುದರ ಮೂಲಕ ಸಾಧನೆ ಮಾಡಬೇಕು, ಅದೇ ನಾವು ಮಾಡುವ ದೇಶ ಸೇವೆ.

ಕಲ್ಪ ನ್ಯೂಸ್: ಕಲೆಯನ್ನೇ ಉಸಿರಾಗಿಸಿ ಕೊಂಡ ನಿಮಗೆ ಕಲೆ ಏನೆಲ್ಲಾ ನೀಡಿದೆ?
ರವಿ: ಕಲೆಯನ್ನು ತೆಗೆದು ಹಾಕಿದರೆ ನಾನು ಯಾರೂ ಅಲ್ಲ. ಕಲೆ ನನಗೆ ಎಲ್ಲವನ್ನೂ ನೀಡಿದೆ. ನನ್ನ ಉಸಿರೇ ಅದಾಗಿದೆ ಎಂದರೆ ನನ್ನ ಜೀವ ಮತ್ತು ಜೀವನ ಎರಡು ಕಲೆಯೇ!

ಕಲ್ಪ ನ್ಯೂಸ್: ಚಿತ್ರ ಕಲೆಯಲ್ಲಿ ಅರಳಿದ ನಿಮ್ಮ ಮೆಚ್ಚಿನ ಸೊಬಗು?
ರವಿ: ಇಂತಹದ್ದೇ ಅಂತ ಹೇಳಲಾಗದು. ಕೃತಿ ರಚನೆಯ ನಂತರ ಒಮ್ಮೆ ಅದು ಸುಂದರವಾಗಿ ಕಂಡರೆ ಮತ್ತೊಮ್ಮೆ ಅಷ್ಟೇನೂ ಚೆನ್ನಾಗಿಲ್ಲ ಎನ್ನಿಸುತ್ತದೆ. ಇದು ನಿರಂತರವಾಗಿರುತ್ತಾದ್ದರಿಂದ ಯಾವೊಂದನ್ನೂ ಮೆಚ್ಚಿನದು ಎನ್ನಲಾಗದು.

ಕಲ್ಪ ನ್ಯೂಸ್: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಿಮ್ಮ ಮನದಳಾದ ಮಾತು?
ರವಿ: ದೇಶಕ್ಕೆ ಸಮರ್ಥ ನಾಯಕತ್ವದ ಕೊರತೆಯ ಸಮಯದಲ್ಲಿ ಒಂದು ಶಕ್ತಿಯಂತೆ ಮೂಡಿ ಬಂದ ವ್ಯಕ್ತಿ ಮೋದಿ. ನಮ್ಮ ಕಾಲಘಟ್ಟದಲ್ಲಿ ನಾವು ಬಗೆಹರಿಯಲಾರದು ಎಂದ ಕೆಲವು ಸಮಸ್ಯೆಗಳನ್ನು ಪರಿಹರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆದರೆ ಟೀಕಾಕಾರರು ಹೇಳುವಂತೆ ಸ್ವಲ್ಪ ಮಟ್ಟಿಗಿನ ಸರ್ವಾಧಿಕಾರಿ ಧೋರಣೆಯು ಕಾಣಿಸಿಕೊಳ್ಳುವುದಕ್ಕೆ ಸಮರ್ಥ ವಿರೋಧ ಪಕ್ಷದ ಕೊರತೆಯೂ ಕಾರಣವಿರಬಹುದು. ಪ್ರೀತಿಸುವವರು ಹಾಗೂ ವಿರೋಧಿಸುವವರನ್ನು ಸಮಾನವಾಗಿ ಪಡೆದ ನಾಯಕ ಬೇರೆ ಯಾರಿಲ್ಲ ಅನ್ನಿಸುತ್ತೆ. ಒಟ್ಟಿನಲ್ಲಿ ಮೋದಿ ಜನ ಸಾಮಾನ್ಯರ ಪಾಲಿಗೆ ಇಂದು ಆಶಾ ಕಿರಣ ಅನ್ನುವುದು ನಿಜ!

ಕಲ್ಪ ನ್ಯೂಸ್: ವಿಶ್ವವಿಖ್ಯಾತ ಚಿತ್ರ ಕಲಾವಿದ ಲಿಯೋ ನಾರ್ಡೊ ಡವಿಂಚಿ ಅವರ ಬಗ್ಗೆ ರವಿ ಅವರ ಮನದಾಳದ ಮಾತುಗಳು?
ರವಿ: ವಿಶ್ವವಿಖ್ಯಾತ ಚಿತ್ರ ಕಲಾವಿದ ಲಿಯೋ ನಾರ್ಡೊ ಡವಿಂಚಿ ಅವರ ನಮಗೆ ಗೊತ್ತಿರುವ ಹಾಗೆ ಆತ ರಚಿಸಿದ ಮೊನಾಲಿಸ ಕೃತಿಯು ವಿಶ್ವದ ಅತಿ ಹೆಚ್ಚು ವೀಕ್ಷಣೆಗೊಳಗಾದ ಕೃತಿ, ಆತ ಕೇವಲ ಚಿತ್ರ ಕಲಾವಿದ ಮಾತ್ರ ಅಲ್ಲ. ವೈದ್ಯ ಎಂಜಿನೀಯರ್, ವಾಸ್ತು ಶಿಲ್ಪಿ ಎಲ್ಲವೂ ಆಗಿದ್ದ! ಅಪರೂಪಕ್ಕೆ ಕೆಲವು ಚೇತನಗಳು ಭೂಮಿಯಲ್ಲಿ ಅವತರಿಸುತ್ತವೆ ಅಂತಹ ಅಧ್ಬುತ ಪ್ರತಿಭೆ ಡ ವಿಂಚಿ.

ಇಂತಹ ಸಾಧಕನಿಗೆ ಸಂದ ಪ್ರಶಸ್ತಿಗಳು:

  • ಕರ್ನಾಟಕ ಲಲಿತಕಲಾ ಅಕಾಡೆಮಿಯ 2018ನೆಯ ಸಾಲಿನ ಗೌರವ ಪ್ರಶಸ್ತಿ
  • ಮೈಸೂರಿನ ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗದವರು ದಸರೆಯ ಪ್ರಯುಕ್ತ ಜಂಟಿಯಾಗಿ ನೀಡಿದ ಸವಿಗನ್ನಡ ಸಾಂಸ್ಕೃತಿಕ ಪ್ರಶಸ್ತಿ
  • ವಿಶ್ವ ಕಲಾ ಭೂಷಣ ಪ್ರಶಸ್ತಿ


Get in Touch With Us info@kalpa.news Whatsapp: 9481252093

Tags: Acrylic styleArtist Kote Gadde RaviArtworkCanvasKannadaNewsWebsiteKote GaddeLatestNewsKannadaMalnadArticleShivamoggaThirthalliಅಕ್ರೈಲಿಕ್ ಶೈಲಿಕಲಾಕೃತಿಕಲಾವಿದಕೋಟೆ ಗದ್ದೆತೀರ್ಥಹಳ್ಳಿಶಿವಮೊಗ್ಗ
Previous Post

ಚೀನಾದ ಮಹಾ ಮೋಸ-ಭಾಗ 1: ಮೋಸ ಇಂದು ನಿನ್ನೆಯದಲ್ಲ

Next Post

ಕೊರೋನಾ ಹರಡಿಸಿದರಷ್ಟೇ ಹರಡುತ್ತದೆ, ತಾನಾಗಿ ಹರಡದು: ಆಯನೂರು ಮಂಜುನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ಹರಡಿಸಿದರಷ್ಟೇ ಹರಡುತ್ತದೆ, ತಾನಾಗಿ ಹರಡದು: ಆಯನೂರು ಮಂಜುನಾಥ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
File image

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮ: ಸಿಎಂ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!