No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Friday, February 6, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ತುಳುನಾಡಿನ ಹೆಮ್ಮೆ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್ ಬಗ್ಗೆ ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 6, 2026
in Special Articles
0
ತುಳುನಾಡಿನ ಹೆಮ್ಮೆ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್ ಬಗ್ಗೆ ನೀವು ತಿಳಿಯಲೇಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಬದುಕಿನಲ್ಲಿ ಕನಸ್ಸುಗಳನ್ನು ಬಾನೆಂತರದಲ್ಲಿ ಕಟ್ಟಿಕೊಂಡು ಪಯಣಿಸಬೇಕು. ಆ ಎತ್ತರಕ್ಕೆ ತಲುಪಲು ಆಗದ್ದಿದ್ದರೂ ಅದರ ಹತ್ತಿರಕ್ಕೆ ಒಂದಲ್ಲ ಒಂದು ದಿನ ಖಂಡಿತವಾಗಿಯೂ ತಲುಪಿಯೇ ತಲುಪುತ್ತೇವೆ. ಸಾಧನೆಯ ಹಾದಿಯಲ್ಲೂ ನಾವು ಇಂತಹ ಕಠಿಣ ಕನಸ್ಸನ್ನು ಹೊತ್ತು ಸಾಗಿದರೆ ಸಾಧನೆಗೆ ಪ್ರತಿಫಲ ಸಿಕ್ಕೆ ಸಿಗುತ್ತೆ ಎಂಬ ದಿಟ್ಟ ಹೆಜ್ಜೆ ಇಟ್ಟು ಸಾಧನೆಯ ಪಯಣಕ್ಕೆ ಪಟ್ಟುಹಿಡಿದು ಸಾಗಿದರೆ ಮುಂದೊಂದು ದಿನ ಎಲ್ಲದರಲ್ಲೂ ಯಶಸ್ಸು ಕಂಡಿತ ಇದನ್ನು ನನಸಾಗಿಸಿದ್ದಾರೆ ನಮ್ಮ ತುಳುನಾಡಿನ ಹೆಮ್ಮೆ ಪ್ರಕಾಶ್ ಶೆಟ್ಟಿ ಕೆಂಜಾರ್.

ಹೌದು… ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಪವರ್ ಲಿಫ್ಟಿಂಗ್’ನಲ್ಲಿ #PowerLifting ಪ್ರಕಾಶ್ ಶೆಟ್ಟಿ ಸಿಟಿಇ ಅವರು ಗೋಲ್ಡ್ ಮೆಡಲ್ ಪಡೆದು ಜಿಲ್ಲೆಗೆ ಮಾತ್ರವಲ್ಲ ಇಡೀ ತುಳುನಾಡಿಗೆ ಕೀರ್ತಿ ತಂದಿದ್ದಾರೆ.

ಅಲ್ಲದೇ ಪ್ರಮುಖವಾಗಿ, ಮುಂದೆ ರಾಜ್ಯಮಟ್ಟದಲ್ಲಿ ನಡೆಯುವ ಪವರ್ ಲಿಫ್ಟಿಂಗ್’ನಲ್ಲಿ ಭಾಗವಹಿಸಲಿದ್ದು, ಸಮಸ್ತ ತುಳನಾಡನ್ನು #Tulunadu ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಲಿದ್ದಾರೆ. ಹಿಂದೆ ಸಾಲಿಗ್ರಾಮದಲ್ಲಿ ನಡೆದ 13, 14 ಮತ್ತು 15-09-2024 ರೊ ಫಿಟ್ನೆಸ್ ಮತ್ತು ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಶಿಯೇಶನ್ ಸಹಯೋಗದೊಂದಿಗೆ ಜರಗಿದ ರಾಜ್ಯ ಮಾಸ್ಟರ್-ಎಂ2 ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 93 ಕೆಜಿ ದೇಹತೂಕ ವಿಭಾಗದಲ್ಲಿ ಶಿವೆಶಿವಾನಿ ತುಲುವೆ ಪ್ರಕಾಶ್ ಶೆಟ್ಟಿ ಗಂಡೊಟ್ಟು ಕೆಂಜಾರ್ ಕಂಚಿನ ಪದಕ ಜಯಿಸಿದ್ದಾರೆ.

ತಂದೆ ಸದಾಶಿವ ಚೌಟರ ಮನೆ – ತಾಯಿ ಭವಾನಿ ಶೆಟ್ಟಿ ಗಂಡೊಟ್ಟು ಕೆಂಜಾರ್ ದಂಪತಿ ಪುತ್ರರಾದ ಇವರ ಈ ಸಾಧನೆಯ ಹಿಂದೆ ಪತ್ನಿ ರೇಣುಕಾ ಪಿ. ಶೆಟ್ಟಿ ಹಾಗೂ ಮುದ್ದಿನ ಮಗ ಲವಿಶ್ ಪಿ. ಶೆಟ್ಟಿ ಅವರ ಸಹಕಾರ ದೊಡ್ಡದಿದೆ.

ಕುಡ್ಲ (ಮಂಗಳೂರು) ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರಾಗಿರುವ #CommercialTaxInspector ಪ್ರಕಾಶ್ ಶೆಟ್ಟಿ, ಮಂಗಳೂರು ಬಾಲಾಂಜನೇಯ ಜಿಮ್’ನಲ್ಲಿ ಮಾಜಿ ಅಂತಾರಾಷ್ಟ್ರೀಯ ಪವರ್ ಲಿಪ್ಟರ್ ದೇವದಾಸ್ ಕೂಳೂರು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ದೈಹಿಕ ದಾಢ್ಯತೆಯಲ್ಲಿ ಸಾಧನೆ ಮಾಡಿದ್ದರೂ, ಪ್ರಕಾಶ್ ಶೆಟ್ಟಿ ಕೆಂಜಾರ್ ಅವರು ತುಂಬಾ ಮೃದು ಸ್ವಭಾವದ ವ್ಯಕ್ತಿ. ತುಳುನಾಡಿನ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಸಿಕೊಂಡು ಮಾರ್ಗದರ್ಶಕರಾಗಿ, ಕಲಾ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಾ ತನ್ನ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭೆಗಳನ್ನು ಮುಂದೆಳೆಗೆ ತಂದಿದ್ದಾರೆ. ಕ್ರೀಡಾ ಜಗತ್ತಿನಲ್ಲಿಸಾಧನೆಯೆಂಬ ಮೆಟ್ಟಿಲು ಹತ್ತುತ್ತಿರುವ ಶಿವೆಶಿವಾನಿ ತುಲುವೆ ಪ್ರಕಾಶ್ ಶೆಟ್ಟಿ.

ತುಳುವನ್ನು ನಿರರ್ಗಳವಾಗಿ ಮಾತನಾಡುತ್ತಾ ಮುಖದಲ್ಲಾಗುವ ಹಾವಭಾವ, ಸರಳತೆಯಿಂದ ಕೂಡಿದ್ದು ಅಪ್ಪಟ ತುಳುನಾಡ ಮಣ್ಣಿನ ಮಗನಾಗಿ ಸುಂದರವಾದ ಪೈಜಾಮ ಪಂಚೆ ಶಾಲು ಧರಿಸಿ ಹಣೆಗೊಂದು ತಿಲಕದ ಶೋಭೆ. ಪ್ರತಿಭೆ ಕೀರ್ತಿ ಸಜ್ಜನಿಕೆ ಹೃದಯ ಶ್ರೀಮಂತಿಕೆಗೆ ಏನು ಕೊರತೆಯಿಲ್ಲ ಸರಳ, ಸಜ್ಜನ ಸಾಮಾಜಿಕ ಧಾರ್ಮಿಕ ವ್ಯಕ್ತಿ.ತುಳುನಾಡ ಸಂಸ್ಕೃತಿ, ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡಿರುವ ಇವರು ಇನ್ನಷ್ಟು ಎತ್ತರಕ್ಕೆ ಏರಲಿ ಎಂಬ ಆಶಾಭಾವನೆ ನಮ್ಮದು.
ಸಾಧ್ಯವಿಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು, ಪ್ರಯತ್ನಿಸುವುದರಿಂದ ನಷ್ಟವೇನಿದೆ. ಗೆದ್ದರೆ ಸಂತೋಷವಾಗುತ್ತದೆ, ಸೋತರೆ ಅನುಭವ ಸಿಗುತ್ತದೆ ಇವರು ಸ್ವಯಂ ಪ್ರೇರಿತವಾಗಿ ಕ್ರೀಡಾ ಜಗತ್ತಿನಲ್ಲಿ ಪವರ್ ಲಿಫ್ಟಿಂಗ್ ವಿಭಾಗದಲ್ಲಿ ಸಂಚಲನ ಮೂಡಿಸುತ್ತಿರುವ ತುಳುನಾಡಿನ ಹೆಮ್ಮೆ ಇವರು.

ಸಾಧಕರು ತಮ್ಮ ಗುರಿಯನ್ನು ತಲುಪಿದ ನಂತರ ಅವರು ಸಾಧಕರಾಗಿ ರೂಪುಗೊಳ್ಳುತ್ತಾರೆ. ಇವರು ಮಾಡಿದ ಸಾಧನೆ ಅಮೋಘ ಇವರ ಈ ಸಾಧನೆ ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸಲಿ. ಇವರು ಕಂಡ ಕನಸೆಲ್ಲ ನನಸಾಗಲಿ ಆ ದೈವ ದೇವರ ಆಶೀರ್ವಾದ ಮೇಲೆ ಸದಾ ಇರಲಿ. ಇವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: FitnessKannada News WebsiteKaravali newsKudlaLatest News KannadaMangalorePowerlifting AssociationTuluNaduಕುಡ್ಲದಕ್ಷಿಣ ಕನ್ನಡಪವರ್ ಲಿಫ್ಟಿಂಗ್ ಅಸೋಶಿಯೇಶನ್ಫಿಟ್ನೆಸ್ಮಂಗಳೂರು
Share207Tweet129Send
Previous Post

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

Next Post

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್'ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಮತ್ತೊಂದು ದುರಂತ | ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ | 40 ಪ್ರಯಾಣಿಕರು ಪಾರು

ಮತ್ತೊಂದು ದುರಂತ | ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ | 40 ಪ್ರಯಾಣಿಕರು ಪಾರು

February 6, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತುಳುನಾಡಿನ ಹೆಮ್ಮೆ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್ ಬಗ್ಗೆ ನೀವು ತಿಳಿಯಲೇಬೇಕು

ತುಳುನಾಡಿನ ಹೆಮ್ಮೆ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್ ಬಗ್ಗೆ ನೀವು ತಿಳಿಯಲೇಬೇಕು

February 6, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL