No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಾಗತಿಹಳ್ಳಿ ಗರಡಿಯಲ್ಲಿ ಪಳಗಿದ ಶಿವ ಕಾಗವಾಡೆ ಎಂಬ ಅಪರೂಪದ ಯುವ ರಂಗ ನಿರ್ದೇಶಕರ ಕುರಿತು ನೀವು ತಿಳಿಯಲೇಬೇಕು

kalpa News by kalpa News
March 20, 2020
in Special Articles
0
ನಾಗತಿಹಳ್ಳಿ ಗರಡಿಯಲ್ಲಿ ಪಳಗಿದ ಶಿವ ಕಾಗವಾಡೆ ಎಂಬ ಅಪರೂಪದ ಯುವ ರಂಗ ನಿರ್ದೇಶಕರ ಕುರಿತು ನೀವು ತಿಳಿಯಲೇಬೇಕು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನಾಗತಿಹಳ್ಳಿ ಚಂದ್ರಶೇಖರ್… ಕನ್ನಡ ಚಿತ್ರರಂಗ ಕಂಡ ಅಪರೂಪದ, ಬಹುಮುಖಿ, ಪ್ರತಿಭಾವಂತ ನಿರ್ದೇಶಕ, ನಟ, ಸಾಹಿತಿ… ಇತ್ಯಾದಿ.. ಇಂತಹ ನಾಗತಿಹಳ್ಳಿ ಟೆಂಟ್ ಸಿನಿಮಾ ಶಾಲೆಯ ಯುವ ರಂಗಭೂಮಿ ನಿರ್ದೇಶಕ ಶಿವ ಕಾಗವಾಡೆ ಅವರೇ ನಮ್ಮ ಇಂದಿನ ಲೇಖನದ ಕೇಂದ್ರ ಬಿಂದು.

ಇತ್ತೀಚೆಗೆ ನಾಗತಿಹಳ್ಳಿ ಟೆಂಟ್ ಸಿನಿಮಾ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರು ಬನಶಂಕರಿ 2ನೆಯ ಹಂತದ ಬಿಡಿಎ ಕಾಂಪ್ಲೆಕ್ಸ್‌ ಮುಂಭಾಗದಲ್ಲಿ ಜಾತಿ ಎಂಬ ಬೀದಿ ನಾಟಕವನ್ನು 20 ನಿಮಿಷಗಳ ಕಾಲ ಪ್ರದರ್ಶಿಸಿದರು. ಇದನ್ನು ಕುತೂಹಲದಿಂದ ವೀಕ್ಷಿಸಿದ ನಂತರ ಇದರ ಯುವ ರಂಗ ನಿರ್ದೇಶಕ ಶಿವ ಕಾಗವಾಡೆ ಅವರೊಂದಿಗೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಟ್’ಚಾಟ್ ನಡೆಸಿದೆ. ಈ ಪ್ರತಿಭಾನ್ವಿತ ಯುವ ನಿರ್ದೇಶಕರ ಕುರಿತಾಗಿನ ಕಿರು ಮಾಹಿತಿ ಲೇಖನ ಹೀಗಿದೆ.


ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದ ನಿವಾಸಿ ಬಾಳೇಶ್ ಕಾಗವಾಡೆ ಹಾಗೂ ಸುವರ್ಣ ದಂಪತಿ ಪುತ್ರರತ್ನರೇ ಶಿವ.
4 ವರ್ಷದಿಂದ ನಾಗತಿಹಳ್ಳಿ ಟೆಂಟ್ ಸಿನಿಮಾ ಶಾಲೆಯ ವಿದ್ಯಾರ್ಥಿಗಳಿಗೆ ರಂಗಭೂಮಿಯ ತರಬೇತಿ ನೀಡಿ ಉತ್ತಮ ನಾಟಕಕಾರಾಗಿ ರೂಪಿಸುತ್ತಿರುವ ರಂಗ ನಿರ್ದೇಶಕ ಶಿವ ಅವರು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರದರ್ಶನ ಕಲೆಗಳಲ್ಲಿ ಎಂಎ ಪದವಿ ಪಡೆದಿದ್ದಾರೆ.

ರಂಗಭೂಮಿಯಲ್ಲಿ 13 ವರ್ಷಗಳಿಂದ ವರುಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ರಚಿಸಿ ಮತ್ತು ನಿರ್ದೇಶಿಸಿರುವ ಒಂದು ಅರ್ಥಗರ್ಭಿತ ಸಂದೇಶ ಸಾರುವ ಜಾತಿ ಎಂಬ ನಾಟಕದ ಬಗ್ಗೆ ಅವರದೇ ಆದ ಮಾತುಗಳಲ್ಲಿ ನಾಟಕದ ಆಶಯವನ್ನು ಹೀಗೆನ್ನುತ್ತಾರೆ: ನಾವೆಲ್ಲರೂ ಜಾತಿ, ಧರ್ಮ, ಗಡಿಯನ್ನು ದಾಟಿ ಮನುಷ್ಯರಾಗೋಣ. ಮನುಷ್ಯ ಜಾತಿ ತಾನೊಂದೆ ವಲಂ.

ಇವರು ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡುವಂತೆ ಇನ್ನೂ ಹಲವು ವಿಶಿಷ್ಟ ಬಗೆಯ ಸಾಮಾಜಿಕ ಚಿಂತನೆಯ ನಾಟಕವನ್ನು ರಚಿಸಿ ಹಾಗೂ ನಿರ್ದೇಶಿಸಿ ನಾಗತಿಹಳ್ಳಿ ಟೆಂಟ್ ಸಿನಿಮಾ ಶಾಲೆಯ ವಿದ್ಯಾರ್ಥಿಗಳಿಂದ ಬೀದಿ ನಾಟಕವನ್ನು ನಿರಂತರವಾಗಿ ಮಾಡಿಸುತ್ತಾ ಬಂದಿರುವ ರಂಗಭೂಮಿಯ ಯುವ ನಿರ್ದೇಶಕರ ಸಾಲಿನಲ್ಲಿ ನಿಲ್ಲುತ್ತಾರೆ.

ಪ್ರಸ್ತುತ ರಂಗಭೂಮಿಯಲ್ಲಿ ಯುವ ಜನಾಂಗದವರು ಸಕ್ರಿಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ತೊಡುಗಿಸಿ ಕೊಳ್ಳುತ್ತಿದ್ದಾರೆ. ನಗರಗಳಲ್ಲಿ ರಂಗಭೂಮಿಯ ಬಗ್ಗೆ ಯುವಕರಲ್ಲಿ ಆಸಕ್ತಿ ಹೆಚ್ಚಾಗುತ್ತಿದ್ದು, ಇದಕ್ಕೆ ಮುಖ್ಯ ಕಾರಣ ಧಾರಾವಾಹಿ ಮತ್ತು ಸಿನಿಮಾಗಳ ಆಕರ್ಷಣೆ ಎನ್ನುತ್ತಾರೆ ಶಿವಾ ಕಾಗವಾಡೆ.
ಸದಾ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ನಾಟಕ ಬರೆದು ಪ್ರದರ್ಶನ ಮಾಡುವ ತುಡಿತ ಇವರದ್ದು…

ಶರಣಯ ಶರಣು ಶರಣು ಶರಣು
ಊರೂರಿ ಗೊಂದೊಂದು ಕೆರೆ ಕಟ್ಟೆ ಕಟ್ಟಿದ
ಕಟ್ಟೆಯ ಮೇಲೆ ಅತಿಯ ಮರ ನೆಟ್ಟ
ಅವರ ಪಾದಕ್ಕೆ ಶರಣು
ಅವರು ಮುಟ್ಟಿದ ಮಣ್ಣಿಗೆ ಶರಣು ಎನ್ನುವ ರಂಗ ಗೀತೆಯೊಂದಿಗೆ ಆರಂಭವಾಗುತ್ತದೆ, ಜಾತಿ ವ್ಯವಸ್ಥೆಯ ಬಗ್ಗೆ ಬೀದಿ ಬದಿಗಳಲ್ಲಿ ಬೀದಿ ನಾಟಕ!! ಒಟ್ಟಿನಲ್ಲಿ ಹೇಳುವುದಾದರೆ ಸರ್ವರು ಸಮಾನ ಎಂಬುದು ಜಗತ್ತಿಗೆ ಪರಿಚಯಿಸುವುದು ಈ ನಾಟಕದಲ್ಲಿ ಅರ್ಥಗರ್ಭಿತವಾಗಿ ಬಿಂಬಿಸುವ ಪುಟ್ಟ ಪ್ರಯತ್ನವನ್ನು ಜಾತಿ ನಾಟಕದ ಮೂಲಕ ಮಾಡಿದ್ದಾರೆ.


Get in Touch With Us info@kalpa.news Whatsapp: 9481252093

Tags: BelgaumBENGALURUDirector Nagatihalli ChandrashekarKannadaNewsWebsiteLatestNewsKannadaNagatihalli Tent Film SchoolStreet dramaTheaterನಾಗತಿಹಳ್ಳಿ ಚಂದ್ರಶೇಖರ್ನಾಗತಿಹಳ್ಳಿ ಟೆಂಟ್ ಸಿನಿಮಾ ಶಾಲೆಪರಿಸರ ಸಂರಕ್ಷಣೆಬೀದಿ ನಾಟಕಬೆಳಗಾವಿರಂಗಭೂಮಿರಂಗಭೂಮಿ ನಿರ್ದೇಶಕ ಶಿವ ಕಾಗವಾಡೆ
Share244Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೆನಪಿಡಿ: ಅತ್ಯಾಚಾರಿಗೆ ಶಿಕ್ಷೆಯಾಗುವುದು ಒಂದು ನಿಮಿಷ ತಡವಾದರೂ ಸಮಾಜದಲ್ಲಿ ಇನ್ನೊಬ್ಬ ಅತ್ಯಾಚಾರಿ ಕ್ರಿಮಿ ಹುಟ್ಟುತ್ತದೆ

Next Post

ನಿರ್ಭಯಾ ಪ್ರಕರಣದ ದೋಷಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್’ಮನ್’ಗೆ 1 ಲಕ್ಷ ರೂ. ದೇಣಿಗೆ ನೀಡಿದ ನಟ ಜಗ್ಗೇಶ್

kalpa News

kalpa News

Next Post
ನಿರ್ಭಯಾ ಪ್ರಕರಣದ ದೋಷಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್’ಮನ್’ಗೆ 1 ಲಕ್ಷ ರೂ. ದೇಣಿಗೆ ನೀಡಿದ ನಟ ಜಗ್ಗೇಶ್

ನಿರ್ಭಯಾ ಪ್ರಕರಣದ ದೋಷಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್’ಮನ್’ಗೆ 1 ಲಕ್ಷ ರೂ. ದೇಣಿಗೆ ನೀಡಿದ ನಟ ಜಗ್ಗೇಶ್

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL